Breaking News

Yearly Archives: 2021

ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಜೀವ ಸಾತವಾ ಕೊರೋನಾಕ್ಕೆ ಬಲಿ

ನವದೆಹಲಿ – ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಜೀವ ಸಾತವಾ ಕೊರೋನಾಕ್ಕೆ ಬಲಿಯಾಗಿದ್ದಾರೆ. ಒಂದು ವಾರದ ಹಿಂದೆ ಸಾತವಾ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಅತ್ಯಂತ ಕ್ರಿಯಾಶೀಲ, ಉತ್ಸಾಹಿ ಸಂಸದರಾಗಿದ್ದ ರಾಜೀವ, ಗಾಂಧಿ ಕುಟುಂಬಕ್ಕೆ ಹತ್ತಿರದವರಾಗಿದ್ದರು.   Its not at all believable. We lost a humble and grounded person today. Shri #RajeevSatav Ji was an inspiration for …

Read More »

ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ.

ಬೆಳಗಾವಿ – ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ. ಜನರಲ್ ವಾರ್ಡ್, ವೆಂಟಿಲೇಟರ್ ಬೆಡ್, ಆಕ್ಸಿಜನ್ ರಹಿತ ಬೆಡ್, ಆಕ್ಸಿಜನ ಸಹಿತ ಬೆಡ್, ವ್ಯಾಕ್ಸಿನೇಶನ್ ವಿವರ ಎಲ್ಲವೂ ಇಲ್ಲಿ ಒಂದೇ ಕಡೆ ಲಭ್ಯವಿದೆ. ಈ ಕೆಳಗಿನ ಲಿಂಕ್ ಓಪನ್ ಮಾಡಿ ಎಲ್ಲ ಮಾಹಿತಿ ಪಡೆಯಬಹುದು. ಆಸ್ಪತ್ರೆಯಿಂದ ಆಸ್ಪತ್ರೆಗೆ ಸೋಂಕಿತರು ಸುತ್ತಾಡುವ ಬದಲು ಇಲ್ಲಿನ ಮಾಹಿತಿ ತಿಳಿದುಕೊಂಡು ಹೋಗುವುದು ಉತ್ತಮ. …

Read More »

ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಏರಿಕೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಪೆಟ್ರೋಲ್-ಡೀಸೆಲ್ ದರ ಕೂಡ ಏರಿಕೆಯಾಗುತ್ತಿದ್ದು, ಇಂದು ಪ್ರತಿ ಲೀಟರ್ ಪೆಟ್ರೋಲ್ 22-24 ಪೈಸೆ ಹಾಗೂ ಡೀಸೆಲ್ 27-29 ಪೈಸೆ ಏರಿಕೆಯಾಗಿದೆ. ರಾಜಧಾನಿ ಬೇಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 95.33 ರೂಪಾಯಿ ಹಾಗೂ ಡೀಸೆಲ್ ದರ 87.92 ರೂಪಾಯಿ ಹೆಚ್ಚಳವಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 92.58ರೂ ಹಾಗೂ ಡೀಸೆಲ್ ದರ 83.22 ರೂಪಾಯಿ ಆಗಿದೆ. ಮುಂಬೈನಲ್ಲಿ ಪೆಟ್ರೋಲ್-ಡೀಸೆಲ್ ದರ ಸಾರ್ವಕಾಲಿಕ ಗರಿಷ್ಠ ಏರಿಕೆ ಕಂಡಿದ್ದು, …

Read More »

ಖಾನಾಪುರ ತಾಲೂಕಲ್ಲಿ ಅಜ್ಜಿ ಮೊಮ್ಮಗ ಸಾವು

ಬೆಳಗಾವಿ –  ಭಾನುವಾರ ಮೇ.16ರಂದು ಮುಂಜಾನೆ 9 ಗಂಟೆ ಸಮಯದಲ್ಲಿ ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ಮನೆ ಗೋಡೆ ಕುಸಿದ ಪರಿಣಾಮ ದೊಡ್ಡವ್ವ ರುದ್ರಪ್ಪ ಪಟ್ಟೆದ (55) ಮತ್ತು ಅವರ ಮೊಮ್ಮಗ ಅಭಿಷೇಕ ಸುರೇಶ ಪಟ್ಟೆದ (3)  ಮೃತಪಟ್ಟಿದ್ದಾರೆ. ಶನಿವಾರ ರಾತ್ರಿಯಿಂದ ಗ್ರಾಮದಲ್ಲಿ ಸುರಿಯುತ್ತಿರುವ ಮಳೆ-ಗಾಳಿಗೆ ಇವರು ವಾಸವಿದ್ದ ಮನೆಯ ಗೋಡೆ ಕುಸಿದು ಬಿದ್ದು ಮೃತಪಟ್ಟಿರುತ್ತಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂದಗಡ  ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಲ್ಲಿ …

Read More »

ಬೆಳಗಾವಿ ಜಿಲ್ಲೆಯಲ್ಲಿ 36 ಪೊಲೀಸರಿಗೆ ಕೊರೋನಾ ಬಂದಿದೆ. ಎಲ್ಲರೂ 2ನೇ ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡಿದ್ದು, ಯಾರಿಗೂ ಜೀವಾಪಾಯವಿಲ್ಲ

ಜೀವದ ಹಂಗು ತೊರೆದು ಜನರ ರಕ್ಷಣೆಗಾಗಿ ಬೀದಿಯಲ್ಲಿ ನಿಂತು ಹೋರಾಡುತ್ತಿರುವ ಕೊರೋನಾ ಫ್ರಂಟೈ ಲೈನ್ ವಾರಿಯರ್ಸ್ ಪೊಲೀಸರು ಎಷ್ಟು ಸುರಕ್ಷಿತರಾಗಿದ್ದಾರೆ? ಬೆಳಗಾವಿ ನಗರ ಒಂದರಲ್ಲೇ 66 ಪೊಲೀಸರು ಕೊರೋನಾದಿಂದಾಗಿ ಬಳಲುತ್ತಿದ್ದಾರೆ. ಆದರೆ ಅವರೆಲ್ಲ ಜೀವಾಪಾಯದಿಂದ ಪಾರಾಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ 2 ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರೇ ಆಗಿದ್ದಾರೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 36 ಪೊಲೀಸರಿಗೆ ಕೊರೋನಾ ಬಂದಿದೆ. ಎಲ್ಲರೂ 2ನೇ ಡೋಸ್ ವ್ಯಾಕ್ಸಿನ್ …

Read More »

ಅಂತ್ಯಕ್ರಿಯೆಗೆ ಕೆಲವೇ ನಿಮಿಷವಿರುವಾಗ ಎದ್ದು ನಿಂತ ಕೋವಿಡ್ ಪೀಡಿತ ಮಹಿಳೆ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಒಂದು ವಿಲಕ್ಷಣ ಘಟನೆಯೊಂದರಲ್ಲಿ ಬಾರಾಮತಿಯ ಮುಧಲೆ ಗ್ರಾಮದ, 76 ವರ್ಷದ ಮಹಿಳೆ ಕೋವಿಡ್ ನಿಂದ ಮೃತಪಟ್ಟಿದ್ದಾಳೆಂದು ನಂಬಿ ಕುಟುಂಬದವರು ಅಂತ್ಯಕ್ರಿಯೆಗೆ ತಯಾರಿ ನಡೆಸುತ್ತಿದ್ದಾಗ ಮಹಿಳೆ ಎದ್ದುನಿಂತಿರುವ ಒಂದು ವಿಲಕ್ಷಣ ಘಟನೆಯೊಂದು ವರದಿಯಾಗಿದೆ. ಮಹಿಳೆಯನ್ನು ಶಕುಂತಲಾ ಗಾಯಕ್ವಾಡ್ ಎಂದು ಗುರುತಿಸಲಾಗಿದೆ. ಮಹಿಳೆ ಕೆಲವು ದಿನಗಳ ಹಿಂದೆ ಕೋವಿಡ್ -19 ಸೋಂಕಿಗೆ ತುತ್ತಾಗಿದ್ದರು. ಮನೆಯಲ್ಲಿ ಪ್ರತ್ಯೇಕವಾಗಿದ್ದರು. ಆದರೆ ವೃದ್ಧಾಪ್ಯದಿಂದಾಗಿ ಆಕೆಯ ಸ್ಥಿತಿ ಹದಗೆಟ್ಟಿತು, ಹೀಗಾಗಿ ಕುಟುಂಬದವರು ಮಹಿಳೆಯನ್ನು ಬಾರಾಮತಿಯ ಆಸ್ಪತ್ರೆಗೆ ಸ್ಥಳಾಂತರಿಸಲು …

Read More »

ಹೊಸ ಗಂಡ ತಂದೇ ಬಿಟ್ಟ ಗಂಡಾಂತರ: 23 ವರ್ಷ ಯುವಕನ ಮೇಲಿನ ಮೋಹಕ್ಕೆ 6 ವರ್ಷದ ಮಗನೇ ಬಲಿಯಾದ!

ನೆಲಮಂಗಲ: ಕೇವಲ ಮೋಹ, ಕಾಮದ ಹಿಂದೆ ಹೋದರೆ ಸಂಬಂಧಗಳೆಲ್ಲಾ ಹೇಗೆ ಮಣ್ಣಾಗುತ್ತವೆ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿ. ಆತನದ್ದು ತಂದೆಯಾಗುವ ವಯಸ್ಸೇ ಅಲ್ಲ ಅಂತದ್ದರಲ್ಲಿ 6 ವರ್ಷ ಬಾಲಕನಿಗೆ ಮಲತಂದೆಯಾಗಿದ್ದ. ಬಾಲಕನ ತಾಯಿಯ ಮೇಲಿನ ಮೋಹ 23 ವರ್ಷಕ್ಕೆ ಮಲತಂದೆಯನ್ನಾಗಿ ಮಾಡಿತ್ತು. ಕೇವಲ ತಾಯಿಯೊಂದಿಗಿನ ಸಂಬಂಧ ಬಯಸ್ಸಿದ್ದ 23 ವರ್ಷ ಯುವಕನಿಗೆ ತಂದೆಯಾಗುವುದು ಬೇಕಾಗಿಯೇ ಇರಲಿಲ್ಲ. 6 ವರ್ಷ ಹುಡುಗನ ಆಟ-ತುಂಟಾಟಗಳಿಗೆ ಮಲತಂದೆ ಎನಿಸಿಕೊಂಡವನು ಅಡಿಗಡಿಗೂ ಸಿಡಿಸಿಡಿ ಎನ್ನುತ್ತಿದ್ದ. ಕೊನೆಗೆ …

Read More »

ಕೊರೋನಾ ಕರುಣಾಜನಕ ಘಟನೆ: ದಂಪತಿ ಸಾವು, 5 ದಿನದ ಹೆಣ್ಣುಮಗು ಅನಾಥ

ಮಂಡ್ಯ: ಕೊರೋನಾ ಸೋಂಕು ತಗುಲಿದ್ದರಿಂದ ದಂಪತಿ ಸಾವನ್ನಪ್ಪಿದ್ದು, 5 ದಿನದ ಹೆಣ್ಣುಮಗು ಅನಾಥವಾಗಿದೆ. ನಾಗಮಂಗಲ ತಾಲೂಕಿನ ದೊಡ್ಡೇನಹಳ್ಳಿಯಲ್ಲಿ ಘಟನೆ ನಡೆದಿದೆ. 45 ವರ್ಷದ ನಂಜುಂಡೇಗೌಡ ಮತ್ತು 31 ವರ್ಷದ ಮಮತಾ ದಂಪತಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದಾಗಿ ದಂಪತಿಯ 5 ದಿನದ ಹೆಣ್ಣುಮಗು ಅನಾಥವಾಗಿದೆ. ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ ನಂಜುಂಡೇಗೌಡ ಕೊರೋನಾ ಸೋಂಕು ತಗುಲಿದ್ದರಿಂದ ಏಪ್ರಿಲ್ 30 ರಂದು ಮೃತಪಟ್ಟಿದ್ದರು. ಗರ್ಭಿಣಿಯಾಗಿದ್ದ ಅವರ ಪತ್ನಿ ಮಮತಾ ಅವರಿಗೂ ಕೊರೊನಾ ಸೋಂಕು …

Read More »

ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿ ಆಯಂಬುಲೆನ್ಸ್‌ಗೆ ಕರೆ ಮಾಡಿದರೂ ಸ್ಥಳಕ್ಕೆ ಬಾರದ ಆಯಂಬುಲೆನ್ಸ್‌

ಬೆಳಗಾವಿ: ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ. ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಕೊವಿಡ್ ಕೇರ್ ಸೆಂಟರ್ ವ್ಯವಸ್ಥೆ ಕೂಡ ಮಾಡುತ್ತಿದೆ. ಅಷ್ಟೇ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಮಾತ್ರ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ …

Read More »

ಯಾದಗಿರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಕೋವಿಡ್‌ಗೆ ಬಲಿ

ಕಲಬುರ್ಗಿ: ಕಲಬುರ್ಗಿಯ ಕರುಣೇಶ್ವರ ನಗರದ ನಿವಾಸಿ, ಯಾದಗಿರಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಬುದ್ಧೇಶ್ ಶಂಕರ ಸಿಂಗೆ (53) ಅವರು ಸೊಲ್ಲಾಪುರದ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಕೊರೊನಾ ಸೋಂಕಿನಿಂದ ಬಳಲಿದ್ದ ಅವರು ಚಿಕಿತ್ಸೆಯ ನಂತರ ಗುಣಮುಖರಾಗಿ ಮರಳಿದ್ದರು. ಆದರೆ, ಕೆಲವೇ ದಿನಗಳಲ್ಲಿ ಮತ್ತೆ ಅವರಿಗೆ ಬಹು ಅಂಗಾಂಗ ವೈಫಲ್ಯ ಕಂಡುಬಂದಿದ್ದರಿಂದ ಸೊಲ್ಲಾಪುರದ ವೈದ್ಯರು ಕಪ್ಪುಶಿಲೀಂದ್ರ (ಬ್ಲ್ಯಾಕ್‌ ಫಂಗಸ್‌) ಸೋಂಕು ಇರಬಹುದು ಎಂದು ಶಂಕಿಸಿದ್ದರು.ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. …

Read More »