ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಿಡಿ ರಾದ್ದಾಂತ ಪ್ರಕರಣ ಘಳಿಗೆಗೊಂದು ತಿರುವು ತೆಗೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋದಲ್ಲಿ ಇದ್ದಾಳೆ ಎನ್ನಲಾದ ಯುವತಿ ತನ್ನ ಸಹೋದರನೊಂದಿಗೆ ಮಾತನಾಡಿರುವ ಆಡಿಯೋ ಇಂದು ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಯುವತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದ್ದಾಳೆ. ಆಡಿಯೋ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ರಮೇಶ್ ಜಾರಕಿಹೊಳಿ, ನಾಳೆ ಇದಕ್ಕಿಂತ ದೊಡ್ಡ ಬಾಂಬ್ ಇದೆ. ಸಂಜೆ 4-6 ರೊಳಗೆ ಬಿಡುಗಡೆಯಾಗಲಿದೆ …
Read More »Yearly Archives: 2021
‘CD’ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ : ಸತೀಶ್ ಜಾರಕಿಹೊಳಿ
ಏ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿಡಿ ಪ್ರಕರಣ ನಮ್ಮ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಇದೊಂದು ಅವಕಾಶ ನಮಗೆ ಸಿಕ್ಕಿದೆ. ಯಮಕನಮರಡಿ ಕ್ಷೇತ್ರದ ಜನರು ಈಗ ಬೆಂಬಲ ನೀಡಿದ್ದಾರೆ ಎಂದು ಸತೀಶ್ ಹೇಳಿದ್ದಾರೆ,.ಸಿಡಿ ಪ್ರಕರಣ ಪ್ರಸ್ತಾಪದಿಂದ ಲಾಭ ಆಗಲಿದೆ ಎಂದು ಅನಿಸಲ್ಲ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯವನ್ನು ಮುಂದಿಟ್ಟುಕೊಂಡು ಚುನಾವಣೆ …
Read More »ವೈರಲ್ ಆಡಿಯೋ, ಎಫ್ಐಆರ್ಗೆ ಹೆದರಲ್ಲ ಎಂದ ರಮೇಶ್ ಜಾರಕಿಹೊಳಿ
ಬೆಂಗಳೂರು, ಮಾರ್ಚ್ 26: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಪೂರಕವಾಗಿ ಇಂದು ಆಡಿಯೋ ಸಂಭಾಷಣೆಯೊಂದು ಹೊರ ಬಂದಿದೆ. ಸಿಡಿಯಲ್ಲಿರುವ ಯುವತಿ ತಮ್ಮ ವಕೀಲ ಜಗದೀಶ್ ಕುಮಾರ್ ಮೂಲಕ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ಹಾಕಿದ್ದಾರೆ. ಈ ಪ್ರಕರಣದ ಎಲ್ಲಾ ಬೆಳವಣಿಗೆ ಬಗ್ಗೆ ಮೂರು ಬಾರಿ ಮಾಧ್ಯಮಗಳ ಮುಂದೆ ಬಂದ ರಮೇಶ್ ಅವರು ಸಂಜೆ ವೇಳೆಗೆ ಆಡಿಯೋ ಹಾಗೂ …
Read More »ಬಿ.ಎಸ್.ವೈ ಸಂಪುಟದಲ್ಲಿ ಮಂತ್ರಿಯಾಗಲ್ಲ. ಇದು ನನ್ನ ಭೀಷ್ಮ ಪ್ರತಿಜ್ಞೆ: ಯತ್ನಾಳ್..!
ಬಿಎಸ್ ವೈ ನೇತೃತ್ವದ ಸರ್ಕಾರದ ವಿರುದ್ಧ ಭೀಷ್ಮ ಪ್ರತಿಜ್ಞೆ ಮಾಡಿದ ಯತ್ನಾಳ್..! ತುಮಕೂರು: ಸ್ವಪಕ್ಷದ ವಿರುದ್ಧವೇ ಹೇಳಿಕೆಗಳನ್ನ ನೀಡುತ್ತಾ ಸದಾ ಸುದ್ದಿಯಲ್ಲಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಬಿಎಸ್ ವೈ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ಪ್ರತಿಜ್ಞೆ ಒಂದನ್ನ ಮಾಡಿದ್ದಾರೆ. ಹೌದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ನಾನು ಮಂತ್ರಿಯಾಗಲ್ಲ ಎಂದು ಶಪತ ಮಾಡಿದ್ದಾರೆ ಯತ್ನಾಳ್. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ …
Read More »ಸಂತ್ರಸ್ತೆ ಎಸ್ಐಟಿ ಎದುರು ಹಾಜರಾಗಲಿ: ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ತನ್ನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಸಂತ್ರಸ್ತ ಯುವತಿ ವಿಶೇಷ ತನಿಖಾ ತಂಡದ (ಎಸ್ಐಟಿ) ಎದುರು ಹಾಜರಾಗಿ ತನ್ನ ಹೇಳಿಕೆ ದಾಖಲಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದರು. ಶುಕ್ರವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಯುವತಿ ಮರೆಯಾಗಿದ್ದುಕೊಂಡು ವಿಡಿಯೊ ಹೇಳಿಕೆ ಬಿಡುಗಡೆ ಮಾಡುವ ಬದಲಿಗೆ ನೇರವಾಗಿ ಎಸ್ಐಟಿ ಎದುರು ಹಾಜರಾಗಲಿ. ಅಲ್ಲಿ …
Read More »ನಾಳೆ 4-6 ಗಂಟೆವರೆಗೆ ರಮೇಶ್ ಜಾರಕಿಹೊಳಿ ಸಿಡಿಸುವ ಮಹಾ ಬಾಂಬ್ ಮೇಲೆ ಎಲ್ಲರ ಚಿತ್ತ
ಬೆಂಗಳೂರು: ಸಿಡಿ ಲೇಡಿ ಎನ್ನಲಾದ ಯುವತಿ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಗೆ ಒಳ್ಳೆಯದಾಗಲಿ, ಆಡಿಯೋದಲ್ಲಿ ಅವರ ಹೆಸರಿದ್ದ ಮಾತ್ರಕ್ಕೆ ಅವರು ಅಪರಾಧಿಯಲ್ಲ ಎಂದು ಹೇಳಿದ್ದಾರೆ. ಸಿಡಿಯಲ್ಲಿದ್ದ ಯುವತಿ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ನನ್ನ ಹಳೇ ಸ್ನೇಹಿತ. ಅವರಿಗೆ ಒಳ್ಳೆಯದಾಗಲಿ. ಆಡಿಯೋದಲ್ಲಿ ಹೆಸರಿದ್ದ ಮಾತ್ರಕ್ಕೆ ಅವರು ಆರೋಪಿಯಲ್ಲ. ಅವರು ಕೆಪಿಸಿಸಿ ಅಧ್ಯಕ್ಷ …
Read More »ನಾಳೆ 4-6 ಗಂಟೆವರೆಗೆ ರಮೇಶ್ ಜಾರಕಿಹೊಳಿ ಸಿಡಿಸುವ ಮಹಾ ಬಾಂಬ್ ಮೇಲೆ ಎಲ್ಲರ ಚಿತ್ತ
ಬೆಂಗಳೂರು: ಸಿಡಿ ಲೇಡಿ ಎನ್ನಲಾದ ಯುವತಿ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಗೆ ಒಳ್ಳೆಯದಾಗಲಿ, ಆಡಿಯೋದಲ್ಲಿ ಅವರ ಹೆಸರಿದ್ದ ಮಾತ್ರಕ್ಕೆ ಅವರು ಅಪರಾಧಿಯಲ್ಲ ಎಂದು ಹೇಳಿದ್ದಾರೆ. ಸಿಡಿಯಲ್ಲಿದ್ದ ಯುವತಿ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ನನ್ನ ಹಳೇ ಸ್ನೇಹಿತ. ಅವರಿಗೆ ಒಳ್ಳೆಯದಾಗಲಿ. ಆಡಿಯೋದಲ್ಲಿ ಹೆಸರಿದ್ದ ಮಾತ್ರಕ್ಕೆ ಅವರು ಆರೋಪಿಯಲ್ಲ. ಅವರು ಕೆಪಿಸಿಸಿ ಅಧ್ಯಕ್ಷ …
Read More »ಎಲೆಕ್ಟೊರಲ್ ಬಾಂಡ್ಗಳ ವಿರುದ್ಧ ತಡೆಯಾಜ್ಞೆ ಇಲ್ಲ : ಸುಪ್ರೀಂ ಕೋರ್ಟ್
ನವದೆಹಲಿ : ಕಳೆದ ಮೂರು ವರ್ಷಗಳಂತೆ ಈ ಬಾರಿಯೂ ಏಪ್ರಿಲ್ನಲ್ಲಿ ಎಲೆಕ್ಟೊರಲ್ ಬಾಂಡ್ಗಳ ಖರೀದಿಗೆ ಅವಕಾಶ ಲಭಿಸಲಿದೆ. ಏಕೆಂದರೆ ದೇಶದ ಕೆಲವೆಡೆ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬಾಂಡ್ಗಳ ಮಾರಾಟವನ್ನು ತಡೆಹಿಡಿಯಲು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ರಾಜಕೀಯ ಪಕ್ಷಗಳು ಹಣ ಸಂಗ್ರಹಿಸಲು ಅನುಕೂಲವಾಗುವಂತೆ ನರೇಂದ್ರ ಮೋದಿ ಸರ್ಕಾರವು ಜನವರಿ 2018 ರಲ್ಲಿ ಎಲೆಕ್ಟೊರಲ್ ಬಾಂಡ್ ಸ್ಕೀಮ್ಅನ್ನು ಜಾರಿಗೊಳಿಸಿತ್ತು. ವ್ಯಕ್ತಿಗಳು ಅಥವಾ ಕಂಪೆನಿಗಳು ಈ …
Read More »ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್
ಬೆಳಗಾವಿ: ಕೋವಿಡ್-೧೯ ಮತ್ತೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನೆರೆಯ ಮಹಾರಾಷ್ಟ್ರದಿಂದ ಆಗಮಿಸುವ ಎಲ್ಲ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯದಾದ್ಯಂತ ಕೋವಿಡ್ ಹರಡುವಿಕೆ ತಡೆಗಟ್ಟಲು ಅಂತರ್ ರಾಜ್ಯ ಗಡಿಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ನೆರೆಯ ರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ತಪಾಸಣಾ ವರದಿಯನ್ನು ನೀಡಬೇಕು ಎಂದು …
Read More »ಹೊಳಿ ದಿನವೇ ನಾಮಪತ್ರ, ಜನಸಾಮಾನ್ಯರ ಸಮಸ್ಯೆಗಳೇ ಚುನಾವಣೆ ಅಜೆಂಡಾ: ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ
ನನ್ನ ಮೇಲೆ ನಂಬಿಕೆ ಇರಿಸಿ ಎಐಸಿಸಿ ವರಿಷ್ಠರು ಲೋಕಸಭೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದ್ದಾರೆ. ಸೋಮವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ ಸೇರಿದಂತೆ ನಮ್ಮ ರಾಜ್ಯದ ನಾಯಕರು ಈ ವೇಳೆ ಹಾಜರಿರಲಿದ್ದಾರೆ. ಸಿಡಿ ಕೇಸಗೂ ನಮಗೂ ಸಂಬಂಧವಿಲ್ಲ, ನಮ್ಮ ಗೆಲುವಿಗೆ ಯಾವ ಅಡೆತಡೆಗಳೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಮಾಜಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾಜಿ ಸಚಿವ …
Read More »
Laxmi News 24×7