ಚಿತ್ರದುರ್ಗ, ಮೇ 25; ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಇರುವುದಿಲ್ಲ, ಒಂದೊಂದು ಸಮಯದಲ್ಲಿ ಕುಳಿತುಕೊಳ್ಳಲು ಜಾಗವಿರುವುದಿಲ್ಲ. ಇಂತಹ ಸಂದರ್ಭದಲ್ಲಿ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಬೀದಿ ನಾಯಿಗಳ ಓಡಾಟ ನಡೆಸುತ್ತಿವೆ. ನಾಯಿಗಳ ಓಡಾಟದ ವಿಡಿಯೋ ವೈರಲ್ ಆಗಿದೆ. ತಡರಾತ್ರಿ ಎರಡು ಗಂಟೆ ಸಮಯದಲ್ಲಿ ರೋಗಿಗಳು ಇರುವ ವಾರ್ಡ್ನಲ್ಲಿಯೇ ನಾಯಿಗಳು ಓಡಾಟ ನಡೆಸುತ್ತಿವೆ. ಜಿಲ್ಲಾಸ್ಪತ್ರೆಯಲ್ಲಿ ಏಲ್ಲಿ ನೋಡಿದರೂ ರಾಜಾ ರೋಷವಾಗಿ ನಾಯಿಗಳು ಓಡಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. …
Read More »Yearly Archives: 2021
ಶವ ಕೊಡಲು ಬಿಲ್ ಬಾಕಿ ಕೇಳಿದರೆ ಆಸ್ಪತ್ರೆ ನೋಂದಣಿ ರದ್ದು: ಸರ್ಕಾರ
ಮೈಸೂರು: ಕೋವಿಡ್ ಸೋಂಕಿತರು ಆಸ್ಪತ್ರೆಗಳಲ್ಲಿ ಮೃತಪಟ್ಟರೆ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರಿಸಲು ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿದರೆ. ಅಂತಹ ಆಸ್ಪತ್ರೆಗಳ ನೋಂದಣಿ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶಿಸಿದೆ. ರಾಜ್ಯದ ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರು ಮೃತಪಟ್ಟಲ್ಲಿ ಆಸ್ಪತ್ರೆಯ ಹಾಗೂ ಚಿಕಿತ್ಸೆಯ ಬಾಕಿ ವೆಚ್ಚವನ್ನು ಪಾವತಿಸಿದ ನಂತರವೇ ಶವವನ್ನು ಸಂಬಂಧಿಕರಿಗೆ ನೀಡುವಂತೆ ಷರತ್ತು ವಿಧಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಮೃತ ವ್ಯಕ್ತಿಯ ದೇಹವನ್ನು ಹಸ್ತಾಂತರಿಸುವ ವೇಳೆ ಆಸ್ಪತ್ರೆಯ …
Read More »ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ತೀರ್ಮಾನ: ಬೊಮ್ಮಾಯಿ
ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ತೀರ್ಮಾನ ಮಾಡಲಾಗಿದೆ. ಈ ಹಂತದಲ್ಲಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಕ್ರೋ ಕಂಟೋನ್ಮೆಂಟ್ ಝೋನ್ ನಲ್ಲಿ ಸ್ಥಳೀಯ ಪೊಲೀಸರು, ಸ್ಥಳೀಯ ಅಧಿಕಾರಿಗಳ ಒಂದು ಸಮಿತಿ ರಚನೆ ಮಾಡುತ್ತೇವೆ. ಸೋಂಕಿತರಿಗೆ ಔಷಧ ವಿತರಣೆ ಮಾಡಲು ಮತ್ತು ಸೋಂಕು ಹರಡದಂತೆ …
Read More »ಭಾರತದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆಗೆ ಚಾಲನೆ
ನವದೆಹಲಿ, : ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯ ಉತ್ಪಾದನೆಯನ್ನು ಭಾರತದಲ್ಲಿ ಸೋಮವಾರದಿಂದ ಆರಂಭಿಸಲಾಗಿದೆ. ದಿ ರಷ್ಯನ್ ಡೈರೆಕ್ಟ್ ಇನ್ವೆಸ್ಟ್ಮೆಂಟ್ ಫಂಡ್(ಆರ್ಡಿಐಎಫ್) ಸಹಯೋಗದೊಂದಿಗೆ ಭಾರತದ ಅತಿ ದೊಡ್ಡ ಲಸಿಕೆ ಮತ್ತು ಔಷಧೀಯ ಸಂಸ್ಥೆಗಳಲ್ಲಿ ಒಂದಾದ ಪನಾಶಿಯಾ ಈ ಲಸಿಕೆಯನ್ನು ಉತ್ಪಾದಿಸಲು ಆರಂಭಿಸಿದೆ. ಆರ್ಡಿಎಫ್ ಪ್ರಕಾರ ಭಾರತದ ಪನಾಶಿಯಾ ಸಂಸ್ಥೆ ವರ್ಷಕ್ಕೆ 10 ಕೋಟಿ ಲಸಿಕೆಯನ್ನು ಉತ್ಪಾದನೆ ಮಾಡಲಿದೆ ಎಂದು ತಿಳಿಸಿದೆ. ಭಾರತದಲ್ಲಿ ಉತ್ಪಾದನೆಯಾದ ಮೊದಲ ಬ್ಯಾಚ್ನ ಲಸಿಕೆಯನ್ನು ‘ಸ್ಪಿಟ್ನಿಕ್ ವಿ’ ಲಸಿಕೆಯನ್ನು …
Read More »ಜೂನ್ 1ರಿಂದ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ
ಮಂಗಳೂರು, : ಕೊರೊನಾ ವೈರಸ್, ಚಂಡಮಾರುತದ ಭೀಕರತೆಗೆ ಕರಾವಳಿಯಲ್ಲಿ ಮತ್ಸೋದ್ಯಮ ನಲುಗಿ ಹೋಗಿದೆ. ಮೀನುಗಾರಿಕೆ ಉತ್ತುಂಗವಿದ್ದ ಸಮಯದಲ್ಲಿಯೇ ಲಾಕ್ಡೌನ್ ಬರೆ ಬಿದ್ದು, ಸ್ವಲ್ಪ ಸುಧಾರಿಸುವಾಗಲೇ ಚಂಡಮಾರುತ ಹೊಡೆತಕೊಟ್ಟಿತು.ಇದೆಲ್ಲದರ ನಡುವೆ ಇದೀಗ ಮೀನುಗಾರಿಕಾ ಋತು ಅಂತಿಮವಾಗುತ್ತಿದ್ದು, ಜೂನ್ 1 ರಿಂದ ಮೀನುಗಾರಿಕೆಯನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಕರ್ನಾಟಕ ಕಡಲ ಮೀನುಗಾರಿಕಾ ನಿಯಂತ್ರಣ ಕಾಯಿದೆಯನುಸಾರವಾಗಿ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತೀಕೃತ ಬೋಟ್ …
Read More »ಲಾಕ್ ಡೌನ್ ನಿಯಮ ಉಲ್ಲಂಘಿಸಿದ 10 ಅಂಗಡಿಗಳ ವಿರುದ್ಧ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ – ಲಾಕ್ ಡೌನ್ ನಿಯಮ ಉಲ್ಲಂಘಿಸಿದ 10 ಅಂಗಡಿಗಳ ವಿರುದ್ಧ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿದೆ. ಫ್ರುಟ್ ಮಾರ್ಕೆೆಟ್ ನಲ್ಲಿ 8 ಹಣ್ಣಿನ ಅಂಗಡಿ, ನಾವಿಗಲ್ಲಿಯಲ್ಲಿ 1 ಚಿಕನ್ ಸೆಂಟರ್, ಆಝಾದ್ ನಗರದಲ್ಲಿ ಒಂದು ಮಠನ್ ಶಾಪ್ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಾಳ ಮಾರುತಿ ಮತ್ತು ಶಹಾಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.
Read More »ನಕಲಿ ನೆಗೆಟಿವ್ ರಿಪೋರ್ಟ್ ತಯಾರಿಸಿ ಕೊಡುತಿದ್ದ ಪತ್ರಕರ್ತನ ಬಂಧನ.
ಮಡಿಕೇರಿ ಕೊರೋನ ಮಹಾಮಾರಿ ರಣಕೇಕೆ ಹಾಕುತ್ತಿರಬೇಕಾದರೆ ರೋಗ ಹರಡದ ರೀತಿಯಲ್ಲಿ ಸಮಾಜಮುಖಿ ಕೆಲಸ ಮಾಡಬೇಕಾದ ಸಮಾಜವನ್ನು ತಿದ್ದಬೇಕಾದ ಪತ್ರಕರ್ತನೊಬ್ಬ ವೃತ್ತಿಗೇ ಅವಮಾನಕಾರಿ ವರ್ತನೆ ತೋರಿದ್ದಾರೆ. ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಆಗಿರಬೇಕಾದ ಪತ್ರಕರ್ತ ನಕಲಿ ನೆಗೆಟಿವ್ ವರದಿ ತಯಾರಿಸಿ ಮಾರಾಟ ಮಾಡಿ ಸಿಕ್ಕು ಬಿದ್ದಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಹೋಗುವವರಿಗೆ ಕೊರೋನಾ ನೆಗಟೀವ್ ರಿಪೋರ್ಟ್ ಕಡ್ಡಾಯವಾಗಿದ್ದು, ವೀರಾಜಪೇಟೆ ತಾಳಳೂಕು ಸಿದ್ಧಾಪುರದ ವಿಜಯವಾಣಿ ಪತ್ರಿಕೆಯ ವರದಿಗಾರ ಅಬ್ದುಲ್ ಅಜೀಜ್ ಎಂಬಾತ ಕೇರಳಕ್ಕೆ ಗಿಡ …
Read More »ಗೌತಮ್ ಗಂಭೀರ್ ಔಷಧವನ್ನು ದಾಸ್ತಾನು ಮಾಡಿದ್ದು ಹೇಗೆ?: HC
ನವದೆಹಲಿ, ಮೇ 25: ಮಾಜಿ ಕ್ರಿಕೆಟರ್, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಫ್ಯಾಬಿಫ್ಲೂ ಔಷಧವನ್ನು ಅಕ್ರಮವಾಗಿ ದಾಸ್ತಾನು ಮತ್ತು ಹಂಚಿಕೆ ಮಾಡಿರುವ ಬಗ್ಗೆ ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿಯ ಔಷಧ ನಿಯಂತ್ರಕಕ್ಕೆ ದೆಹಲಿ ಹೈಕೋರ್ಟ್ನಿರ್ದೇಶನ ನೀಡಿದೆ. ಕೋವಿಡ್ ಔಷಧಗಳ ಅಕ್ರಮ ದಾಸ್ತಾನಿಗೆ ಸಂಬಂಧಿಸಿದಂತೆ ಗಂಭೀರ್ ಹಾಗೂ ಎಎಪಿಯ ಇಬ್ಬರು ಶಾಸಕರ ವಿರುದ್ಧ ಎರಡು ಪ್ರತ್ಯೇಕ ಮೊಕದ್ದಮೆಗಳ ವಿಚಾರಣೆ ದೆಹಲಿ ನ್ಯಾಯಾಲಯದಲ್ಲಿ ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು …
Read More »ಸಿಬಿಐ ಮುಖ್ಯಸ್ಥರ ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮ ಪ್ರಸ್ತಾಪಿಸಿದ ಸಿಜೆಐ
ಹೊಸದಿಲ್ಲಿ: ಸಿಬಿಐಗೆ ಹೊಸ ಮುಖ್ಯಸ್ಥರ ನೇಮಕಾತಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಮುಂದಿಟ್ಟ ನಿಯಮವು ಕನಿಷ್ಠ ಇಬ್ಬರು ಅಧಿಕಾರಿಗಳನ್ನು, ಕಣದಿಂದ ಹೊರಗುಳಿಯುವಂತೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಸಿಜೆಐ ಮತ್ತು ವಿರೋಧಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಅವರನ್ನು ಒಳಗೊಂಡ ಅತ್ಯುನ್ನತ ಅಧಿಕಾರ ಆಯ್ಕೆ ಸಮಿತಿ ನಡೆಸಿದ 90 ನಿಮಿಷಗಳ ಸಭೆಯಲ್ಲಿ ಮೂರು ಹೆಸರುಗಳಲ್ಲಿ ಯಾವ ಹೆಸರನ್ನೂ ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾ …
Read More »ಬ್ಲ್ಯಾಕ್ ಫಂಗಸ್ ಚಿಕಿತ್ಸೆ:ಕನ್ನಡಿಗ ಬಾಂಡ್ಯ ಶ್ರೀಕಾಂತ ಪೈ ಸಂಶೋಧನೆ
ಗಂಗೊಳ್ಳಿ (ಉಡುಪಿ): ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅತ್ಯಂತ ಪರಿಣಾಮಕಾರಿ ಎನಿಸಿರುವ ‘ಲೈಪೊಸೊಮನ್ ಆಂಪೊಟೆರಿಸಿನ್ ಬಿ ಔಷಧವನ್ನು ಭಾರತ್ ಸೀರಮ್ಸ್ ಆಯಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪನಿ ಸಂಶೋಧಿಸಿದ್ದು, ಕರಾವಳಿ ಕನ್ನಡಿಗ ಬಾಂಡ್ಯ ಶ್ರೀಕಾಂತ ಪೈ ಸಂಶೋಧನಾ ತಂಡದ ನೇತೃತ್ವ ವಹಿಸಿದ್ದರೆಂಬ ಹೆಮ್ಮೆಯ ವಿಚಾರ ಬೆಳಕಿಗೆ ಬಂದಿದೆ. ಶ್ರೀಕಾಂತ ಪೈ ನೇತೃತ್ವದ ತಂಡವು ವಿಭಿನ್ನ ಪರಿಣಾಮಕಾರಿತ್ವ, ಸುರಕ್ಷತೆ ಮತ್ತು ವಿಷತ್ವ ಪ್ರೊಫೈಲ್ಗಳನ್ನು ಹೊಂದಿರುವ 4 ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದ್ದು, ಇದೀಗ ಈ ಉತ್ಪನ್ನಗಳೇ ಬ್ಲಾಯಕ್ ಫಂಗಸ್ …
Read More »