ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 6ರಲ್ಲಿ ಬಿಜೆಪಿ ಶಾಸಕರಿದ್ದಾರೆ. ಎರಡು ಕಡೆ ಮಾತ್ರ ಕಾಂಗ್ರೆಸ್ ಪ್ರತಿನಿಧಿಗಳಿದ್ದಾರೆ. ಜೊತೆಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿಯಲ್ಲೂ ಬಿಜೆಪಿಯವರ ಬಲವೇ ಹೆಚ್ಚಿದೆ. ಅಲ್ಲದೇ, ಈಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಕಮಲ ಪಕ್ಷದ ಬೆಂಬಲಿತರು ಜಾಸ್ತಿ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಇವೆಲ್ಲ ಅಂಶಗಳೂ ಉಪ ಚುನಾವಣೆಯಲ್ಲಿ ಪರಿಣಾಮ ಬೀರಲಿವೆ. ಬೆಳಗಾವಿ ಉತ್ತರ (ಅನಿಲ ಬೆನಕೆ), ಬೆಳಗಾವಿ ದಕ್ಷಿಣ (ಅಭಯ ಪಾಟೀಲ), …
Read More »Yearly Archives: 2021
ಬಿರುಸುಗೊಂಡ ಉಪ ಚುನಾವಣೆ ಕಣ
ಬೆಂಗಳೂರು: ಬೆಳಗಾವಿ ಲೋಕ ಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನ ಸಭೆ ಕ್ಷೇತ್ರಗಳ ಉಪ ಚುನಾವಣೆ ಸಂಬಂಧ 3 ಪಕ್ಷಗಳಲ್ಲಿ ಚಟುವಟಿಕೆಗಳು ತೀವ್ರಗೊಂಡಿವೆ. ಶನಿವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದು ಮೂರೂ ಕ್ಷೇತ್ರಗಳಿಗೆ ಸಂಭಾವ್ಯರ ಬಗ್ಗೆ ಚರ್ಚಿಸಿದ್ದು, ಕೇಂದ್ರ ಚುನಾವಣ ಸಮಿತಿಗೆ ಹೆಸರು ಶಿಫಾರಸು ಮಾಡುವ ಅಧಿಕಾರ ರಾಜ್ಯಾಧ್ಯಕ್ಷರಿಗೆ ಕೊಡಲಾಗಿದೆ. ಈ ಮಧ್ಯೆ, ಬಳ್ಳಾರಿ ಜಿಲ್ಲೆಯ ತೋರಣಗಲ್ಲು ವಿಮಾನ ನಿಲ್ದಾಣದಲ್ಲಿ …
Read More »ಅತಿಥಿ ಉಪನ್ಯಾಸಕರಿಗೆ ಶುಭಸುದ್ದಿ : ಖಾಲಿ ಇರುವ 1,835 ಹುದ್ದೆಗಳಿಗೆ `ಅತಿಥಿ ಉಪನ್ಯಾಸಕರ’ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆ
ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಸರ್ಕಾರ ಅನುಮೋದನೆ ನೀಡಿದೆ. ಅತಿಥಿ ಉಪನ್ಯಾಸಕರ ನೇಮಕ ಸಂಬಂಧ ಪಿಯು ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. 2021 ನೇ ಸಾಲಿನ ಫೆಬ್ರವರಿ ತಿಂಗಳಿಂದ ಮಾಸಿಕ 9 ಸಾವಿರ ರೂ. ಗೌರವಧನದ ಆಧಾರದಲ್ಲಿ …
Read More »ರಾಜ್ಯದ ಆಸ್ಪತ್ರೆಗಳಲ್ಲಿ ಗುತ್ತಿಗೆ ನೌಕರರ ಸೇವೆ 6 ತಿಂಗಳಿಗೆ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಸಿಬ್ಬಂದಿಯನ್ನು ಮುಂದಿನ 6 ತಿಂಗಳಿಗೆ ಮುಂದುವರೆಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ತಾತ್ಕಾಲಿಕವಾಗಿ ವೈದ್ಯರು, ಶುಶ್ರೂಷಕರು, ಪ್ರಯೋಗಾಲಯ ತಜ್ಞರು ಸೇರಿ 45 ಮಂದಿ ನೇಮಕಕ್ಕೆ ಸೂಚಿಸಲಾಗಿತ್ತು. ಒಟ್ಟಾರೆ ರಾಜ್ಯದಲ್ಲಿ 810 ಸಿಬ್ಬಂದಿ ನೇಮಕಗೊಂಡಿದ್ದರು. ಸದ್ಯ ಅವರ ಸೇವಾವಧಿ ಮುಕ್ತವಾಗುತ್ತಿದೆ. ಕೊರೊನಾ …
Read More »ಲಾಕ್ಡೌನ್ನ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಆರ್. ಆಶೋಕ್
(ಹುಬ್ಬಳ್ಳಿ): ರಾಜ್ಯದಲ್ಲಿ ನಾವು ಕೋವಿಡ್ ನಡುವೆಯೂ ಬದುಕಬೇಕಿದೆ. ಹೀಗಾಗಿ ಸುರಕ್ಷತಾ ಅಂತರ ಕಾಪಾಡಿಕೊಂಡು ಹೋಗಬೇಕಿದೆ. ಲಾಕ್ ಡೌನ್ ಹಾಗೂ ಸೆಮಿ ಲಾಕ್ ಡೌನ್ನ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಶನಿವಾರ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಅವರು ಭಾನುವಾರ ಬೆಳಿಗ್ಗೆ ಹಿರೇಕೆರೆಯಲ್ಲಿ ವಾಯುವಿಹಾರ ಮಾಡುತ್ತಾ, ಉತ್ತರ ಕರ್ನಾಟಕದ ಜನರ ಸಂಭ್ರಮವೇ ನನ್ನ ಉತ್ಸಾಹ ಹೆಚ್ಚಿಸಿದೆ ಎಂದರು. ಗ್ರಾಮದಲ್ಲಿ ಮೋಡಕವಿದ ವಾತಾವರಣವಿದ್ದು, …
Read More »‘ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಅದು ಸುಳ್ಳು ಎಂದು ನಾನು ಸಹ ಹೇಳುವುದಿಲ್ಲ: B.S.Y.
ತುಮಕೂರು: ‘ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಅದು ಸುಳ್ಳು ಎಂದು ನಾನು ಸಹ ಹೇಳುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಿಪಟೂರಿನಲ್ಲಿ ಶನಿವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಏಪ್ರಿಲ್ನಿಂದ ಜಿಲ್ಲಾ ಪ್ರವಾಸ: ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಇತರೆ ಕಚೇರಿಗಳಲ್ಲಿ 15-20 ದಿನಗಳವರೆಗೆ ಕಡತಗಳನ್ನು ಇಟ್ಟುಕೊಳ್ಳಲಾಗುತ್ತಿದೆ. ಸಕಾಲಕ್ಕೆ ಕಡತಗಳು ವಿಲೇವಾರಿಯಾಗುತ್ತಿಲ್ಲ. ಈ ಬಗ್ಗೆ ಬಿಗಿ ಕ್ರಮ ಕೈಗೊಳ್ಳಬೇಕಾಗಿದೆ. ಅನಗತ್ಯವಾಗಿ ಕಡತ …
Read More »ಎಸ್ಐಟಿ ಎದುರು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ.. ಮಾಜಿ ಶಾಸಕ ನಾಗರಾಜ್ ಮೂಲಕ ಹಣಕ್ಕೆ ಡಿಮ್ಯಾಂಡ್?
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿಡಿ ಕೇಸ್ ಸಂಬಂಧ ವಿಚಾರಣೆಗೆ ಕರೆದಿದ್ದ SIT ಗೆ ಮಾಜಿ ಸಚಿವ ಜಾರಕಿಹೊಳಿ ಅನೇಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ SITಗೆ ರಮೇಶ್ ಏನು ಉತ್ತರ ಕೊಟ್ಟಿದ್ದಾರೆ. ಏನೆಲ್ಲಾ ಪ್ರಶ್ನೆಗಳನ್ನು ಕೇಳಲಾಯಿತು ಎಂಬ ರೋಚನ ಸುದ್ದಿ ಇಲ್ಲಿದೆ. ವಿಚಾರಣೆಗೆ ಕರೆದಿದ್ದ SIT ಸಿಡಿ ಮಾಡಿದ್ಯಾರು ಅನ್ನೋ ಕುರಿತು ಜಾರಕಿಹೊಳಿಯನ್ನ ಪ್ರಶ್ನಿಸಿದ್ದಾರೆ. ಸದಾಶಿವನಗರ ಠಾಣೆಗೆ ನೀಡಿದ ದೂರಿನಲ್ಲಿ ಹಣ …
Read More »ಶೀಘ್ರವೇ ಸಿಎಂ ಬದಲಾವಣೆ ಖಚಿತ : ಶಾಸಕ ಯತ್ನಾಳ್ ಹೊಸ ಬಾಂಬ್
ವಿಜಯಪುರ : ಪಂಚರಾಜ್ಯಗಳ ಚುನಾವಣೆ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಸಿಎಂ ಇಟ್ಟುಕೊಂಡು ಮುಂದಿನ ಚುನಾವಣೆಗೆ ಹೋದ್ರೆ ಏನಂತ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗೂ ಗೊತ್ತಿದೆ. ಬಿಜೆಪಿ ಉಳಿಯಬೇಕಾದರೆ ಈ ಸಿಎಂ ಬದಲಾವಣೆ ಅವಶ್ಯಕ ಎಂದು ಹೇಳುವ ಮೂಲಕ ಮತ್ತೊಮ್ಮೆ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಬಿ.ಎಸ್. …
Read More »ಬೆಳಗಾವಿ ಲೋಕಸಭಾ ಉಪಚುನಾವಣೆ : ಕೈ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್
ಮೈಸೂರು : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್ ಆಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸತೀಶ್ ಜಾರಕಿಹೊಳಿ ಹೆಸರನ್ನು ಶಿಫಾರಸ್ಸು ಮಾಡಿದ್ದೇವೆ. ಬಹುತೇಕ ಸತೀಶ್ ಜಾರಕಿಹೊಳಿಗೆ ಟಿಕೆಟ್ ಫೈನಲ್ ಆಗಲಿದೆ ಎಂದಿದ್ದಾರೆ. ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೀವಿ ಎಂಬ ಸಿಎಂ ಸವಾಲು ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಯಡಿಯೂರಪ್ಪ ಇನ್ನೇನು ಸೋಲುತ್ತೀನಿ …
Read More »ಮಸ್ಕಿಯಲ್ಲಿ ರಾಜ್ಯ ಬಿಜೆಪಿಯ ಅತಿರಥರ ಭರ್ಜರಿ ಪ್ರಚಾರ; ಕೊರೋನಾ ನಿಯಮಗಳಿಗೂ ಡೋಂಟ್ ಕೇರ್
ರಾಯಚೂರು: ರಾಜ್ಯದಲ್ಲಿ ಬೈ ಎಲೆಕ್ಷನ್ ಘೋಷಣೆ ಆಗ್ತಿದ್ದಂತೆ ಅಲರ್ಟ್ ಆಗಿರುವ ಬಿಜೆಪಿ ನಿನ್ನೆ ಮಸ್ಕಿ ಕ್ಷೇತ್ರದಲ್ಲಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಬೃಹತ್ ಚುನಾವಣಾ ಸಮಾವೇಶ ನಡೆಸಿತು. ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ 30ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾದರು. ಈ ಸಂದರ್ಭದಲ್ಲಿ ತಾವೇ ರೂಪಿಸಿದ ಕೊರೋನಾ ನಿಯಮಾವಳಿಗಳ ಉಲ್ಲಂಘನೆ ಮಾಡಿದ್ದರೆ, ಇನ್ನೊಂದು ಕಡೆ ಜಾತಿವಾರು ಮತ ಸಮೀಕರಣ ಮಾಡುವ ಯತ್ನ ನಡೆಯಿತು. ರಾಜ್ಯದಲ್ಲಿ ಎರಡು ವಿಧಾನಸಭೆ …
Read More »