ಹುಬ್ಬಳ್ಳಿ: ಅವಳಿ ನಗರಿಯಲ್ಲಿ ಸಾಮಾನ್ಯ ಜನರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೆ ಇನ್ನೊಂದು ನ್ಯಾಯ ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಸಚಿವ ಜಗದೀಶ್ ಶೆಟ್ಟರ್ ಆಪ್ತ ಹಾಗೂ ಬಿಜೆಪಿ ಮುಖಂಡ ಆಗಿರುವ ಮಲ್ಲಿಕಾರ್ಜುನ ಸಾಹುಕಾರ್ ಕೋವಿಡ್ ನಿಯಮವನ್ನು ಗಾಳಿಗೆ ತೂರಿದ್ದಾರೆ. ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಸಾಹುಕಾರ್ ತಮ್ಮ 25ನೇ ಮದುವೆ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನೂ ಕಾಪಾಡಿಕೊಂಡಿಲ್ಲ. ನಿಯಮಗಳ ಉಲ್ಲಂಘಿಸಿ ಅದ್ಧೂರಿಯಾಗಿ ವಿವಾಹ ವಾರ್ಷಿಕೋತ್ಸವ ಸಮಾರಂಭ ಮಾಡಿದ್ದಾರೆ. ಮೇ 18 ರಿಂದ …
Read More »Yearly Archives: 2021
ಕೋವಿಡ್ನಿಂದ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ನಿಧನ
ಬೆಳಗಾವಿ: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ರೈತ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ (78) ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಳಗಾವಿ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರಾಗಿದ್ದ ಬಾಬಾಗೌಡ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ. ವಾರದ ಹಿಂದೆ ಬಾಬಾಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬಾಬಾಗೌಡ ಅವರು 1989ರಲ್ಲಿ ಬೆಳಗಾವಿ …
Read More »ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ
ಗೋಕಾಕ:ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ ಸಾಬಾ ಗೋಕಾಕ ಡಿ.ವೈ.ಎಸ್.ಪಿ ಯಾಗಿ ಬಂದಿದ್ದ ವಿಜಯಪುರ ಜಿಲ್ಲೆಯ ಶೆಗುಣಶಿ ಗ್ರಾಮದ ಜಾವೇದ ಇನಾಂದಾರ ತಮ್ಮ ಸ್ವ- ಗ್ರಾಮ ದಲ್ಲಿ ತನಗಾದ ಅವಮಾನಗಳನ್ನು ಗೆದ್ದು ಡಿ.ವೈ.ಎಸ್.ಪಿ ಹುದ್ದೆಗೆ ಏರಿ ಗ್ರಾಮದ ಜನರ ಹುಬ್ಬೇರಿಸಿದರು ಇವರ ಈ ಡಿಟ್ಟ ಕ್ರಮದಿಂದ ಅವರಿಗೆ ಅವಮಾನ ಮಾಡಿದ ಗ್ರಾಮದ ಜನರಿಂದಲೇ ಸತ್ಕಾರ ಮಾಡಿಸಿಕೊಂಡು …
Read More »18+ ಲಸಿಕೆ ನಾಳೆ ಮತ್ತೆ ಆರಂಭ
ಬೆಂಗಳೂರು: ರಾಜ್ಯದಲ್ಲಿ 18-44 ವರ್ಷ ವಯೋಮಾನದವರಲ್ಲಿ ಮುಂಚೂಣಿ ಕಾರ್ಯಕರ್ತರು ಮತ್ತು ಆದ್ಯತಾ ಗುಂಪುಗಳನ್ನು ಗುರುತಿಸಿ ಮೇ 22ರಿಂದ ಕೋವಿಡ್ ಲಸಿಕೆ ನೀಡಬೇಕು ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಲಸಿಕೆ ಕೊರತೆಯಿಂದ 18-44 ವರ್ಷ ದವರ ಲಸಿಕೆ ಅಭಿಯಾನ ತಾತ್ಕಾಲಿಕ ಸ್ಥಗಿತವಾಗಿತ್ತು. ಸದ್ಯ ಮೇ 15ರಂದು ನಡೆದ ತಜ್ಞರ ಸಮಿತಿ ಸಭೆಯ ತೀರ್ಮಾನದಂತೆ ಕೊರೊನಾ ಮುಂಚೂಣಿ ಕಾರ್ಯಕರ್ತರು ಆದ್ಯತಾ ವಲಯದ 18ರಿಂದ 44 ವರ್ಷ ದವರಿಗೆ ಲಸಿಕೆ ನೀಡಬಹುದು. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ …
Read More »ಬೇಡಿಕೆ ಕುಸಿತ; ಒಣಗಿ ಬೀಳುತ್ತಿರುವ ವಿಳ್ಯಾದೆಲೆ
ಕೊಲ್ಹಾರ: ವಿಳ್ಯಾದೆಲೆಗೆ ಕೊರೊನಾ ಪರಿಣಾಮ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿತವಾಗಿ ಧಾರಣೆಯೂ ಇಲ್ಲದಂತಾಗಿದೆ. ಎಲೆಬಳ್ಳಿ ಕೃಷಿಯನ್ನೇ ಅವಲಂಭಿಸಿರುವ ತಾಲ್ಲೂಕಿನ ನೂರಾರು ರೈತರು, ಕೃಷಿ ಕೂಲಿಕಾರ್ಮಿಕರು ಹಾಗೂ ವ್ಯಾಪಾರಿಗಳ ಬದುಕನ್ನು ಕೊರೊನಾ ಲಾಕಡೌನ್ ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಕೊಲ್ಹಾರ ತಾಲ್ಲೂಕಿನ ಕೂಡಗಿ, ತಳೇವಾಡ, ಕಲಗುರ್ಕಿ, ಮಸೂತಿ, ಮಲಘಾಣ, ಆಸಂಗಿ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳಲ್ಲಿ ಅಂದಾಜು 300 ಎಕರೆಯಷ್ಟು ಪ್ರದೇಶದಲ್ಲಿ ಎಳೆಬಳ್ಳಿ ಕೃಷಿ ಮಾಡಲಾಗಿದೆ. ಎಲೆಬಳ್ಳಿ ವರ್ಷಪೂರ್ತಿ ಪ್ರತಿ 15-20 ದಿನಗಳಿಗೊಮ್ಮೆ ಕಟಾವಿಗೆ …
Read More »ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಗರಂ
ಬೆಂಗಳೂರು: ಕೋವಿಡ್ ನಿಯಂತ್ರಣ ಸಂಬಂಧ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ವೀಡಿಯೋ ಸಂವಾದ ವಿಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡುವೆ “ಸಂಘರ್ಷ’ ಏರ್ಪಟ್ಟಿದೆ. ವೀಡಿಯೋ ಸಂವಾದ ನಡೆಸುವ ಸಂಬಂಧ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅದಕ್ಕೆ, “ಮಾಹಿತಿ ಪಡೆಯಬಹುದು. ಆದರೆ ವೀಡಿಯೋ ಸಂವಾದ ನಡೆಸಲು ಅವಕಾಶ ಇಲ್ಲ ಎಂದು ಮುಖ್ಯ ಮಂತ್ರಿಯವರಿಂದ ನಿರ್ದೇಶಿತನಾಗಿ ದ್ದೇನೆ’ ಎಂಬ ಉತ್ತರ ಸಿಕ್ಕಿದೆ. ಇದರಿಂದ …
Read More »ಬೆಳಗಾವಿಯಲ್ಲಿ ಮಕ್ಕಳ ಲಸಿಕೆ ಪ್ರಯೋಗ
ಬೆಳಗಾವಿ: ಕೋವಿಡ್ ಮೂರನೇ ಅಲೆ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಹದಿನೆಂಟಕ್ಕಿಂತ ಕಡಿಮೆ ಪ್ರಾಯದ ಮಕ್ಕಳಿಗೂ ಲಸಿಕೆ ನೀಡುವ ಸಂಬಂಧ ಪ್ರಯೋಗಗಳಿಗೆ ವೇಗ ದೊರೆತಿದೆ. ಝೈಡಸ್ ಕ್ಯಾಡಿಲಾ ಕಂಪೆನಿ ಅಭಿವೃದ್ಧಿಪಡಿಸುತ್ತಿರುವ ಝೈಕೋವ್-ಡಿ ಮೂರು ಹಂತದ ವೈದ್ಯ ಕೀಯ ಪ್ರಯೋಗ (ಕ್ಲಿನಿಕಲ್ ಟ್ರಯಲ್ಸ್) ನಲ್ಲಿ ರಾಜ್ಯದ 1,500ಕ್ಕೂ ಹೆಚ್ಚು ಮಕ್ಕಳು ಭಾಗಿಯಾಗಿದ್ದಾರೆ. ವಿಶೇಷವೆಂದರೆ ವಯಸ್ಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಕೊವ್ಯಾಕ್ಸಿನ್ ಹಾಗೂ ಕೊವಿಶೀಲ್ಡ್ 2 ಡೋಸ್ಗಳಿದ್ದರೆ, ಮಕ್ಕಳಿಗೆ ಪ್ರಯೋಗ ಮಾಡುತ್ತಿರುವ ಈ ಲಸಿಕೆ ಮೂರು …
Read More »ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘನೆ; ಸಿಎಂ ಪುತ್ರ ಬಿವೈ ವಿಜಯೇಂದ್ರ ವಿರುದ್ಧ ಎಫ್ಐಆರ್ ಗೆ ಒತ್ತಡ
ಮೈಸೂರು: ಕೋವಿಡ್ ತಡೆಯುವುದಕ್ಕಾಗಿ ಕಟ್ಟುನಿಟ್ಟಾದ ಲಾಕ್ಡೌನ್ ವಿಧಿಸಿದ್ದರು, ಈ ನಿಯಮ ಉಲ್ಲಂಘಿಸಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ನಡೆದುಕೊಂಡಿರುವ ಕಾರಣ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಬೇಕು ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ. ವೈ. ವಿಜಯೇಂದ್ರ ಮೇ 18ರಂದು ಕುಟುಂಬ ಸಮೇತರಾಗಿ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ವಿಶೇಷ ಪೂಜೆ ಹಾಗೂ ಹೋಮ ನಡೆಸಿದ್ದರು. ಇದು ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ 2005, ಸೆಕ್ಷನ್ …
Read More »ವೈದ್ಯೆಯಿಂದ ವ್ಯಾಕ್ಸಿನ್ ಕಳ್ಳ ದಂಧೆ – ಪೊಲೀಸರ ಬಲೆಗೆ ಗ್ಯಾಂಗ್
ಬೆಂಗಳೂರು: ಹಲವರು ವ್ಯಾಕ್ಸಿನ್ಗಾಗಿ ದಿನಗಟ್ಟಲೇ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಇನ್ನೂ ಹಲವರು ಮೂರ್ನಾಲ್ಕು ದಿನ ಆಸ್ಪತ್ರೆಗೆ ಅಲೆದರೂ ವ್ಯಾಕ್ಸಿನ್ ಖಾಲಿ ಆಗಿದೆ 3 ದಿನ ಬಿಟ್ಟು ಬನ್ನಿ ಎಂದೇ ಹೇಳುತ್ತಿದ್ದಾರೆ. ಆದರೆ ಬೆಂಗಳೂರಿನ ವೈದ್ಯೆಯೊಬ್ಬಳು ಕಳ್ಳ ಮಾರ್ಗದಲ್ಲಿ ವ್ಯಾಕ್ಸಿನ್ ನೀಡಿದ್ದಾರೆ. ಈ ಕುರಿತು ಭಯಾನಕ ಸತ್ಯ ಇದೀಗ ಹೊರ ಬಿದ್ದಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರು ವೈದ್ಯೆ ಡಾ.ಪುಷ್ಪಿತಾ(25) ಮತ್ತು ಸಿಬ್ಬಂದಿ ಪ್ರೇಮಾ (34) ಅವರನ್ನು ಬಂಧಿಸಿದ್ದಾರೆ. ಡಾ. ಪುಷ್ಪಿತಾ ಮಂಜುನಾಥನಗರದ ಪ್ರಾಥಮಿಕ …
Read More »ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ. ಕ್ಷಣಾರ್ಧದಲ್ಲೇ ನಡೆಯಿತು ದುರಂತ
ಚಾಮರಾಜನಗರ: ಮನೆಯಲ್ಲಿ ಪತಿ ಇಲ್ಲದ ವೇಳೆ ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ ಗಂಡನಿಗೆ ಗೊತ್ತಾಗದ್ದಂತೆ ಸರಸ-ಸಲ್ಲಾಪದಲ್ಲಿ ತೊಡಗುತ್ತಿದ್ದಳು. ಸುಮಾರು ದಿನವಾದರೂ ಗಂಡನಿಗೆ ಪತ್ನಿಯ ಮೋಸ ಅರಿವಿಗೆ ಬರಲೇ ಇಲ್ಲ. ಆದರೆ ಗ್ರಾಮದಲ್ಲಿ ಗುಸು-ಗುಸು ಎದ್ದಿತ್ತು. ಈ ನಡುವೆ ಪ್ರೇಯಸಿಗೆ ಮುತ್ತಿಡುವಾಗ ಪ್ರಿಯಕರ ಕ್ಲಿಕ್ಕಿಸಿದ ಫೋಟೋ ಅಕ್ರಮ ಸಂಬಂಧದ ಗುಟ್ಟನ್ನು ರಟ್ಟು ಮಾಡಿಬಿಟ್ಟಿತ್ತು. ಮುತ್ತಿಟ್ಟ ಫೋಟೋವನ್ನು ವಾಟ್ಸ್ಆಯಪ್ ಸ್ಟೇಟಸ್ಗೆ ಹಾಕಿಕೊಂಡ ಪ್ರಿಯಕರ ಪ್ರೇಯಸಿ ಮನೆಯಲ್ಲೇ ದುರಂತ ಅಂತ್ಯ ಕಂಡಿದ್ದಾನೆ. ಇಂತಹ ಘಟನೆ …
Read More »