Breaking News

Yearly Archives: 2021

ಪೊಲೀಸರೇ ಕೋವಿಡ್ ಲಸಿಕೆ ಪಡೆಯಿರಿ: ಐಜಿಪಿ

ಕಲಬುರಗಿ: ಕೋವಿಡ್ ಸೋಂಕು ನಿರ್ಮೂಲನೆ ಆಗದೇ ಇರುವುದರಿಂದ ಸೋಂಕಿನಿಂದ ರಕ್ಷಣೆಗೆ ಇದುವರೆಗೂ ಲಸಿಕೆ ಪಡೆದ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಲಸಿಕೆ ಸ್ವೀಕರಿಸಬೇಕೆಂದು ನಗರ ಪೊಲೀಸ್‌ ಆಯುಕ್ತ, ಐಜಿಪಿ ಎನ್‌. ಸತೀಶಕುಮಾರ ತಿಳಿಸಿದರು. ನಗರದ ಪೊಲೀಸ್‌ ಮೈದಾನದಲ್ಲಿ ಮಂಗಳವಾರದಿಂದ ಆರಂಭವಾದ ನಗರ ಪೊಲೀಸ್‌ ಆಯುಕ್ತಾಲಯದ ಪ್ರಥಮ ಪೊಲೀಸ್‌ ಕ್ರೀಡಾಕೂಟವನ್ನು ಪಾರಿವಾಳ ಹಾರಿಬಿಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪೊಲೀಸರು ಸದಾ ಒತ್ತಡದ ನಡುವೆಯೇ ಕೆಲಸ ಮಾಡುವುದು ಅನಿವಾರ್ಯ. ಇದರ ನಡುವೆಯೂ …

Read More »

ಜ್ಯೋತಿರ್ಲಿಂಗ ನೋಡಲು ದೇಶ ಸುತ್ತಬೇಕಿಲ್ಲ: ಪುಷ್ಪಗಿರಿ ಮಠದಲ್ಲೇ ದರ್ಶನ ಭಾಗ್ಯ

ಹಳೇಬೀಡು: ಜ್ಯೋತಿರ್ಲಿಂಗ ದರ್ಶನ ಮಾಡುವುದರಿಂದ ಶಿವಜ್ಯೋತಿಯಂತೆ ಬದುಕು ಹೊಸಬೆಳಕಿನತ್ತ ಸಾಗುತ್ತದೆ. ಜ್ಯೋತಿರ್ಲಿಂಗ ದರ್ಶನದಿಂದ ಮನಸ್ಸು ಪರಿಶುದ್ಧವಾಗುತ್ತದೆ ಎಂಬುದು ಭಕ್ತರ ನಂಬಿಕೆ. Photo Gallery: Photos| ಜ್ಯೋತಿರ್ಲಿಂಗ ನೋಡಲು ದೇಶ ಸುತ್ತಬೇಕಿಲ್ಲ: ಹಳೇಬೀಡಿನ ಪುಷ್ಪಗಿರಿ ಮಠದಲ್ಲೇ ಸಿಗುತ್ತದೆ ದರ್ಶನ ಭಾಗ್ಯ ಭಕ್ತರು ದೇಶದ ಬೇರೆ ರಾಜ್ಯಗಳಲ್ಲಿರುವ ದ್ವಾದಶ (12) ಜ್ಯೋತಿರ್ಲಿಂಗಗಳನ್ನು ಒಂದೇ ಸ್ಥಳದಲ್ಲಿ ದರ್ಶನ ಮಾಡಲು ಪುಷ್ಪಗಿರಿ ಮಹಾಸಂಸ್ಥಾನ ಮಠದಲ್ಲಿ 3 ತಿಂಗಳ ಹಿಂದೆ ಜ್ಯೋತಿರ್ಲಿಂಗ ಪ್ರತಿಷ್ಠಾಪನೆ ಮಾಡಲಾಗಿದೆ. ಶಿವಭಕ್ತರು ಶಿವರಾತ್ರಿಯ …

Read More »

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ.

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಬುಧವಾರ ಮತ್ತಷ್ಟು ಏರಿಕೆ ಕಂಡಿದ್ದು, 760 ಪ್ರಕರಣಗಳು ವರದಿಯಾಗಿವೆ. ಕಳೆದ ಒಂದೂವರೆ ತಿಂಗಳಿನಲ್ಲಿ 24 ಗಂಟೆಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ. ಕೋವಿಡ್ ಪೀಡಿತರಾದವರಲ್ಲಿ ಮತ್ತೆ ನಾಲ್ಕು ಮಂದಿಯಲ್ಲಿ ಬ್ರಿಟನ್ ವೈರಾಣು ಕಾಣಿಸಿಕೊಂಡಿದೆ. ಇದರಿಂದಾಗಿ ಬ್ರಿಟನ್ ಮಾದರಿಯ ಕೊರೊನಾ ಸೋಂಕು ಒಳಗೊಂಡವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಅಲ್ಲಿಂದ ಬಂದವರಲ್ಲಿ …

Read More »

ಹಣ್ಣಿನ ವ್ಯಾಪಾರದಲ್ಲಿ ಗಲಾಟೆ: ಸಂಬಂಧಿಕನ ಮೇಲೆ ಮಚ್ಚಿನಿಂದ ಹಲ್ಲೆ

ಬೀದಿ ಬದಿಯಲ್ಲಿ ಹಣ್ಣಿನ ವ್ಯಾಪಾರ ಮಾಡುವ ವಿಚಾರಕ್ಕೆ ಗಲಾಟೆ ನಡೆದು, ಸಂಬಂಧಿಕನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ರಾಯಚೂರು ನಗರದ ನೇತಾಜಿ ಸರ್ಕಲ್ ಬಳಿ ಘಟನೆ ನಡೆದಿದೆ. ಶಬೀರ್ ಹಾಗೂ ಮಹಬೂಬ್ ಎಂಬುವವರು ಜಹೀರ್ ಮೇಲೆ‌ ತೆಂಗಿನಕಾಯಿ ಕಡಿಯುವ ಮಚ್ಚಿನಿಂದ ಹಲ್ಲೆ ಮಾಡಲಾಗಿದ್ದು, ಗಾಯಗೊಂಡಿರುವ ಜಹೀರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಹೀರ್ ಹಾಗೂ ಮಹಬೂಬ್ ಇಬ್ಬರೂ ಸಂಬಂಧಿಕರಾಗಿದ್ದು, ಪಾಟರ್ನರ್ ಆಗಿ ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದರು. ವ್ಯಾಪಾರದಲ್ಲಿ ವ್ಯತ್ಯಾಸವಾಗಿ ಬೇರೆ …

Read More »

ಪ್ರವಾಸಿಗರಿಗಾಗಿ ತಲೆ ಎತ್ತಲಿವೆ ತ್ರಿಸ್ಟಾರ್ ಹೋಟೆಲ್‌ಗಳು: ಸಿ.ಪಿ.ಯೋಗೇಶ್ವರ್

ಬೆಂಗಳೂರು: ರಾಜ್ಯದ ಪ್ರಮುಖ ನಾಲ್ಕು ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮ ಇಲಾಖೆಯು ನಾಲ್ಕು ತ್ರಿಸ್ಟಾರ್‌ ಹೋಟೆಲ್‌ಗಳನ್ನು ನಿರ್ಮಾಣ ಮಾಡಲಿದೆ. ಈ ಕುರಿತು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರೈಟ್ಸ್‌ ಸಂಸ್ಥೆಯೊಂದಿಗೆ ಬುಧವಾರ ಒಪ್ಪಂದಕ್ಕೆ ಸಹಿ ಹಾಕಿದೆ. ‘ಬೇಲೂರು, ಬಾದಾಮಿ, ವಿಜಯಪುರ ಹಾಗೂ ಹಂಪಿಯಲ್ಲಿ ಈ ಹೋಟೆಲ್‌ಗಳು ತಲೆ ಎತ್ತಲಿವೆ. ಮುಂದಿನ ತಿಂಗಳು ಭೂಮಿ ಪೂಜೆ ನೆರವೇರಿಸಲಾಗುವುದು. 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಪ್ರವಾಸಿಗರ ಸೇವೆಗೆ ಸಮರ್ಪಿಸಲಾಗುವುದು’ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. …

Read More »

ಗ್ರಾಹಕಿ ಮುಖಕ್ಕೆ ಪಂಚ್; ಜೊಮ್ಯಾಟೊ ಬಾಯ್ ಬಂಧನ

ಬೆಂಗಳೂರು: ‘ಜೊಮ್ಯಾಟೊ’ ಮೊಬೈಲ್ ಆಯಪ್ ಮೂಲಕ ಕಾಯ್ದಿರಿಸಿದ್ದ ಆಹಾರದ ಪೂರೈಕೆ ತಡವಾಗಿದ್ದಕ್ಕಾಗಿ ಗ್ರಾಹಕಿ ಹಾಗೂ ಡೆಲಿವರಿ ಬಾಯ್‌ ನಡುವೆ ಜಗಳವಾಗಿದ್ದು, ಸಿಟ್ಟಾದ ಡೆಲಿವರಿ ಬಾಯ್ ಗ್ರಾಹಕಿಯ ಮುಖಕ್ಕೆ ಪಂಚ್ ಮಾಡಿದ್ದಾನೆ. ಗ್ರಾಹಕಿ ಮುಖಕ್ಕೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬ್ಯಾಂಡೇಜ್‌ ಹಾಕಿಸಿಕೊಂಡಿದ್ದಾರೆ. ‘ಮಂಗಳವಾರ ರಾತ್ರಿ ಆಹಾರ ನೀಡಲು ಬಂದಿದ್ದ ಡೆಲಿವರಿ ಬಾಯ್ ಕಾಮರಾಜ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ’ ಎಂದು ಆರೋಪಿಸಿ ಸ್ಥಳೀಯ …

Read More »

ಅಕ್ರಮ ಆಸ್ತಿ ಪ್ರಕರಣ ತನಿಖೆಗೆ ಅಸಹಕಾರ: ಇನ್‌ಸ್ಪೆಕ್ಟರ್‌ ವಿಕ್ಟರ್‌ ಸೈಮನ್‌ ಬಂಧನ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಗೆ ಅಸಹಕಾರ ತೋರಿದ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್‌) ಪೊಲೀಸ್ ಇನ್‌ಸ್ಪೆಕ್ಟರ್‌ ವಿಕ್ಟರ್‌ ಸೈಮನ್‌ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬುಧವಾರ ಬಂಧಿಸಿದೆ. ವಿಕ್ಟರ್‌ ಸೈಮನ್‌ ಸೇರಿದಂತೆ ಒಂಬತ್ತು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ರಾಜ್ಯದ 28 ಸ್ಥಳಗಳ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು, ಶೋಧ ನಡೆಸಿದ್ದರು. ಸೈಮನ್‌ …

Read More »

ಕಿತ್ತೂರು ಚನ್ನಮ್ಮನ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ: ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ

ಬೆಳಗಾವಿ  : ಬೆಳಗಾವಿ ಜಿಲ್ಲಾಡಳಿತ ವತಿಯಿಂದ ಶುಕ್ರವಾರ (ಮಾ.೧೨) ಬೆಳಿಗ್ಗೆ ೧೦ ಗಂಟೆಗೆ ಕಿತ್ತೂರು ಚನ್ನಮ್ಮನ ಕೋಟೆ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಇದಕ್ಕೂ ಮುಂಚೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ದೇಶದ ೭೫ ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ ನೀಡಲಿದ್ದಾರೆ. ರಾಜ್ಯದ ಬೆಳಗಾವಿ ಜಿಲ್ಲೆಯ ಕಿತ್ತೂರು, ಮಂಡ್ಯ ಜಿಲ್ಲೆಯ ಮದ್ದೂರು ಹಾಗೂ …

Read More »

ಹೆಣ್ಣು ಆಗಿರಲಿ ಅಥವಾ ಗಂಡು ಆಗಿರಲಿ ಎಲ್ಲರೂ ಸಮಾನರು. : ಡಾ.ಸೋನಾಲಿ ಸರ್ನೋಬತ್

ಬೆಳಗಾವಿ:  ಹೆಣ್ಣು ಆಗಿರಲಿ ಅಥವಾ ಗಂಡು ಆಗಿರಲಿ ಎಲ್ಲರೂ ಸಮಾನರು. ಯಾವುದೇ ಕ್ಷೇತ್ರದಲ್ಲಿ ಮಹಿಳೆಯರು ಹಿಂದೆ ಬಿದ್ದಿಲ್ಲಾ, ಮಹಿಳೆಯರು ರೈಲ್ವೆ ಚಾಲಕೆಯರು, ಪೈಲೆಟ್ ಸಹ ಆಗಿದ್ದಾರೆ. ಆದ್ದರಿಂದ ಹೆಣ್ಣು ಅಬಲೆ ಅಲ್ಲ ಸಬಲೆ ಎಂದು ರಾಣ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳು ನುಡಿದರು. ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ಸಬಲೀಕರಣ ದಿನದ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. …

Read More »

1 ಕೆ.ಜಿ. 320 ಗ್ರಾಂ ಗಾಂಜಾ ವಶ….

ಬೆಳಗಾವಿ – ಸಿಐಡಿ ಬೆಳಗಾವಿ ಘಟಕದ ಡಿಟೆಕ್ಟಿವ್ ಸಬ್ ಇನ್ಸ್‌ಪೆಕ್ಟರ್‌  ಲಕ್ಷ್ಮಣ ಹುಂಡರದ ರವರಿಗೆ ಬಂದ ಬಾತ್ಮಿ ಮೇರೆಗೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ. ಜುದಾಯಿನಗರದ ವಾಸಿ ಫಾರುಕ್ ಖಾನ್ ತಂದೆ ಅಲಮನವಾಜ್ ಖಾನ್, 35 ವರ್ಷ ಈತನನ್ನು ಹಿಡಿದು ಈತನ ಬಳಿಯಿಂದ 1 ಕೆ.ಜಿ. 320 ಗ್ರಾಂ ಗಾಂಜಾ ಅಂದಾಜು ಕಿಮ್ಮತ್ತು 19,800/ ಒಂದು ಮೊಬೈಲ್ ಫೋನ್ ಹಾಗೂ ನಗದು ಹಣ ರೂ.400/- ಗಳನ್ನು …

Read More »