Breaking News

Yearly Archives: 2021

ವಾಹನ ಸವಾರರಿಗೆ ಇನ್ಮುಂದೆ ಇಂಧನದ ಅಗತ್ಯವಿಲ್ಲ

ನವದೆಹಲಿ : ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ(Nitin Gadkari) ಅವರು ದೇಶದಲ್ಲಿ ಬಸ್(Bus)ಗಳು, ಟ್ರಕ್(Truck)ಗಳು ಮತ್ತು ಕಾರು(car)ಗಳನ್ನು ಓಡಿಸಲು ಹಸಿರು ಹೈಡ್ರೋಜನ್(Green hydrogen) ಅನ್ನು ಬಳಸಲು ಯೋಜಿಸುತ್ತಿದ್ದಾರೆ. ನಗರಗಳಲ್ಲಿ ಒಳಚರಂಡಿ ನೀರು (Sewage water) ಮತ್ತು ಘನ ತ್ಯಾಜ್ಯ(Solid waste)ವನ್ನು ಬಳಸಿಕೊಂಡು ಹಸಿರು ಹೈಡ್ರೋಜನ್ ಉತ್ಪಾದಿಸಲು ಯೋಜಿಸುತ್ತಿರುವುದಾಗಿ ಗಡ್ಕರಿ ತಿಳಿಸಿದ್ದಾರೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶೀಘ್ರದಲ್ಲೇ ದೆಹಲಿ ರಸ್ತೆಗಳಲ್ಲಿ ಹಸಿರು ಹೈಡ್ರೋಜನ್ ಚಾಲಿತ ಕಾರು …

Read More »

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್

ಕ್ಷೇತ್ರ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವಾಗ ರೈತರೊಂದಿಗೆ ಸರ್ಕಾರವಿದೆ, ಕೃಷಿ ಇಲಾಖೆ ಇದೆ ಎಂಬ ಭಾವನೆಯನ್ನು ಮೂಡಿಸಿ ರೈತರಲ್ಲಿ ಆತ್ಮಸ್ಥೈರ್ಯ ಗಟ್ಟಿಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.   ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದ ಬಗ್ಗೆ ಕೃಷಿ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಬೆಳೆ ಸಮೀಕ್ಷೆ ನಡೆಸುವ ನಿಟ್ಟಿನಲ್ಲಿ ಇಂದು ಕೃಷಿ ಇಲಾಖೆಯ ಸಮ್ಮೇಳನ ಸಭಾಂಗಣದಲ್ಲಿ ಕೃಷಿ ಇಲಾಖಾ ಕೇಂದ್ರ ಕಚೇರಿ ಅಧಿಕಾರಿಗಳೊಂದಿಗೆ ಜಿಲ್ಲೆಯ ಕೃಷಿ …

Read More »

1,123 ಕೆಜಿ ಈರುಳ್ಳಿ ಮಾರಿದ್ದಕ್ಕೆ ಬರೀ 13 ರೂಪಾಯಿ ಸಂಪಾದನೆ

ಮಹಾರಾಷ್ಟ್ರದ ಸೋಲಾಪುರದ ರೈತರೊಬ್ಬರು 1,123 ಕೆಜಿ ಈರುಳ್ಳಿ ಮಾರಿದ್ದಕ್ಕೆ ಬರೀ 13 ರೂಪಾಯಿ ಸಂಪಾದನೆ ಮಾಡಲು ಸಫಲರಾಗಿದ್ದಾರೆ. ಚಳಿಗಾಲದಲ್ಲಿ ಬರುತ್ತಿರುವ ಅಕಾಲಿಕ ಮಳೆಯಿಂದಾಗಿ ತರಕಾರಿಗಳ ಬೆಲೆ ಭಾರೀ ಏರಿಕೆಯಾಗಿರುವ ನಡುವೆಯೂ ಈ ದುರದೃಷ್ಟಕರ ಘಟನೆ ಜರುಗಿದೆ. ಈರುಳ್ಳಿ ಲಾಟಿನ ಗುಣಮಟ್ಟ ಚೆನ್ನಾಗಿಲ್ಲದ ಕಾರಣ ಹೀಗೆ ಕಡಿಮೆ ಬೆಲೆ ನೀಡಲಾಗಿದೆ ಎಂದು ಕಮಿಷನ್ ಮಧ್ಯವರ್ತಿಯೊಬ್ಬ ಇದಕ್ಕೆ ವಿವರಣೆ ಕೊಟ್ಟಿದ್ದಾನೆ. ಸೋಲಾಪುರ ಮೂಲದ ಈ ಕಮಿಷನ್ ಏಜೆಂಟ್ ಕೊಟ್ಟ ಮಾರಾಟದ ರಸೀದಿಯಲ್ಲಿ; ರೈತ …

Read More »

ಶಸ್ತ್ರಾಸ್ತ್ರ ಜಮಾ ಮಾಡುವುದರಿಂದ ವಿನಾಯಿತಿ ಕೋರಿ ಡಿಸೆಂಬರ್ 5ರೊಳಗೆ ಅರ್ಜಿ ಸಲ್ಲಿಸಬಹುದು : ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್

ರಾಷ್ಟ್ರೀಕೃತ ಅಥವಾ ಸಂಸ್ಥೆಯ ಬ್ಯಾಂಕುಗಳ ಭದ್ರತಾ ಸಿಬ್ಬಂದಿ, ಸೆಕ್ಯುರಿಟಿ ಏಜೆನ್ಸಿಗಳು, ಯಾವುದೇ ಸಂಸ್ಥೆಗಳಿಗೆ ಸೆಕ್ಯೂರಿಟಿ ಸೇವೆಗಳನ್ನು ನೀಡುವಗಾರ್ಡ್ ಗಳು, ಖಾಸಗಿ ಗನ್ ಮ್ಯಾನ್ ಗಳು ಚುನಾವಣೆ ಸಂದರ್ಭದಲ್ಲಿ ಶಸ್ತ್ರಾಸ್ತ್ರ ಜಮಾ ಮಾಡುವುದರಿಂದ ವಿನಾಯಿತಿ ಕೋರಿ ಡಿಸೆಂಬರ್ 5ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದ್ದಾರೆ. ವಿಧಾನಪರಿಷತ್‍ಚುನಾವಣೆಡಿಸೆಂಬರ್ 10 ರಂದುಘೋಷಣೆಯಾಗಿದ್ದು, ಡಿಸೆಂಬರ್ 16 ರವರೆಗೆ ಸದಾಚಾರ ನೀತಿ ಸಂಹಿತೆಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರಗಳನ್ನು ಹತ್ತಿರದ ಪೊಲೀಸ್‌ ಠಾಣೆಯಲ್ಲಿ ಜಮಾ …

Read More »

ಬಿಜೆಪಿಯಲ್ಲಿ ಮತಗಳು ವಿಭಜನೆಯಾಗಲಿವೆ. ಇರುವ ಮತಗಳಲ್ಲಿ ಇಬ್ಬರಿಗೆ ಹಂಚಿಹೊಗಲಿದೆ.:ಚನ್ನರಾಜ ಹಟ್ಟಿಹೊಳಿ

ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ. ಬಿಜೆಪಿಯಂತೆ ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ತಿಳಿಸಿದರು. ಹಿರೇಬಾಗೇವಾಡಿ ಮತ್ತು ಹಲಗಾ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅವರು ಪಂಚಾಯಿತಿ ಸದಸ್ಯರ ಮತಯಾಚನೆ ಮಾಡುತ್ತಿದ್ದರು. ಹೆಸರಿಗೆ ಪಕ್ಷೇತರ ಎಂದು ಹೇಳಿದರೂ ಬಿಜೆಪಿಯಲ್ಲಿ ಇಬ್ಬರು ಅಭ್ಯರ್ಥಿಗಳಿದ್ದಾರೆ. ಅವರಲ್ಲಿ ಮೊದಲ ಪ್ರಾಶಸ್ತ್ಯದ ಮತವನ್ನು ಯಾರಿಗೆ ನೀಡಬೇಕು, ಎರಡನೆ ಪ್ರಾಶಸ್ತ್ಯದ ಮತವನ್ನು ಯಾರಿಗೆ ನೀಡಬೇಕು …

Read More »

ಬೆಳಗಾವಿಯಲ್ಲಿ ಬೀದಿ ನಾಯಿಗಳ ಕಾಟ…..

ಬೆಳಗಾವಿಯಲ್ಲಿ ಒಂದೇ ದಿನ ಹಲವಾರು ಮಕ್ಕಳಿಗೆ ನಾಯಿಗಳ ಕಡಿತ!ಸಿವಿಲ್ ಆಸ್ಪತ್ರೆಗೆ ದಾಖಲು ತುರ್ತಾಗಿ ಚಿಕಿತ್ಸೆ ನೀಡಿದ ವೈದ್ಯರು ಈ ನಾಯಿಗಳ ನಿಯಂತ್ರಣಕ್ಕೆ ಮಹಾನಗರ ಪಾಲಿಕೆಯ ಕಠಿಣ ಕ್ರಮ ಅವಶ್ಯಕ ಬೀದಿ ನಾಯಿಗಳು ಮಕ್ಕಳನ್ನು ಕಚ್ಚುವದು,ಎತ್ತಿಕೊಂಡೇ ಹೋಗುವದು ಅನೇಕ ವರ್ಷಗಳಿಂದ ನಡೆದೇ ಇದೆ.ಆದರೆ ಈ ಬಗ್ಗೆ ಯಾವದೇ ನಿರ್ಧಿಷ್ಟ ಕ್ರಮ ಎಂಬುದೇ ಇಲ್ಲ. ಇಂದು ಶುಕ್ರವಾರ ಸಣ್ಣ ಮಕ್ಕಳಿಗೆ ಬೀದಿ ನಾಯಿಗಳು ಕಚ್ಚಿದ ಹಲವಾರು ಪ್ರಕರಣಗಳು ವರದಿಯಾಗಿವೆ.ಇಂದು ಇವೆಲ್ಲವೂ ನಡೆದದ್ದು ಹನುಮಾನ …

Read More »

ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ : ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿಯೇ ಬಂಡಾಯವಾಗಿ ಸ್ಪರ್ಧೆ ಮಾಡಿದ್ದಾರೆ. ಮೊದಲು ತಮ್ಮ ಪಕ್ಷದ ಬಗ್ಗೆ ವಿಚಾರ ಮಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಇರುವಂತ ಮತಗಳಲ್ಲಿ ಎರಡು ಸ್ಥಾನ ಗೆಲ್ಲಲ್ಲಿಕ್ಕೆ ಸಾಧ್ಯವಿಲ್ಲ. ಅವರ ಪಕ್ಷದಲ್ಲಿಯೇ ಗೊಂದಲವಿದೆ. ರಮೇಶ್ ಜಾರಕಿಹೊಳಿ ಒಂದು ಲಖನ್ ಜಾರಕಿಹೊಳಿ ಅಥವಾ …

Read More »

ಈ ಚುನಾವಣೆಯಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ದುಡಿದು ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಬೇಕಾಗಿದೆ. :

ಗೋಕಾಕ : ಕಳೆದ ೧೨ ವರ್ಷಗಳಿಂದ ವಿಧಾನ ಪರಿಷತ್ ಸದಸ್ಯನಾಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣ ಕ ಪ್ರಯತ್ನ ಮಾಡಿದ್ದೇನೆ. ಈ ಬಾರಿಯೂ ರಾಜ್ಯದಲ್ಲಿ ಅಧಿಕಾರ ವಿಕೇಂದ್ರಿಕರಣ ಬಲಪಡಿಸಲು ನನ್ನನ್ನು ೩ನೇ ಬಾರಿಗೆ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರು ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ಸಮೀಪದ ಮೆಳವಂಕಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಗ್ರಾಪಂ ಸದಸ್ಯರು ಹಾಗೂ ಬಿಜೆಪಿ ಮುಖಂಡರುಗಳ ಪ್ರಚಾರ ಸಭೆಯಲ್ಲಿ …

Read More »

ಚನ್ನರಾಜ ಹಟ್ಟಿಹೊಳಿ ಗೆಲುವಿನಿಂದ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ – ಸತೀಶ್ ಜಾರಕಿಹೊಳಿ

ಬೆಳಗಾವಿ:  ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲುವಿನಿಂದ ನಮ್ಮ ಪಕ್ಷಕ್ಕೆ ಶಕ್ತಿ ತುಂಬಲಿದ್ದು, ಆದ್ದರಿಂದ ಚನ್ನರಾಜ ಹಟ್ಟಿಹೊಳಿ ಗೆಲುವಿಗೆ ನಾವು, ನಿವೆಲ್ಲರೂ ಶ್ರಮಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಕಾಕತಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದ ಗ್ರಾಪಂ ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರ ಪ್ರಚಾರ ಸಭೆಯಲ್ಲಿಮಾತನಾಡಿದ ಅವರು,  ಯಮಕನಮರಡಿ ಮತಕ್ಷೇತ್ರದಲ್ಲಿ ಚನ್ನರಾಜ ಹಟ್ಟಿಹೊಳಿ ಅವರಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸೋಣ ಎಂದು ಕರೆ …

Read More »

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಸಭಯ ಬಳಿಕೆ ನೂತನ ನಿಯಮಾವಳಿಗಳ ಮಾಹಿತಿ ನೀಡಿದ ಕಂದಾಯ ಸಚಿವ ಆರ್​.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಪ್ರಕಟಿಸಿದರು. ಸರ್ಕಾರ ಮಾಡಿಕೊಳ್ಳುತ್ತಿರುವ ಸಿದ್ಧತೆ ಮತ್ತು ಹೊಸ ನಿಯಮಾವಳಿಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ಸಮಾರಂಭಕ್ಕೆ ಅವಕಾಶವಿಲ್ಲ ಸಿನಿಮಾ ಹಾಲ್, ಮಾಲ್‌ನಲ್ಲಿ, ಶಾಲೆಗಳಲ್ಲಿ ಕೆಲಸ ಮಾಡುವವರು ಮತ್ತು ಮಕ್ಕಳ ಪೋಷಕರು 2 ಡೋಸ್ ಕಡ್ಡಾಯವಾಗಿ ಪಡೆಿದರಬೇಕು. ಮದುವೆಗಳಲ್ಲಿ 500ರೊಳಗೆ ಮಾತ್ರ ಜನ ಸೇರಬೇಕು. ಪ್ರತಿನಿತ್ಯ 1 ಲಕ್ಷ ಕೊವಿಡ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಸಭಯ ಬಳಿಕೆ ನೂತನ ನಿಯಮಾವಳಿಗಳ ಮಾಹಿತಿ ನೀಡಿದ ಕಂದಾಯ ಸಚಿವ ಆರ್​.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಪ್ರಕಟಿಸಿದರು.  ಸರ್ಕಾರ ಮಾಡಿಕೊಳ್ಳುತ್ತಿರುವ ಸಿದ್ಧತೆ ಮತ್ತು ಹೊಸ ನಿಯಮಾವಳಿಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ಸಮಾರಂಭಕ್ಕೆ ಅವಕಾಶವಿಲ್ಲ ಸಿನಿಮಾ ಹಾಲ್, …

Read More »