Breaking News

Yearly Archives: 2021

ಲಖನ್ ಜಾರಕಿಹೊಳಿ ಪಕ್ಷೇತರ ನಿಂತಿದ್ದು ಬಹಳ ಖುಷಿಯಾಗಿದೆ.: ರಮೇಶ್ ಜಾರಕಿಹೊಳಿ‌

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇ ಒಳ್ಳೆಯದಾಯ್ತು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ‌ ಅಚ್ಚರಿಯ ಹೇಳಿಕೆ ನೀಡಿದರು. ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಾನೇ ನಿಲ್ಲಿಸಿದ್ದೇನೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಲಖನ್ ಜಾರಕಿಹೊಳಿ ಪಕ್ಷೇತರ ನಿಂತಿದ್ದು ಬಹಳ ಖುಷಿಯಾಗಿದೆ. ಲಖನ್ ಜಾರಕಿಹೊಳಿ ನಿಂತಿದ್ದೇ ಒಳ್ಳೆಯದಾಯ್ತು, ಇಲ್ಲವಾದರೆ ಅವಿರೋಧ …

Read More »

ಹೊಸ ರೂಪಾಂತರಿ ಒಮಿಕ್ರೋನ್ ಕೋವಿಡ್ ಆತಂಕ ಹಿನ್ನೆಲೆ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್

ಬೆಳಗಾವಿ: ಹೊಸ ರೂಪಾಂತರಿ ಒಮಿಕ್ರೋನ್ ಕೋವಿಡ್ ಆತಂಕ ಹಿನ್ನೆಲೆ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ವ್ಯಾಕ್ಸಿನ್​​​ ಮತ್ತು ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿಯಿರುವ ಕೋಗನೊಳ್ಳಿ ಚೆಕ್ ಪೋಸ್ಟ್​ನಲ್ಲಿ‌ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೋವಿಡ್ ತಪಾಸಣೆ ನಡೆಸುತ್ತಿದ್ದು, ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಗಡಿಯೊಳಗೆ ಪ್ರವೇಶ ಕಲ್ಪಿಸಲಾಗುತ್ತಿದ್ದು, ಲಸಿಕೆ ಪಡೆಯದಿರುವ ಪ್ರಯಾಣಿಕರನ್ನು ಮರಳಿ ಮಹಾರಾಷ್ಟಕ್ಕೆ …

Read More »

ನಡು ರಸ್ತೆಯಲ್ಲಿಯೇ ಭಾರಿ ವಾಹನಗಳನ್ನು ನಿಲ್ಲಿಸಿ ವಿವಿಧ ವಸ್ತುಗಳ ಲೋಡಿಂಗ್, ಅನ್‍ಲೋಡಿಂಗ್ ಮಾಡುತ್ತಿರುವುದಕ್ಕೆ ಸಾರ್ವಜನಿಕರ ತೀವ್ರ ಆಕ್ರೋಶ

ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿ ನಡು ರಸ್ತೆಯಲ್ಲಿಯೇ ಭಾರಿ ವಾಹನಗಳನ್ನು ನಿಲ್ಲಿಸಿ ವಿವಿಧ ವಸ್ತುಗಳ ಲೋಡಿಂಗ್, ಅನ್‍ಲೋಡಿಂಗ್ ಮಾಡುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಯಡಿಯೂರಪ್ಪ ಮಾರ್ಗದ ರಸ್ತೆ ರಾಷ್ಟ್ರೀಯ ಹೆದ್ದಾರಿ-4ರಿಂದ ಬೆಳಗಾವಿ ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ. ದಿನನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ಇಂತಹ ಸಮಯದಲ್ಲಿಯೇ ಬೇಕಾಬಿಟ್ಟಿಯಾಗಿ ದೊಡ್ಡ ಕ್ಯಾಂಟರ್‍ಗಳನ್ನು ನಡು ರಸ್ತೆಯಲ್ಲಿಯೇ ನಿಲ್ಲಿಸಿ, ಲೋಡ್, ಅನ್‍ಲೋಡ್ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಇಷ್ಟೇಲ್ಲಾ …

Read More »

10 ನಿಮಿಷಗಳ ಅಂತರದಲ್ಲಿ ಸಚಿವ ರಮೇಶ ಜಾರಕಿಹೊಳಿ, ಲಖನ್ ಜಾರಕಿಹೊಳಿ ಒಂದೇ ವೇದಿಕೆ ಮೇಲೆ ಪ್ರಾಚರ!!

  ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ಮತಯಾಚನೆ ಮಾಡಿದರು. ಇನ್ನು ನನಗೇ ಪ್ರಥಮ ಪ್ರಾಶಸ್ಥ್ಯದ ಮತವನ್ನು ಕೊಡಿ ಎಂದು ಮತಯಾಚನೆ ಮಾಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಮತಯಾಚನೆ ಮಾಡಿದರು. ಇನ್ನು ಈ ಮೊದಲು 10 ನಿಮಿಷಗಳ ಮೊದಲು ಅದೇ ವೇದಿಕೆ ಮೇಲೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಪರಿಷತ್ ಬಿಜೆಪಿ …

Read More »

ಸಪ್ನಾ ಬುಕ್ ಸ್ಟಾಲ್ ಇಡೀ ಭಾರತದ ಅತೀ ದೊಡ್ಡ ಪುಸ್ತಕ ಭಂಡಾರ: ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಸಪ್ನ ಬುಕ್ ಹೌಸ್ ವತಿಯಿಂದ 66ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಸಾಹಿತಿಗಳು ರಚಿಸಿರುವ 66 ಕನ್ನಡ ಪುಸ್ತಕಗಳನ್ನು ಸಿಎಂ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿಗಳು ಎಲ್ಲ ವಿಷಯಗಳ ಪುಸ್ತಕ ಒಂದು ಕಡೆ ಸಿಗಬೇಕು ಎಂದರೆ ಸಪ್ನಾ ಬುಕ್ ಹೌಸ್‍ಗೆ ಹೋಗಬೇಕು. ನಾನು ಹಲವಾರು ಬಾರಿ ಇಲ್ಲಿಗೆ ಭೇಟಿ ಕೊಟ್ಟಿದ್ದೇನೆ. ಹಲವಾರು ಗಂಟೆ ಅಲ್ಲಿ ಕಳೆದಿದ್ದೇನೆ. ಒಳಗಡೆ ಹೋದರೆ ಅಲ್ಲಿನ ಜಗತ್ತೇ …

Read More »

ಮೊದಲನೇ ವೋಟ್ ಬಿಜೆಪಿಗೆ ಹಾಕಿ, ಆದರೆ ಎರಡನೇ ವೋಟ್‍ನ್ನು ಕಾಂಗ್ರೆಸ್‍ಗೆ ಹಾಕಬೇಡಿ: ಬಾಲಚಂದ್ರ ಜಾರಕಿಹೊಳಿ

ಮೊದಲನೇ ವೋಟ್ ಬಿಜೆಪಿಗೆ ಹಾಕಿ, ಆದರೆ ಎರಡನೇ ವೋಟ್‍ನ್ನು ಕಾಂಗ್ರೆಸ್‍ಗೆ ಹಾಕಬೇಡಿ ಎನ್ನುತ್ತಲೇ ಪರೋಕ್ಷವಾಗಿ ಪಕ್ಷೇತರ ಅಭ್ಯರ್ಥಿ, ಸಹೋದರ ಲಖನ್ ಜಾರಕಿಹೊಳಿಗೆ ವೋಟ್ ಹಾಕುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರೆ ನೀಡಿದ್ದಾರೆ. ಹೌದು ಬೆಳಗಾವಿ ಎಂಎಲ್‍ಸಿ ಫೈಟ್ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಈ ಸಂಬಂಧ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಮತದಾರರಿಗೆ ಯಾವುದೇ ರೀತಿ ಗೊಂದಲ ಆಗುತ್ತಿಲ್ಲ. ನಾವಂತೂ ಮೊದಲ ವೋಟ್ ಬಿಜೆಪಿಗೆ ಹಾಕಿ, …

Read More »

ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರ ಅಕ್ಕನ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.

ಹಾವೇರಿ: ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರ ಅಕ್ಕನ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಅಕ್ಕ ಹಾಗೂ ತಮ್ಮ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೊದಲು ತಮ್ಮ ಆತ್ಮಹತ್ಯೆಗೆ ಶರಣಾಗಿದ್ದು, ಸುದ್ದಿ ಕೇಳಿ ಮನನೊಂದ ಅಕ್ಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Read More »

ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ದೆಹಲಿ ಮೂಲದ ಯುವತಿ

ಕಲಬುರ್ಗಿ: ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ದೆಹಲಿ ಮೂಲದ ಯುವತಿಯೊಬ್ಬಳು ಸಿಎಂ ಬಸವರಾಜ್ ಬೊಮ್ಮಾಯಿಗೆ ದೂರು ನೀಡಿದ್ದಾಳೆ. ಸಾಮಾಜಿಕ ಜಾಲತಾಣಗಳ ಮೂಲಕ ಯುವತಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದು, ಯುವತಿಯ ಪತ್ರ ವೈರಲ್ ಆಗಿದೆ. ಆದರೆ ಈ ಬಗ್ಗೆ ಯುವತಿ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿಲ್ಲ. ಕಲಬುರ್ಗಿ ಆಯುಕ್ತ ಸ್ನೇಹಲ್ ಹಾಗೂ ಯುವತಿ ನಡುವಿನ ವಾಟ್ಸಪ್ ಚಾಟಿಂಗ್, …

Read More »

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮತ್ತೆ ಕೊರೊನಾ ಸೋಂಕು ಹೆಚ್ಚುತಿದೆ. ಶಾಲಾ-ಕಾಲೇಜುಗಳಲ್ಲಿ ಹಾಗೂ ಧಾರವಾಡ ಎಸ್ ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ವರದಿಯಾಗಿದೆ. ಅಲ್ಲದೇ ಹೊಸ ರೂಪಾಂತರ ವೈರಸ್ ಬಗ್ಗೆಯೂ ಎಚ್ಚರಿಕೆ ವಹಿಸುವ …

Read More »

ಮದ್ಯದ ಅಮಲಿನಲ್ಲಿ ಭಿಕ್ಷುಕಿ ಮೇಲೆ ಅತ್ಯಾಚಾರವೆಸಗಿದ ಕಾಮಾಂದ

ಯಾದಗಿರಿ: ಮದ್ಯದ ಅಮಲಿನಲ್ಲಿ ಭಿಕ್ಷುಕಿ ಮೇಲೆ ಅತ್ಯಾಚಾರವೆಸಗಿದ ಕಾಮಾಂದ ಬಳಿಕ ಪ್ರಶ್ನಿಸಿದರೆ ಭಿಕ್ಷುಕಿ ತನ್ನ ಪತ್ನಿಯಾಗಬೇಕು ಎಂದು ನಾಟಕವಾಡಿದ ಘಟನೆ ಯಾದಗಿರಿಯ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರ ಗ್ರಾಮದ ಕಾಮುಕ ಹನುಮಂತ (40) ಬಂಧಿತ ಆರೋಪಿ. ಭಿಕ್ಷುಕಿಗೆ ಕಂಠಪೂರ್ತಿ ಮದ್ಯ ಕುಡಿಸಿ ಬಳಿಕ ತಾನೂ ಕುಡಿದು ಭಿಕ್ಷುಕಿ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರವೆಸಗಿದ್ದಾನೆ. ಇದನ್ನು ಸ್ಥಳೀಯರು ಪ್ರಶ್ನಿಸಿದಾಗ ಆಕೆ ನನ್ನ ಹೆಂಡತಿಯಾಗಬೇಕು ನಾಟಕ ಮಾಡಿದ್ದಾನೆ. …

Read More »