ಎರ್ನಾಕುಲಂ: ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ವಿದೇಶಿ ಕರೆನ್ಸಿ ಕಳ್ಳಸಾಗಣೆ ಆರೋಪ ಕೇಳಿಬಂದಿದೆ. ಕೇರಳ ಚಿನ್ನ ಸಾಗಾಣೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದ ಕಸ್ಟಮ್ಸ್ ಆಯುಕ್ತ ಸುಮಿತ್ ಕುಮಾರ್, ಮುಖ್ಯ ಆರೋಪಿ ಸ್ವಪ್ನಾ ಸುರೇಶ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸೂಚನೆ ಮೇರೆಗೆ ವಿದೇಶಿ ಕರೆನ್ಸಿ ಕಳ್ಳಸಾಗಣಿಕೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ ಎಂದು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳ ಹೆಸರು ಕೂಡ …
Read More »Yearly Archives: 2021
ತಮ್ಮ ವಿರುದ್ಧ ಸುದ್ದಿ ಪ್ರಕಟಿಸಬಾರದು ಇನ್ನೂ 6 ಸಚಿವರು ಇಂದು ನ್ಯಾಯಾಲಯಕ್ಕೆ
ಜಾರಕಿಹೊಳಿ ಸಿಡಿ ಹೊರಬೀಳುತ್ತಿದ್ದಂತೆ ರಾಜ್ಯದ 6 ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ಇಂದು ಇನ್ನೂ 6 ಸಚಿವರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ ತಿಳಿಸಿದ್ದಾರೆ. ರಾಜ್ಯದ ಸಮ್ಮಿಶ್ರ ಸರಕಾರ ಕೆಡವಿ ಬಿಜೆಪಿ ಸರಕಾರ ಅಸ್ಥಿತ್ವಕ್ಕೆ ತರುವುದ್ಕಕಾಗಿ ಮುಂಬೈಗೆ ತೆರಳಿದ್ದ ಸಚಿವರಾದ ಭೈರತಿ ಬಸವರಾಜ, ಶಿವರಾಮ ಹೆಬ್ಬಾರ್, ಡಾ.ಕೆ.ಸುಧಾಕರ, ಎಸ್.ಟಿ.ಸೋಮಶೇಖರ, ಬಿ.ಸಿ.ಪಾಟೀಲ, ನಾರಾಯಣ ಗೌಡ ನ್ಯಾಯಾಲಯಕ್ಕೆ ಮೊರೆ ಹೋದವರು. ಇವರ ಜೊತೆಗೆ ಇಂದು ಇನ್ನೂ 6 ಸಚಿವರು ನ್ಯಾಯಾಲಯಕ್ಕೆ …
Read More »ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಒಪ್ಪಿಕೊಳ್ಳಿ
ಮಂಡ್ಯ: ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಹೇಳಬೇಕು ಅಂತ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಗೆ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಸವಾಲು ಹಾಕಿದ್ದಾರೆ. ಕಳೆದ ವಾರ ಮಾಜಿ ಶಾಸಕ ಚಂದ್ರಶೇಖರ್, ನಾನ್ನನ್ನು ಅಭ್ಯರ್ಥಿ ನಿಖಿಲ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ನೇರವಾಗಿ ಕರೆದಿದ್ರೆ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೆ. ಅವರು ಕರೆಯದ ಕಾರಣ ನಾನು ತಟಸ್ಥವಾಗಿದ್ದೆ ಎಂದು ಹೇಳಿಕೆ ನೀಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರೋ ಶಾಸಕ ನಾರಾಯಣ …
Read More »ಮತ್ತೆ ಶುರು ‘ಕನ್ನಡದ ಕೋಟ್ಯಧಿಪತಿ’ ಹವಾ.!
ಬೆಂಗಳೂರು: ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೊದಲ ಬಾರಿಗೆ ಕನ್ನಡ ಕೋಟ್ಯಧಿಪತಿ ರಿಯಾಲಿಟಿ ಶೋ ಪ್ರಸಾರವಾಗಲಿದೆ. ಜೂನ್ 22ರಂದು ಮೊದಲ ಸಂಚಿಕೆ ಪ್ರಸಾರವಾಗಲಿದ್ದು, ಪ್ರತಿ ಶನಿವಾರ ಭಾನುವಾರ ಕಾರ್ಯಕ್ರಮ ಪ್ರಸಾರವಾಗಲಿದೆ. ರಾತ್ರಿ 8 ಗಂಟೆಗೆ ನಿಗದಿಯಾಗಿರೋ ಈ ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ನಿರೂಪಣೆ ಮಾಡಲಿದ್ದಾರೆ. ಇನ್ನು ಈ ಸೀಸನ್ ನ ಕನ್ನಡದ ಕೋಟ್ಯಧಿಪತಿ ಯಾರಾಗಲಿದ್ದಾರೆ …
Read More »ಸಿಹಿ ತಿಂಡಿಗಳ ಮೇಲೆ ಮೂಡಿಬಂತು ಘಟಾನುಘಟಿ ರಾಜಕೀಯ ನಾಯಕರ ಚಿತ್ರಣ..!
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಣ ರಂಗೇರಿದೆ. ಅಧಿಕಾರದ ಚುಕ್ಕಾಣಿಯನ್ನ ಹಿಡಿಯೋಕೆ ಪ್ರತಿಯೊಂದು ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಕಾರ್ಯತಂತ್ರವನ್ನ ರೂಪಿಸುತ್ತಿವೆ, ಬಂಗಾಳದಲ್ಲಿ ಚುನಾವಣಾ ಕಾವು ಜೋರಾಗಿರೋದ್ರ ಜೊತೆ ಜೊತೆಗೇ ಕೊಲ್ಕತ್ತಾದ ಪ್ರಸಿದ್ಧ ಸಿಹಿ ತಿಂಡಿಗಳ ಮಳಿಗೆ ಬಲರಾಮ್ ಮಲ್ಲಿಕ್ ರಾಧರಮನ್ ಮಲ್ಲಿಕ್ ಬಂಗಾಳಿ ಜನತೆಯ ಪ್ರಸಿದ್ಧ ತಿಂಡಿ ಸಂದೇಶ್ಗೆ ಹೊಸ ಟ್ವಿಸ್ಟ್ ನೀಡಿದೆ. ಸಿಹಿ ತಿಂಡಿಗಳ ಮೇಲೆ ಪಕ್ಷದ ಚಿಹ್ನೆ, ರಾಜಕೀಯ ನಾಯಕರ ಮುಖವನ್ನ ಚಿತ್ರಿಸೋದ್ರ ಮೂಲಕ ಸಂದೇಶಕ್ಕೆ ಹೊಸ …
Read More »‘ನನಗೆ ಯಾವ ನಿಂಬೆಹಣ್ಣೂ ಬೇಡ- ತಂದೆ ತಾಯಿ ಆಶೀರ್ವಾದ ಸಾಕು’- ಸಚಿವ ರೇವಣ್ಣ
ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ತಾವು ಕಾರಣ ಅನ್ನೋ ಆರೋಪಕ್ಕೆ ಇಂದು ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಕೊಟ್ಟಿರುವ ಕೆಲಸವನ್ನು ನಾನು ಮಾಡ್ತಿದ್ದೇನೆ ಹೊರತು ಬೇರೆ ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಅಂತ ಹೇಳಿದರು. ಅಲ್ಲದೆ ತಮ್ಮ ಮೇಲೆ ದೈವ ಹಾಗೂ ತಂದೆ ತಾಯಿ ಆಶೀರ್ವಾದ ಇದೆ ಹೀಗಾಗಿ ನನಗೆ ಯಾವ ನಿಂಬೆಹಣ್ಣೂ ಬೇಡ ಅಂತ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ರೇವಣ್ಣ, ತಮ್ಮ ಮೇಲೆ ವಿನಾಃಕಾರಣ …
Read More »ಜೆಡಿಎಸ್ ಸೇರುವುದಾಗಿ ಹೇಳಿಯೇ ಇಲ್ಲ: ಸಿ.ಎಂ. ಇಬ್ರಾಹಿಂ ಯು ಟರ್ನ್!
ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡರಾದ ಸಿ.ಎಂ. ಇಬ್ರಾಹಿಂ ಅವರು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ ನಾನು ಜೆಡಿಎಸ್ ಸೇರುವುದಾಗಿ ಹೇಳಿಲ್ಲ ಎಂದು ಯು ಟರ್ನ್ ಹೊಡೆದಿದ್ದಾರೆ. “ಕುಮಾರಸ್ವಾಮಿ, ದೇವೆಗೌಡರ ಜೊತೆ ಚೆನ್ನಾಗಿದ್ದೇನೆ ಅದೆ ರೀತಿ ಬಿಜೆಪಿ ಪಕ್ಷದ ನಾಯಕರು ನನ್ನ ಸಹ ಜೊತೆ ಚೆನ್ನಾಗಿದ್ದಾರೆ” ಎಂದು ಹೇಳಿದರು. ಜೆಡಿಎಸ್ ಸೇರುವ ಸುದ್ದಿಯ ಬೆನ್ನಲ್ಲೇ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು …
Read More »ನನಗೆ ಯುವತಿ ಪರಿಚಯವೇ ಇಲ್ಲ, ಯಾವುದೇ ಸಂಪರ್ಕವೂ ಇಲ್ಲ – ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ
ಬೆಂಗಳೂರು : ನನಗೆ ಯುವತಿ ಪರಿಚಯವೇ ಇಲ್ಲ, ಯಾವುದೇ ಸಂಪರ್ಕವೂ ಇಲ್ಲ. ನನಗೆ ಸಂತ್ರಸ್ತ ಯುವತಿಯ ಕುಟುಂಬದ ಸದಸ್ಯರೊಬ್ಬರು ಪರಿಚಯ. ಅವರೇ ನನಗೆ ಸಿಡಿ ಕೊಟ್ಟಿದ್ದಾಗಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ತಿಳಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಸಂಬಂಧ ಇಂದು ವಿಚಾರಣೆಗೆ ದೂರುದಾರ ದಿನೇಶ್ ಕಲ್ಲಳ್ಳಿ ಹಾಜರಾದರು. ಇಂತಹ ಅವರನ್ನು ಡಿಸಿಪಿ ಅನುಚೇತ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಸತತ 4 ಗಂಟೆಗಳ …
Read More »ಸಾರಿಗೆ ಸಂಸ್ಥೆಗೆ 4 ಸಾವಿರ ಕೋಟಿ ರೂಪಾಯಿಗಿಂತ ಹೆಚ್ಚು ನಷ್ಟ: ಡಿಸಿಎಂ ಲಕ್ಷ್ಮಣ್ ಸವದಿ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಸಾರಿಗೆ ಸಂಸ್ಥೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, 4 ಸಾವಿರ ಕೋಟಿ ರೂ ಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿಧಾನಪರಿಷತ್ ನಲ್ಲಿಂದು ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ನ ಕೆ.ಟಿ ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ 4 ಸಾರಿಗೆ ನಿಗಮಗಳಿಗೆ 4 ಸಾವಿರ ಕೋಟಿಗೂ ಅಧಿಕ ನಷ್ಟವಾಗಿದೆ. ಈ ಪೈಕಿ 2,980 ಕೋಟಿ ರೂ. ನಿವ್ವಳ ಆದಾಯವೇ …
Read More »ಸ್ಯಾಟಲೈಟ್ ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಆದ್ಯತೆ :ಸಾರಿಗೆ ಸಚಿವ ಲಕ್ಷ್ಮಣ ಸವದಿ
ಬೆಂಗಳೂರು : ರಾಜ್ಯದ ಬಸ್ ನಿಲ್ದಾಣಗಳಲ್ಲಿ ಮಹಿಳಾ ವಿಶ್ರಾಂತಿ ಗೃಹ ನಿರ್ಮಾಣ ಮತ್ತು ಸ್ಯಾಟಲೈಟ್ ಬಸ್ ನಿಲ್ದಾಣ ಸ್ಥಾಪನೆಗೆ ರಾಜ್ಯ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು. ವಿಧಾನಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಶ್ರೀಕಂಠೇಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ 165 ಬಸ್ ನಿಲ್ದಾಣಗಳ ಪೈಕಿ 66 ನಿಲ್ದಾಣಗಳಲ್ಲಿ ಮಹಿಳಾ ವಿಶ್ರಾಂತಿ ಕೊಠಡಿ ಇಲ್ಲ. ಅಲ್ಲಿ ಆದಷ್ಟು ಬೇಗ ವಿಶ್ರಾಂತಿ ಗೃಹ ನಿರ್ಮಿಸಲಾಗುತ್ತದೆ ಎಂದರು. …
Read More »