Breaking News

Yearly Archives: 2021

ಸಾರಿಗೆ ನೌಕರರ ಮುಷ್ಕರ ಅಂತ್ಯ : ರಾಜ್ಯಾದ್ಯಂತ ಬಸ್‌ ಸಂಚಾರ ಆರಂಭ

ಬೆಂಗಳೂರು : ಕಳೆದ 15 ದಿನಗಳಿಂದ ಸಾರಿಗೆ ನೌಕರರು 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ನಡೆಸುತ್ತಿದ್ದ ಮುಷ್ಕರ ಬುಧವಾರ ಅಂತ್ಯವಾಗಿದೆ. ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, “ಸಂಜೆಯಿಂದಲೇ ಬಸ್ಸುಗಳ ಸಂಚಾರ ಆರಂಭವಾಗಿದೆ. ನಾಳೆಯಿಂದ ಬಸ್‌ ಸಂಚಾರ ಆರಂಭವಾಗಲಿದೆ” ಎಂದು ತಿಳಿಸಿದ್ದಾರೆ. ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಹೈಕೋರ್ಟ್ ಆದೇಶ ಗೌರವಿಸಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ. ಕೊರೊನಾ …

Read More »

ಕಡೆಗೂ ಗೆದ್ದ ಸನ್‌ರೈಸರ್ಸ್‌, ರಾಹುಲ್ ಬಳಗಕ್ಕೆ ಹ್ಯಾಟ್ರಿಕ್ ಸೋಲು

ಚೆನ್ನೈ: ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟು ಜಯಕ್ಕಾಗಿ ಪರಿತಪಿಸುತ್ತಿದ್ದ ಸನ್‌ರೈಸರ್ಸ್‌ ಹೈದರಾಬಾದ್ ತಂಡ ಐಪಿಎಲ್-14ರಲ್ಲಿ ಕಡೆಗೂ ಗೆಲುವಿನ ಹಳಿಗೇರಲು ಯಶಸ್ವಿಯಾಯಿತು. ಚೆಪಾಕ್ ಅಂಗಳದ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್‌ ತಂಡ 9 ವಿಕೆಟ್‌ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿತು. ಮತ್ತೊಂದೆಡೆ, ಕನ್ನಡಿಗ ಕೆಎಲ್ ರಾಹುಲ್ ಬಳಗ ಹ್ಯಾಟ್ರಿಕ್ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಕಡೇ ಸ್ಥಾನಕ್ಕೆ ಕುಸಿಯಿತು. ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡ, ಖಲೀಲ್ ಅಹಮದ್ …

Read More »

KKR‌ ವಿರುದ್ಧ ಧೋನಿ ಪಡೆಗೆ 18 ರನ್ನುಗಳ ಗೆಲುವು; ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ CSK

ಮುಂಬಯಿ : ತೀವ್ರ ಕುಸಿತದ ಬಳಿಕವೂ ಚೆನ್ನೈ ತಂಡದ ಬೃಹತ್‌ ಮೊತ್ತಕ್ಕೆ ದಿಟ್ಟ ರೀತಿಯಲ್ಲಿ ಜವಾಬು ನೀಡಿದ ಕೆಕೆಆರ್‌ ಬುಧವಾರದ ಐಪಿಎಲ್‌ ಮುಖಾಮುಖೀಯಲ್ಲಿ 18 ರನ್ನುಗಳ ವೀರೋಚಿತ ಸೋಲನುಭವಿಸಿದೆ. ಆರಂಭಿಕರಾದ ಫಾ ಡು ಪ್ಲೆಸಿಸ್‌ ಮತ್ತು ಋತುರಾಜ್‌ ಗಾಯಕ್ವಾಡ್‌ ಅವರ ಶತಕದ ಜತೆಯಾಟದ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ 3 ವಿಕೆಟಿಗೆ 220 ರನ್‌ ರಾಶಿ ಹಾಕಿತು. ಕೆಕೆಆರ್‌ ಅಗ್ರ ಕ್ರಮಾಂಕದ ಘೋರ ವೈಫಲ್ಯದಿಂದ ಪವರ್‌ ಪ್ಲೇ ಒಳಗಾಗಿ 31 …

Read More »

ನಿಟ್ಟೆ :ಕಸ ಹಾಕಿದವರಿಂದಲೇ ವಿಲೇವಾರಿ : ನಿಟ್ಟೆ ಗ್ರಾ.ಪಂ. ಸದಸ್ಯೆಯ ದಿಟ್ಟತನಕ್ಕೆ ಮೆಚ್ಚುಗೆ

ಬೆಳ್ಮಣ್: ಸ್ವತ್ಛ ಭಾರತದ ಪರಿಕಲ್ಪನೆ ಕೇವಲ ಭಾಷಣ, ಬ್ಯಾನರ್‌ಗಳ ಪ್ರಚಾರಕ್ಕೆ ಸೀಮಿತವಾಗಿರದೆ ಕಾರ್ಯ ರೂಪದಲ್ಲಿಯೂ ಅಳವಡಿಕೆಯಾಗಬೇಕು ಎಂಬ ಚಿಂತನೆಯೊಂದಿಗೆ ನಿಟ್ಟೆ ಗ್ರಾ.ಪಂ. ಸ‌ದಸ್ಯೆಯೋರ್ವರು ಕಸ ಹಾಕುತ್ತಿದ್ದವರನ್ನು ಹಿಡಿದು ಅವರಿಂದಲೇ ಕಸ ವಿಲೇವಾರಿ ಗೊಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಿಟ್ಟೆ ಗ್ರಾ.ಪಂ. ಸದಸ್ಯೆ ರಶ್ಮಿ ಸದಾನಂದ ಶೆಟ್ಟಿ ಅವರು ರಸ್ತೆ ಬದಿಯಲ್ಲಿ ಕಸ ಹಾಕುತ್ತಿದ್ದವರನ್ನು ಪತ್ತೆ ಹಚ್ಚಿ ಅವರಿಂದಲೇ ಕಸ ವಿಲೇವಾರಿಗೊಳಿಸಿ ಪಂಚಾಯತ್‌ಗೆ ದಂಡ ಕಟ್ಟಿಸಿದ್ದಾರೆ. ಪಂಚಾಯತ್‌ ಸದಸ್ಯೆ ರಶ್ಮಿಯವರ ಈ …

Read More »

ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಮತ್ತೆ ಅಕ್ಕಿ ಪ್ರಮಾಣ ಕಡಿತ

ಬೆಂಗಳೂರು : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಬಿಗ್ ಶಾಕ್ ನೀಡಿದ್ದು, ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ವಿತರಿಸುತ್ತಿರುವ ಅಕ್ಕಿಪ್ರಮಾಣವನ್ನು ರಾಜ್ಯ ಸರ್ಕಾರ ಮತ್ತೆ ಕಡಿತಗೊಳಿಸಿದೆ. ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯನಿಗೆ ಈ ಹಿಂದೆ 5 ಕೆಜಿ ಅಕ್ಕಿ, 2 ಕೆಜಿ ಗೋಧಿ ವಿತರಿಸಲಾಗುತ್ತಿತ್ತು. ಹೊಸ ಪದ್ಧತಿಯಲ್ಲಿ ಈ ತಿಂಗಳಿನಿಂದ 2 ಕೆಜಿ ಅಕ್ಕಿ, 3 ಕೆಜಿ ರಾಗಿ ಹಾಗೂ 2 …

Read More »

24 ಗಂಟೆಯೊಳಗೆ ‘RTPCR’ ಪರೀಕ್ಷಾ ಫಲಿತಾಂಶ ವರದಿ ನೀಡುವಂತೆ ಸೂಚಿಸಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ಕೋವಿಡ್ 19 ಸೋಂಕು ಪತ್ತೆ ಹಚ್ಚಲು RT-PCR ಪರೀಕ್ಷೆಗಾಗಿ ಸರ್ಕಾರದಿಂದ ಕಳುಹಿಸಲಾದ ಮಾದರಿಗಳ ಪರೀಕ್ಷಾ ಫಲಿತಾಂಶವನ್ನು 24 ಗಂಟೆಯೊಳಗೆ ನೀಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್ 19 2 ನೇ ಅಲೆಯ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಸೋಂಕು ಪತ್ತೆ ಹಚ್ಚಲು RT-PCR ಪರೀಕ್ಷೆಗಾಗಿ ಮಾದರಿ ಸಂಗ್ರಹಿಸಿದ ಬಳಿಕ …

Read More »

ಸುರಪುರದ ಸಬ್ ಜೈಲಿನ 24 ಕೈದಿಗಳಿಗೆ ಕೊರೊನಾ ಸೋಂಕು!

ಯಾದಗಿರಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಯಾದಗಿರಿ ಜಿಲ್ಲೆಯ ಸುರಪುರ ನಗರದ ಸಬ್ ಜೈಲಿನಲ್ಲಿ 24 ಕೈದಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಯಾದಗಿರಿ ಜಿಲ್ಲಿಯ ಸುರಪುರದ ಸಬ್ ಜೈಲ್ ನಲ್ಲಿ 24 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮತ್ತಷ್ಟು ಕೈದಿಗಳು ಹಾಗೂ ಸಿಬ್ಬಂದಿಗಳ ಕೋವಿಡ್ ಟೆಸ್ಟ್ ಮಾಡಲಾಗಿದೆ. ಜೈಲಿನ 24 ಕೈದಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜೈಲಿಗೆ ಹೊರಗಿನವರ …

Read More »

ಶಾಕಿಂಗ್ : ಬೆಳಗಾವಿ ಲೋಕಸಭಾ ಉಪಚುನಾವಣಾ ಭದ್ರತೆಗೆ ತೆರಳಿದ್ದ 10 ಮಂದಿ ಪೊಲೀಸರಿಗೆ ಕೊರೊನಾ ಸೋಂಕು

ಬಾಗಲಕೋಟೆ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಳಗಾವಿ ಲೋಕಸಭೆ ಉಪಚುನಾವಣಾ ಭದ್ರತೆಗೆ ತೆರಳಿದ್ದ ಬಾಗಲಕೋಟೆಯ 10 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಬೆಳಗಾವಿ ಲೋಕಸಭೆ ಉಪಚುನಾವಣಾ ಭದ್ರತೆಗೆ ತೆರಳಿದ್ದ ಬಾಗಲಕೋಟೆ ಜಿಲ್ಲೆಯ 200 ಪೊಲೀಸರ ಪೈಕಿ ಇದೀಗ 10 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆಎನ್ನಲಾಗಿದೆ. ಸದ್ಯ ಪೊಲೀಸರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪೊಲೀಸರ ಸಂಪರ್ಕದಲ್ಲಿದ್ದ ಇತರರ ಕೋವಿಡ್ ಟೆಸ್ಟ್ ಮಾಡಲಾಗಿದೆ. 10 …

Read More »

14 ದಿನಗಳ ಟೈಟ್ ನೈಟ್ ಕರ್ಫ್ಯೂ ಆರಂಭ – ಬೆಂಗಳೂರಿನ ಎಲ್ಲ ಫ್ಲೈ ಓವರ್ ಬಂದ್

ಬೆಂಗಳೂರು: 14 ದಿನಗಳ ಟೈಟ್ ನೈಟ್ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಆರಂಭವಾಗಿದ್ದು, ಬೆಂಗಳೂರಿನ ಎಲ್ಲ ಫ್ಲೈ ಓವರ್ ಗಳು ಬಂದ್ ಆಗಿವೆ. ನಗರದ ಪ್ರಮುಖ ರಸ್ತೆಗಳೆಲ್ಲ ಖಾಲಿ ಖಾಲಿ ಆಗಿದ್ದು, ಅಲ್ಲಲ್ಲಿ ಕೆಲವೊಂದು ವಾಹನಗಳು ಕಾಣ ಸಿಗುತ್ತಿವೆ. ನೈಟ್ ಕರ್ಫ್ಯೂ ಬೆಳಗ್ಗೆ 6 ಗಂಟೆವರೆಗೂ ಇರಲಿದೆ. ಮೆಜೆಸ್ಟಿಕ್ ನ ಸಂಗೊಳ್ಳಿ ರಾಯಣ್ಣ ಫ್ಲೈ ಓವರ್, ಚರ್ಚ್ ಸ್ಟ್ರೀಟ್ ರಸ್ತೆ, ಎಂಜಿ ರೋಡ್ ಒಂದು ಬದಿಯನ್ನ ಬಂದ್ ಮಾಡಲಾಗಿದೆ. ಅದೇ …

Read More »

ರಾಜ್ಯದಲ್ಲಿ ಬಿಂದಾಸ್ ಲೈಫ್‍ಗೆ ಬ್ರೇಕ್ – ಕೊರೊನಾ ಚೈನ್‍ಬ್ರೇಕ್‍ಗೆ ರಾಜ್ಯದೆಲ್ಲೆಡೆ 144 ಸೆಕ್ಷನ್

ಬೆಂಗಳೂರು: ರಾಜ್ಯದಲ್ಲಿ ಬಿಂದಾಸ್ ಲೈಫ್‍ಗೆ ಬ್ರೇಕ್ ಬಿದ್ದಿದೆ. ಇಂದಿನಿಂದ ಹೊರಹೋಗುವ ಮುನ್ನ ಬೀ ಅಲರ್ಟ್ ಆಗಿರಬೇಕಾಗಿದೆ. ಯಾಕಂದರೆ ರಾಜ್ಯದಲ್ಲಿ ಇವತ್ತಿಂದ ಟಫ್‍ರೂಲ್ಸ್ ಜಾರಿಗೆ ಬರಲಿದೆ. ಲಾಕ್‍ಡೌನ್ ಇಲ್ಲದಿದ್ದರೂ ಎಲ್ಲಾ ಕಡೆ ಹಾಫ್ ಲಾಕ್‍ಡೌನ್ ಮಾಡಲಾಗುತ್ತದೆ. ಹೌದು. ಕೊರೊನಾ ಕಂಟ್ರೋಲ್‍ಗೆ ಕರ್ನಾಟಕದಲ್ಲಿ ಟಫ್‍ರೂಲ್ಸ್ ಜಾರಿಗೆ ತರಲಾಗಿದೆ. ಕೊರೊನಾ ಚೈನ್ ಬ್ರೇಕ್‍ಗೆ ಈ ಟಫ್‍ರೂಲ್ಸ್ ಜಾರಿ ಮಾಡಿದ್ದು, ಇಂದಿನಿಂದ ಮೇ 4ರವರೆಗೆ ಕಠಿಣ ನಿಯಮ ಅನ್ವಯವಾಗುತ್ತದೆ. ರಾಜ್ಯಾದ್ಯಂತ ನೈಟ್ ಕಫ್ರ್ಯೂ, ವೀಕೆಂಡ್ ಕಫ್ರ್ಯೂ, …

Read More »