Breaking News

Yearly Archives: 2021

ಬಿಗ್ ಬ್ರೇಕಿಂಗ್ : ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಫಿಕ್ಸ್..!?

ಬೆಂಗಳೂರು,ಏ.11- ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪ್ರಾಥಮಿಕ ಹಂತದಲ್ಲಿ 10 ದಿನಗಳ ಕಾಲ ಲಾಕ್‍ಡೌನ್ ಜಾರಿ ಮಾಡುವುದು ಸೂಕ್ತ ಎಂದು ತಜ್ಞರ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ಮಾಡಿದೆ. ವಿಧಾನಸೌಧದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ತುರ್ತು ಸಭೆ ನಡೆಯಿತು. ಸಭೆಯಲ್ಲಿ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ 10 ದಿನ ಲಾಕ್‍ಡಾನ್ ಜಾರಿ ಮಾಡುವುದು ಸೂಕ್ತ. ಇದರ ಫಲಿತಾಂಶವನ್ನು …

Read More »

ಬೆಳಗಾವಿ ಉಪಚುನಾವಣೆ | ಸೇವೆಯೇ ಶ್ರೀರಕ್ಷೆ ಎಂದ ಸತೀಶ ಜಾರಕಿಹೊಳಿ

ಬೆಲೆ  ಏರಿಕೆ ಮತ್ತು ಅನುಕಂಪದ ಅಲೆ ಇವೆರಡರ ನಡುವಿನ ಸ್ಪರ್ಧೆಯ ಕಣದಂತೆ ಬೆಳಗಾವಿ ಉಪಚುನಾವಣೆಯ ಕಣ ಬದಲಾಗಿದೆ. ಇಬ್ಬರು ಪ್ರಬಲ ಅಭ್ಯರ್ಥಿಗಳು ತಮ್ಮ ಯೋಜನೆಗಳನ್ನು, ಆತಂಕಗಳನ್ನು ಹಾಗೂ ಯಶಸ್ಸಿನ ನಿರೀಕ್ಷೆಗಳನ್ನು  ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. *ಅಭ್ಯರ್ಥಿಯಾಗಿ ಹೇಗೆ ಸಮರ್ಥಿಸಿಕೊಳ್ತೀರಿ? ಸಂಘಟನೆ ಮಾಡುವವರು, ಈ ಭಾಗದಲ್ಲಿ ಪರಿಚಯ ಇರುವವರು ಬೇಕಾಗಿತ್ತು. ಮುಂಚಿನಿಂದಲೂ ಕೆಲಸ ಮಾಡುವವರಿದ್ದರೆ ಹೆಚ್ಚು ಅನುಕೂಲವಾಗುತ್ತದೆ. ಶ್ರಮದ ಅಗತ್ಯವಿರುವುದಿಲ್ಲ ಎಂದು ಪಕ್ಷ ನನ್ನನ್ನು ಆಯ್ಕೆ ಮಾಡಿದೆ. *ಬೆಂಬಲಿಗರ ಪ್ರತಿಕ್ರಿಯೆ ಹೇಗಿದೆ? ಎರಡು …

Read More »

ಬಿಜೆಪಿ ಎಂದರೆ ‘ಭ್ರಷ್ಟಾಚಾರ ಜನತಾ ಪಾರ್ಟಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು

ರಾಯಚೂರು: ಬಿಜೆಪಿ ಎಂದರೆ ‘ಭ್ರಷ್ಟಾಚಾರ ಜನತಾ ಪಾರ್ಟಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಎಸ್ ವೈ ಕುಟುಂಬ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸಿಎಂ ಮನೆಗೆ ಹೋಗುತ್ತಾರೆ ಎಂದು ಅದೇ ಪಕ್ಷದ ಯತ್ನಾಳ ಹೇಳಿದ್ದಾರೆ. ಬಿಜೆಪಿಯವರು ಎಲ್ಲಿಯಾದರೂ ಸೋಲ್ತೀವಿ ಅಂತ ಹೇಳಿದ್ದಾರೆ. ಯಡಿಯೂರಪ್ಪನವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಯಡಿಯೂರಪ್ಪನವರು ಮೊದಲಿಬಿಂದಲೂ ಸುಳ್ಳು ಹೇಳಿಕೊಂಡೆ ಬಂದಿದ್ದಾರೆ ಎಂದರು. ಕಾಂಗ್ರೆಸ್ ಅಡ್ರೆಸ್ ಇಲ್ಲದಂತೆ ಹೋಗುತ್ತದೆ ಎನ್ನುವುದು ಬಾಲಿಶತನದ ಹೇಳಿಕೆ. …

Read More »

ತಟ್ಟೆ, ಲೋಟ ಬಡಿಯುವ ಮೂಲಕ ನಾಳೆ ರಾಜ್ಯಾದ್ಯಂತ ಸಾರಿಗೆ ನೌಕರರ ಚಳವಳಿ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಮುಷ್ಕರ ತೀವ್ರವಾಗಿದೆ. ಸರ್ಕಾರದ ಮನವಿ, ಬೆದರಿಕೆಗಳಿಗೆ ನೌಕರರು ಬಗ್ಗುತ್ತಿಲ್ಲ. ನಾಳೆ ತಟ್ಟೆ, ಲೋಟ ಬಡಿಯುವ ಮೂಲಕ ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಚಳವಳಿ ನಡೆಸಲಾಗುವುದು ಎಂದು ಸಾರಿಗೆ ಇಲಾಖೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ, ತಹಶಿಲ್ದಾರ್ ಕಚೇರಿ ಮುಂದೆ ಚಳವಳಿ ನಡೆಸುತ್ತೇವೆ, ಚಳವಳಿ ಯಶಸ್ವಿಯಾಗಲಿದೆ ಎಂಬ ನಂಬಿಕೆಯಿದೆ. ನಾಳೆ ಅಪರಾಹ್ನ 3 …

Read More »

ಆರನೇ ವೇತನ ಆಯೋಗಕ್ಕೆ ಸಮನಾದ ವೇತನ ನೀಡಲ್ಲ: ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ

ಹುಮನಾಬಾದ: ಯಾವುದೇ ಕಾರಣಕ್ಕೂ ಆರನೇ ವೇತನ ಆಯೋಗದ ಸಮನಾದ ಸಂಬಳ ನೀಡಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಮಾಣಿಕನಗರದಲ್ಲಿ ರವಿವಾರ ‘ಉದಯವಾಣಿ’ ಜತೆ ಮಾತನಾಡಿದ ಅವರು, ಆರನೇ ವೇತನ ಆಯೋಗದ ಸಮನಾದ ಸಂಬಳ ನೀಡಲು ಸಾಧ್ಯವೇ ಇಲ್ಲ. ಒಂದು ವೇಳೆ ಸಮನಾದ ಸಂಬಳ ನೀಡಿದರೆ ಇಲಾಖೆಯ ಸಿಬ್ಬಂದಿಗಳ ಮಧ್ಯೆ ತಾರತಮ್ಯ ನೀತಿ ಹುಟ್ಟಿಕೊಳ್ಳುತ್ತದೆ. ಸೀನಿಯರ್ ಸಿಬ್ಬಂದಿಗಳು ಹಾಗೂ ಜೂನಿಯರ್ ಸಿಬ್ಬಂದಿಗಳ …

Read More »

ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಡಿ.ಕೆ. ಶಿ.

ಧಾರವಾಡ: ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಂಚಮಸಾಲಿ ಶ್ರೀಗಳನ್ನು ಭೇಟಿಯಾಗಿದ್ದಾರೆ. ಧಾರವಾಡಕ್ಕೆ ಆಗಮಿಸಿರುವ ಡಿ.ಕೆ.ಶಿವಕುಮಾರ್, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ಶಾಸಕ ಗಣೇಶ್ ಹುಕ್ಕೇರಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತಿತರರು ಉಪಸ್ಥಿತರಿದ್ದರು.

Read More »

ಮದ್ವೆಯಾಗಿ ಕೊಲ್ಹಾಪುರದಿಂದ ಬೆಳಗಾವಿಗೆ ಬಂದ್ರು – ಮೊದಲ ರಾತ್ರಿಯೇ ಕನ್ಯತ್ವ ಪರೀಕ್ಷೆ ಶೀಲ ಶಂಕಿಸಿ ವಿಚ್ಛೇಧನ

ಮುಂಬೈ: ಪತ್ನಿಯರ ಶೀಲ ಶಂಕಿಸಿ ಇಬ್ಬರು ಸಹೋದರಿಯರನ್ನು ಅವರ ಪತಿಯಂದಿರು ಮನೆಯಿಂದ ಹೊರ ಹಾಕಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಡೆದಿದೆ. ಈ ಪತಿಯದಿರ ಕುಟುಂಬದ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನಲೆ: 2020ರಲ್ಲಿ ನವೆಂಬರ್‍ನಲ್ಲಿ ಕಂಬರ್ಜಾಟ್ ಸಮುದಾಯಕ್ಕೆ ಸೇರಿದ ಇಬ್ಬರು ಅಕ್ಕತಂಗಿಯರು, ಅದೇ ಸಮುದಾಯದ ಕರ್ನಾಟಕದ ಬೆಳಗಾವಿ ಒಂದೇ ಸಮುದಾಯದ ಯುವಕರನ್ನು ವಿವಾಹವಾದರು. ಮೊದಲ ರಾತ್ರಿಯಂದು ಸಮುದಾಯ ಸಂಪ್ರದಾಯದಂತೆ ಅಕ್ಕತಂಗಿಯರ ಶೀಲ ಪರೀಕ್ಷೆಸಲಾಗಿದೆ. ಈ ಪರೀಕ್ಷೆಯಲ್ಲಿ ಅಕ್ಕ ವಿಫಲಳಾಗಿದ್ದಾಳೆ. ಆದರೆ …

Read More »

ರೆಸಾರ್ಟ್‍ನಲ್ಲಿ ಕೊರೊನಾ ನಿಯಮ ಉಲ್ಲಂಘನೆ ಪಾರ್ಟಿ – 150ಕ್ಕೂ ಹೆಚ್ಚು ಜನ ಪೊಲೀಸ್ ವಶಕ್ಕೆ

ಹಾಸನ: ಖಾಸಗಿ ರೆಸಾರ್ಟ್ ಮೇಲೆ ಪೊಲೀಸರ ದಾಳಿ ನಡೆಸಿ ಕೊರೊನಾ ನಿಯಮ ಮೀರಿ ಪಾರ್ಟಿಯಲ್ಲಿ ಭಾಗವಹಿಸಿದ್ದ 150 ಕ್ಕೂ ಹೆಚ್ಚು ಜನ ವಶಕ್ಕೆ ಪಡೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಆಲೂರು ತಾಲೂಕಿನ ಹಲವೆಡೆ ಖಾಸಗಿ ರೆಸಾರ್ಟ್ ಮೇಲೆ ದಾಳಿ ನಡೆಸಿದ ಎಸ್‍ಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ರೆಸಾರ್ಟ್‍ನಲ್ಲಿ ಪಾರ್ಟಿಯಲ್ಲಿ ತೊಡಗಿದ್ದ ಯುವಕ ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ. ಒಂದು ಕಡೆ ಹಾಸನದಲ್ಲಿ ಕೊರೊನ ಆತಂಕ ದಿನದಿಂದ ದಿನಕ್ಕೆ …

Read More »

ಸಾರಿಗೆ ಅಧಿಕಾರಿಗಳ ವಿರುದ್ಧ ಖಾಸಗಿ ಬಸ್ ಚಾಲಕರ ಆಕ್ರೋಶ

ಮೈಸೂರು: ಸಾರಿಗೆ ಅಧಿಕಾರಿಗಳು ಮತ್ತು ಖಾಸಗಿ ಬಸ್‍ಗಳ ಚಾಲಕರು, ನಿರ್ವಾಹಕರ ನಡುವೆ ವಾಗ್ವಾದ ನಡೆದಿರುವ ಘಟನೆ ಮೈಸೂರಿನ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಸಾರಿಗೆ ನೌಕರರು ಮುಷ್ಕರ ಮುಂದುವರಿದ ಹಿನ್ನೆಲೆ ಕೆಎಸ್‌ಆರ್‌ಟಿಸಿ ಬಸ್‍ಗಳು ಇಲ್ಲದೇ ಖಾಸಗಿ ಬಸ್‍ಗಳು ಸೇವೆ ಸಲ್ಲಿಸುತ್ತಿವೆ. ಇದೀಗ ಒಂದೊಂದಾಗಿ ಕೆಎಸ್‌ಆರ್‌ಟಿಸಿ ಬಸ್‍ಗಳು ರಸ್ತೆಗಿಳಿಯುತ್ತಿದೆ. ಹಾಗಾಗಿ ಖಾಸಗಿ ಬಸ್‍ಗಳ ಚಾಲಕರು ಮತ್ತು ನಿರ್ವಾಹಕರು ನಾವು ಬೆಳಿಗ್ಗೆಯಿಂದಲೇ ನಮ್ಮ ಬಸ್‍ಗಳನ್ನು ತಂದು ನಿಲ್ಲಿಸಿ ಕಾದು ಕುಳಿತಿದ್ದೇವೆ. ನೀವು ಈಗ …

Read More »

‘ನಿನ್ನ ವಿಳಾಸ ಹೇಳು, ಬ್ರಾ ಕಳುಹಿಸುತ್ತೇನೆ’ ಎಂದ ಯುವತಿಗೆ ನಟಿ ಕೊಟ್ಟ ಉತ್ತರವೇನು?

ಸಾಮಾಜಿಕ ಜಾಲತಾಣದಲ್ಲಿ ಬಾಡಿ ಶೇಮಿಂಗ್ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿದೆ. ಇತ್ತೀಚಿಗಷ್ಟೆ ನೆಟ್ಟಿಗನೊಬ್ಬ ಬ್ರಾ (ಒಳ ಉಡುಪು) ಸೈಜ್ ಕೇಳಿದ್ದ ಘಟನೆ ಕುರಿತು ಬಾಲಿವುಡ್ ಕಿರುತೆರೆ ನಟಿ ಸಯಂತನಿಗೆ ಘೋಷ್ ಹೇಳಿಕೊಂಡಿದ್ದರು. ಇದೀಗ, ಕಿರುತೆರೆ ನಟಿ ಅನುಷಾ ದಾಂಡೇಕರ್ ಅವರಿಗೆ ”ನಿನ್ನ ವಿಳಾಸ ಕಳುಹಿಸಿ, ನನ್ನದೊಂದು ಜೊತೆ ಬ್ರಾ (ಒಳ ಉಡುಪು) ಕಳುಹಿಸುತ್ತೇನೆ” ಎಂದು ಕಾಮೆಂಟ್ ಮಾಡಿದ್ದಾರೆ. ಈ ಕಾಮೆಂಟ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅಗಿದೆ.   ಕಿರುತೆರೆ ನಟಿ …

Read More »