ಚಿಕ್ಕೋಡಿ: ಪ್ರಜ್ಞಾವಂತ ಬುದ್ಧಿಜೀವಿಗಳು, ಕಾನೂನನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡಿರುವ ವ್ಯಕ್ತಿಗಳು ಇರಬೇಕಾದ ವಿಧಾನ ಪರಿಷತ್ನಲ್ಲಿ ಎಂಎಲ್ಎ, ಎಂಎಲ್ಸಿ ಪದದ ಅರ್ಥವೇ ಗೊತ್ತಿಲ್ಲದವರು ಆಯ್ಕೆ ಆಗುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬೇಸರ ವ್ಯಕ್ತಪಡಿಸಿದ್ದಾರೆ. ಈಗ ತಮ್ಮ ತಮ್ಮ ಉದ್ಯೋಗದಲ್ಲಿ ಮಗ್ನರಾಗಿದ್ದವರನ್ನು ಪರಿಷತ್ಗೆ ಆಯ್ಕೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯತಿ ಸದಸ್ಯರಿಂದ ಮತ ಪಡೆದ ಈ ವ್ಯಕ್ತಿಗಳಿಗೆ ಕನಿಷ್ಠ ಪಕ್ಷ ಗ್ರಾಮ ಪಂಚಾಯಿತಿಗೆ ಏನು ಬೇಕು, ಏನು ಬೇಡ ಎಂಬ ಪರಿಕಲ್ಪನೆಯೂ ಇಲ್ಲ …
Read More »Yearly Archives: 2021
ದಿಢೀರ್ ಕುಸಿತಗೊಂಡ ಟ್ವಿಟರ್ ಬಳಕೆದಾರರ ಫಾಲೋವರ್ಸ್ ಸಂಖ್ಯೆ: ಕಾರಣವೇನು ಗೊತ್ತಾ.?
ನವದೆಹಲಿ: ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ನ ( Micro-blogging site Twitter ) ಹಲವು ಬಳಕೆದಾರರು ( Twitter ) ಗುರುವಾರ ತಡವಾಗಿ ಫಾಲೋವರ್ಸ್ ಸಂಖ್ಯೆಯಲ್ಲಿ ಕುಸಿತಗೊಂಡಿದೆ ಎಂದು ದೂರಿದ್ದಾರೆ. ಟ್ವಿಟರ್ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲವಾದರೂ, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಮಸ್ಯೆಯನ್ನು ಸೃಷ್ಟಿಸುವ ಬಾಟ್ ಗಳನ್ನು ತೊಡೆದುಹಾಕಲು ಈ ಸ್ವಚ್ಛಗೊಳಿಸುವ ಕಾರ್ಯವನ್ನು ಆಗಾಗ್ಗೆ ನಡೆಸಿದೆ ಎನ್ನಲಾಗುತ್ತಿದೆ. ಟ್ವಿಟರ್ ಬಳಕೆದಾರರು ( …
Read More »ಜವಾದ್ ಚಂಡಮಾರುತದ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ
ಬೆಂಗಳೂರು : ಜವಾದ್ ಚಂಡಮಾರುತದ (Cyclone Jawad) ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಶನಿವಾರ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಪರಿಣಾಮ ಕರ್ನಾಟಕದಲ್ಲಿ ಡಿಸೆಂಬರ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ …
Read More »ಸ್ಮಾರ್ಟ್ ಸಿಟೀಸ್ ಮಿಷನ್ ಅನುಷ್ಠಾನದ ಸಮಯವನ್ನು ಜೂನ್ 2023 ಕ್ಕೆ ವಿಸ್ತರಿಸಲಾಗಿದೆ.
ನವದೆಹಲಿ:Covid -19 ಸಾಂಕ್ರಾಮಿಕ ರೋಗದಿಂದಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ಮಾರ್ಟ್ ಸಿಟಿ ಮಿಷನ್ (smart city mission) ಅನುಷ್ಠಾನದ ಸಮಯವನ್ನು ಜೂನ್ 2023 ಕ್ಕೆ ವಿಸ್ತರಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಹಿಂದಿನ ಗಡುವಿನ ಪ್ರಕಾರ, ನಗರಗಳು ಸ್ಮಾರ್ಟ್ ಸಿಟೀಸ್ ಮಿಷನ್ (smart cities mission) ಅಡಿಯಲ್ಲಿ ಆಯ್ಕೆಯಾದ ಐದು ವರ್ಷಗಳಲ್ಲಿ ತಮ್ಮ ಯೋಜನೆಗಳನ್ನು ಪೂರ್ಣಗೊಳಿಸಲು ನಿರೀಕ್ಷಿಸಲಾಗಿತ್ತು. ಮಿಷನ್ ಅಡಿಯಲ್ಲಿ ಆಯ್ಕೆಯಾದ ಎಲ್ಲಾ …
Read More »2022ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ ಮಾಡಿದ ‘ರಾಜ್ಯ ಸರ್ಕಾರ’: ಹೀಗಿದೆ ರಜೆಗಳ ಪಟ್ಟಿ
ಬೆಂಗಳೂರು: ರಾಜ್ಯ ಸರ್ಕಾರದಿಂದ 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಳ ಪಟ್ಟಿಯನ್ನು ( Karnataka Government Holiday List 2022 ) ಬಿಡುಗಡೆ ಮಾಡಿದೆ. ಈ ಪಟ್ಟಿಯಂತೆ 2022ನೇ ಸಾಲಿನಲ್ಲಿ 16 ದಿನಗಳ ಸಾರ್ವತ್ರಿಕ ರಜೆಗಳನ್ನು ನೀಡಲಾಗಿದೆ. ಇನ್ನುಳಿದಂತೆ ಪರಿಮಿತ ರಜೆಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2022ನೇ ಸಾಲಿಗೆ ಮಂಜೂರು ಮಾಡಿರುವಂತ ಸಾರ್ವತ್ರಿಕ …
Read More »ಒಮಿಕ್ರಾನ್ಗೆ ಇಂದು ತಜ್ಞರ ಜೊತೆಗೂಡಿ CM ಮಂತ್ರ; ರಾಜ್ಯದಲ್ಲಿ ಜಾರಿಯಾಗುತ್ತಾ ಟಫ್ ರೂಲ್ಸ್..?
ನವದೆಹಲಿ: ಆ ವೈರಿ ವೈರಸ್ ಭಾರತಕ್ಕೆ ಬರುತ್ತಾ? ಬರಬಹುದಾ? ಒಂದು ವೇಳೆ ಬಂದ್ರೆ ಮುಂದೇನು? ಅಂತಾ ಕಾಡಿದ್ದ ಪ್ರಶ್ನೆಗಳ ಗೊಂದಲಿಗೆ ಒಂದು ಉತ್ತರವಂತೂ ಸಿಕ್ಕಿದೆ. ಇಡೀ ಭಾರತದಲ್ಲೇ ಮೊದಲ ಬಾರಿಗೆ ಒಮಿಕ್ರಾನ್ ಕಾಣಿಸಿಕೊಂಡಿದೆ. ಬೆಂಗಳೂರಿನ ಏರ್ಪೋರ್ಟ್ ಗೇಟ್ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟ, ಒಮಿಕ್ರಾನ್ ಓಡಿಸಲು ಸಿಎಂ ಬೊಮ್ಮಾಯಿ ಇಂದು ಮಹತ್ವದ ಮೀಟಿಂಗ್ ಫಿಕ್ಸ್ ಮಾಡಿದ್ದಾರೆ. ಇಬ್ಬರು ವ್ಯಕ್ತಿಗಳಲ್ಲಿ ರಹಸ್ಯವಾಗಿ ಅಡಗಿ ಕೂತು ಸೌತ್ ಆಫ್ರಿಕಾದಿಂದ ಸದ್ದಿಲ್ಲದೇ ವಿಮಾನದ ಮೂಲಕ …
Read More »ಮನೆ ಕಟ್ಟೋರಿಗೆ ಬಿಗ್ ಶಾಕ್
ನವದೆಹಲಿ : ಮನೆ ಕಟ್ಟೋರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ಸಿಮೆಂಟ್ ಬೆಲೆ 15 ರಿಂದ 20 ರೂ. ಹೆಚ್ಚಳವಾಗುವ(Cement price hike) ಸಾಧ್ಯತೆ ಇದೆ ರೇಟಿಂಗ್ ಏಜೆನ್ಸಿ ತಿಳಿಸಿದೆ. ಸಿಮೆಂಟ್ ತಯಾರಿಕೆಗೆ ಅಗತ್ಯದ ಕಚ್ಚಾವಸ್ತುಗಳ ಬೆಲೆಯಲ್ಲಿ ಏರಿಕೆಯಿಂದಾಗಿ ಸಿಮೆಂಟ್ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ 50 ಕೆಜಿ ಇರುವ ಪ್ರತಿ ಚೀಲದ ಸಿಮೆಂಟ್ ಬೆಲೆ400 ರೂ. ಮುಟ್ಟಲಿದೆ ಎನ್ನಲಾಗಿದೆ. ಕೊರೊನಾ ಕಾರಣಕ್ಕೆ 2020 ರಲ್ಲಿ ಸಿಮೆಂಟ್ ಬೇಡಿಕೆಯಲ್ಲಿ …
Read More »ಚನ್ನರಾಜ್ ಹಟ್ಟಿಹೊಳಿ ಗೆಲುವು ನಿಶ್ಚಿತ: ಸತೀಶ್ ಜಾರಕಿಹೊಳಿ
ಬೈಲಹೊಂಗಲ: ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಅವರ ಗೆಲುವು ಜಿಲ್ಲೆ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರುವಾರದಲ್ಲಿ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಗೆಲುವು ನಿಶ್ಚಿತ. ಆದರೆ ಬಹು ಮತಗಳ ಅಂತರದಿಂದ ಗೆಲ್ಲಬೇಕು. ಆದ್ದರಿಂದ ತಮ್ಮ ಮತವನ್ನು ಕಾಂಗ್ರೆಸ್ ಗೆ ನೀಡಿ ಎಂದು ಮನವಿ …
Read More »ಸಮಸ್ಯೆಗೆ ಸ್ಪಂದಿಸುವವರನ್ನು ಆಯ್ಕೆ ಮಾಡಿ; ಹೊಣಕೊಟ್ಟು ಮರಳು ಮಾಡುವವರನ್ನಲ್ಲ : ಸತೀಶ್ ಜಾರಕಿಹೊಳಿ
ಖಾನಾಪುರ: ಕಳೆದ ಬಾರಿ ಗೆಲ್ಲಲ್ಲಿಕ್ಕೆ ಬೇಕಾದ ಮತಗಳಿದ್ರು ಕೂಡಾ ಸೋತಿದ್ದೇವೆ. ಹೀಗಾಗಿ ಆಗಾದ ಅನುಭವ ಈ ಚುನಾವಣೆಯಲ್ಲಿ ಆಗದಿರಿಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಮುಖಂಡರಿಗೆ ತಿಳಿಸಿದರು. ಖಾನಾಪುರ ಮತಕ್ಷೇತ್ರದ ಬೀಡಿ ಗ್ರಾಮದಲ್ಲಿ ಗುರುವಾರ ನಡೆದ ವಿವಿಧ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಸೋಲು ಅನುಭವಿಸಿದ್ದೇವೆ. ಆ ಅನುಭವ ಈ ಚುನಾವಣೆಯಲ್ಲಿ ಆಗದಿರಲಿ ಎಂಬ ಉದ್ದೇಶದಿಂದ ಎಲ್ಲ ಕಡೆಗಳಲ್ಲಿ ತೆರಳಿ ಎಚ್ಚರಿಸುವ …
Read More »ತಾಯಿ, ಮಗಳ ಮೇಲೆ ಕಬ್ಬಿಣದ ರಾಡು, ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಸಿಸಿಟಿವಿಯಲ್ಲಿ ಸೆರೆ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ 38 ವರ್ಷದ ಮಹಿಳೆ ಹಾಗೂ ಆಕೆಯ ಪುತ್ರಿಯ ಮೇಲೆ ಗುಂಪೊಂದು ಕಬ್ಬಿಣದ ರಾಡು ಹಾಗೂ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದೆ. ಸಿಸಿಟಿವಿಯಲ್ಲಿ ಈ ಭಯಾನಕ ಹಲ್ಲೆಯ ದೃಶ್ಯ ಸೆರೆಯಾಗಿದೆ. ಕಾರಿನಿಂದ ಇಳಿದು ಬರುವ ಮಗಳು ಹಾಗೂ ತಾಯಿಯನ್ನು ಅಡ್ಡಗಟ್ಟಿದ್ದ ಗುಂಪೊಂದು ಮಾರಕಾಸ್ತ್ರಗಳಿಂದ ಮನಬಂದಂತೆ ಥಳಿಸುವ ದೃಶ್ಯ ವಿಡಿಯೋದಲ್ಲಿದೆ. ದೆಹಲಿಯ ಶಾಲಿಮರ್ ಬಾಗ್ ರೆಸಿಡೆನ್ಶಿಯಲ್ ಕಾಲೋನಿಯಲ್ಲಿ ಕಳೆದ ತಿಂಗಳು 19 ರಂದು ಈ ಘಟನೆ ನಡೆದಿದ್ದು, ಇದಕ್ಕೆ …
Read More »