ಕೊರೊನಾ ವೈರಸ್ ಹೊಸ ರೂಪಾಂತರ ಒಮಿಕ್ರಾನ್ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಗಂಭೀರವಾಗಿದೆ. ಒಮಿಕ್ರಾನ್ ಬಗ್ಗೆ ಡಬ್ಲ್ಯುಎಚ್ ಒ ನೀಡಿರುವ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು, ಗೃಹ ವ್ಯವಹಾರಗಳ ಸಚಿವಾಲಯವು ರಾಜ್ಯಗಳಿಗೆ ಸಲಹೆ ಕಳುಹಿಸಿದೆ. ಅಂತರಾಷ್ಟ್ರೀಯ ಪ್ರಯಾಣಿಕರು ಹಾಗೂ ಅವರ ಕಾಂಟೆಕ್ಟ್ ಟ್ರೇಸಿಂಗ್ ಸರಿಯಾದ ರೀತಿಯಲ್ಲಿ ಮಾಡಿ ಎಂದು ಕೇಂದ್ರ ಗೃಹ ಸಚಿವಾಲಯವು ತನ್ನ ಆದೇಶದಲ್ಲಿ ಎಲ್ಲಾ ರಾಜ್ಯಗಳಿಗೆ ಸಲಹೆ ನೀಡಿದೆ. ನವೆಂಬರ್ 25 ರಂದು ಆರೋಗ್ಯ ಸಚಿವಾಲಯವು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆರೋಗ್ಯ …
Read More »Yearly Archives: 2021
ವಂಚಕನಿಗೆ ಮುತ್ತಿಟ್ಟ ನಟಿ
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಂಚಕ ಸುಕೇಶ್ ಚಂದ್ರಶೇಖರ್ ಜೊತೆ ಇರುವ ಮತ್ತೊಂದು ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾಡುತ್ತಿರುವ ಈ ಹೊಸ ಫೋಟೋದಲ್ಲಿ ಸುಕೇಶ್ ಮಿರರ್ ಸೆಲ್ಫಿ ಕ್ಲಿಕ್ಕಿಸುತ್ತಿದ್ದರೆ ನಟಿ ಜಾಕ್ವೆಲಿನ್ ಆತನ ಕೆನ್ನೆಗೆ ಮುತ್ತು ನೀಡುತ್ತಿದ್ದಾರೆ. ಈ ಫೋಟೋದಲ್ಲಿ ಜಾಕ್ವೆಲಿನ್ ಸುಕೇಶ್ ಚಂದ್ರಶೇಖರ್ನನ್ನು ಬಿಗಿಯಾಗಿ ಹಿಡಿದುಕೊಂಡಿರೋದನ್ನೂ ಕಾಣಬಹುದಾಗಿದೆ. ಜಾಮೀನಿನ ಮೇಲೆ ಸುಕೇಶ್ ಹೊರಗಿದ್ದ ಸಂದರ್ಭದಲ್ಲಿ ಈ ವರ್ಷದ ಏಪ್ರಿಲ್ – …
Read More »ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ – ಗಾಯಾಳುಗಳು ಆಸ್ಪತ್ರೆಗೆ ದಾಖಲು..!
ಚಿಕ್ಕಮಗಳೂರು : ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸಭೆಯ ನಂತರ ಶಿವಮೊಗ್ಗದತ್ತ ಹೊರಟಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಮಲ್ಲೇನಹಳ್ಳಿ ಹತ್ತಿರ ಈ ಘಟನೆ ನಡೆದಿದೆ. ಕಾರ್ಯಕ್ರಮ ಮುಗಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಶಿವಮೊಗ್ಗದತ್ತ ಪ್ರಚಾರಕ್ಕಾಗಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತಕ್ಕೆ ಈಡಾಗಿದೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಸ್ಥಳದಲ್ಲಿಯೇ ನಿಂತ …
Read More »ಮುರಗೋಡ, ರುದ್ರಾಪುರ, ಮರಕುಂಬಿ, ಹಾರೂಗೊಪ್ಪ, ಚಚಡಿ, ಇಂಚಲ, ತಡಸಲೂರ, ಬುದ್ದನೂರ ಭಾಗದಲ್ಲಿ ಮತಯಾಚನೆ
ಸವದತ್ತಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ ಚುನಾವಣೆ ನಿಮಿತ್ತ ಸವದತ್ತಿ ತಾಲೂಕಿನ ವಿವಿಧೆಡೆ ಮತಯಾಚನೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ, ಮುರಗೋಡ ಮಹಾಂತ ಅಜ್ಜನವರ ಕೃರ್ತು ಗದ್ದುಗೆ ದರ್ಶನ ಪಡೆದರು. ಸವದತ್ತಿ ತಾಲೂಕಿನ ಧಾರ್ಮಿಕ ಕ್ಷೇತ್ರವಾದ ಮುರಗೋಡ ಗ್ರಾಮದ ಶ್ರೀ ಮಹಾಂತ ( ದುರದುಂಡೇಶ್ವರ) ಮಠಕ್ಕೆ ತೆರಳಿ ಪವಾಡ ಪುರುಷ, ನಡೆದಾಡುವ ದೇವರೆಂದೇ ಪ್ರಸಿದ್ದರಾಗಿದ್ದ ಶ್ರೀ ಮಹಾಂತ ಅಜ್ಜನವರ ಕೃರ್ತು ಗದ್ದುಗೆಗೆ ನಮನವನ್ನು ಸಲ್ಲಿಸಿದ ಅವರು, ಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ನೀಲಕಂಠೇಶ್ವರ ಮಹಾಸ್ವಾಮಿಗಳ ಚರಣ …
Read More »ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ : 2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಸುವರ್ಣಸೌಧಕ್ಕೆ ಪ್ರವೇಶ : ಸಿಎಂ ಬೊಮ್ಮಾಯಿ
ಬೆಂಗಳೂರು : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನನ್ನು (Winter session in Belgavi) ನಡೆಸಲು ಸಿದ್ದತೆ ನಡೆಸಲಾಗಿದ್ದು, 2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಸುವರ್ಣಸೌಧಕ್ಕೆ ಪ್ರವೇಶ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಧಿವೇಶನ ಸಂಬಂಧಂದ ಈಗಾಗಲೇ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತೆ ಎನ್ನುತ್ತಿದ್ದಾರೆ. …
Read More »ಭಾರತದ ದಕ್ಷಿಣ ಆಫ್ರಿಕಾ ಪ್ರವಾಸದ ಟಿ20 ಪಂದ್ಯಾವಳಿ ಮುಂದೂಡಿಕೆ – BCCI
ನವದೆಹಲಿ : ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಭಾರತ ಪ್ರವಾಸಕ್ಕೆ ಅವಕಾಶ ನೀಡಲಿದೆ. ಆದ್ರೇ ಪ್ರವಾಸದ ಭಾಗವಾಗಿದ್ದಂತ ಟಿ20 ಪಂದಾಯವಿಗಳು ಮುಂದೂಡಿಕೆ ಮಾಡುತ್ತಿರೋದಾಗಿ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ( Board of Control for Cricket in India – BCCI) ಕಾರ್ಯದರ್ಶಿ ಜೇ ಶಾ ಶನಿವಾರ ಘೋಷಿಸಿದ್ದಾರೆ. ಈ ಕುರಿತಂತೆ ಎಎನ್ಐಗೆ ಜೊತೆಗೆ ಮಾತನಾಡಿ ಮಾಹಿತಿ ನೀಡಿರುವಂತ …
Read More »ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ 161 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿರ ಹುದ್ದೆಗ ಅರ್ಜಿ ಆಹ್ವಾನ
ಕೊಪ್ಪಳ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವಂತ 161 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸೋದಕ್ಕೆ ದಿನಾಂಕ 13-12-2021 ಆಗಿದೆ. ಈ ಕುರಿತು ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ ಹೊರಡಿಸಿದ್ದು, ಕೊಪ್ಪಳ ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆ ಮತ್ತು …
Read More »ಅಭಿಮಾನಿಯ ಆಸೆ ಈಡೇರಿಸಿದ ಗೋಲ್ಡನ್ ಸ್ಟಾರ್ ಗಣೇಶ್
ಕಿರುತೆರೆಯಲ್ಲಿ ಕಾಮಿಡಿ ಶೋ ಮೂಲಕ ಮನೆ ಮಾತಾಗಿ ಇದೀಗ ಬೆಳ್ಳಿತೆರೆಯಲ್ಲಿ ಮಿಂಚುತ್ತಿರುವ ನಟ ಗಣೇಶ್ ‘ಸಖತ್’ ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದು, ಇದರ ನಡುವೆ ಗಣಿ ಅಭಿಮಾನಿಯೊಬ್ಬರ ಆಸೆ ಈಡೇರಿಸಿದ್ದಾರೆ.ಕಿರುತೆರೆಯಲ್ಲಿ ಕಾಮಿಡಿ ಶೋ ಮೂಲಕ ಮನೆ ಮಾತಾಗಿ ಇದೀಗ ಬೆಳ್ಳಿತೆರೆಯಲ್ಲಿ ಮಿಂಚುತ್ತಿರುವ ನಟ ಗಣೇಶ್ ‘ಸಖತ್’ ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದು, ಇದರ ನಡುವೆ ಗಣಿ ಅಭಿಮಾನಿಯೊಬ್ಬರ ಆಸೆ ಈಡೇರಿಸಿದ್ದಾರೆ. ನಟ ಗಣೇಶ್ಗೆ ದೊಡ್ಡ ಫ್ಯಾನ್ ಫಾಲೋಯಿಂಗ್ ಇದ್ದು, ಅವರ ನಟನೆ, ಕಾಮಿಡಿ …
Read More »ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಇನ್ನಿಲ್ಲ
ಬೆಂಗಳೂರು: ಮನೆಯಲ್ಲಿ ಪೂಜೆ ಮಾಡುವ ಸಂದರ್ಭದಲ್ಲಿ ಅವರು ತಲೆ ಸುತ್ತಿ ಬಿದ್ದಿದ್ದು, ತಲೆಗೆ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ದಾಖಲಾಸಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ (83)ಕೊನೆಯುಸಿರೆಳೆದಿದ್ದಾರೆ. ದಂತೆ ಅನೇಕ ಚಿತ್ರಗಳಲ್ಲಿ ನಟನೆ ಮಾಡಿದ್ದಾರೆ. ಇದರ ಜೊತೆಗೆ ಗಿರೀಶ್ ಕಾಸರವಳ್ಳಿ ನಿರ್ದೇಶನದ ಗೃಹಭಂಗ, ರವಿಕಿರಣ್ ನಿರ್ದೇಶನದ ಬದುಕು ಧಾರಾವಾಹಿಯಲ್ಲಿ ಅಭಿನಯ ಮಾಡಿದ್ದಾರೆ. ಪ್ರಮುಖವಾಗಿ ನಿರ್ದೇಶಕ ಕಣಗಾಲ್ ಪುಟ್ಟಣ್ಣ ಅವರೊಂದಿಗೆ ಶಿವರಾಮ್ ಅವರು …
Read More »ಭಾನುವಾರ ನಡೆಯಲಿರುವ ಕಾಂಗ್ರೆಸ್ ಸಮಾವೇಶ ಸ್ಥಳ ವೀಕ್ಷಣೆ ಮಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ
ರಾಯಬಾಗ: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಭಾನುವಾರ ರಾಯಬಾಗದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ವಿರೋಧ ಪಕ್ಷದ ನಾಯಕ ಹಾಗು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಣಿಕ್ ಸಿಂಗ್ ಠಾಕೂರ, ಐವಾನ್ ಡಿಸೋಜ ಮೊದಲಾದವರು ಆಗಮಿಸಿ ಪಕ್ಷದ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕಾಂಗ್ರೆಸ್ ಸರಕಾರ ಆಡಳಿತ …
Read More »