Breaking News

Yearly Archives: 2021

ಮಹಿಳಾ ದಿನಾಚರಣೆ ವಿಶೇಷ; ಮಹಿಳೆಯರಿಗಿಂದು ತಾಜ್​ಮಹಲ್ ಪ್ರವೇಶ ಫ್ರೀ

ಲಖನೌ:  ಮಹಿಳಾ ದಿನಾಚರಣೆಯ ಅಂಗವಾಗಿ ಉತ್ತರ ಪ್ರದೇಶದ ಲಖನೌ ಜಿಲ್ಲಾಡಳಿತ ಇಂದು ಮಹಿಳೆಯರಿಗೆ ಹಲವು ಪ್ರವಾಸಿ ತಾಣಗಳಿಗೆ ಉಚಿತ ಪ್ರವೇಶ ಘೋಷಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಲಖನೌ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ಪ್ರಕಾಶ್, ಮಿಷನ್ ಶಕ್ತಿ ಯೋಜನೆಯಡಿ ಉಚಿತ ಪ್ರವೇಶದ ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ. ಚೋಟಾ ಇಮಾಂಬರ, ಬಡಾ ಇಮಾಂಬರಾ ಮತ್ತು ಪಿಕ್ಚರ್ ಗ್ಯಾಲರಿಗೆ ಮಹಿಳೆಯರಿಗೆ ಇಂದು ಉಚಿತ ಪ್ರವೇಶ ಘೋಷಿಸಲಾಗಿದೆ. ಇತ್ತ ಪುರಾತತ್ವ ಇಲಾಖೆ …

Read More »

Womens Day 2021; ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಬಲೀಕರಣಕ್ಕೆ ಹೊಸ ಉಡುಗೊರೆ ನೀಡಿದ ನೀತಾ ಅಂಬಾನಿ

ಮಾರ್ಚ್​ 08 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಡೀ ವಿಶ್ವದಾದ್ಯಂತ ಆಚರಿಸುತ್ತಿದ್ದು, ಇದೇ ಸಂದರ್ಭದಲ್ಲಿ ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಮುಖೇಶ್ ಅಂಬಾನಿ ಮಹಿಳೆಯರಿಗೆ ಹೊಸದೊಂದು ಉಡುಗೊರೆಯನ್ನು ನೀಡಿದ್ದಾರೆ. ನೂತನ ಡಿಜಿಟಲ್ ಕ್ರಾಂತಿಯ ಮೂಲಕ ಮಹಿಳಾ ಶಕ್ತಿಯನ್ನು ಸಂಘಟಿಸುವ ಸಲುವಾಗಿ “ಹರ್ ಸರ್ಕಲ್” (ಅವಳ ವಲಯ) ಎಂಬ ಹೊಸ ವೇದಿಕೆಯನ್ನು ಪ್ರಾರಂಭಿಸಲಾಗಿದೆ. ಪ್ರಪಂಚದಾದ್ಯಂತದ ಮಹಿಳೆಯರನ್ನು ಸಬಲೀಕರಣಗೊಳಿಸಲು ಮತ್ತು ಪರಸ್ಪರ ಸಹಕರಿಸಲು ಸುರಕ್ಷಿತ ವೇದಿಕೆಯಾಗಿ ‘ಹರ್ ಸರ್ಕಲ್’ ಪ್ಲಾಟ್‌ಫಾರ್ಮ್ ಅನ್ನು ಪ್ರಾರಂಭಿಸಲಾಗಿದೆ. …

Read More »

ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ಆರಂಭಿಸಿದ ನಟಿ ಪ್ರಿಯಾಂಕಾ ಚೋಪ್ರಾ

ನ್ಯೂಯಾರ್ಕ್ : ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ಆರಂಭಿಸಿರುವ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅದರ ಲಾಂಚ್ ಕಾರ್ಯಕ್ರಮ ನೆರವೇರಿಸಿದ್ದಾರೆ. ಮಾರ್ಚ್ ತಿಂಗಳ ಕೊನೆಯಲ್ಲಿ ರೆಸ್ಟೋರೆಂಟ್ ಸೋನಾ ತೆರೆಯುತ್ತಿದೆ ಎಂದು ಸೋನಾ ರೆಸ್ಟೋರೆಂಟ್ ಉದ್ಘಾಟನೆ ಮಾಡುತ್ತಿರುವ ಫೋಟೋವನ್ನು ಸೋಷಿಯಲ್ ಮೋಡಿಯಾದಲ್ಲಿ ಶೇರ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ರೆಸ್ಟೋರೆಂಟ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟಿ, ರೆಸ್ಟೋರೆಂಟ್ ಗೆ ಸೋನಾ ಎಂದು ಹೆಸರಿಡಲಾಗಿದ್ದು, ನಮ್ಮ ಹೊಸ …

Read More »

ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ

ಗೋಕಾಕ:ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳುವಂತೆ ಡಿ.ವಾಯ್.ಎಸ್.ಪಿ ಜಾವೇದ ಇನಾಮದಾರ ಹೇಳಿದರು ರವಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಜೆಸಿಐ ಸಂಸ್ಥೆಯವರು ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆಯರು ಇಂದು ಮನೆಗೆ ಸಿಮಿತವಾಗದೆ ಎಲ್ಲ ಕ್ಷೇತ್ರಗಳಲೂ ಮಾದರಿಯಾಗಿ ಕಾರ್ಯನಿರ್ವಸುತ್ತಿದ್ದಾರೆ. ಇಂತಹ ವೇದಿಕೆಗಳ ಸದುಪಯೋಗದಿಂದ ತಮ್ಮಲ್ಲಿಯ ಪ್ರತಿಭೆ ಹಾಗೂ …

Read More »

ದೇಶದಲ್ಲಿ ಅತ್ತಿ ಕಲುಷಿತ ಪ್ರದೇಶಗಳ ಪಟ್ಟಿಯಲ್ಲಿ ದೆಹಲಿಗೆ ಮೊದಲ ಸ್ಥಾನ

ನವದೆಹಲಿ : ಪ್ರಪಂಚದಾದ್ಯಂತ ದಿನೇದಿನೇ ಕಲುಷಿತ ಹಾಗೂ ಮಾಲಿನ್ಯಗೊಂಡ ಪರಿಸರ ಹೆಚ್ಚಾಗುತ್ತಿದ್ದು, ಭಾರತದಲ್ಲಿಯೂ ಹಲವಾರು ನಗರಗಳಲ್ಲಿ ಇದು ಕಂಡುಬಂದಿದೆ. ಅಂತಹ ನಗರಗಳ ಪಟ್ಟಿಗೆ ಸೇರುವ ಭಾರತದ ಮೂರು ನಗರಗಳೆಂದರೆ ದೆಹಲಿ, ಯುಪಿ ಹಾಗೂ ಒಡಿಶಾ. ದೇಶದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 112 ಪ್ರದೇಶಗಳನ್ನು ಅತ್ಯಂತ ಕಲುಷಿತ ಪ್ರದೇಶಗಳೆಂದು ಗುರುತಿಸಲಾಗಿದ್ದು, ಅದರಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಮೊದಲ ಸ್ಥಾನ ಪಡೆದಿದ್ದು , ಯುಪಿ , ಒಡಿಶಾ ನಂತರದ ಸ್ಥಾನದಲ್ಲಿವೆ. ಅಂತೆಯೇ, …

Read More »

ವಿದ್ಯಾರ್ಥಿನಿ ಸಾವು; ಗರಗಪಳ್ಳಿಯಲ್ಲಿ ಪ್ರತಿಭಟನೆ

ಚಿಂಚೋಳಿ: ಕಲಬುರಗಿ ನಗರದ ಚಂದ್ರಕಾಂತ ಪಾಟೀಲ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಲ್ಲಿಕಾ ಹಣಮಂತರಾಯ ಹುಲಿ (17) ವಸತಿ ನಿಲಯದ ಮೇಲಿಂದ ಬಿದ್ದು ಮೃತಪಟ್ಟ ಘಟನೆಯನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ಗರಗಪಳ್ಳಿ ಗ್ರಾಮಸ್ಥರು ಚಿಂಚೋಳಿ-ತಾಂಡೂರ ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಕಳೆದ ಮಾರ್ಚ್‌ 4ರಂದು ವಿದ್ಯಾರ್ಥಿನಿ ವಸತಿ ನಿಲಯದ ಕಟ್ಟಡದ ಮೇಲಿಂದ ಬಿದ್ದಿದ್ದಳು. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಹೆದ್ರಾಬಾದ್‌ಗೆ …

Read More »

“ಲಂಚ ಕೇಳುವ ಅಧಿಕಾರಿಗಳಿಗೆ ಬಿದಿರು ಕೋಲಿನಿಂದ ತಲೆಮೇಲೆ ಬಾರಿಸಿ”

ಬೆಗುಸರಾಯ್, ಮಾ.7- ಲಂಚ ಕೇಳುವ ಅಧಿಕಾರಿಗಳಿಗೆ ಬಿದಿರು ಕೋಲಿನಿಂದ ಅವರ ತಲೆಗೆ ಬಾರಿಸಿ ನಿಮ್ಮ ಕೆಲಸ ಕಾರ್ಯ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಬೆಗುಸರಾಯ್ ಲೋಕಸಭಾ ಕ್ಷೇತ್ರದ ಜನರಿಗೆ ಕರೆ ನೀಡಿದ್ದಾರೆ. ಕೋದವಂಡಪುರ್‍ನಲ್ಲಿ ಆಯೋಜಿಸಲಾಗಿದ್ದ ಕೃಷಿ ಇಲಾಖೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿಯ ಫೈರ್ ಬ್ರಾಂಡ್ ಮಿನಿಸ್ಟರ್ ಎಂದೇ ಹೆಸರಾಗಿರುವ ಗಿರಿರಾಜ್ ಅವರು ನಿಮ್ಮ ಕೆಲಸ ಮಾಡಿಕೊಡಲು ಲಂಚ ಕೇಳುವ ಅಧಿಕಾರಿಗಳಿಗೆ ಯಾವುದೇ ಮುಲಾಜಿಲ್ಲದೆ ಬಿದಿರು …

Read More »

ಉಡುಪಿ ಪೇಜಾವರ ಮಠದಲ್ಲಿ ಬೆಂಕಿ ಅವಘಡ

ಉಡುಪಿ : ಉಡುಪಿಯ ಪೇಜಾವರ ಮಠದಲ್ಲಿ ಎಸಿಯ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಈ ಸಂದರ್ಭದಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ. ಈ ಅಗ್ನಿ ಅನಾಹುತ ವೇಳೆ ಪೇಜಾವರ ಶ್ರೀಗಳು ಮಠದಲ್ಲಿರಲಿಲ್ಲ . ಅಷ್ಟೇ ಅಲ್ಲದೆ, ಅವಘಡದಿಂದ ಮಠದ ಪೀಠೋಪಕರಣಗಳಿಗೆ ಹಾನಿಯಾಗಿಲ್ಲ ಎಂದೂ ತಿಳಿದುಬಂದಿದೆ . ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉಡುಪಿ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More »

ದ್ವಾರಕೀಶ್ ಮನೆ 10 ಕೋಟಿಗೆ ಮಾರಾಟ: ಖರೀದಿಸಿದ ನಟ ಯಾರು ಗೊತ್ತಾ?

ಮತ್ತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನಟ, ನಿರ್ಮಾಪಕ ದ್ವಾರಕೀಶ್ ಬೆಂಗಳೂರಿನಲ್ಲಿನ ತಮ್ಮ ಮನೆಯನ್ನು ಮಾರಾಟ ಮಾಡಿದ್ದು, ನಟ, ನಿರ್ದೇಶಕ ರಿಷಭ್ ಶೆಟ್ಟಿ ಈ ಮನೆಯನ್ನು 10 ಕೋಟಿ ರೂ.ಗೆ ಖರೀದಿಸಿದ್ದಾರೆ. ಎಚ್ ಎಸ್ ಆರ್ ಲೇಔಟ್ ನ ತಮ್ಮ ಮನೆಯನ್ನು ದ್ವಾರಕೀಶ್ 10.5 ಕೋಟಿ ರೂ.ಗೆ ಮಾರಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ದ್ವಾರಕೀಶ್‌ ನಿರ್ಮಾಣದಲ್ಲಿ ಬಿಡುಗಡೆ ಆದ ಆಯುಷ್ಮಾನ್‌ಭವ ಚಿತ್ರ ದೊಡ್ಡ ಯಶಸ್ಸು ಕಾಣದ ಹಿನ್ನೆಲೆಯಲ್ಲಿ ದ್ವಾರಕೀಶ್‌ ಪುತ್ರ ಯೋಗಿ ಸಾಲದ …

Read More »

ಟೇಪ್ ನಲ್ಲಿರುವ ಮಹಿಳೆ ಆರ್ ಟಿ ನಗರದಲ್ಲಿರುವ ಮಹಿಳೆಯರ ವಸತಿ ಗೃಹದಲ್ಲಿದ್ದಳು: ಆದರೆ ಆಕೆ ಈಗ ಎಲ್ಲಿದ್ದಾಳೆ..?

ಬೆಂಗಳೂರು: ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ ಮಹಿಳೆ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸರು ಶೋಧ ನಡೆಸಿದ್ದಾರೆ. ಆದರೆ ಆ ಮಹಿಳೆಯ ಬಗ್ಗೆ ವಿವರಣೆ ಕೇಳಲು ಪೊಲೀಸರು ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ, ಆದರೆ ಅವರು ಯಾವುದೇ ಮಾಹಿತಿ ನೀಡಲಿಲ್ಲ. ಇದು ಯಾಕೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಇವರ ನಾಯಕನ ಜೊತೆಗಿನ ದೂರವಾಣಿ ಕರೆಗಳು, ಕಾಲ್ ರೆಕಾರ್ಡ್ ಮುಂತಾದವುಗಳ ಆಧಾರದ ಮೇಲೆ, ಸೆಕ್ಸ್ ಟೇಪ್ ನಲ್ಲಿರುವ ಮಹಿಳೆ …

Read More »