Breaking News

Yearly Archives: 2021

ಸವದತ್ತಿ ವಿಧಾನಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅಬ್ಬರದ ಪ್ರಚಾರ

ಸವದತ್ತಿ ವಿಧಾನಸಭಾ ಮತಕ್ಷೇತ್ರದ ಮಬನೂರ, ಬೆನಕಟ್ಟಿ, ಮುನವಳ್ಳಿ ಗ್ರಾಮಗಳಲ್ಲಿ ಇಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ಕೈಗೊಂಡು, ಮತಯಾಚನೆ ಮಾಡಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದರು. ಇದೇ ವೇಳೆ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. “ರಾಜ್ಯ ಹಾಗೂ ಕೇಂದ್ರ ಸರ್ಕಾರದ ದುರಾಡಳಿತದ ವಿರುದ್ಧ ಜನರು ಒಂದಾಗಬೇಕು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿ, ಜನವಿರೋಧಿ ಸರ್ಕಾರಗಳಿಗೆ ತಕ್ಕ ಉತ್ತರ ನೀಡಬೇಕು” ಎಂದು ಮನವಿ …

Read More »

Zoom App ಅಲ್ಲಿ ಸಂವಾದ ಕಾರ್ಯಕ್ರಮ ಏರ್ಪಡಿಸಿದ ಶ್ರೀ ಅಶೋಕ ಚಂದರಗಿ ಅವರು

ಬೆಳಗಾವಿಯ ನಡೆದಾಡುವ ಲೈಬ್ರರಿ ಎಂದೇ ಪ್ರಸಿದ್ಧರಾಗಿರುವ ಶ್ರೀ ಅಶೋಕ ಚಂದರಗಿ ಅವರಿಗೆ ಕನ್ನಡಪರ ಹೋರಾಟಗಳ ಬಗ್ಗೆ ಅಪಾರ ಜ್ಞಾನವಿದ್ದು, ಅದನ್ನಾ ಇಂದಿನ ಯುವಪೀಳಿಗೆಗೆ ಮುಟ್ಟಿಸುವ ಕೆಲಸ ನಾವು ಮಾಡುತ್ತಿದ್ದೇವೆ. ಇಂದಿನ ಯುವಕರು ಕನ್ನಡಪರ ಕೆಲಸಗಳಲ್ಲಿ ಅಪಾರ ಆಸಕ್ತಿ ತೋರತ್ತಿದ್ದು, ಇದರಲ್ಲಿ ಅನೇಕರಿಗೆ ಇತಿಹಾಸದ ಬಗ್ಗೆ ಕೊಂಚ ಮಾಹಿತಿ ಕಡಿಮೆಯಿದೆ. ನಾವು ಇತಿಹಾಸ ತಿಳಿದುಕೊಳ್ಳದೇ ಇತಿಹಾಸವನ್ನು ಸೃಷ್ಟಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಾಳೆ ನಾವು Zoom App ಅಲ್ಲಿ ಒಂದು ಸಂವಾದ …

Read More »

ಮತ್ತೊಮ್ಮೆ ಸಿಆರ್ ಪಿಸಿ 164 ಹೇಳಿಕೆ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ ಯುವತಿಯ ಪೋಷಕರು

ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಮತ್ತೊಮ್ಮೆ ಸಿಆರ್ ಪಿಸಿ 164 ಹೇಳಿಕೆ ದಾಖಲಿಸುತ್ತಾರಾ ಅನ್ನೋ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಇತ್ತ ಯುವತಿಯ ಪೋಷಕರು ಮತ್ತೊಮ್ಮೆ ಮಗಳ ಹೇಳಿಕೆಯನ್ನ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಯುವತಿ ಹೇಳಿಕೆ ದಾಖಲಿಸುವಾಗ ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಜೊತೆಯಲ್ಲಿದ್ರು ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ. ಆರೋಪದ ಬೆನ್ನಲ್ಲೇ 164 ಸ್ಟೇಟ್ ಮೆಂಟ್ ಮಾಡುವಾಗ ನ್ಯಾಯಾಧೀಶರು, ಸಂತ್ರಸ್ತೆ ಮತ್ತು …

Read More »

ಹಳ್ಳಿಯಲ್ಲಿ ಚಂದಾ ಎತ್ತಿ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಹೊಡೆಸಿದ ಶಿಕ್ಷಕರು

ಚಿಕ್ಕಮಗಳೂರು: ಸರ್ಕಾರಿ ಶಾಲೆ ಇಂದೋ, ನಾಳೆಯೋ ಎನ್ನುತ್ತಿದೆ ಹೀಗೆ ಬಿಟ್ಟರೆ ಆಗುವುದಿಲ್ಲ ಎಂದು ಹಳ್ಳಿಗರ ಸಹಕಾರದಲ್ಲಿ ಶಿಕ್ಷಕರು ಗ್ರಾಮಸ್ಥರ ನೆರವಿನಿಂದ ಪ್ರತಿ ಮನೆಯಿಂದ ಚಂದಾ ಎತ್ತಿ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿದ್ದಾರೆ. ತಾಲೂಕಿನ ಗಡಿಗ್ರಾಮ ಸಿರಿಬಡಿಗೆ ಶಾಲೆಯೇ ಶಿಕ್ಷಕರಿಂದ ಮರುಜನ್ಮ ಪಡೆದ ಶಾಲೆ. 1 ರಿಂದ 7ನೇ ತರಗತಿವರೆಗಿನ ಈ ಶಾಲೆಯಲ್ಲಿ ಪ್ರಸ್ತುತ 48 ಮಕ್ಕಳಿದ್ದಾರೆ. ಕೊರೊನಾ ಬಳಿಕ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಸುಮಾರು 20 ಮಕ್ಕಳು ಈಗ …

Read More »

LSD ಡ್ರಗ್ಸ್ ಡೀಲ್ ಮಾಡುತ್ತಿದ್ದ ಇಬ್ಬರು ಪೆಡ್ಲರ್ ಸಿಸಿಬಿ ಬಲೆಗೆ

ಬೆಂಗಳೂರು, ಏಪ್ರಿಲ್ 03: ವಿದೇಶದಿಂದ ಡ್ರಗ್ ತರಿಸಿ ಡೀಲಿಂಗ್ ಮಾಡುತ್ತಿದ್ದ ಇಬ್ಬರು ಡ್ರಗ್ ಡೀಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ಮತ್ತು ಜಯನಗರ ಸುತ್ತಮುತ್ತ ಡ್ರಗ್ ವಹಿವಾಟು ನಡೆಸುತ್ತಿದ್ದ ಇಬ್ಬರು ಆರೋಪಿಗಳು ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಹತ್ತು ಲಕ್ಷ ರೂ. ಮೌಲ್ಯದ ಎಕ್ಸ್ ಟಸಿ ಪಿಲ್ಸ್ ಮತ್ತು ಎಲ್‌ಎಸ್ ಡಿ ಸ್ಟ್ರಿಪ್ಸ್ ವಶಪಡಿಸಿಕೊಂಡಿದ್ದಾರೆ. ಜಯನಗರದ ನಿವಾಸಿ ಜೇಡನ್ ಸೌದ್ ಮತ್ತು ಬನಶಂಕರಿ ನಿವಾಸಿ ನಾಗರಾಜ್ ರಾವ್ ಬಂಧಿತ ಅರೋಪಿಗಳು. …

Read More »

ಎಸ್‌ಐಟಿ ಪ್ರಶ್ನೆಗಳಿಗೆ ತಬ್ಬಿಬ್ಬಾದ ಸಂತ್ರಸ್ತ ಯುವತಿಯಿಂದ ಶಾಕಿಂಗ್ ಉತ್ತರ !

ಬೆಂಗಳೂರು, ಏಪ್ರಿಲ್ 03: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ ಸಂಬಂಧ ಸಂತ್ರಸ್ತ ಯುವತಿಯ ವಿಚಾರಣೆ ತಾರ್ಕಿಕ ಅಂತ್ಯಕ್ಕೆ ಬಂದು ನಿಂತಿದೆ. ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿಯ ಬಿಡುಗಡೆ ವೃತ್ತಾಂತದ ಬಗ್ಗೆ ಸಿಡಿಲೇಡಿಯನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸಿಡಿಲೇಡಿಯೂ ಶಾಕಿಂಗ್ ಉತ್ತರ ನೀಡಿದ್ದಾರೆ. ಕಳೆದ ನಾಲ್ಕು ದಿನ ಎಸ್‌ಐಟಿ ಅಧಿಕಾರಿಗಳ ವಿಚಾರಣೆ ಎದುರಿಸಿರುವ ಸಿಡಿ ಸಂತ್ರಸ್ತ ಯುವತಿಯ ಅಂತಿಮ ವಿಚಾರಣೆ ಇವತ್ತು ಮುಗಿಯಲಿದೆ. ಸೋಮವಾರ ರಮೇಶ್ ಜಾರಕಿಹೊಳಿಯನ್ನು ವಿಚಾರಣೆಗೆ ಒಳಪಡಿಸಲು ಎಸ್‌ಐಟಿ …

Read More »

ಮಂಜುಕವಿದ ವಾತಾವರಣ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಮಂಗಳೂರಿಗೆ

ಹುಬ್ಬಳ್ಳಿ, ಏಪ್ರಿಲ್ 3: ದಟ್ಟವಾದ ಮಂಜು ಹಾಗೂ ಮೋಡಕವಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ವಿಮಾನ, ಮಂಗಳೂರು ಕಡೆಗೆ ಹಾರಾಟ ನಡೆಸಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.   ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಇಂಡಿಗೋ ವಿಮಾನ ಮಾರ್ಗ ಬದಲಿಸಿಕೊಂಡು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಗೆ ಪ್ರಯಾಣ ಬೆಳೆಸಿತು. ಶನಿವಾರ ಬೆಳಗ್ಗೆ ಸರಿಯಾಗಿ 7.20ಕ್ಕೆ ಆಗಮಿಸಿದ ಇಂಡಿಗೋ ವಿಮಾನ, ಹುಬ್ಬಳ್ಳಿ ನಗರ ಸುತ್ತಮುತ್ತ ದಟ್ಟ ಮಂಜು …

Read More »

ಡಿ.ಕೆ.ಶಿವಕುಮಾರ್ ಕೇಳಿ ಭಾರತೀಯ ಜನತಾ ಪಕ್ಷ ಆಡಳಿತ ಮಾಡಲ್ಲ: ಗೋವಿಂದ ಕಾರಜೋಳ

ಬೆಳಗಾವಿ: ಡಿ.ಕೆ.ಶಿವಕುಮಾರ್ ಕೇಳಿ ಭಾರತೀಯ ಜನತಾ ಪಕ್ಷ ಆಡಳಿತ ಮಾಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರರ್​ಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಇಂದು ಡಿಸಿಎಂ ಗೋವಿಂದ ಕಾರಜೋಳ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಬಿಜೆಪಿ ಪದಾಧಿಕಾರಿಗಳ ಹಾಗೂ ಪ್ರಮುಖರ ಸಭೆ ನಡೆಯುತ್ತಿದ್ದು, ಸಭೆಗೂ ಮುನ್ನ ಮಾತನಾಡಿದರು. ಸಿಎಂ ಬಿಎಸ್​ವೈಗೆ ತಮ್ಮ ಆಡಳಿತ ಸರಿ ಅನಿಸಿದ್ರೆ ಈಶ್ವರಪ್ಪರನ್ನು ಡಿಸ್ಮಿಸ್ ಮಾಡಲಿ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ …

Read More »

ಸನ್ಮಾನ್ಯ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತಯಾಚನೆಯ ಕಾರ್ಯಕ್ರಮ ಉಚಗಾಂವ ಪ್ರದೇಶದಲ್ಲಿ ಜರುಗಿತು.

  ಇವತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಪ್ರದೇಶದಲ್ಲಿ ಪಕ್ಷದ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತಯಾಚನೆಯ ಕಾರ್ಯಕ್ರಮ ಜರುಗಿತು. ಸತೀಶಣ್ಣಾ ಜಾರಕಿಹೊಳಿಯವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದು, ಕಳೆದ 30 ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳು, ಸಾಮಾಜಿಕ ಚಟುವಟಿಕೆಗಳು ಸೇರಿದಂತೆ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನಾಯಕರಾಗಿದ್ದಾರೆ. ಹೀಗಾಗಿ, ಎಪ್ರಿಲ್ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಸತೀಶಣ್ಣಾ ಅವರನ್ನು ಗೆಲ್ಲಿಸುವ …

Read More »

ಕೊರೋನಾ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ : ಸಚಿವ ಸುಧಾಕರ್

ಬೆಂಗಳೂರು, ಏ.3- ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳನ್ನು ತಡೆಗಟ್ಟಬೇಕಾದ ಅಗತ್ಯವಿರುವ ಕಾರಣ ಸರ್ಕಾರದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಸಲಹಾ ಸಮಿತಿಯವರ ಶಿಫಾರಸಿನ ಮೇಲೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ಮಾಡಿ ಮಾರ್ಗಸೂಚಿಯನ್ನು ಜಾರಿ ಮಾಡಲಾಗಿದೆ. ಇದು ಏಕಾಏಕಿ ತೆಗೆದುಕೊಂಡ ನಿರ್ಧಾರವಲ್ಲ ಎಂದು ಹೇಳಿದರು. ವೈಜ್ಞಾನಿಕ ವರದಿ ಆಧಾರದ ಮೇಲೆ ಕ್ರಮ ಕೈಗೊಂಡಿದ್ದೇವೆ. ಏಕಾಏಕಿ ಈ …

Read More »