ಮೈಸೂರು: ಕೋವಿಡ್ ವಾರಿಯರ್ ಗಳ ತ್ಯಾಗಮತ್ತು ಪ್ರಯತ್ನಗಳನ್ನು ಪ್ರಶಸ್ತಿ ನೀಡುವುದು, ಕಲಾಕೃತಿ ರಚನೆ ಸೇರಿ ಅನೇಕ ವಿಧದಲ್ಲಿ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು ಗುರುತಿಸಿವೆ. ಆದರೆ ಮೈಸೂರಿನ ಈ 33 ವರ್ಷದ ವ್ಯಕ್ತಿ ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿರುವ ಕೋವಿಡ್ ವಾರಿಯರ್ ಗಳಿಗೆ ಅದ್ಭುತ ಗೌರವ ಸಲ್ಲಿಸಲು ನಿರ್ಧರಿಸಿದ್ದು ‘ವಾಕ್ ಫಾರ್ ಹ್ಯುಮಾನಿಟಿ’ ಎಂಬ ನೂತನ ಪ್ರಯತ್ನ ಪ್ರಾರಂಬಿಸಿದ್ದಾರೆ. ಮೈಸೂರಿನವರಾದ ಭರತ್ ಪಿ ಎನ್, ಕೋವಿಡ್ ಮುಂಚೂಣಿ ವಾರಿಯರ್ ಗಳ ಶ್ರಮ …
Read More »Yearly Archives: 2021
ಆರು ಮಂದಿ ಸಚಿವರು ನ್ಯಾಯಾಲಯಕ್ಕೆ ಹೋಗಲು ಸಲಹೆ ಕೊಟ್ಟವರು ಅವಿವೇಕಿಗಳು: ರಮೇಶ್ ಕುಮಾರ್
ಬೆಂಗಳೂರು: ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಸಚಿವರು ನ್ಯಾಯಾಲಯಕ್ಕೆ ಹೋಗಲು ಸಲಹೆ ಕೊಟ್ಟವರು ಅವಿವೇಕಿಗಳು ಎಂದು ರಮೇಶ್ ಕುಮಾರ್ ಪರೋಕ್ಷವಾಗಿ ಸಚಿವ ಸುಧಾಕರ್ ಗೆ ಟಾಂಗ್ ನೀಡಿದರು. ಸಿಡಿ ಚರ್ಚೆ ವೇಳೆ ಮಾತನಾಡಿದ ಅವರು, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹೋಗಲು ಸಲಹೆ ಕೊಟ್ಟವರು ಅವಿವೇಕಿಗಳು ಅಥವಾ ಹಿತೈಷಿಗಳು ಎಂದು ನಟಿಸಿ ನಿಮ್ಮನ್ನು ಮುಗಿಸಲು ಮಾಡಿದ ಸಂಚು ಎಂದು ಆರೋಪಿಸಿದರು. ಕೋರ್ಟ್ ಗೆ ಹೋಗಿದ್ದನ್ನು ಸಮಾಜ ಏನು ತಿಳಿದುಕೊಳ್ಳುತ್ತದೆ, …
Read More »ಕೊನೆಗೂ SITಯಿಂದ ಸಿಡಿ ಲೇಡಿ ಸಂಪರ್ಕ : 5ನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್
ಬೆಂಗಳೂರು : ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದಂತ ಸಿಡಿ ಪ್ರಕರಣನ ಸಿಡಿ ಲೇಡಿ ಪತ್ತೆಗೆ ಎಸ್ಐಟಿ ತಂಡ ಹರಸಾಹಸ ನಡೆಸುತ್ತಿತ್ತು. ಇದರ ಬೆನ್ನಲ್ಲೇ, ಪೋಷಕರ ಮೂಲಕ, ಸಿಡಿ ಲೇಡಿಯನ್ನು ಎಸ್ಐಟಿ ತಂಡ ಸಂಪರ್ಕಿಸಿದೆ. 5 ಬಾರಿ ಸಿಡಿ ಲೇಡಿ ತಮ್ಮನೊಂದಿಗೆ ಮಾತನಾಡಿರುವಂತ ಮಾಹಿತಿಯನ್ನು ವಿಚಾರಣೆಯ ವೇಳೆ ಎಸ್ಐಟಿ ಅಧಿಕಾರಿಗಳ ಮುಂದೆ ಪೋಷಕರು ಬಿಚ್ಚಿಟ್ಟಿದ್ದಾರೆ. ಹೀಗಾಗಿ ಐದನೇ ಬಾರಿ, ಸಿಡಿ ಲೇಡಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ತಂಡ, ನೋಟಿಸ್ ನೀಡಿದೆ. ಈಗಾಗಲೇ …
Read More »ಕಣ್ಣು ಕಾಣದ ವ್ಯಕ್ತಿಯ ಪಾತ್ರದ ಮೂಲಕ ಮನರಂಜಿಸುವ ಪ್ರಯತ್ನ: ‘ಗೋಲ್ಡನ್ ಸ್ಟಾರ್’ ಗಣೇಶ್
ಚೆಲ್ಲಾಟ’ ಸಿನಿಮಾದಿಂದ ನಾಯಕನಾದ ‘ಗೋಲ್ಡನ್ ಸ್ಟಾರ್’ ಗಣೇಶ್ ಅವರು ಈವರೆಗೂ ಹಲವಾರು ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಅನೇಕ ಏಳು-ಬೀಳುಗಳನ್ನು ಅವರು ಕಂಡಿದ್ದಾರೆ. ನಾನಾ ವೇಷದಲ್ಲಿ ತಮ್ಮ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈಗ ಮತ್ತೊಂದು ಗೆಟಪ್ನಲ್ಲಿ ಜನರ ಮುಂದೆ ಬರಲು ಸಜ್ಜಾಗುತ್ತಿದ್ದಾರೆ. ವಿಶೇಷ ಏನೆಂದರೆ, ಈ ಬಾರಿ ಕಣ್ಣು ಕಾಣದ ವ್ಯಕ್ತಿಯ ಪಾತ್ರದ ಮೂಲಕ ಮನರಂಜಿಸುವ ಪ್ರಯತ್ನ ಅವರದ್ದು. ಸಿಂಪಲ್ ಸುನಿ ಮತ್ತು ಗಣೇಶ್ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ‘ಸಖತ್’ …
Read More »ಯಾವ ಪುರುಷಾರ್ಥಕ್ಕೆ ಸರ್ಕಾರ ಬೀಳಿಸಿದ್ವೋ ಅನ್ನಿಸ್ತಿದೆ, ಈ ಅಡ್ಜಸ್ಟ್ಮೆಂಟ್ ಸರ್ಕಾರದಲ್ಲಿ ಹೆಚ್ಡಿಕೆ, ಸಿದ್ದು ಮೋಸದ ಪಾಲಿದೆ: ಹೆಚ್.ವಿಶ್ವನಾಥ್
ಮೈಸೂರು: ರಾಜ್ಯದಲ್ಲಿರೋದು ಬಿಜೆಪಿ ಸರ್ಕಾರ ಅಲ್ಲ. ಅದು ನ್ಯಾಷನಲ್ ಸರ್ಕಾರ. ಸಿದ್ದರಾಮಯ್ಯರನ್ನ ಕುಮಾರಸ್ವಾಮಿ ರಕ್ಷಣೆ ಮಾಡ್ತಾರೆ, ಕುಮಾರಸ್ವಾಮಿರವನ್ನ ಸಿದ್ದರಾಮಯ್ಯ ರಕ್ಷಣೆ ಮಾಡ್ತಾರೆ, ಇಬ್ಬರೂ ಸೇರಿ ಯಡಿಯೂರಪ್ಪರನ್ನ ರಕ್ಷಿಸುತ್ತಿದ್ದಾರೆ. ಇದು ಒಬ್ಬೊರಿಗೊಬ್ಬರು ಅಡ್ಜಸ್ಟ್ಮೆಂಟ್ ರಾಜಕಾರಣ. ಇದರಲ್ಲಿ ಯಡಿಯೂರಪ್ಪ ನ್ಯಾಷನಲ್ ಗೌರ್ನ್ಮೆಂಟ್ ಚೀಫ್ ಮಿನಿಸ್ಟರ್. ಅವರು ಬುದ್ದಿ ಚಾತುರ್ಯದಿಂದ ಎಲ್ಲರನ್ನು ಅಡ್ಜಸ್ಟ್ ಮಾಡಿಕೊಂಡಿದ್ದಾರೆ. ಅವರವರ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಈ ರೀತಿ ಅಡ್ಜಸ್ಟ್ಮೆಂಟ್ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಎಂಎಲ್ಸಿ, ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ತಮ್ಮ …
Read More »ಇವರು ಸದನದಲ್ಲಿ ಮಾತಾಡೋಕೆ ನಿಂತರೆ ಸಿಎಂ ಯಡಿಯೂರಪ್ಪ ಕೂಡ ಸುಮ್ಮನಾಗ್ತಾರೆ -ಶಾಸಕರನ್ನು ಕೊಂಡಾಡಿದ ಶ್ರೀರಾಮುಲು
ಹಾಸನ: ರಾಜಕೀಯದಲ್ಲಿ ಆ ಜಾತಿ ಈ ಜಾತಿ ಎಂದು ಹೇಳುತ್ತೇವೆ. ಆದ್ರೆ ಮಕ್ಕಳಲ್ಲಿ ಸರ್ವಧರ್ಮತ್ವವನ್ನ ಶಿಕ್ಷಕರು ಬೆಳೆಸುತ್ತಾರೆ ಎಂದು ರಾಮನಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆ ಉದ್ಘಾಟನೆ ವೇಳೆ ಸಚಿವ ಶ್ರೀರಾಮುಲು ಮಾತನಾಡಿದರು. ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಮನಹಳ್ಳಿಯಲ್ಲಿ ಸಚಿವ ಶ್ರೀರಾಮುಲು ವಸತಿ ಶಾಲೆ ಉದ್ಘಾಟನೆ ಮಾಡಿದರು. ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಸದನದಲ್ಲಿ ಮಾತನಾಡುತ್ತ ನಿಂತರೆ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಸುಮ್ಮನಾಗ್ತಾರೆ ಎಂದು ಶ್ರೀರಾಮುಲು ಹೇಳಿದರು. ರೈತರ ವಿಚಾರ, ನೀರಾವರಿ …
Read More »ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ
ಕೊಪ್ಪಳ: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರಿನ ಚಾಲಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿದ್ದಾರೆ. ಚಾಲಕ ಅವಾಚ್ಯ ಶಬ್ದ ಉಪಯೋಗಿಸಿದ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ಮಹಿಳೆ ಸುಜಾತಾ ಗೋರ್ಲೆಕೊಪ್ಪ ಕೊಪ್ಪಳದ ಕುಕನೂರು ಪಟ್ಟಣ ನಿವಾಸಿ. ಕಾರು ಚಾಲಕ ವಿಜಯ್ ನನ್ನನ್ನು ನಿಂದಿಸಿದ್ದಾನೆಂದು ಆರೋಪಿಸಿ, ಕೊಪ್ಪಳ ಜಿಲ್ಲಾಡಳಿತದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲೇ ಚಪ್ಪಲಿಯಿಂದ ಹೊಡೆದಿದ್ದಾರೆ. ಈ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Read More »ಪಕ್ಷಕ್ಕೆ ಮುಜುಗರ; ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಕಮಾಂಡ್ಗೆ ಲಿಖಿತ ದೂರು ನೀಡಲು ಬಿಜೆಪಿ ಶಾಸಕರ ನಿರ್ಧಾರ
ಬೆಂಗಳೂರು: ಮುಖ್ಯಮಂತ್ರಿ ಅಧಿಕೃತ ನಿವಾಸದಲ್ಲಿ ಬಿ.ಎಸ್. ಯಡಿಯೂರಪ್ಪ ಜೊತೆ 40 ಶಾಸಕರು ಇಂದು (ಮಾರ್ಚ್ 22) ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ 6-7 ಸಚಿವರ ಕಾರ್ಯವೈಖರಿ ಬಗ್ಗೆ ದೂರು ನೀಡಿದ್ದಾರೆ. ಸಚಿವರು, ಅಧಿಕಾರಿಗಳನ್ನೊಳಗೊಂಡಂತೆ ಶಾಸಕರ ಜತೆ ಮಾತುಕತೆಯಲ್ಲಿ ಮಾರ್ಚ್ 25ರಂದು ಮತ್ತೊಮ್ಮೆ ಸಭೆ ನಡೆಸುವುದಾಗಿ ಭರವಸೆ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಜೊತೆ ನಡೆದ ಸಭೆಯಲ್ಲಿ ಮುಖ್ಯವಾಗಿ, ಪಕ್ಷಕ್ಕೆ ಮುಜುಗರ ತರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ …
Read More »ಬೆಳಗಾವಿ ಜಿಲ್ಲಾ ಉಸ್ತುವಾರಿಗೆ ಲಕ್ಷ್ಮಣ್ ಸವದಿ- ಉಮೇಶ್ ಕತ್ತಿ ಪೈಪೋಟಿ
ಬೆಳಗಾವಿ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಟ್ಟಕ್ಕಾಗಿ ಜಟಾಪಟಿ ಶುರುವಾಗಿದೆ. ಬೆಳಗಾವಿಯ ಇಬ್ಬರು ಸಚಿವರಿಂದ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ದೊಡ್ಡ ಮಟ್ಟದಲ್ಲಿ ಲಾಬಿ ನಡೆದಿದ್ದು, ಬೆಳಗಾವಿ ಜಿಲ್ಲೆಯನ್ನು ತಮ್ಮ ಕಂಟ್ರೋಲ್ಗೆ ತೆಗೆದುಕೊಳ್ಳಲು ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಉಮೇಶ್ ಕತ್ತಿಯಿಂದ ದೆಹಲಿ ಮಟ್ಟದಲ್ಲೂ ಲಾಬಿ ನಡೆದಿದೆ. ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ …
Read More »15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳ ನೋಂದಣಿ ನವೀಕರಣವು ಏಪ್ರಿಲ್ 1ರ ಬಳಿಕ ಸಾಧ್ಯವಾಗುವುದಿಲ್ಲ…?
ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೀಡಿರುವ ಪ್ರಸ್ತಾವನೆಯು ಅಂತಿಮಗೊಂಡರೆ, 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳ ನೋಂದಣಿ ನವೀಕರಣವು ಏಪ್ರಿಲ್ 1ರ ಬಳಿಕ ಸಾಧ್ಯವಾಗುವುದಿಲ್ಲ. ಸರ್ಕಾರದ ಎಲ್ಲಾ ವಾಹನಗಳಿಗೆ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರೋದ್ಯಮಗಳು, ಮಹಾನಗರ ಪಾಲಿಕೆ ಮತ್ತು ಸ್ವಾಯತ್ತ ಸಂಸ್ಥೆಗಳ ಎಲ್ಲಾ ವಾಹನಗಳಿಗೂ ಇದು ಅನ್ವಯವಾಗಲಿದೆ. ಈ ಕುರಿತು ಸಚಿವಾಲಯವು ಶನಿವಾರ ಟ್ವೀಟ್ ಮಾಡಿದೆ. ಕರಡು ನಿಯಮಗಳ ಕುರಿತು ಪ್ರತಿಕ್ರಿಯೆ, ಸಲಹೆ, …
Read More »