Breaking News

Yearly Archives: 2021

ಲಸಿಕಾ ಅಭಾವ; ದೆಹಲಿಯಲ್ಲಿ ಮುಚ್ಚಿದ 100 ಲಸಿಕಾ ಕೇಂದ್ರಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಿಂತು ರಾಷ್ಟವ್ಯಾಪಿ ಲಸಿಕಾ ಉತ್ಸವ ನಡೆಯಬೇಕು ಎಂದು ಕರೆಕೊಟ್ಟರು. ಆದರೆ ಇದೀಗ ಅದೇ ದೆಹಲಿಯಲ್ಲಿ ಲಸಿಕೆಯ ಅಭಾವ ಉಂಟಾಗಿ 100 ಹೆಚ್ಚು ಲಸಿಕಾ ಕೇಂದ್ರಗಳು ಮುಚ್ಚಿಹೋಗಿವೆ. ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಗ್ರಿಸಲಾಗಿದ್ದ ಎಲ್ಲ ಲಸಿಕೆಗಳು ಖಾಲಿಯಾದ್ದರಿಂದ ನಗರದ 100 ಕ್ಕೂ ಹೆಚ್ಚು ಲಸಿಕಾ ಕೇಂದ್ರಗಳನ್ನು ಮುಚ್ಚುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ. ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ …

Read More »

ರಾಜ್ಯದಲ್ಲಿ 18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ : ಅರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ 18 ರಿಂದ 44 ವರ್ಷ ವಯೋಮಾನದವರಿಗೆ ಮೊದಲ ಲಸಿಕೆ ನೀಡುವುದನ್ನು ಮೇ. 14 ರಿಂದ ತಾತ್ಕಾಲಿಕವಾಗಿ ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರಾಜ್ಯದ ಎಲ್ಲ ಲಸಿಕಾ ಕೇಂದ್ರಗಳು ಈ ಆದೇಶವನ್ನು ಪಾಲಿಸಲು ಅರೋಗ್ಯ ಇಲಾಖೆ ಸೂಚಿಸಿದೆ. ರಾಜ್ಯದಲ್ಲಿ ಈಗಾಗಲೇ ಲಸಿಕೆ ಪಡೆದಿರುವ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್‌ ಕೊಡಲು ಮೊದಲ ಆದ್ಯತೆಯನ್ನಾಗಿ ಮಾಡಿಕೊಳ್ಳಲಾಗಿದ್ದು, ಈಗ ರಾಜ್ಯದಲ್ಲಿ ಲಭ್ಯವಿರುವ ಲಸಿಕೆಯನ್ನು ಎರಡನೇ ಡೋಸ್‌ ನೀಡಲು ಮಾತ್ರ ಬಳಕೆ …

Read More »

1000 ಆಕ್ಸಿಜನ್​ ಬೆಡ್​ ಇರುವ, ದೇಶದಲ್ಲಿಯೇ ಅತ್ಯಂತ ದೊಡ್ಡ ಕೊವಿಡ್​ ಕಾಳಜಿ ಕೇಂದ್ರ ಕೇರಳದಲ್ಲಿ ನಿರ್ಮಾಣ

ಭಾರತದಲ್ಲಿಯೇ ಅತ್ಯಂತ ದೊಡ್ಡದಾದ, ಆಕ್ಸಿಜನ್​ ಬೆಡ್​ಗಳನ್ನೊಳಗೊಂಡ ಕೊವಿಡ್​ 19 ಕಾಳಜಿ ಕೇಂದ್ರ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿದೆ. ಇದು ಎರ್ನಾಕುಲಂನ ಅಂಬಾಲಮುಗಲ್​ನಲ್ಲಿ ಸಿದ್ಧವಾಗುತ್ತಿರುವ ಈ ಕೊವಿಡ್​ ಕೇರ್​​ ಸೆಂಟರ್​​ನಲ್ಲಿ 1000 ಆಕ್ಸಿಜನ್ ಬೆಡ್​ಗಳು ಇರಲಿವೆ. ಗುರುವಾರ (ಮೇ 13)ದ ಹೊತ್ತಿಗೆ ಸಂಪೂರ್ಣವಾಗಿ ಸಿದ್ಧವಾಗಲಿದೆ. ಎಲ್ಲೆಲ್ಲೂ ಆಕ್ಸಿಜನ್ ಕೊರತೆ ಮಿತಿಮೀರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಅಂಬಾಲಮುಗಲ್​ನ ರಿಫೈನರಿ ಶಾಲೆ ಮೈದಾನದಲ್ಲಿ, 1000 ಆಕ್ಸಿಜನ್ ಬೆಡ್​​ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಎರ್ನಾಕುಲಂ ಜಿಲ್ಲಾಧಿಕಾರಿ ಎಸ್​. ಸುಹಾಸ್ …

Read More »

ಕಡಲು ಸೇರಿದ 1.48 ಕೋಟಿ ಆಮೆ ಮರಿಗಳು

ಮೊಟ್ಟೆಯೊಡೆದು ಬರೋಬ್ಬರಿ 1.48ಕೋಟಿ ಆಮೆ ಮರಿಗಳು ಒಡಿಶಾದ ಗಹಿರ್ ಮಾತಾ ಕಡಲ ಸೇರಿವೆ. ಈ ಕಡಲ ತೀರದಲ್ಲಿ ಆಲಿವ್ ರಿಡ್ಲೆ ತಳಿಯ ಸುಮಾರು 1.48 ಕೋಟಿ ಆಮೆಗಳು ಕಾಣಿಸಿಕೊಂಡಿವೆ. ಮೇ 8ರಂದು ಈ ಆಮೆಗಳು ಕಂಡಿದ್ದು, ಪುಟ್ಟ ಆಮೆ ಮರಿಗಳು ತಮ್ಮ ತಾಯಿಂದಿರುವ ಇಲ್ಲದೇ ಇರುವ ವೇಳೆಯಲ್ಲಿ ಮೊಟ್ಟೆಯೊಡೆದುಕೊಂಡು ಹೊರಬಂದಿವೆ. ಪ್ರಕೃತಿಯ ಈ ವಿಸ್ಮಯದ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. “ಒಟ್ಟಾರೆಯಾಗಿ 1.48ಕೋಟಿ ಆಮೆಗಳು ಮೊಟ್ಟೆಯೊಡೆದು …

Read More »

ಕುತೂಹಲಕ್ಕೆ ಕಾರಣವಾಗಿದೆ ಆಕಾಶದಲ್ಲಿ ಕಂಡುಬಂದ ವಿಚಿತ್ರ ಆಕೃತಿ.!

ಕಳೆದ ವರ್ಷ ಜನವರಿ ತಿಂಗಳಲ್ಲಿ ಲಾಹೋರ್​​ನಲ್ಲಿ ವಿಚಿತ್ರವಾದ ಕಪ್ಪು ಬಣ್ಣದ ವರ್ತುಲ ಆಕಾಶದಲ್ಲಿ ಕಾಣಿಸಿಕೊಂಡ ಘಟನೆ ನಿಮಗೆ ನೆನಪಿದ್ದಿರಬಹುದು. ಈ ದೃಶ್ಯದ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವಿವಿಧ ವೇದಿಕೆಗಳಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆಯೇ ಅನೇಕರು ಇದನ್ನ ಹಾರುವ ತಟ್ಟೆ ಇರಬಹುದು ಎಂದು ಭಾವಿಸಿದ್ದರು. ಆದರೆ ಬಳಿಕ ತಜ್ಞರು ಈ ಬಗ್ಗೆ ಸಂಶೋಧನೆ ನಡೆಸಿ ಇದೊಂದು ಕೈಗಾರಿಕಾ ಪ್ರದೇಶದಲ್ಲಿ ಆದ ಸಮಸ್ಯೆಯಿಂದಾಗಿ ಈ ರೀತಿ …

Read More »

ಲಸಿಕೆ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಜನರಿಗೆ ದ್ರೋಹವೆಸಗಿದೆ : ಸಿದ್ದು ಆಕ್ರೋಶ

ಬೆಂಗಳೂರು : ಲಸಿಕೆ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನರಿಗೆ ದ್ರೋಹವೆಸಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಸಿಕೆ ಲಭ್ಯ ಇಲ್ಲ ಎಂದಾದರೆ ಎಲ್ಲರಿಗೂ ಹಾಕುವುದಾಗಿ ಏಕೆ ಹೇಳಬೇಕಿತ್ತು. ರಾಜ್ಯದಲ್ಲಿ ಅಭಿಯಾನಕ್ಕೆ ಚಾಲನೆ ನೀಡುವ ಅಗತ್ಯವಾದರೂ ಏನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ. ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಮತ್ತು ಸೋಂಕಿತರ ಪ್ರಾಣ ರಕ್ಷಣೆ ವಿಚಾರದಲ್ಲಿ ನಿರ್ಲಕ್ಸ್ಯ ವಹಿಸಿರುವ …

Read More »

ಬೆಂಗಳೂರು 1268 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು !

ಬೆಂಗಳೂರು, ಮೇ. 12: ರೂಪಾಂತರಿ ಕೊರೊನಾ ವೈರೆಸ್ ಎರಡನೇ ಅಲೆಗೆ ಬೆಂಗಳೂರು ಪೊಲೀಸರು ಕೂಡ ಬೆಚ್ಚಿಬಿದ್ದಿದ್ದಾರೆ. ಬೆಂಗಳೂರಿನಲ್ಲಿ 1268 ಪೊಲೀಸ್ ಸಿಬ್ಬಂದಿ ಕೊರೊನಾ ಪಾಸಿಟಿವ್‌ಗೆ ಒಳಗಾಗಿದ್ದಾರೆ. ಅದರಲ್ಲಿ ಹನ್ನೆರಡು ಮಂದಿ ಪೊಲೀಸ್ ಸಿಬ್ಬಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಾರ್ಯಾಲಯದಿಂದ ಬಿಡುಗಡೆ ದಾಖಲೆಗಳ ಪ್ರಕಾರ ಬೆಂಗಳೂರಿನಲ್ಲಿ 1268 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅದರಲ್ಲಿ 736 ಮಂದಿ ಮನೆಗಳಲ್ಲಿ ಕ್ವಾರೆಂಟೈನ್ ಒಳಗಾಗಿದ್ದಾರೆ. ಹದಿನಾಲ್ಕು …

Read More »

ಕೊರೊನಾ ಸೋಂಕು ವರದಿ ನೆಗೆಟಿವ್‌ ಬರುತ್ತಿದ್ದಂತೆ ಮಕ್ಕಳನ್ನು, ಕುಟುಂಬದವರನ್ನು ಭೇಟಿಯಾದ ಅಲ್ಲು ಅರ್ಜುನ್‌..!

ನವದೆಹಲಿ: ಕೊರೊನಾ ಸೋಂಕು ದೃಢಪಟ್ಟು ಕ್ವಾರಂಟೈನ್‌ನಲ್ಲಿದ್ದ ಟಾಲಿವುಡ್‌ ನಟ ಅಲ್ಲು ಅರ್ಜುನ್‌‌ ಅವರ ವರದಿ ನೆಗೆಟಿವ್‌ ಬರುತ್ತಿದ್ದಂತೆ ತಮ್ಮ ಮಕ್ಕಳನ್ನು ಮುದ್ದಾಡಿದ್ದಾರೆ. ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು ಕಳೆದ 14 ದಿನಗಳ ಹಿಂದೆ ಕೊರೊನಾ ಸೋಂಕು ಹಿನ್ನೆಲೆ ಕ್ವಾರಂಟೈನ್‌ ಆಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಸೋಂಕಿನಿಂದ ಗುಣಮುಖರಾಗಿದ್ದು, ಅವರ ಪರೀಕ್ಷಾ ವರದಿಯಲ್ಲಿ ನೆಗೆಟಿವ್‌ ಬಂದಿದೆ. 15 ದಿನಗಳ ಬಳಿಕ ಅವರು ತಮ್ಮ ಮಕ್ಕಳನ್ನು ಹಾಗೂ ಕುಟುಂಬದರನ್ನು …

Read More »

ಕೊರೊನಾ ಎರದನೆ ಅಲೆ ನಿಯಂತ್ರಣಕ್ಕೆ 6-8 ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ?:I.C.M.R.

ನವದೆಹಲಿ: ಕೊರೊನಾ ಎರದನೆ ಅಲೆ ನಿಯಂತ್ರಣಕ್ಕೆ 6-8 ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿಮಾಡಬೇಕು ಎಂದು ಐಸಿಎಂಆರ್ (ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ) ಕೇಂದ್ರ ಸರ್ಕಾರಕ್ಕೆ ಸಲಹೆ ನಿಡಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಮುಂದಿನ 6-8 ವಾರಗಳ ಕಾಲ ಲಾಕ್ ಡೌನ್ ಜಾರಿ ಮಾಡುವುದು ಒಳ್ಳೆಯದು. ಕೊರೊನಾ ಚೈನ್ ಲಿಂಕ್ ಬ್ರೇಕ್ ಮಾಡಲು ಲಾಕ್ ಡೌನ್ ಅಗತ್ಯವಿದೆ ಎಂದು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಭಾರ್ಗವ ಅಭಿಪ್ರಾಯಪಟ್ಟಿದ್ದಾರೆ. …

Read More »

ಕಿತ್ತೂರು, ಬೈಲಹೊಂಗಲ ತಾಲ್ಲೂಕಿನ ‌ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಉಸ್ತುವಾರಿ ಸಚಿವ ಕಾರಜೋಳ

ಬೆಳಗಾವಿ: ಜಿಲ್ಲೆಗೆ ಅಗತ್ಯವಿರುವ ಕೋವಿಡ್ ಲಸಿಕೆ ಪೂರೈಕೆಯಾದ ತಕ್ಷಣವೇ ಈಗಾಗಲೇ ಮೊದಲ ಡೋಸ್ ಪಡೆದುಕೊಂಡವರಿಗೆ ಆದ್ಯತೆ ಮೇರೆಗೆ ಎರಡನೇ ಡೋಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಬುಧವಾರ(ಮೇ 12) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊದಲ ಡೋಸ್ ಲಸಿಕೆ ಪಡೆದುಕೊಂಡಿರುವವರು …

Read More »