ಬೆಳಗಾವಿ : ಪ್ರತಿಭಟನೆ ನಡೆಸುತ್ತಿರುವ ರೈತರ ಬಳಿ ಇದುವರೆಗೂ ಪ್ರಧಾನಿ ಮೋದಿ ಭೇಟಿ ನೀಡಿಲ್ಲ, ಸೆಲೆಬ್ರಿಟಿಗಳ ಬರ್ಥ್ ಡೇ ಗೆ ವಿಶ್ ಮಾಡಲು ಸಮಯ ಇದೆ, ಆದರೆ ರೈತರ ಬಳಿ ಬರಲು ಪ್ರಧಾನಿ ಮೋದಿಗೆ ಸಮಯ ಇಲ್ಲ ಎಂದು ‘ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಏಪ್ರಿಲ್ 17 ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಯಳ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಶುರುವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ …
Read More »Yearly Archives: 2021
ಸಿಡಿ ಪ್ರಕರಣ : ಕಾಂಗ್ರೆಸ್ನ ಮಾಜಿ ಶಾಸಕರಿಬ್ಬರಿಗೆ ಎಸ್ಐಟಿ ನೋಟೀಸ್..!
ಬೆಂಗಳೂರು,ಏ.4-ದಿನಕ್ಕೊಂದು ವಿಚಿತ್ರ ತಿರುವು ಪಡೆಯುತ್ತಿರುವ ಸಿ.ಡಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕಾಂಗ್ರೆಸ್ನ ಇಬ್ಬರು ಮಾಜಿ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಎಸ್ಐಟಿ ನಿರ್ಧರಿಸಿದೆ. ಸಿ.ಡಿ ಬಹಿರಂಗವಾದ ಬಳಿಕ ಚಿತ್ರ,ವಿಚಿತ್ರ ತಿರುವುಗಳು ಪಡೆಯುತ್ತಿದ್ದು, ಒಂದಷ್ಟು ದಿನ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರ ಸುತ್ತಲೇ ಆರೋಪ-ಪ್ರತ್ಯಾರೋಪಗಳು ಕೇಳಿ ಬಂದಿದ್ದವು. ಈ ಹೊಸದಾಗಿ ಕಾಂಗ್ರೆಸ್ನ ಇಬ್ಬರು ಮಾಜಿ ಶಾಸಕರ ಹೆಸರುಗಳು ತಳುಕು ಹಾಕಿಕೊಂಡಿವೆ. ಹೀಗಾಗಿ ಸಿ.ಡಿ ಪ್ರಕರಣ ಮತ್ತೊಂದು ರೀತಿಯ ತಿರುವು ಪಡೆಯುತ್ತಿದೆ. …
Read More »ಸ್ವಂತ ಜಮೀನಿಗೂ ಸರ್ಕಾರದಿಂದ ಅನುದಾನ; ಫಾರ್ಮ್ ಹೌಸ್ ಅಭಿವೃದ್ಧಿಗೆ ಕೋಟ್ಯಂತರ ರೂ. ಬಿಡುಗಡೆ; ಬಿಎಸ್ ವೈ ವಿರುದ್ಧ ಶಾಸಕನ ಗಂಭೀರ ಆರೋಪ
ಮೈಸೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪನವರ ಕುಟುಂಬ ರಾಜಕಾರಣ ನಡೆಯುತ್ತಿದೆ. ತಮ್ಮ ಕುಟುಂಬದವರಿಗಾದರೆ ಹಣ ಕೇಳಿದ ತಕ್ಷಣ ಅನುದಾನವನ್ನೇ ಬಿಡುಗಡೆ ಮಾಡುತ್ತಾರೆ. ಆದರೆ ಕ್ಷೇತ್ರದ ಅಭಿವೃದ್ಧಿಗೆ ಕೇಳಿದರೆ ಹಣವೇ ಇಲ್ಲ ಎನ್ನುತ್ತಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಶಾಸಕ ಹೆಚ್.ಪಿ.ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಂತ ಜಮೀನಿನ ಕೆಲಸಕ್ಕೂ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಸಿಎಂ ಬಿ ಎಸ್ ವೈ ತಂಗಿಯ ಪುತ್ರ ಅಶೋಕ್ ಅವರದ್ದು …
Read More »ಸಾಂಬ್ರಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿಸಭೆಯನ್ನು ಏರ್ಪಡಿಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು.
ಸಾಂಬ್ರಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಏರ್ಪಡಿಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು. ಸತೀಶಣ್ಣನವರನ್ನು ಬೆಂಬಲಿಸುವ ಮೂಲಕ ಬೆಳಗಾವಿಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೈಜೊಡಿಸೋಣ, ನಾವೆಲ್ಲರೂ ಒಗ್ಗಟ್ಟಿನ ಮಂತ್ರದೊಂದಿಗೆ ಸತೀಶಣ್ಣನವರನ್ನು ಲೋಕಸಭೆಗೆ ಆಯ್ಕೆ ಮಾಡೋಣ. ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಮುಖಂಡರು, ಶ್ರೀ ಎಮ್. ಬಿ. ಪಾಟೀಲ ಅಣ್ಣ, ಗಣೇಶ ಹುಕ್ಕೇರಿ, ರಾಜು ಸೇಠ್, ಸಿ ಸಿ ಪಾಟೀಲ …
Read More »ಬಿಜೆಪಿ ಸರ್ಕಾರ ಬಂದ ಮೇಲೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಒಂದು ಪೈಸೆ ಕೊಡ್ತಿಲ್ಲ.: ಯತೀಂದ್ರ ಸಿದ್ದರಾಮಯ್ಯ
ಮೈಸೂರು:ಬಿಜೆಪಿ ಸರ್ಕಾರ ಬಂದ ಮೇಲೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಒಂದು ಪೈಸೆ ಕೊಡ್ತಿಲ್ಲ. ಎಷ್ಟೇ ಪತ್ರ ಬರೆದರೂ ಹಣ ಕೊಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕ್ಷೇತ್ರದಲ್ಲಿ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಯತೀಂದ್ರ, ಚುನಾವಣೆ ಸಮಯದಲ್ಲಿ ಕೊಟ್ಟ ಭರವಸೆಗಳನ್ನ ಈಡೇರಿಸಲು ಆಗ್ತಿಲ್ಲ. ರಸ್ತೆ, ಚರಂಡಿ ಕಾಮಗಾರಿಗೇ ಇವರು ಹಣ ಕೊಡುತ್ತಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ರಸ್ತೆಗಳು ನಡೆಯುತ್ತವೆ. ಹೀಗಾಗಿ ನಾನು …
Read More »ಸಪ್ಲಾಯರ್ ಕೆಲಸ ಮಾಡಿಲ್ಲ. ಹೀಗಾಗಿ ಸಪ್ಲೈಯರ್ ಗಳಿಂದ ನಾನು ಏನನ್ನೂ ಕಲಿಯಬೇಕಿಲ್ಲ ಎಂದು ಕಿಡಿ ಕಾರಿದ ಯತ್ನಾಳ
ವಿಜಯಪುರ: ಮಂತ್ರಿಯಾಗಲು, ಎಂಎಲ್ ಸಿ ಆಗಲು ಅಶ್ಲೀಲ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾದುದು ಏನೂ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಮತ್ತೆ ಹರಿ ಹಾಯ್ದಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು. ಮಂತ್ರಿ ಆಗಲು ನಾನು ಯಾರಿಗೂ …
Read More »ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಯೋಧರು ಹುತಾತ್ಮ, 18 ಯೋಧರು ನಾಪತ್ತೆ!
ಛತ್ತೀಸ್ ಗಢ್: ಇಲ್ಲಿನ ಸುಕ್ಮಾ- ಬಿಜಾಪುರ ಗಡಿ ಪ್ರದೇಶದಲ್ಲಿ ಶನಿವಾರ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿಎಂಟು ಮಂದಿ ಯೋಧರು ಹುತಾತ್ಮರಾಗಿದ್ದು, 18 ಮಂದಿ ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಸಿಆರ್ಪಿಎಫ್ ನ ಕೋಬ್ರಾ ಪಡೆ, ವಿಶೇಷ ಕಾರ್ಯಾಚರಣೆ ಪಡೆ, ಜಿಲ್ಲಾ ಮೀಸಲು ಗಾರ್ಡ್ಸ್ನ 2 ಸಾವಿರ ಸಿಬ್ಬಂದಿ ಛತ್ತೀಸ್ಗಡದ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಜಾಗರ್ಗುಂಡಾ ಠಾಣೆ …
Read More »ಮೊದಲು ಯಡಿಯೂರಪ್ಪ ಯತ್ನಾಳ್ ಗೆ ಬೈದು ಬಾಯಿ ಮುಚ್ಚಿಸಲಿ. ನನಗೆ ಬೈಯ್ಯೋದಲ್ಲ: ಸಿದ್ದರಾಮಯ್ಯ
ಬೆಂಗಳೂರು: ಅನ್ನ ಭಾಗ್ಯ ಯೋಜನೆ ವಿಚಾರದ ಬಗ್ಗೆ ಮಾತನಾಡುವಾಗ ಸರ್ಕಾರಿ ದುಡ್ಡು ಯಾರಪ್ಪನ ಮನೆ ದುಡ್ಡಲ್ಲ ಎಂದಿದೆ. ಅದು ಬೈಗುಳವೇ? ಮೊದಲು ಯಡಿಯೂರಪ್ಪ ಯತ್ನಾಳ್ ಗೆ ಬೈದು ಬಾಯಿ ಮುಚ್ಚಿಸಲಿ. ನನಗೆ ಬೈಯ್ಯೋದಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ನಲವತ್ತು ವರ್ಷದ ಅನುಭವವಿದೆ. ಇದು ಯಡಿಯೂರಪ್ಪ ಮನೆ ಹಣ ಅಲ್ಲ, ಸರ್ಕಾರದ ಹಣ ಅಂತ ಹೇಳೋದು ಅಸಂವಿಧಾನಿಕ ಪದವೇ ಎಂದು ಪ್ರಶ್ನಿಸಿದರು. ಜಾರಕಿಹೊಳಿ …
Read More »ಸಿಡಿ ಇಟ್ಟುಕೊಂಡು ಎಂಎಲ್ ಸಿ, ಮಂತ್ರಿ ಆದವರಿಂದ ಕಲಿಯಬೇಕಾದದ್ದೇನಿಲ್ಲ: ಯತ್ನಾಳ್
ವಿಜಯಪುರ: ಮಂತ್ರಿಯಾಗಲು, ಎಂಎಲ್ ಸಿ ಆಗಲು ಅಶ್ಲೀಲ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾದುದು ಏನೂ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಮತ್ತೆ ಹರಿ ಹಾಯ್ದಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು. ಮಂತ್ರಿ ಆಗಲು ನಾನು ಯಾರಿಗೂ …
Read More »2.10 ಲಕ್ಷ ಮೌಲ್ಯದ ಗಾಂಜಾ ವಶ: ಇಬ್ಬರ ಬಂಧನ
ದಾವಣಗೆರೆ: ಇಲ್ಲಿನ ಬಾಡ ಕ್ರಾಸ್ ಬಳಿಯ ಚಿಂದೋಡಿ ಲೀಲಾ ರಂಗಲೋಕದ ಹಿಂಭಾಗದ ರಾಷ್ಟ್ರೀಯ ಹೆದ್ದಾರಿ-4ರ ಸರ್ವೀಸ್ ರಸ್ತೆಯ ಪಕ್ಕದ ಮಣ್ಣಿನ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಇಎನ್ ಠಾಣೆಯ ಪೊಲೀಸರು, 8 ಕೆ.ಜಿ 600 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಛತ್ತೀಸಗಡ ರಾಜ್ಯದ ರಾಯಗಡ ಜಿಲ್ಲೆಯ ಅಂತರಾಮ್ ತಿರ್ಕಿ (21) ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಬಂಡೆಬಸಾಪುರ ಗ್ರಾಮದ ಮಧುರಾಜ್ (40) ಬಂಧಿತರು. ಇವರನ್ನು ನ್ಯಾಯಾಂಗ ಬಂಧನಕ್ಕೆ …
Read More »