ಹೆಲ್ ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಟ್ರಕ್ ಚಾಲಕನೋರ್ವನಿಗೆ 1,000 ರೂ. ದಂಡ ವಿಧಿಸಿದ ವಿಚಿತ್ರ ಘಟನೆ ಒಡಿಶಾದ ಗಂಜಮ್ ಜಿಲ್ಲೆಯಲ್ಲಿ ನಡೆದಿದೆ. ದಂಡಕ್ಕೆ ಒಳಗಾದ ವ್ಯಕ್ತಿಯನ್ನು ಪ್ರಮೋದ್ ಕುಮಾರ್ ಸ್ವೈನ್ ಎನ್ನಲಾಗಿದ್ದು, ಆತ ತನ್ನ ಟ್ರಕ್ ನ ನೊಂದಣಿ ಸಂಖ್ಯೆಗೆ ಸಂಬಂಧಿಸಿದಂತೆ ಹೆಲ್ ಮೆಟ್ ಧರಿಸಿಲ್ಲದ ಕಾರಣಕ್ಕೆ ಚಲನ್ ಒಂದನ್ನು ಪಡೆದಾಗ ವಿಷಯ ಬೆಳಕಿಗೆ ಬಂದಿದ್ದು, ಈತ 1,000 ರೂ ದಂಡವನ್ನು ಕಟ್ಟಿದ ಬಳಿಕ ಟ್ರಕ್ ಚಾಲಕನೆಗೆ ಪರವಾನಿಗೆ …
Read More »Yearly Archives: 2021
ಘಟಪ್ರಭಾ ಸಮೀಪದ ಶಿಂದಿಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ ಸಾರಾಯಿ ಕುಡಿದು ರೋಗಿಗಳಿಗೆ ಚಿಕಿತ್ಸೆ
ಹೆಣ್ಣು ಮಗಳು ಹೆಣ್ಣು ಕುಲಕ್ಕೆ ಮತ್ತು ವೈದ್ಯ ಕುಲಕ್ಕೆ ಅಪಮಾನ ಮಾಡಿದ್ದಾರೆ . ಸಾರಾಯಿ ಕುಡಿದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಾರೆ . ಅಷ್ಟೇ ಅಲ್ಲದೇ ಸಿಗರೇಟ್ ಸೇದಿ ಹೊಗೆ ಕೂಡ ಬಿಟ್ಟಿದ್ದಾರೆ . ಈ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಹೀಗೆ ಸಿಗರೇಟ್ ಸೇರಿ ಹೊಗೆ ಬಿಡುತ್ತಿರುವ, ಸಾರಾಯಿ ಕುಡಿಯುತ್ತಿರುವ ಈ ಮಹಿಳೆಯರು ಗೋಕಾಕ್ ತಾಲೂಕಿನ ಘಟಪ್ರಭಾ ಸಮೀಪದ ಶಿಂದಿಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ ಮತ್ತು ಗ್ರೂಪ್ …
Read More »C.D. ಪ್ರಕರಣ – ಮಾಜಿ ಪತ್ರಕರ್ತರು ಹೇಳಿದ್ದೇನು?
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರು ಕೇಳಿ ಬಂದಿರುವುದಕ್ಕೆ ಮಾಜಿ ಪತ್ರಕರ್ತರಾದ ನರೇಶ್ ಗೌಡ ಮತ್ತು ಭವಿತ್ ಎಂಬುವವುರು ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿ ಮಾತನಾಡಿದ್ದಾರೆ. ಭವಿತ್ ಮಾತನಾಡಿ, ಸಿಡಿ ಪ್ರಕರಣದಲ್ಲಿ ನನ್ನ ಹೆಸರು ಕೇಳಿ ಬಂದಿರುವುದು ಆಘಾತ ಉಂಟು ಮಾಡಿದೆ. ನಾನು ಪ್ರಕರಣದ ಸೂತ್ರದಾರನೂ ಅಲ್ಲ, ಭಾಗಿಯೂ ಆಗಿಲ್ಲ ಎಂದು ಹೇಳಿದ್ದಾರೆ. ಎಸ್ ಐಟಿ ಅಧಿಕಾರಿಗಳು ವಿಚಾರಣೆಗೆ …
Read More »ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ: ವಿಮಾ ನೌಕರರ ಪ್ರತಿಭಟನೆ
ಮೈಸೂರು: ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ ಮಿತಿಯನ್ನು ಈಗಿರುವ ಶೇ.೪೯ ರಿಂದ ಶೇ.೭೪ಕ್ಕೆ ಹೆಚ್ಚಿಸುವ ಪ್ರಸ್ತಾಪ ಮಾಡಿರುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸಿ ವಿಮಾ ನೌಕರರು ಮತ್ತು ಅಧಿಕಾರಿಗಳ ಜಂಟಿ ವೇದಿಕೆ ಪ್ರತಿಭಟನೆ ನಡೆಸಿದೆ. ಕೇಂದ್ರ ಸರ್ಕಾರ ಬಜೆಟ್ ಮಂಡನೆ ವೇಳೆ ಪ್ರಸ್ತಾಪವಾಗಿರುವ ವಿದೇಶಿ ನೇರ ಹೂಡಿಕೆ ಮಾರಕವಾದುದು ಎಂದು ಆರೋಪಿಸಿ ಮೈಸೂರು ವಿಭಾಗದ ವಿಮಾ ನೌಕರರು ಮತ್ತು ಅಧಿಕಾರಿಗಳ ಜಂಟಿ ವೇದಿಕೆ ಮುಖಂಡರು ಖಂಡಿಸಿದ್ದಲ್ಲದೆ, ಬನ್ನಿಮಂಟಪದ ಬಳಿ …
Read More »ಸಂಪರ್ಕಿತರನ್ನ ಪತ್ತೆ ಹಚ್ಚಲು ಕ್ರಮ ಕೈಗೊಳ್ಳಿ, ನಿರ್ಲಕ್ಷ್ಯ ಮಾಡಿದ್ರೆ, ನೀವೇ ಹೊಣೆ: ಆಯುಕ್ತ ಮಂಜುನಾಥ್ ಪ್ರಸಾದ್
ಬೆಂಗಳೂರು: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವ್ರು ಇಂದು ವಲಯವಾರು ಅಧಿಕಾರಿಗಳ ಜೊತೆ ವಿಶೇಷ ಸಭೆ ನಡೆಸಿದ್ದು, ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಹವಾಳಿಯನ್ನ ಹತೋಟಿಗೆ ತರಲು ಬಿಬಿಎಂಪಿ ಮುಂದಾಗಿದೆ. ಸಭೆಯ ಮಾತನಾಡಿದ ಆಯುಕ್ತರು, ‘ ಸೋಂಕು ಪತ್ತೆಯಾದ ಕೂಡಲೇ ಅವ್ರ ಜೊತೆ ಸಂಪರ್ಕದಲ್ಲಿ ಇರೋರನ್ನ ಪತ್ತೆ ಹಚ್ಚಿ. ಸೋಂಕಿತರ ಮೊಬೈಲ್ ನಂಬರ್, ಪಿನ್ ನಂಬರ್, ಅಡ್ರೆಸ್ ನಂಬರ್ ತೆಗೆದುಕೊಂಡು ಹುಡುಕಿ. ನೀವು ಸರಿಯಾಗಿ ಅಡ್ರೆಸ್ ತೆಗೆದುಕೊಳ್ಳದಿದ್ರೆ ಕಾಂಟ್ಯಾಕ್ಟ್ ಮಿಸ್ ಆಗುತ್ತೆ. …
Read More »ಟಿವಿ ಚಾನಲ್ ಗಳ ಆಸ್ತಿ ಜಪ್ತಿ 32 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಇಡಿ ವಶಕ್ಕೆ
ಮುಂಬೈ; ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಟಿವಿ ವಾಹಿನಿಗಳ ಸುಮಾರು 32 ಕೋಟಿ ಮೌಲ್ಯದ ಸಂಪತ್ತನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ 32 ಕೋಟಿ ಮೌಲ್ಯದ ಸಂಪತ್ತನ್ನು ವಶಪಡಿಸಿಕೊಂಡಿದೆ. ಕೆಲ ಟಿವಿ ವಾಹಿನಿಗಳ ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ವಶ ಪಡಿಸಿಕೊಳ್ಳಲಾಗಿದೆ. ಮುಂಬೈ, ದೆಹಲಿ ಮತ್ತು ಗುರುಗಾಂವ್ ಗಳಲ್ಲಿನ ವಾಣಿಜ್ಯ ಹಾಗೂ …
Read More »ಹೈಕಮಾಂಡ್ ಹೇಳಿದರೆ ಸ್ಪರ್ಧೆಗೆ ಸಿದ್ಧ:ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಅಖಾಡ ರಂಗೇರುತ್ತಿದ್ದು, ಟಿಕೆಟ್ ಆಕಾಂಕ್ಷಿಗಳ ಲಾಬಿ ಆರಂಭವಾಗಿದೆ. ಈ ನಡುವೆ ಹೈಕಮಾಂಡ್ ಸೂಚಿಸಿದರೆ ಸ್ಪರ್ಧೆಗೆ ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಲೋಕಸಭಾ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಹೈಕಮಾಂಡ್ ಹೇಳಿದರೆ ನಾನು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ. ಈಗಾಗಲೇ ಮೂರರಿಂದ ನಾಲ್ಕು ಜನರ ಹೆಸರು ಚಾಲ್ತಿಯಲ್ಲಿದೆ ಇದರಲ್ಲಿ ನಾನೂ ಒಬ್ಬ ಎಂದರು. ಟಿಕೆಟ್ ವಿಚಾರವಾಗಿ ಪಕ್ಷದಲ್ಲಿ …
Read More »ಬಸ್ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
ಗದಗ: ಸಾರಿಗೆ ಸಂಸ್ಥೆಯ ಬಸ್ ನ ಬ್ರೇಕ್ ವೈಫಲ್ಯವಾದರೂ, ಚಾಲಕನ ಸಮಯ ಪ್ರಜ್ಞೆಯಿಂದ ನಡೆಯಬಹುದಾಗಿದ್ದ ಭಾರಿ ಅಪಾಯವೊಂದು ತಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿರಹಟ್ಟಿಯಿಂದ ಮುಂಡರಗಿ ಪಟ್ಟಣಕ್ಕೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ನಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಬಾಗೇವಾಡಿ ಗ್ರಾಮದ ಬಳಿ ಬಸ್ ಬ್ರೇಕ್ ವೈಫಲ್ಯವಾಗಿತ್ತು. ತಕ್ಷಣ ಎಚ್ವೆತ್ತುಕೊಂಡ ಬಸ್ ಚಾಲಕ ಸಿದ್ದಪ್ಪ ಗುದ್ದಿನ್, ರಸ್ತೆಗೆ ಹೊಂದಿಕೊಂಡಿರುವ ಗುಡ್ಡಕ್ಕೆ ಬಸ್ ಏರಿಸಿದ್ದಾರೆ. ಇದರಿಂದ …
Read More »ಶಿವಮೊಗ್ಗ, ಚಿಕ್ಕಬಳ್ಳಾಪುರ ಗಣಿ ಸ್ಫೋಟ ಆರೋಪಿಗಳ ವಿರುದ್ಧ ಇನ್ನು ಯಾಕೆ ಕ್ರಮ ಕೈಗೊಂಡಿಲ್ಲ..ಸದನದಲ್ಲಿ ಸಿದ್ದರಾಮಯ್ಯ ಪ್ರಶ್ನೆ
ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಣಿ ಸ್ಫೋಟದಲ್ಲಿ 12 ಜನ ಅಮಾಯಕ ಜೀವಗಳ ಬಲಿ ಪಡೆದ ಆರೋಪಿಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದಿರಿ ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. : ಹೌದು ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಣಿಪ್ರದೇಶಗಳಲ್ಲಿ ಜಿಲೆಟಿನ್ ಸ್ಫೋಟ ವಿಚಾರದ ಕುರಿತು ಗುರುವಾರ ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎರಡು ಘಟನೆಯಲ್ಲಿ 12 ಜನ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ. ಶಿವಮೊಗ್ಗ ದುರಂತದಲ್ಲಿ …
Read More »ಮನಸಾಪೂರ ಗ್ರಾಮದಲ್ಲಿ ದಾಳಿ: ಗಾಂಜಾ ವಶ
ಖಾನಾಪೂರ ತಾಲೂಕಿನ ಮನಸಾಪೂರ ಗ್ರಾಮದಲ್ಲಿ ಗಾಂಜಾ ಗಿಡ ಬೆಳೆಸಿದ್ದ ಓರ್ವ ವ್ಯಕ್ತಿಯನ್ನು ಬಂಧಿಸುವುದರಲ್ಲಿ ಖಾನಾಪೂರ ಪೆÇಲೀಸರು ಯಶಸ್ವಿಯಾಗಿದ್ದಾರೆ. ಫ್ರಾನ್ಸಿಸ್ ಸೂಜ್ ಎಂಬ 29 ವರ್ಷದ ಯುವಕ ಬಂಧಿತ ಆರೋಪಿಯಾಗಿದ್ದು, ಆತನಿಂದ ಒಟ್ಟು 476 ಗ್ರಾಂ ತೂಕದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಿಪಿಐ ಸುರೇಶ್ ಶಿಂಗಿ, ಪಿಎಸ್ಐ ಬಸನಗೌಡ ಪಾಟೀಲ್, ಕಂದಾಯ ನಿರೀಕ್ಷಕ ಶಶಿಕಾಂತ ಠಕ್ಕೇಕರ ಸೇರಿದಂತೆ ಇನ್ನಿತರರು ಹಾಜರಿದ್ದರು. ಪಂಚನಾಮೆ ಮಾಡಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು …
Read More »