ಜನತಾ ಕರ್ಫ್ಯೂ ಒಂದು ವಾರದಿಂದ ಜಾರಿಯಲ್ಲಿದೆ, ನಿರೀಕ್ಷಿತ ಪ್ರಮಾಣದಲ್ಲಿ ಸಾರ್ವಜನಿಕರು ಇದಕ್ಕೆ ಸ್ಪಂದಿಸುತ್ತಿಲ್ಲ ಎಂದು ಖುದ್ದು ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಹಾಗಾಗಿ, ಕಠಿಣ ಕ್ರಮ ಅನಿವಾರ್ಯ ಎಂದಿದ್ದಾರೆ. ಸಿಎಂ ಹೇಳಿಕೆಯ ನಂತರ, ಲಾಕ್ ಡೌನ್ ಘೋಷಣೆಯಾಗಬಹುದು ಎಂದು ಬೆಳಗ್ಗೆಯಿಂದಲೇ ನಿರೀಕ್ಷಿಸಲಾಗಿತ್ತು. ಈ ಬಾರಿ ಲಾಕ್ ಡೌನ್ ನಲ್ಲಿ ಬಿಗಿಯಾದ ಮಾರ್ಗಸೂಚಿ ಇರಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ಜನತಾ ಕರ್ಫ್ಯೂನಲ್ಲಿದ್ದ ಮಾರ್ಗಸೂಚಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿ ಲಾಕ್ ಡೌನ್ ಗೈಡ್ಲೈನ್ಸ್ ಅನ್ನು ಕಟ್ …
Read More »Yearly Archives: 2021
ಜಗತ್ತಿನ ದುಬಾರಿ ಕೋವಿಡ್ ಲಸಿಕೆ ಫೈಜರ್..!
ಮಾರುಕಟ್ಟೆಗಳಲ್ಲಿ ಸಾಮಾನ್ಯವಾಗಿ ಎಲ್ಲಾ ವಸ್ತುಗಳಲ್ಲಿ ಕೆಳ, ಮಧ್ಯಮ ಹಾಗೂ ಉನ್ನತ ಮಟ್ಟದ್ದು ಎನ್ನುವ ವಿಭಾಗಗಳಿರುತ್ತವೆ. ಅದು ಈಗ ಲಸಿಕೆಯ ವಿಚಾರದಲ್ಲಿಯೂ ಕೂಡ ಆಗುತ್ತಿದೆ ಎನ್ನುವುದು ದುರಂತ. ಅಮೆರಿಕಾದಲ್ಲಿ ಈ ರೀತಿಯ ಬೆಳವಣಿಗೆ ಕಂಡು ಬರುತ್ತಿರುವುದು ಜಾಗತಿಕ ಮಟ್ಟದಲ್ಲಿ ಈಗ ಸುದ್ದಿಯಾಗುತ್ತಿದೆ. ಜಾನ್ಸನ್ ಲಸಿಕೆಯನ್ನು ಪಡೆದುಕೊಂಡವ ಸಾಮಾನ್ಯ, ಮಾಡೆರ್ನಾ ಲಸಿಕೆಯನ್ನು ನೀವು ಸ್ವೀಕಾರ ಮಾಡಿದರೆ ನಿಮ್ಮನ್ನು ಮಧ್ಯಮ ವರ್ಗದವರು ಎಂದು ಪರಿಗಣಿಸಲಾಗುತ್ತಿದೆ. ಹಾಗೂ ಫೈಜರ್ ಲಸಿಕೆಯನ್ನು ನೀವು ತೆಗೆದುಕೊಂಡರೇ, ನಿಮ್ಮನ್ನು ಮೇಲ್ವರ್ಗದವರು …
Read More »ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್
ಬೆಂಗಳೂರು: ಗೇಮಿಂಗ್ ಪ್ರಿಯರಿಗೆ ಸಂತಸದ ವಿಚಾರವೊಂದು ಹೊರಬಿದ್ದಿದ್ದು ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ದೇಸಿ ಅವತಾರದ ಪಬ್ ಜಿ ಗೇಮ್ ಭಾರತಕ್ಕೆ ಲಗ್ಗೆಯಿಡುತ್ತಿದೆ. ದಕ್ಷಿಣ ಕೊರಿಯಾ ಮೂಲದ ಕ್ರಾಫ್ಟನ್ ಸಂಸ್ಥೆಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಶೀಘ್ರದಲ್ಲಿ ಅತ್ಯುನ್ನತ ಗುಣಮಟ್ಟದೊಂದಿಗೆ ಹೊಸ ಮಾದರಿಯ ಪಬ್ ಜಿ ಬಳಕೆದಾರರನ್ನು ತಲುಪಲಿದೆ ಎಂದು ತಿಳಿಸಿದೆ. ಗಮನಿಸಬೇಕಾದ ಅಂಶವೆಂದರೇ ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ಈಗಾಗಲೇ ವೆಬ್ …
Read More »ತರಕಾರಿ ಅಂಗಡಿಯನ್ನು ಕಾಲಿನಿಂದ ಒದ್ದು ದರ್ಪ ಮೆರೆದ ಪೊಲೀಸ್ ಅಧಿಕಾರಿ : ಅಮಾನತು
ನವದೆಹಲಿ : ಪಂಜಾಬಿನ ಫಗ್ವಾರ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬ ತರಕಾರಿ ಮಾರಾಟ ಮಳಿಗೆಯನ್ನು ಕಾಲಿನಿಂದ ಜಾಡಿಸಿರುವ ಘಟನೆ ನಡೆದಿದ್ದು, ಆ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಫಗ್ವಾರ್ ಸ್ಟೇಷನ್ ಹೌಸ್ ಆಫೀಸರ್ ನವದೀಪ್ ಸಿಂಗ್ ತರಕಾರಿ ಅಂಗಡಿಯನ್ನು ಕಾಲಿನಿಂದ ಜಾಡಿಸಿ ದರ್ಪ ತೋರಿರುವ ಅಧಿಕಾರಿ. ಪೊಲೀಸ್ ಅಧಿಕಾರಿಯ ಈ ದರ್ಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಕಾರಣವಾಗಿದೆ. ಇನ್ನು ನವದೀಪ್ ಸಿಂಗ್ ಮೇಲೆ ಕಠಿಣ ಕ್ರಮ ಕೈಗೊಂಡಿರುವ …
Read More »ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಛೋಟಾ ರಾಜನ್ ಸಾವಿನ ಸುದ್ದಿ ಸುಳ್ಳು ಎಂದ ಏಮ್ಸ್ ಆಸ್ಪತ್ರೆ
ನವದೆಹಲಿ: ಭೂಗತ ಪಾತಕಿಯಾಗಿದ್ದ ಛೋಟಾ ರಾಜನ್ (62) ಕೋವಿಡ್ ಸೋಂಕಿನಿಂದ ಶುಕ್ರವಾರ ಮೃತಪಟ್ಟಿದ್ದಾನೆ ಎಂಬ ಸುದ್ದಿಗಳನ್ನು ನವದೆಹಲಿಯ ಏಮ್ಸ್ ಆಸ್ಪತ್ರೆ ಅಲ್ಲಗಳೆದಿದೆ. ರಾಜನ್ ಇನ್ನೂ ಬದುಕಿದ್ದಾನೆ. ಅವನಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಏಮ್ಸ್ ಮೂಲಗಳು ಖಚಿತಪಡಿಸಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ರಾಜನ್ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಚರ್ಚೆ ನಡೆದು ಆತನ ಇನ್ನಿಲ್ಲ ಎಂಬ ಸಂದೇಶಗಳು ಹರಿದಾಡಿದ್ದವು. ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಛೋಟಾ ರಾಜನ್ನ್ನು ಮುಂಬೈ …
Read More »18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸ್ಥಗಿತ – ಸಿಎಂ ಮನೆಗೆ ಸಂಸದ ಸಿದ್ದೇಶ್ವರ್ ಮುತ್ತಿಗೆ ಎಚ್ಚರಿಕೆ
ಬೆಂಗಳೂರು: ದೇಶದಲ್ಲಿ ಇಲ್ಲಿವರೆಗೆ 16 ಕೋಟಿ 49 ಲಕ್ಷದ 73 ಸಾವಿರದ 058 ಜನರಿಗೆ ವ್ಯಾಕ್ಸಿನೇಷನ್ ಆಗಿದೆ. ಆದರೆ ವ್ಯಾಕ್ಸಿನ್ ಕೊರತೆ ಹೆಚ್ಚಾಗ್ತಿದೆ. ಈ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡದಂತೆ ಆಸ್ಪತ್ರೆಗಳಿಗೆ ಬಿಬಿಎಂಪಿ ಆದೇಶಿಸಿದೆ. 2ನೇ ಡೋಸ್ ನೀಡೋವ್ರಿಗೆ ಅಗತ್ಯ ವ್ಯಾಕ್ಸಿನ್ ಕೊರತೆ ಆಗಬಹುದು. ಹಾಗಾಗಿ ಮುಂದಿನ ಆದೇಶದವರೆಗೂ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಕೊಡಬೇಡಿ ಅಂತ ಸೂಚಿಸಿದೆ. ವ್ಯಾಕ್ಸಿನ್ ಕೊರತೆ ಇದೆ ಅನ್ನೋದು ಗೊತ್ತಿದ್ದರೂ ಕೂಡ …
Read More »ಬೆಡ್ ಬ್ಲಾಕ್ – 17 ಮಂದಿಯನ್ನು ತೆಗೆದು ಹಾಕಿದ್ದು ಯಾಕೆ? ಹೊಸ ಬದಲಾವಣೆ ಏನು? ಗೌರವ್ ಗುಪ್ತಾ ಹೇಳೋದು ಏನು?
ಬೆಂಗಳೂರು: ದಕ್ಷಿಣ ವಿಭಾಗದ ಕೋವಿಡ್ ವಾರ್ ರೂಂನಲ್ಲಿ ಒಂದೇ ಸಮುದಾಯದ 17 ಮಂದಿಯನ್ನು ತೆಗೆದು ಹಾಕಿದ್ದು ಯಾಕೆ ಎಂಬುದಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವಿವರಣೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಬಂದಿರುವ ಮಾಹಿತಿಗಳ ಪ್ರಕಾರ ಇವರನ್ನು ಕೆಲವು ದಿನದ ಹಿಂದೆಯೇ ಕೆಲಸದಿಂದ ತೆಗೆದು ಹಾಕಲಾಗಿದೆ. ಇವರು ಒಂದು ಸಂಸ್ಥೆಯ ಮೂಲಕ ಬಂದಿರುವ ವ್ಯಕ್ತಿಗಳು. ಕೋವಿಡ್ 19 ವಾರ್ ರೂಂನಲ್ಲಿರುವವರು ಎಲ್ಲ ತಾತ್ಕಾಲಿಕ ಗುತ್ತಿಗೆ ಸಿಬ್ಬಂದಿ …
Read More »ಸಂಸದ ತೇಜಸ್ವಿ ವಿರುದ್ಧ ಕಂಪ್ಲೆಂಟ್ – ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ನಿಂದಲೂ ದೂರು
ಬೆಂಗಳೂರು: ಸೌತ್ ಝೋನ್ನಲ್ಲಿ ಬೆಡ್ಬ್ಲಾಕ್ ದಂಧೆ ಪ್ರಕರಣದಲ್ಲಿ ಕೋಮು ವೈಷಮ್ಯ ಬಿತ್ತುವ ಯತ್ನ ಆರೋಪ ಕೇಳಿ ಬಂದಿದೆ. ಐಎಎಸ್ ಅಧಿಕಾರಿ ಮೇಲಿನ ದೌರ್ಜನ್ಯ, ಬೆಡ್ಗಳ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಿದ ತೇಜಸ್ವಿ ಸೂರ್ಯ ಹಾಗೂ ಸತೀಶ್ ರೆಡ್ಡಿ ವಿರುದ್ಧ ಪೊಲೀಸ್ ಆಯುಕ್ತರು, ಬಿಬಿಎಂಪಿ ಚೀಪ್ ಗೌರವ್ ಗುಪ್ತಾಗೆ ಕಾಂಗ್ರೆಸ್ ನಿಯೋಗ ದೂರು ಕೊಟ್ಟಿದೆ. ಇನ್ನೊಂದೆಡೆ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ಗೆ ಕೋರಿ ಜೆಡಿಎಸ್ ಸ್ಟೇಟ್ ಕಮಿಟಿ ಅಬ್ಸರ್ವರ್ ನಜ್ಮಾ ಜನೀರ್ …
Read More »ಕೋವಿಡ್ ಲಸಿಕಾ ಅಭಿಯಾನ: ಸದ್ಯಕ್ಕೆ ಎರಡನೇ ಡೋಜ್ ಲಸಿಕೆ ಮಾತ್ರ ನೀಡಿಕೆ
ಬೆಳಗಾವಿ : ಜಿಲ್ಲೆಯಲ್ಲಿ ಕೋವಿಡ್ 19 ರ ಕೋರೋನ ಲಸಿಕ ಅಭಿಯಾನವು ಪ್ರಗತಿಯಲ್ಲಿದ್ದು, ಈಗಾಗಲೇ ಜಿಲ್ಲೆಯಲ್ಲಿ 6,24,485 ಫಲಾನುಭವಿಗಳಿಗೆ ಲಸಿಕೆಯನ್ನು ನೀಡಲಾಗಿರುತ್ತದೆ. ಜಿಲ್ಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋ ವ್ಯಾಕ್ಸಿನ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಕೋವಿಶೀಲ್ಡ್ ಲಸಿಕೆ ಪಡೆದವರು ಎರಡನೇ ಡೋಜ್ ಅನ್ನು ಮೊದಲ ಲಸಿಕೆ ಪಡೆದ 42 ದಿನಗಳ ನಂತರ ಪಡೆಯುವುದು. ಅದೇ ರೀತಿ ಕೋವ್ಯಾಕ್ಸಿನ್ ಲಸಿಕೆ ಪಡೆದವರು ಎರಡನೇ ಡೋಜನ್ನು 28 ದಿನಗಳ ನಂತರ ಪಡೆಯುವುದು. ಸದ್ಯಕ್ಕೆ ಜಿಲ್ಲೆಯಲ್ಲಿ …
Read More »ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ೯.೫೩ ಕೋಟಿ ರೂ. ನಿವ್ವಳ ಲಾಭಾಂಶ ಗಳಿಸಿದೆ: ಅಮಿತ್ ಕೋರೆ
ಮಾಂಜರಿ – ಸಹಕಾರಿ ರಂಗದಲ್ಲಿ ರಾಜ್ಯಾದ್ಯಂತ ಸುಮಾರು ೪೨ ಶಾಖೆಗಳ ಮುಖಾಂತರ, ಮಾಜಿ ರಾಜ್ಯಸಭಾ ಸದಸ್ಯ ಮತ್ತು ಕೆ.ಎಲ್.ಇ. ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಇವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ೯.೫೩ ಕೋಟಿ ರೂ. ನಿವ್ವಳ ಲಾಭಾಂಶ ಗಳಿಸಿದೆ ಎಂದು ಸಂಸ್ಥೆಯ ಆಮಂತ್ರಿತ ನಿರ್ದೆಶಕರಾದ ಹಾಗೂ ಚಿದಾನಂದ ಬಸವಪ್ರಭು ಕೋರೆ ಸಹಕಾರಿ …
Read More »