ವಿಜಯಪುರ (ಮಾರ್ಚ್ 21)- ರಾಜ್ಯದಲ್ಲಿ ನಡೆದಿರುವ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.ವಿಜಯಪುರದಲ್ಲಿ ಮಾತನಾಡಿದ ಅವರು, “ಸಿಎಂ ಗೆ ಜಲ ಸಂಪನ್ಮೂಲ, ಹಣಕಾಸು, ಇಂಧನ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ತಮ್ಮಲ್ಲಿಯೇ ಉಳಿಯಬೇಕಾಗಿದೆ. ಮಾರ್ಚ್ ಕೊನೆಯಲ್ಲಿ ಈ ಇಲಾಖೆಗಳಿಗೆ ಸಾವಿರಾರು ಕೋಟಿ ರೂಪಾಯಿ ಹಣ ಬಿಡುಗಡೆಯಾಗುತ್ತದೆ. ಆ ಹಣ ಹೇಗೆ ತೆಗೆದುಕೊಳ್ಳಬೇಕು? ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಇದೇ …
Read More »Yearly Archives: 2021
ಇನ್ನೂ 19 ಸಿ.ಡಿ ಇವೆಯಂತೆ. ಎಲ್ಲವೂ ಹಿಡಿತದಲ್ಲಿ ಇರಲಿ. :ಸಿದ್ದರಾಮಯ್ಯ
ಬೆಂಗಳೂರು,ಮಾ.21- ಇನ್ನೂ 19 ಸಿ.ಡಿ ಇವೆಯಂತೆ. ಎಲ್ಲವೂ ಹಿಡಿತದಲ್ಲಿ ಇರಲಿ. ನಾಲಿಗೆ ಕೂಡ ಎಂದು ಹೇಳುವ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ಕಟೀಲ್ ಅವರಿಗೆ ಬಿಸಿ ಮುಟ್ಟಿಸಿದ್ದಾರೆ. ಕಾಂಗ್ರೆಸ್ಗೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಅವರಿಂದ 90 ಜೊತೆ ಬಟ್ಟೆ ಖರೀದಿಯಾಗಿದೆ ಎಂದು ನಳೀನ್ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು, ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಕರ್ನಾಟಕದ ಬಿಜೆಪಿ …
Read More »ಮೇ.2ರ ನಂತ್ರ ಯಾವುದೇ ಕ್ಷಣದಲ್ಲಿ ‘ಸಿಎಂ ಬದಲಾವಣೆ, ಉ.ಕರ್ನಾಟಕ ವ್ಯಕ್ತಿ ಮುಂದಿನ ಸಿಎಂ : ಯತ್ನಾಳ್
ವಿಜಯಪುರ : ಇದೀಗ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಕಾವಿದೆ. ಇಂತಹ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿಯುತ್ತಲೇ ಮೇ.2ರ ನಂತ್ರ ಯಾವುದೇ ಕ್ಷಣದಲ್ಲಿ ಆದ್ರು.. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ‘ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಉತ್ತರ ಕರ್ನಾಟಕ ಭಾಗದವರಿಗೆ ಮುಖ್ಯಮಂತ್ರಿ ಅವಕಾಶ ಇದೆ ಎಂದು ಮಾತ್ರವೇ ಗೊತ್ತಿದೆ. ಆದ್ರೇ ಅದರಲ್ಲಿ ನನ್ನ ಹೆಸರು ಇರುವ ಬಗ್ಗೆ ಖಚಿತ …
Read More »ಇನ್ನೂ 400 ಸಿಡಿಗಳಿವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್
ವಿಜಯಪುರ: ರಾಜ್ಯದಲ್ಲಿ ಸಿಡಿ ತಯಾರಿಸುವ ಎರಡು ಫ್ಯಾಕ್ಟರಿಗಳಿವೆ. ಒಂದು ಬಿಜೆಪಿಯಲ್ಲಿದೆ. ಇನ್ನೊಂದು ಕಾಂಗ್ರೆಸ್ ನಲ್ಲಿದೆ. ರಮೇಶ್ ಜಾರಕಿಹೊಳಿ ಸಿಡಿ ರೀತಿಯೇ ಇನ್ನೂ 400 ಸಿಡಿಗಳಿವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಸಿಡಿ ತಯಾರಿಸುವ ದೊಡ್ಡ ಗ್ಯಾಂಗ್ ಇದೆ. ಗ್ಯಾಂಗ್ ಕಟ್ಟಿಕೊಂಡು ಮೊದಲು ಶಾಸಕರು, ಸಚಿವರ ಜೊತೆ ಸಲುಗೆ ಬೆಳಸಿಕೊಳ್ಳುತ್ತಾರೆ. ಸಲುಗೆ ಬೆಳೆಸಿಕೊಂಡು ಸಿಡಿ ತಯರೈಸಿ ಬಳಿಕ ಬ್ಲ್ಯಾಕ್ ಮೇಲ್ …
Read More »ಕಪಿಲೇಶ್ವರ ಮಂದಿರದ ಬಳಿ ಆಟವಾಡಲೆಂದು ಹೋದ ಬಾಲಕ; ಕಲ್ಯಾಣಿಯಲ್ಲಿ ಮುಳುಗಿ ಸಾವು
ಬೆಳಗಾವಿ: ಆಟವಾಡುತ್ತಿದ್ದ ಬಾಲಕ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಕಪಿಲೇಶ್ವರ ಮಂದಿರದ ಬಳಿ ನಡೆದಿದೆ. ಮೃತ ಬಾಲಕನನ್ನು 7 ವರ್ಷದ ಸ್ವರಾಜ್ ಎಂದು ಗುರುತಿಸಲಾಗಿದೆ. ಶನಿವಾರ ಸ್ನೇಹಿತರ ಜೊತೆ ಕಪಿಲೇಶ್ವರ ಮಂದಿರಕ್ಕೆ ತೆರಳಿದ್ದ ಬಾಲಕ ಮರಳಿ ಮನೆಗೆ ವಾಪಸ್ ಆಗಿಲ್ಲ. ಇದರಿಂದ ಗಾಬರಿಯಾದ ಪೋಷಕರು ಖಡೇಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಪಿಲೇಶ್ವರ ಮಂದಿರದ ಬಳಿ ಬಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಆದರೂ ಬಾಲಕನ ಸುಳಿವಿಲ್ಲ. …
Read More »ವಿಜಯಪುರದ ‘BSNL’ ಕಚೇರಿ ಮೇಲೆ ‘CBI’ ಅಧಿಕಾರಿಗಳ ದಾಳಿ ; ಮಹತ್ವದ ದಾಖಲೆಗಳು ವಶಕ್ಕೆ
ವಿಜಯಪುರ : ನಗರದ ಬಿಎಸ್ಎನ್ಎಲ್ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಬಸವೇಶ್ವರ ವೃತ್ತದ ಬಳಿಯಿರುವ ಬಿ ಎಸ್ ಎನ್ ಎಲ್ ಕಚೇರಿ ಮೇಲೆ ದಾಳಿ ನಡೆಸಿದೆ. ಫೈಬರ್ ಕೇಬಲ್ ಅಳವಡಿಕೆ ವಿಚಾರದಲ್ಲಿ ಅಕ್ರಮ ಎಸಗಿರುವ ಆರೋಪದ ಮೇರೆಗೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕೇಂದ್ರದ ಡಿಜಿಟಲ್ ಇಂಡಿಯಾ ಯೋಜನೆಯಡಿ ಫೈಬರ್ ಕೇಬಲ್ ಗಳನ್ನು ಅಳವಡಿಕೆ ಮಾಡಲಾಗಿತ್ತು, ಗ್ರಾ.ಪಂ ಗೆ ಫೈಬರ್ …
Read More »ಬಿಎಸ್ಎನ್ಎಲ್ ಕಂಬವನ್ನೂ ಸೇರಿಸಿ ಕಟ್ಟಡ ನಿರ್ಮಾಣ!
ಬೆಂಗಳೂರು: ರಸ್ತೆ ಬದಿ ಇದ್ದ ಬಿಎಸ್ಎನ್ಎಲ್ ಕಂಬವನ್ನೇ ಸೇರಿಸಿಕೊಂಡು ಕಟ್ಟಡವೊಂದನ್ನು ಕೆ.ಜಿ.ಹಳ್ಳಿಯಲ್ಲಿ ಕಟ್ಟಲಾಗಿದೆ. ಸ್ಥಳೀಯರೊಬ್ಬರು ‘ಪ್ರಜಾವಾಣಿ’ಗೆ ಈ ಚಿತ್ರ ಕಳುಹಿಸಿದ್ದಾರೆ. ಅದರ ಪ್ರಕಾರ, ಗಾಂಧಿ ರಸ್ತೆಯಲ್ಲಿ ಬಿಎಸ್ಎನ್ಎಲ್ ಕೇಬಲ್ಗಳ ಅಳವಡಿಸಿರುವ ಕಂಬ ಇದೆ. ಹೊಸದಾಗಿ ಕಟ್ಟಡ ನಿರ್ಮಿಸಿದವರು ಕಂಬವನ್ನೇ ಕಟ್ಟಡದೊಳಕ್ಕೆ ಸೇರಿಕೊಂಡಿದ್ದಾರೆ. ‘ರಸ್ತೆ ಒತ್ತುವರಿ ಮಾಡಿರುವುದಲ್ಲದೇ ಸರ್ಕಾರ ಹಾಕಿರುವ ಕಂಬವನ್ನೇ ಮನೆಯೊಳಕ್ಕೆ ಸೇರಿಸಿಕೊಂಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ. ಶುಕ್ರವಾರ ಈ ಚಿತ್ರ ತೆಗೆಯಲಾಗಿತ್ತು. ಶನಿವಾರ ಬೆಳಿಗ್ಗೆ …
Read More »ಇಂಥವರನ್ನ ನಂಬಿದ್ರೆ ಲೈಫ್ ಬರ್ಬಾದ್: ಬಂಧಿತ ಮೂವರು ಸಹೋದರರ ಕರಾಳ ಮುಖವಿದು..!
ಬೆಂಗಳೂರು: ನೂರಾರು ಅಮಾಯಕ ಜನರಿಗೆ ಚೀಟಿ ಹೆಸರಲ್ಲಿ ಯಾಮಾರಿಸಿ ಲಕ್ಷ ಲಕ್ಷ ಹಣ ದೋಚಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಶದಲ್ಲಿರುವ ವೆಂಕಟೇಶ ಬಾಬು, ಲೋಕೇಶ್ ಬಾಬು ಮತ್ತು ನಟರಾಜ ಬಾಬು ಎಂಬ ಐನಾತಿ ಸಹೋದರರು ಅಗರಬತ್ತಿ ಕಂಪನಿ, ನಟರಾಜ ಟ್ರೇಡರ್ಸ್, ಬಾಬು ಚಿಟ್ ಫಂಡ್ ಅಂತ ಬೋರ್ಡ್ ಹಾಕಿಕೊಂಡು ಸಾಕಷ್ಟು ವರ್ಷಗಳಿಂದ ಅಮಾಯಕ ಜನರನ್ನು ನಂಬಿಸಿ …
Read More »CD’ ಪ್ರಕರಣ : ಯುವತಿಯ ಪತ್ತೆಗಾಗಿ `SIT’ ತಂಡದಿಂದ ಬೆಳಗಾವಿಯಲ್ಲಿ ತೀವ್ರ ಶೋಧ
ಬೆಳಗಾವಿ : ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಎಸ್ ಐಟಿ ತಂಡ ವಿಡಿಯೋದಲ್ಲಿರುವ ಯುವತಿಗಾಗಿ ತೀವ್ರ ಶೋಧ ನಡೆಸುತ್ತಿದೆ. ಯುವತಿ ಅಪಹರಣ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಶನಿವಾರ ಬೆಳಗಾವಿಗೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಯುವತಿ ಕುಟುಂಬದವರು ವಾಸವಿದ್ದ ಬಾಡಿಗೆ ಮನೆಗೆ ಆಗಮಿಸಿದ್ದ ಎಸ್ ಐಟಿ ಅಧಿಕಾರಿಗಳ ತಂಡ ಮನೆ ಮಾಲೀಕರಿಂದ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಸಿಡಿಯಲ್ಲಿ …
Read More »ಕಲಬುರಗಿ ಜಿಲ್ಲೆಯಲ್ಲಿ ನನ್ನ ಸಿನಿಮಾ ಶೂಟಿಂಗ್ ಮಾಡುತ್ತೇನೆ: ಪುನೀತ್ ರಾಜಕುಮಾರ್
ಕಲಬುರಗಿ: ಹೈದರಾಬಾದ್-ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು ಮರು ನಾಮಕರಣ ಮಾಡಿದ ನಂತರ ಹಾಗೂ ಕೊರೊನಾ ಸೋಂಕಿನ ಬಳಿಕ ಮೊದಲ ಬಾರಿಗೆ ಕಲಬುರಗಿಗೆ ಆಗಮಿಸಿದ್ದು, ಜಿಲ್ಲೆಯಲ್ಲಿ ನನ್ನ ಸಿನಿಮಾವೊಂದರ ಶೂಟಿಂಗ್ ಮಾಡಲಾಗುವುದು ಎಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಘೋಷಿಸಿದರು. ‘ಯುವರತ್ನ’ ಚಿತ್ರದ ಪ್ರಚಾರಕ್ಕಾಗಿ ರವಿವಾರ ನಗರಕ್ಕೆ ಆಗಮಿಸಿದ್ದ ಅವರು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ, ಯಾವ ಸಿನಿಮಾದ ಶೂಟಿಂಗ್ ಎಂಬುದನ್ನು ಸದ್ಯದಲ್ಲೇ ಬಹಿರಂಗ ಪಡಿಸಲಿದ್ದೇವೆ ಎಂದು ಹೇಳಿದರು. ಕಲಬುರಗಿ ನನಗೆ ಹೊಸದಲ್ಲ. ಚಿಕ್ಕಂದಿನಿಂದಲೇ …
Read More »