Breaking News

Yearly Archives: 2021

ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್‍ಗೆ ಮೊದಲ ಬಲಿ

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ಲ್ಯಾಕ್ ಫಂಗಸ್ ಸೊಂಕಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೂಲಕ ಹುಬ್ಬಳ್ಳಿ ಕಿಮ್ಸ್ ನಲ್ಲಿ  ಬ್ಲ್ಯಾಕ್ ಫಂಗಸ್‍ಗೆ ಮೊದಲ ಬಲಿಯಾದ ಪ್ರಕರಣ ಇದಾಗಿದೆ. ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಗೆ ಕಳೆದ ಕೆಲವು ದಿನಗಳ ಹಿಂದೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿತ್ತು. ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬ್ಲ್ಯಾಕ್ ಫಂಗಸ್ ಸೋಂಕಿಗೆ ಕಿಮ್ಸ್ ನಲ್ಲಿ ಜಿಲ್ಲೆಯ ಒಟ್ಟು 78 …

Read More »

ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ ಯುವಕನ ಮೊಬೈಲ್ ಒಡೆದು, ಕಪಾಳಮೋಕ್ಷ ಮಾಡಿದ ಜಿಲ್ಲಾಧಿಕಾರಿ

ರಾಯಪುರ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಹೊರ ಬಂದಿದ್ದ ಯುವಕನನ್ನು ಜಿಲ್ಲಾಧಿಕಾರಿಯೊಬ್ಬರು ತಡೆದಿದ್ದು, ಕಪಾಳಮೋಕ್ಷ ಮಾಡಿ ಮೊಬೈಲ್‌ ಕಸಿದು ಅದನ್ನು ಒಡೆದು ಹಾಕಿದ ಪ್ರಸಂಗ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ನಡೆದಿದೆ. ಈ ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗುತ್ತಿವೆ.   ವೈರಲ್ ಆಗಿರುವ ವಿಡಿಯೋದಲ್ಲಿ ಜಿಲ್ಲಾಧಿಕಾರಿ ರಣಬೀರ್ ಶರ್ಮಾ ವ್ಯಕ್ತಿಯೋರ್ವನ ಬಳಿಗೆ ಬಂದು ಆತನ ಬಳಿಯಿದ್ದ ಗುರುತಿನ ಚೀಟಿ ಪಡೆಯುತ್ತಾರೆ. ನಂತರ ಮೊಬೈಲ್ ಫೋನ್ ಕೇಳಿ, ಆತ ಮೊಬೈಲ್​ ಕೊಟ್ಟ …

Read More »

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣ ಸಂಬಂಧ ಮೂಡಿಗೆರೆ ತಾಲೂಕಿನ ಗೋಣಿಬೀಡು ಪಿಎಸ್​ಐ ಅರ್ಜುನ್​ ವಿರುದ್ಧ ಶನಿವಾರ ಎಫ್​ಐಆರ್​ ದಾಖಲಾಗಿದೆ. ಯುವಕ ಪುನೀತ್ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪುನೀತ್​ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ. ವಿವಾಹಿತ ಮಹಿಳೆಗೆ ಫೋನ್​ ಮಾಡಿದ ಆರೋಪ ಮೇಲೆ ಪುನೀತ್​ನನ್ನು ವಿಚಾರಣೆಗಾಗಿ ಅರ್ಜುನ್​ ಠಾಣೆಗೆ ಕರೆದೊಯ್ದಿದ್ದರು. ವಿಚಾರಣೆ ಸಂದರ್ಭದಲ್ಲಿ ಜಾತಿನಿಂದನೆ ಮಾಡಿ, ಮೂತ್ರ ಕುಡಿಸಿದ್ದಾರೆಂದು ಅರ್ಜುನ್​ ವಿರುದ್ಧ ಪುನೀತ್​ ಗಂಭೀರ …

Read More »

ದೇಶದಲ್ಲಿ ಕರ್ನಾಟಕವೇ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಅಗ್ರ ಸ್ಥಾನ

ನವದೆಹಲಿ: ಕಳೆದ 24 ಗಂಟೆಯ ಕೊರೊನಾವೈರಸ್ ಸಕ್ರಿಯ ಪ್ರಕರಣಗಳನ್ನು ತೋರಿಸುವ ಸರ್ಕಾರದ ವಿವಿಧ ರಾಜ್ಯಗಳು ಮತ್ತು ಯುಟಿಗಳಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯನ್ನು ಸೂಚಿಸಲು ಕೇಂದ್ರವು ಶನಿವಾರ ನಕ್ಷೆಯನ್ನು ಹಂಚಿಕೊಂಡಿದೆ. ಅದರಂತೆ, ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಕೋವಿಡ್ -19 ಪ್ರಕರಣಗಳನ್ನು ಹೊಂದಿರುವ ಎಂಟು ರಾಜ್ಯಗಳಲ್ಲಿ ಕರ್ನಾಟಕ ಮೊಡಲಸ್ಥನ ಹೊಂದಿದೆ. ಅದರಂತೆ ಕರ್ನಾಟಕ 5.14 ಲಕ್ಷ ಸಕ್ರಿಯ ಪ್ರಕರಣಗಳನ್ನು ಹೊಂದಿದ್ದು, ಮಹಾರಾಷ್ಟ್ರ 3.69 ಲಕ್ಷ , ಕೇರಳ 3.06 …

Read More »

ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ

  ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್ …

Read More »

ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ 420 ವೈದ್ಯರು ಕೊರೊನಾಗೆ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರುಗಳೇ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಕೊರೊನಾ 2ನೇ ಅಲೆಯಲ್ಲಿ ದೇಶದಲ್ಲಿ ಈವರೆಗೆ ಬರೋಬ್ಬರಿ 420 ವೈದ್ಯರು ಸೋಂಕಿಗೆ ಸಾವನ್ನಪ್ಪಿದ್ದಾರೆ. ಇದರಲ್ಲಿ 100 ವೈದ್ಯರು ದೆಹಲಿಯೊಂದರಲ್ಲಿಯೇ ಮೃತಪಟ್ಟಿದ್ದಾರೆ ಎಂದು ಭಾರತೀಯ ವೈದ್ಯಕೀಯ ಮಂಡಳಿ (IMA) ಮಾಹಿತಿ ನೀಡಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಮಹಾಮಾರಿಗೆ ತುತ್ತಾಗುತ್ತಿರುವುದು ದುರಂತ.

Read More »

ಖಾಸಗಿ ವ್ಯಕ್ತಿಗಳೊಂದಿಗೆ ಸೇರಿ ಪೊಲೀಸನಿಂದ ಹಗಲು ದರೋಡೆ;

ಅಥಣಿ): ಖಾಸಗಿ ವ್ಯಕ್ತಿಗಳೊಂದಿಗೆ ಕಾರಲ್ಲಿ ಬಂದು ಬೈಕ್ ಸೀಜ್ ಮಾಡುವ ಬೆದರಿಕೆಯೊಡ್ಡಿ ರಸೀದಿ ನೀಡದೆ ಹಣ ಸುಲಿಗೆ ಮಾಡುತ್ತಿದ್ದ ಐಗಳಿ ಠಾಣೆಯ ಪೋಲಿಸ್ ಪೇದೆ ಸಂಗಪ್ಪ ನಾಯಕ ಇವರನ್ನು ಜನ ಮುತ್ತಿಗೆ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.       ಸಮೀಪದ ಕೊಟ್ಟಲಗಿ ಗ್ರಾಮದಲ್ಲಿ ಎರಡು ದಿನಗಳಿಂದ ಹಣ ವಸೂಲಿಗಿಳಿದಿದ್ದ ಪೋಲಿಸ್‍, ಶನಿವಾರ ಬೆಳಗ್ಗೆ ಹಾಲು ಹಾಕಲು ಬಂದಿದ್ದ ರೈತನೋರ್ವನಿಗೆ ಕೋಲಿನಿಂದ ಥಳಿಸಿದ್ದಾನೆ. ಮೊಣಕೈ …

Read More »

ಬೆಳಗಾವಿ: ಸಂಪೂರ್ಣ ಲಾಕ್‌ಡೌನ್: ಜನರಿಂದ ಉತ್ತಮ ಸ್ಪಂದನೆ

ಬೆಳಗಾವಿ: ಕೊರೊನಾ ಸೋಂಕಿನ ಸರಪಳಿ ತುಂಡರಿಸುವ ಉದ್ದೇಶದಿಂದ ಜಿಲ್ಲಾಡಳಿತ ಘೋಷಿಸಿರುವ ಸಂಪೂರ್ಣ ಲಾಕ್‌ಡೌನ್‌ಗೆ ಮೊದಲ ದಿನವಾದ ಶನಿವಾರ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಶನಿವಾರ ಬೆಳಿಗ್ಗೆ 6ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಅದರಂತೆ ಪೊಲೀಸರು ಅನುಷ್ಠಾನಕ್ಕೆ ಕ್ರಮ ಕೈಗೊಂಡರು. ಬ್ಯಾರಿಕೇಡ್‌ಗಳನ್ನು ಹೆಚ್ಚಿಸಿ ಸಂಚಾರ ನಿರ್ಬಂಧಿಸಿದರು. ಬಹುತೇಕರು ಮನೆಗಳಲ್ಲೇ ಉಳಿದು ಸಹಕರಿಸಿದ್ದರಿಂದ ಜಿಲ್ಲೆಯು ಸ್ತಬ್ಧವಾಗಿತ್ತು. ಆಸ್ಪತ್ರೆಗಳಿಗೆ, ಮೆಡಿಕಲ್ …

Read More »

ಧಾರವಾಡದಲ್ಲಿ ಎರಡು ದಿನದ ಸಂಪೂರ್ಣ ಲಾಕ್ ಡೌನ್: ಜನತೆಯಿಂದ ಉತ್ತಮ ಬೆಂಬಲ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಎರಡು ದಿನಗಳ ಸಂಪೂರ್ಣ ಲಾಕ್ ಡೌನ್ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.‌ ಜನರು ಮನೆಯಿಂದ ಹೊರ ಬರದೆ ಲಾಕ್ ಡೌನ್ ಗೆ ಬೆಂಬಲ ಸೂಚಿಸಿದ್ದು, ಅಗತ್ಯವಿರುವ ವಾಹನಗಳ ಸಂಚಾರ ಯಥಾವತ್ತಾಗಿ ನಡೆದಿದೆ.‌ ಡಿಸಿಪಿ ಕೆ.ರಾಮರಾಜನ್ ಅವರು ನಗರ ಪ್ರದಕ್ಷಿಣೆ ಹಾಕುತ್ತಿದ್ದು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡುತ್ತಿದ್ದಾರೆ. ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಪೊಲೀಸ್ ತಪಾಸಣೆ ಬಿಗಿ ಗೊಳಿಸಲಾಗಿದ್ದು ಅನಗತ್ಯ ಹಾಗೂ ಸುಳ್ಳು …

Read More »

ಕಂಗನಾ ರಣಾವತ್​ ಬಾಡಿಗಾರ್ಡ್​ ಎನ್ನಲಾದ ಕರ್ನಾಟಕ ಮೂಲದವನ ಮೇಲೆ ರೇಪ್​ ಆರೋಪ; 50 ಸಾವಿರ ಹಣದೊಂದಿಗೆ ಪರಾರಿ

ಕಂಗನಾ ರಣಾವತ್​ ಇದ್ದಲ್ಲಿ ಕಿರಿಕ್​ ಇದ್ದೇ ಇರುತ್ತದೆ ಎಂಬಷ್ಟರಮಟ್ಟಿಗೆ ಅವರು ಈಗಾಗಲೇ ವಿವಾದಗಳನ್ನು ಮಾಡಿಕೊಂಡಿದ್ದಾರೆ. ಈಗ ರೇಪ್​ ಪ್ರಕರಣವೊಂದರ ಕಾರಣಕ್ಕಾಗಿ ಕಂಗನಾ ರಣಾವತ್​ ಅವರ ಬಾಡಿ ಗಾರ್ಡ್​ ಎಂದು ಹೇಳಲಾದ ವ್ಯಕ್ತಿ ಸುದ್ದಿಯಾಗುತ್ತಿದ್ದಾನೆ. ಆತ ಕಂಗನಾಗೆ ಬಾಡಿ ಗಾರ್ಡ್​ ಆಗಿದ್ದ ಎಂಬ ಕಾರಣಕ್ಕೆ ಈ ಪ್ರಕರಣ ಹೆಚ್ಚು ಹೈಲೈಟ್​ ಆಗುತ್ತಿದೆ. ಮುಂಬೈನ ಡಿಎನ್​ ನಗರ್​ ಪೊಲೀಸ್​ ಠಾಣೆಯಲ್ಲಿ ಕುಮಾರ್​ ಹೆಗಡೆ ಎಂಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್​ …

Read More »