Breaking News

Yearly Archives: 2021

ಇವರದ್ದು ಅವರ ಬಳಿ, ಅವರದೆಲ್ಲ ಇವರ ಬಳಿ, ಫಲಿತಾಂಶ ಶೂನ್ಯ ಕೇಂದ್ರವೇ ಮುಖ್ಯಮಂತ್ರಿಯನ್ನ ಬದಲಿಸುತ್ತಾರೆ: ಯತ್ನಾಳ್

ವಿಜಯಪುರ: ಸಿಡಿ ಪ್ರಕರಣದಲ್ಲಿ ಇಬ್ಬರು ಪ್ರಬಲ ನಾಯಕರಿದ್ದಾರೆ. ಒಬ್ಬರದ್ದು ಮತ್ತೊಬ್ಬರ ಬಳಿಯಲ್ಲಿದೆ. ಒಬ್ಬರಿಗೊಬ್ಬರು ಬ್ಲ್ಯಾಕ್‍ಮೇಲ್ ಮಾಡಿಕೊಂಡಿದ್ದಾರೆ. ಹಾಗಾಗಿ ಈ ಪ್ರಕರಣದ ಫಲಿತಾಂಶ ಶೂನ್ಯ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ರಾಜಕೀಯ ಪ್ರಭಾವ ಹೆಚ್ಚಿರುವ ಕಾರಣ ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಪೊಲೀಸರ ಕೈಗಳನ್ನ ಕಟ್ಟಿ ಹಾಕಿ ಇದೇ ಪ್ರಶ್ನೆ ಕೇಳಬೇಕೆಂಬ ಒತ್ತಡಗಳಿವೆ. ಸಿಡಿ ಪ್ರಕರಣದಲ್ಲಿ ಓರ್ವ ಕಾಂಗ್ರೆಸ್ ಮತ್ತು ಮತ್ತೋರ್ವ ಬಿಜೆಪಿಗ ಇರೋದು ನಿಜ. ಡಿ.ಕೆ.ಶಿವಕುಮಾರ್ ಹೆಸರು …

Read More »

ಕಾಂಗ್ರೆಸ್ ಮುಖಂಡ, ಸಹಚರರಿಂದ ASP ಮೇಲೆ ಕಾರು ಚಲಾಯಿಸುವುದಕ್ಕೆ ಯತ್ನ.. ಐವರು ಅರೆಸ್ಟ್

ಕಾರವಾರ: ಕಾಂಗ್ರೆಸ್ ಮುಖಂಡ ಹಾಗೂ ಸಹಚರರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ಮೇಲೆ ಕಾರು ಚಲಾಯಿಸುವುದಕ್ಕೆ ಪ್ರಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹಟ್ಟಿಕೇರಿಯ ಐಆರ್‌ಬಿ ಟೋಲ್ ಬಳಿ ನಡೆದಿದೆ. ಈ ಸಂಬಂಧ ಸದ್ಯ ಐವರನ್ನು ವಶಕ್ಕೆ ಪಡೆಯಲಾಗಿದೆ. ನಿನ್ನೆ ಮಧ್ಯಾಹ್ನ ಟೋಲ್​ನಲ್ಲಿ ಗಲಾಟೆ ನಡೆಯುತ್ತಿತ್ತು. ಇದೇ ವೇಳೆ ಉತ್ತರ ಕನ್ನಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬದ್ರಿನಾಥ್ ಕಾರಿನಲ್ಲಿ ಬಂದಿದ್ದರು. ಈ ವೇಳೆ ASP ಬದ್ರಿನಾಥ್ ಕಾರ್ …

Read More »

ರಮೇಶ್‌ ಪರ ಬ್ಯಾಟಿಂಗ್ ಮಾಡಿದ ಸಿಎಂ ಬಿಎಸ್ವೈ: ಯುವತಿಯ ಆರೋಪ ದುರುದ್ದೇಶ, ರಾಜಕೀಯ ಪ್ರೇರಿತ..!

ಬೆಳಗಾವಿ: ಸಿ.ಡಿ ಪ್ರಕರಣವು ಬೆಳಗಾವಿ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಬಿರೋದಿಲ್ಲ. ಪ್ರಕರಣದ ಯುವತಿ ದುರುದ್ದೇಶ ಮತ್ತು ರಾಜಕೀಯ ಪ್ರೇರಿತವಾಗಿಆರೋಪ ಮಾಡುತ್ತಿದ್ದಾಳೆ ಎಂದು ಮುಖ್ಯಮಂತ್ರಿ ಬಿ.ಎಸ್.​​ ಯಡಿಯೂರಪ್ಪ ಹೇಳಿದ್ದಾರೆ. ಮಂಗಳಾ ಅಂಗಡಿಯವ್ರ ನಾಮಪತ್ರ ಸಲ್ಲಿಕೆಯ ನಂತ್ರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ‘ಸಿ.ಡಿ ಯುವತಿ ಎಸ್‌ಐಟಿ‌ ಬಗ್ಗೆ ಆರೋಪ ಮಾತನಾಡ್ತಿರೋದು ಎಲ್ಲರಿಗೂ ಗೊತ್ತಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿಯವ್ರು ಎಸ್​​ಐಟಿ ಮೂಲಕ ನಿಷ್ಪಕ್ಷಪಾತ ತನಿಖೆ ಮಾಡಿಸಲಾಗ್ತಿದೆ. ತನಿಖೆ ಒಂದು ಹಂತದಲ್ಲಿ …

Read More »

ಅರಬಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ತಂದೆಯ ಪರ ಮಂಗಳವಾರ ಭರ್ಜರಿ ಪ್ರಚಾರ

ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಅರಬಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ತಂದೆಯ ಪರ ಮಂಗಳವಾರ ಭರ್ಜರಿ ಪ್ರಚಾರ ನಡೆಸಲಾಯಿತು. ನಲ್ಲಾನಟ್ಟಿ, ಬಳೊಬಾಳ, ಬಸಲಗುದ್ದಿ, ಬಿರನಗಡ್ಡಿ, ಹುಣಶ್ಯಾಳ ಗ್ರಾಮಗಳಲ್ಲಿ ಮತಯಾಚನೆ ಮಾಡಲಾಯಿತು. “ತಂದೆ ಸತೀಶ ಜಾರಕಿಹೊಳಿ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡಿ, ಗೆಲ್ಲಿಸುವಂತೆ ಮನವಿ ಮಾಡಿದೇವು. ಗ್ರಾಮಸ್ಥರು ಸಹ ಮತ ನೀಡಿ, ಗೆಲ್ಲಿಸುವ ಭರವಸೆ ನೀಡಿದರು. ಇದೇ ವೇಳೆ ಯುವ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ನಡೆಸಲಾಯಿತು. ಅಪಾರ …

Read More »

2 ಲಕ್ಷ ಮತಗಳ ಅಂತರದಿಂದ ಮಂಗಳಾ ಅಂಗಡಿ ಗೆಲ್ಲಬೇಕು..ಸಿಎಂ ಬಿಎಸ್‍ವೈ

ಅಂಗಡಿ ಕುಟುಂಬಸ್ಥರು ಸ್ಪರ್ಧೆ ಮಾಡಿದ್ರೆ ನಾನು ನಿಲ್ಲಲ್ಲ ಎಂದು ವಿರೋಧ ಪಕ್ಷದ ಅನೇಕರು ಹೇಳಿದ್ದಾರೆ. ಮಂಗಲಾ ಸುರೇಶ ಅಂಗಡಿ ಅವರನ್ನು ಗೆಲ್ಲಿಸಬೇಕು ಎಂದು ಪ್ರಾರ್ಥಿಸುತ್ತೇನೆ. 2 ಲಕ್ಷ ಮತಗಳ ಅಂತರದಿಂದ ಮಂಗಲಾ ಸುರೇಶ ಅಂಗಡಿ ಗೆಲ್ಲಬೇಕು ಎನ್ನುವುದು ನಮ್ಮ ಬಯಕೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಬೆಳಗಾವಿ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಿದ ಬಳಿಕ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ …

Read More »

‘ಸಿಡಿ ಯುವತಿ’ ‘ಎಸ್‌ಐಟಿ’ ವಶಕ್ಕೆ.?

ಬೆಂಗಳೂರು : 28 ದಿನಗಳ ಬಳಿಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದಂತ ರಾಸಲೀಲೆ ವೀಡಿಯೋದಲ್ಲಿನ ಲೇಡಿ, ಇಂದು ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆ ದಾಖಲಿಸಲು ಗೌಪ್ಯ ಸ್ಥಳದಲ್ಲಿ ಹಾಜರ್ ಆಗಿದ್ದಾರೆ. ಇಂತಹ ಸಿಡಿ ಯುವತಿಯ ಹೇಳಿಕೆ ಪಡೆದ ನಂತ್ರ, ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದಾರೆ. ನ್ಯಾಯಾಧೀಶರ ಮುಂದೆ ಹಾಜರಾಗಿ, ಸಿಡಿ ಸಂತ್ರಸ್ತ ಯುವತಿ ಗೌಪ್ಯ ಸ್ಥಳದಲ್ಲಿ ತನ್ನ ಹೇಳಿಕೆಯನ್ನು ದಾಖಲಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಈಗಾಗಲೇ …

Read More »

ಎಸ್ ಐಟಿ ಯಿಂದ ಸತ್ಯ ಹೊರ ಬರಲು ಸಾಧ್ಯವಿಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು : ಸಿಡಿ ಕೇಸ್ ಬಗ್ಗೆ ಸಿಜೆ ತನಿಖೆಯಾಗಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಎಸ್ ಐಟಿ ಯಿಂದ ಸತ್ಯ ಹೊರ ಬರಲು ಸಾಧ್ಯವಿಲ್ಲ. ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆ ಆಗಲಿ. ಯುವತಿಯೇ ಸಿಜೆಗೆ ಪತ್ರ ಬರೆದಿದ್ದಾಳೆ. ಸಿಜೆ ಏನು ಮಾಡ್ತಾರೋ ನೋಡೋಣ. ಈ ಬಗ್ಗೆ ಕಾನೂನು ಹೋರಾಟಗಳು ನಡೆಯಲಿ. ಆದ್ರೆ ಕಲ್ಲು ಹೊಡೆಯೋದನ್ನು ಗೂಂಡಾಗಿರಿ ಅಂತಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. …

Read More »

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ, ಯಾವ ನಗರದಲ್ಲಿ ಎಷ್ಟು?

ನವದೆಹಲಿ, ಮಾರ್ಚ್ 30: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮಂಗಳವಾರ (ಮಾರ್ಚ್ 30)ದಂದು ಬದಲಾವಣೆಯಾಗಿದೆ. ದೇಶದೆಲ್ಲೆಡೆ ಪೆಟ್ರೋಲ್ ಬೆಲೆ 19 ರಿಂದ 22 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 21 ರಿಂದ 23 ಪೈಸೆ ಪ್ರತಿ ಲೀಟರ್ ಇಳಿಕೆಯಾಗಿದೆ. ಫೆಬ್ರವರಿ 27ರ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿರಲಿಲ್ಲ. ನಂತರ ಸತತ ಎರಡು ದಿನ ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಬೆಲೆ ಇಳಿಕೆ …

Read More »

ಯುವತಿ ಪೋಷಕರಿಂದ ನನ್ನ ವಿರುದ್ಧ ಆರೋಪ ಮಾಡಿಸಲಾಗುತ್ತಿದೆ :ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕಲಬುರಗಿ : ಸಿಡಿ ಪ್ರಕರಣದ ಬಗ್ಗೆ ಏನು ಮಾತಾಡಬೇಕೋ ಅದನ್ನು ವಿಧಾನಸಭೆಯಲ್ಲೇ ಮಾತನಾಡಿದ್ದೇನೆ. ನಾನು ಈಗ ಚುನಾವಣೆ‌ಗೋಸ್ಕರ ಬಂದಿದ್ದೇನೆ. ಅದರ ಬಗ್ಗೆ ಮಾತನಾಡಲ್ಲ ಎಂದು ಕಲಬುರಗಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬಿಜೆಪಿ ಸಂಸ್ಕೃತಿ ಸೇರಿದಂತೆ ಎಲ್ಲರ ಸಂಸ್ಕೃತಿಯನ್ನ ಜನ ಗಮನಿಸುತ್ತಿದ್ದಾರೆ. ಯುವತಿ ಪೋಷಕರಿಂದ ನನ್ನ ವಿರುದ್ಧ ಆರೋಪ ಮಾಡಿಸಲಾಗುತ್ತಿದೆ. ಅವರ ಸರ್ಕಾರ ಅವರ ಅನುಕೂಲಕ್ಕೆ ತಕ್ಕಂತೆ ಹೇಳಿಕೆ‌ ನೀಡಿಸುತ್ತಿರಬಹುದು. ಅವರು ಏನಾದರೂ ಹೇಳಿಕೆ ಕೊಡಲಿ, ನಾನು ತಲೆ ಕೆಡಿಸಿಕೊಳ್ಳಲ್ಲ. …

Read More »

ಸಿದ್ದರಾಮಯ್ಯ ಶೇ.100ರಷ್ಟು ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ: ಸಚಿವ ಈಶ್ವರಪ್ಪ ಭವಿಷ್ಯ

ಹುಬ್ಬಳ್ಳಿ, ಮಾರ್ಚ್ 30: “ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಸ್ಪರ್ಧಿಸುವುದಿಲ್ಲ” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು. ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, “ವಿಪಕ್ಷ ನಾಯಕ ಸಿದ್ದರಾಮಯ್ಯ ಎಲ್ಲ ವಿಷಯಗಳಲ್ಲೂ ದ್ವಂದ್ವ ನಿಲುವು ಪ್ರದರ್ಶಿಸುತ್ತಾರೆ” ಎಂದು ವ್ಯಂಗ್ಯವಾಡಿದರು. ಕಳೆದ ಬಾರಿಯ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಸಿದ್ದರಾಮ್ಯಯ ಹೇಳಿದ್ದರು. ಆದರೆ, ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಿದರು. ಈ …

Read More »