ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೂ ಬಿಸಿಯೂಟದ ಬದಲಿಗೆ ಆಹಾರ ಧಾನ್ಯವನ್ನೇ ನೀಡಲಾಗುತ್ತಿದ್ದು, ಬೇಸಿಗೆ ರಜೆಯಲ್ಲೂ ಬಿಸಿಯೂಟದ ಬದಲು ಪಡಿತರ ನೀಡಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಿ ಬೇಸಿಗೆ ರಜೆ ಪ್ರಕಟಿಸಿದೆ. …
Read More »Yearly Archives: 2021
ವಿಟಿಯು ವಿದ್ಯಾರ್ಥಿಗಳೇ ಗಮನಿಸಿ : ಮೇ.10 ರಿಂದ ಆನ್ ಲೈನ್ ಕ್ಲಾಸ್
ಬೆಂಗಳೂರು : ಮೇ. 10 ರಿಂದ ಪ್ರಸಕ್ತ ಸಾಲಿನ ಎಂಜಿನಿಯರಿಂಗ್ ಎರಡನೇ ಸೆಮಿಸ್ಟರ್ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಆನ್ ಲೈನ್ ತರಗತಿಗಳು ಆರಂಭವಾಗಲಿವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಕಟಿಸಿದೆ. ವಿಟಿಯು ಎಂ.ಟೆಕ್, ಎಂಬಿಎ, ಎಂಸಿಎ, ಎಂ.ಆರ್ಕ್ ಮೊದಲಾದ ಸ್ನಾತಕೋತ್ತರ ಪದವಿಯ ಎರಡನೇ ಸೆಮಿಸ್ಟರ್ ಆನ್ ಲೈನ್ ತರಗತಿಗಳು ಮೇ. 10 ರಿಂದ ಆರಂಭವಾಗಲಿವೆ. ಬಿ.ಇ, ಬಿ.ಟೆಕ್, ಬಿ.ಪ್ಲಾನ್, ಬಿ.ಆರ್ಕ್ ಪದವಿ ಕೋರ್ಸ್ ಗಳ ಆನ್ ಲೈನ್ ತರಗತಿ …
Read More »ಎಲ್ಲಾ ಶುರು ಆದ್ರೂ ಎಲ್ಲ ಬಂದ್ ಅಂತೆ ಇದು ಯಾವ ಸೀಮೆ ಲಾಕ್ ಡೌನ್ ಎಂದು ಜನರ ಪ್ರಶ್ನೆ…?
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹಾಗೂ ಮೃತರ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವುದರಿಂದ, ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೇ 10ರಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ. ಸಚಿವರು ಮತ್ತು ಅಧಿಕಾರಿಗಳೊಂದಿಗಿನ ಹಲವು ಸುತ್ತಿನ ಸಭೆಯ ನಂತರ ಸಿಎಂ ಯಡಿಯೂರಪ್ಪ ಅಧಿಕೃತ ನಿರ್ಧಾರವನ್ನು ಇಂದು ಸಂಜೆ 7:30ಕ್ಕೆ ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೋವಿಡ್ …
Read More »ಸಂಪೂರ್ಣ ಲಾಕ್ಡೌನ್ಗೆ ಸಿದ್ಧತೆ: 2 ತಿಂಗಳು ಹೆಚ್ಚುವರಿ ಪಡಿತರ ವಿತರಣೆಗೆ ಪ್ಲಾನ್..?
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಹೆಸರಿನ ಸೆಮಿ ಲಾಕ್ಡೌನ್ನಿಂದ ಸೋಂಕು ಕಂಟ್ರೋಲ್ ಬರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಲಾಕ್ಡೌನ್ ಮೊರೆ ಹೋಗುತ್ತಿದೆ. ಉನ್ನತ ಮೂಲಕ ಮಾಹಿತಿಗಳ ಪ್ರಕಾರ ರಾಜ್ಯಾದ್ಯಂತ ಕಠಿಣ ಲಾಕ್ಡೌನ್ ಜಾರಿಗೊಳಿಸಲು ಸಿದ್ಧತೆಗಳು ನಡೆಯುತ್ತಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರ ಲಾಕ್ಡೌನ್ಗೆ ಸಮ್ಮತಿ ಸೂಚಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಲಾಕ್ಡೌನ್ ಸಮಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಪಡಿತರ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳ …
Read More »‘ಎಣ್ಣೆ’ ಪ್ರಿಯರಿಗೆ ಗುಡ್ ನ್ಯೂಸ್ : ‘ಮದ್ಯ’ ಪಾರ್ಸೆಲ್ ಕೊಂಡೊಯ್ಯಲು ರಾಜ್ಯ ಸರ್ಕಾರದಿಂದ ಅನುಮತಿ
ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದಂತ ಕೊರೋನಾ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊಂಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಮೇ. 10 ರಿಂದ ಮೇ. 24 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅತ್ಯಂತ ಪರಿಣಾಮವಾಗಿದೆ, ಇದನ್ನು ನಿಯಂತ್ರಿಸಲು ವಿಧಿಸಲಾಗಿದ್ದಂತ ಕೊರೋನಾ ಕರ್ಪ್ಯೂ ಹೆಚ್ಚು ಪರಿಣಾಮಕಾರಿ ಆಗಿಲ್ಲ. ಹೀಗಾಗಿ ದಿನಾಂಕ 10-05-2021ರ ಬೆಳಿಗ್ಗೆ 6 ಗಂಟೆಯವರೆ 24-05-2021ರವರೆಗೆ ಬೆಳಿಗ್ಗೆ …
Read More »ಎಣ್ಣೆ’ ಪ್ರಿಯರಿಗೆ ಗುಡ್ ನ್ಯೂಸ್ : ‘ಮದ್ಯ’ ಪಾರ್ಸೆಲ್ ಕೊಂಡೊಯ್ಯಲು ರಾಜ್ಯ ಸರ್ಕಾರದಿಂದ ಅನುಮತಿ
ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದಂತ ಕೊರೋನಾ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊಂಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಮೇ. 10 ರಿಂದ ಮೇ. 24 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅತ್ಯಂತ ಪರಿಣಾಮವಾಗಿದೆ, ಇದನ್ನು ನಿಯಂತ್ರಿಸಲು ವಿಧಿಸಲಾಗಿದ್ದಂತ ಕೊರೋನಾ ಕರ್ಪ್ಯೂ ಹೆಚ್ಚು ಪರಿಣಾಮಕಾರಿ ಆಗಿಲ್ಲ. ಹೀಗಾಗಿ ದಿನಾಂಕ 10-05-2021ರ ಬೆಳಿಗ್ಗೆ 6 ಗಂಟೆಯವರೆ 24-05-2021ರವರೆಗೆ ಬೆಳಿಗ್ಗೆ …
Read More »ಅಂತರ್ ಜಿಲ್ಲಾ, ಅಂತರ್ ರಾಜ್ಯ ಓಡಾಟವೂ ಬಂದ್!
ಬೆಂಗಳೂರು: ಕೊರೊನಾ ರೂಪಾಂತರಿಯ ಅಬ್ಬರಕ್ಕೆ ರಾಜ್ಯ ತತ್ತರಿಸಿ ಹೋಗಿದೆ. ದಿನೇ ದಿನೇ ಕೊರೊನಾ ಹೆಚ್ಚಳವಾಗುತ್ತರಿಂದ ರಾಜ್ಯ ಸರ್ಕಾರ 10 ದಿನಗಳ ಕಾಲ ಇಡೀ ರಾಜ್ಯವನ್ನ ಕಠಿಣ ಕ್ರಮಗಳೊಂದಿಗೆ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸೋಮವಾರದಿಂದ(ಮೇ 10) 10 ದಿನಗಳ ಕಾಲ ಇಡೀ ರಾಜ್ಯ ಸ್ತಬ್ಧವಾಗಿರುತ್ತೆ. ಹೀಗಾಗಿ ಸರ್ಕಾರ ಎಲ್ಲವನ್ನೂ ಬಂದ್ ಮಾಡಲು ನಿರ್ಧರಿಸಿದೆ. ವಿಮಾನ, ರೈಲು, ಆಫೀಸ್ ಎಲ್ಲಾ ಬಂದ್! ಅಂತರ್ ಜಿಲ್ಲಾ, ಅಂತರ್ ರಾಜ್ಯ …
Read More »ಬೆಳಗಾವಿ ಜಿಲ್ಲೆಯಲ್ಲಿ 965 ಸೊಂಕಿತರು ಪತ್ತೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಣಾಸ ಮಿತಿಮೀರಿದೆ,ಕಳೆದ. ಒಂದು ವಾರದಿಂದ ಕೋವೀಡ್ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಇವತ್ತು ,ಬೆಳಗಾವಿ ಜಿಲ್ಲೆಯಲ್ಲಿ 965 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲ್ಲೂಕಿನಲ್ಲಿ,ಜನ ಕೋವೀಡ್ ರೂಲ್ಸ್ ಗಳನ್ನು ಫಾಲೋ ಮಾಡುತ್ತಿಲ್ಲ,ಹೀಗಾಗಿ ಬೆಳಗಾವಿ ತಾಲೂಕಿನಲ್ಲೇ ಅತೀ ಹೆಚ್ಚು ಸೊಂಕಿತರು ಪತ್ತೆಯಾಗುತ್ತಿದ್ದಾರೆ. ಬೈಲಹೊಂಗಲ ತಾಲ್ಲೂಕಿನಲ್ಲಿ 253 ಸೊಂಕಿತರು,ಗೋಕಾಕಿನಲ್ಲಿ,63, ಅಥಣಿಯಲ್ಲಿ 20,ಚಿಕ್ಕೋಡಿಯಲ್ಲಿ 42,ಹುಕ್ಕೇರಿ 23,ಖಾನಾಪೂರ 28, ಹೀಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 965 …
Read More »ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಎದೆ ಝಲ್ ಎನ್ನಿಸುವ ದೃಶ್ಯ
ಮಂಗಳೂರು: ಕೋವಿಡ್ ಕ್ಲೋಸ್ಡೌನ್ ನಡುವೆ ಅತೀ ವೇಗವಾಗಿ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದ ಬೈಕ್ ಸವಾರನೊಬ್ಬ ಅಪಘಾತಕ್ಕೀಡಾದ ಘಟನೆ ಮಂಗಳೂರು ಹೊರವಲಯದ ಪದವಿನಂಗಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬೊಂದೇಲ್ ನಿವಾಸಿ ಪ್ರಶಾಂತ್ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಸೆನ್ಶಿಯಲ್ ಸರ್ವಿಸ್ ಎಂದು ಬೈಕ್ ಮೇಲೆ ಬರೆದು ಕೊಂಡಿದ್ದ ಬೈಕ್ ಸವಾರ, ಇಂದು ಮುಂಜಾನೆ ನಗರದತ್ತ ಬರುತ್ತಿದ್ದಾಗ ರಸ್ತೆ ಬದಿ ಇದ್ದ ಅಂಗಡಿಯೊಂದರ ಆವರಣಕ್ಕೆ ಡಿಕ್ಕಿ ಹೊಡೆದಿದ್ದು, ಸುಮಾರು …
Read More »ಆಕ್ಸಿಜನ್ ಕೊಡಿಸಿ ಅಂದ್ರೆ ಸಿಎಂ ಹತ್ರ ಕೇಳಿ ಎಂದ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ
ತುಮಕೂರು: ಜಿಲ್ಲೆಯ ಅಶ್ವಿನಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಾದ ಹಿನ್ನೆಲೆ ತುಮಕೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಮಂಜುನಾಥ್ ಎನ್ನುವವರು ಉಸ್ತುವಾರಿ ಸಚಿವ ಮಾಧುಸ್ವಾಮಿಗೆ ಕರೆಮಾಡಿದಾಗ ಉಡಾಫೆ ಉತ್ತರ ಕೊಟ್ಟಿರುವ ಆಡಿಯೋ ವೈರಲ್ ಆಗಿದೆ. ಆಕ್ಸಿಜನ್ ಇಲ್ಲ ಬೇರೆ ಕಡೆ ಡಿಸ್ಚಾರ್ಜ್ ಮಾಡಿಕೊಂಡು ಹೋಗಿ ಎಂದು ಆಸ್ಪತ್ರೆಯವರು ಹೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಮಾಧುಸ್ವಾಮಿಯವರಿಗೆ ಕರೆಮಾಡಿ ಆಕ್ಸಿಜನ್ ರಾತ್ರಿ 12 ಗಂಟೆವರೆಗೂ ಅಷ್ಟೇ ಅಂತಿದ್ದಾರೆ ನೀವು ಏನಾದರೂ ಮಾಡಿ ಅಂತಾ ಕೇಳಿಕೊಂಡಾಗ …
Read More »