ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ನೀಡಿರುವ ದೂರಿನ ವಿಚಾರಣೆಗೆ ಗುರುವಾರ ಗೈರಾಗಿರುವ ದೂರುದಾರ ದಿನೇಶ್ ಕಲ್ಲಹಳ್ಳಿ, ‘ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಮಾ. 2ರಂದು ದೂರು ನೀಡಿದ್ದೇನೆ. ಅದರ ಹೆಚ್ಚಿನ ವಿಚಾರಣೆಗೆ ಠಾಣೆಗೆ ಬರುವಂತೆ ನೋಟಿಸ್ ನೀಡಿದ್ದಿರಾ. ಈ ಬಗ್ಗೆ ಈಗಾಗಲೇ ರಾಮನಗರ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದೇನೆ. ಭದ್ರತೆ ಇಲ್ಲದ ಕಾರಣದಿಂದಾಗಿ ವಿಚಾರಣೆಗೆ ಬರಲು ಆಗುವುದಿಲ್ಲ’ ಎಂದೂ ಪತ್ರದಲ್ಲಿ …
Read More »Yearly Archives: 2021
ಪ್ರಶಾಂತ್ ಸಂಬರಗಿಯನ್ನು ಜೈಲಿಗೆ ಕಳುಹಿಸಿ: ಬಿಗ್ ಬಾಸ್ ಎದುರು ಹೊಸ ಬೇಡಿಕೆ ಇಟ್ಟ ನಿಧಿ ಸುಬ್ಬಯ್ಯ
ಬಿಗ್ ಬಾಸ್ ಮನೆ ಒಳಗೆ ತೆರಳಿರುವ 17 ಸ್ಪರ್ಧಿಗಳ ಅಸಲಿ ಮುಖ ಈಗ ಬಯಲಾಗುತ್ತಿದೆ. ಕೆಲವರು ತುಂಬಾನೇ ಸಾಫ್ಟ್ ತರ ಕಂಡರೂ ಮನೆ ಒಳಗೆ ಸಖತ್ ರಫ್-ಆಯಂಡ್ ಟಫ್. ಮನೆ ಹೊರಗೆ ತುಂಬಾನೇ ಅಬ್ಬರ ಮಾಡಿದವರು ಮನೆ ಒಳಗೆ ತುಂಬಾನೇ ಸೈಲೆಂಟ್. ಆದರೆ, ಮನೆ ಒಳಗೂ ಹೊರಗೂ ಒಂದೇ ತರ ಇದ್ದವರು ಪ್ರಶಾಂತ್ ಸಂಬರಗಿ. ಸಾಕಷ್ಟು ವಿವಾದಗಳಿಂದಲೇ ಸುದ್ದಿಯಾಗಿದ್ದ ಅವರು, ಈಗ ಮನೆ ಒಳಗೂ ಜಗಳಕ್ಕೆ ಕಾರಣರಾಗುತ್ತಿದ್ದಾರೆ. ಅವರನ್ನು ಮನೆ …
Read More »ನನ್ನ ಮತ್ತು ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ:ಸಿಎಂ ಕುಟುಂಬದ ವಿರುದ್ಧ ಶಾಸಕ ಸಂಗಮೇಶ್ ಆರೋಪ
ಬೆಂಗಳೂರು: ನನ್ನ ಮೇಲೆ ಮತ್ತು ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಭದ್ರಾವತಿ ಶಾಸಕ ಸಂಗಮೇಶ್ ಅವರು ಸಿಎಂ ಮತ್ತು ಅವರ ಕುಟುಂಬದ ವಿರುದ್ಧ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ಹೊನಲು ಬೆಳಕಿನ ಕಬ್ಬಡಿ ಪಂದ್ಯ ನಡೆಸಿದ್ದೆವು. ಬಹುಮಾನ ಕೊಡುವ ವೇಳೆ ಆರ್ ಎಸ್ಎಸ್ ಕಿತಾಪತಿ ನಡೆಸಿದ್ದು, ಧರ್ಮ, ಜಾತಿ ಮುಂದಿಟ್ಟು ಕಿತಾಪತಿ ಮಾಡಿದ್ದಾರೆ. ಆಟದಲ್ಲಿ ಧರ್ಮ,ಜಾತಿ ರಾಜಕೀಯ ತಂದಿದ್ದಾರೆ. ಕೋಮುಗಲಭೆ ಸೃಷ್ಠಿಗೆ ಮುಂದಾಗಿದ್ದರು. ಅಂದು ಅವರನ್ನು …
Read More »ನೌಕರರಿಗೆ ಸಿಹಿ ಸುದ್ದಿ: ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಶೇ.8.5ರಷ್ಟು ಮುಂದುವರಿಕೆ
ನವದೆಹಲಿ: 2020-21ನೇ ಸಾಲಿನಲ್ಲಿ ನೌಕರರ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ.8.5ರಷ್ಟನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನೌಕರರ ಭವಿಷ್ಯ ನಿಧಿ ಮಂಡಳಿ(ಇಪಿಎಫ್ ಒ) ಗುರುವಾರ (ಮಾರ್ಚ್ 04) ನಿರ್ಧರಿಸಿದೆ. ಇಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅಧ್ಯಕ್ಷತೆಯಲ್ಲಿ ನಡೆದ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟೀಸ್ ಸಭೆಯಲ್ಲಿ ಇಪಿಎಫ್ ಬಡ್ಡಿದರವನ್ನು ಯಥಾಸ್ಥಿತಿ ಮುಂದುವರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. 2016-17ನೇ ಸಾಲಿನಲ್ಲಿ ಇಪಿಎಫ್ …
Read More »ಮರಳು ಗಣಿಗಾರಿಕೆ: ಅಧ್ಯಯನಕ್ಕೆ ಸರ್ಕಾರ ಸಿದ್ಧವಿದೆಯೇ?: ಹೈಕೋರ್ಟ್
ಬೆಂಗಳೂರು: ಕರಾವಳಿ ನಿಯಂತ್ರಣ ವಲಯದಲ್ಲಿ ಮರಳು ಗಣಿಗಾರಿಕೆಗೆ ತಾತ್ಕಾಲಿಕವಾಗಿ ಪರವಾನಗಿ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಿದ್ಧವಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಫಲ್ಗುಣಿ ನದಿಯಲ್ಲಿ ಮರಳು ಗಣಿಗಾರಿಕೆಗೆ ಅನುಮತಿ ನೀಡಿರುವ ಸಂಬಂಧ ಫ್ರಾಂಕಿ ಡಿಸೋಜಾ ಮತ್ತು ಮಂಗಳೂರಿನ ಇತರ 9 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಪರಿಶೀಲನೆ …
Read More »2020-21ನೇ ಸಾಲಿನಲ್ಲಿ ಪೆಟ್ರೋಲ್-ಡೀಸೆಲ್ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ ಬಂದ ಹಣವೆಷ್ಟು ಗೊತ್ತೇ..?
ಬೆಂಗಳೂರು, ಮಾ.4-ಪೆಟ್ರೋಲ್, ಡೀಸೆಲ್ ಮೇಲೆ ವಿಸಲಾಗುತ್ತಿರುವ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನ ಜನವರಿ ಅಂತ್ಯಕ್ಕೆ 12,432.27 ಕೋಟಿ ರೂ.ಗಳ ತೆರಿಗೆ ಸಂಗ್ರಹವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ವಿಧಾನಪರಿಷತ್ನ ಪ್ರಶ್ನೋತ್ತರ ಅವಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್ಕೆ.ರಾಥೋಡ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಸಭಾನಾಯಕ ಹಾಗೂ ಸಚಿವ ಕೋಟಾ ಶ್ರೀನಿವಾಸಪೂಜಾರಿ ಅವರು, ದಕ್ಷಿಣ ಭಾರತ ರಾಜ್ಯಗಳ ಪೈಕಿ ಕೇರಳ ಹೊರತು ಪಡಿಸಿ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ …
Read More »ತಾಜ್ಮಹಲ್ಗೆ ಬಾಂಬ್ ಬೆದರಿಕೆ ಕರೆ..!
ನವದೆಹಲಿ/ಆಗ್ರಾ, ಮಾ.4 (ಪಿಟಿಐ)- ವಿಶ್ವ ಪ್ರಸಿದ್ಧ ತಾಜ್ಮಹಲ್ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಿಕ ಕರೆಗೆ ಹೆದರಿ, ಮುನ್ನೆಚ್ಚರಿಕೆ ಕ್ರಮವಾಗಿ ಸಂಕೀರ್ಣವನ್ನು ಖಾಲಿ ಮಾಡಲಾಗಿದೆ.ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬರು ಉತ್ತರ ಪ್ರದೇಶದ ಪೊಲೀಸರ ತುರ್ತು ಪ್ರತಿಕ್ರಿಯೆ ಸಂಖ್ಯೆ 112ಕ್ಕೆ ಕರೆ ಮಾಡಿ, ಸ್ಮಾರಕದೊಳಗೆ ಬಾಂಬ್ ಇಡಲಾಗಿದೆ ಎಂದು ಹೇಳಿದರು. ಪೊಲೀಸರು ಮುಂಜಾಗ್ರತಾ ಕ್ರಮವಾಗಿ ತಕ್ಷಣ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಗೆ ತಿಳಿಸಿದರು. ಕೇಂದ್ರ ಪುರಾತತ್ವ …
Read More »ರಾಜಕಾರಣಿಗಳ ಚಾರಿತ್ರ್ಯ ಹರಣ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು: ಶಾಸಕ ರಾಜುಗೌಡ!
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಹಿಂದಿರುವ ವ್ಯಕ್ತಿಯ ಬಗ್ಗೆ ಸತ್ಯಾಂಶ ಹೊರ ಬರಲು ಸಿಬಿಐ ತನಿಖೆಯಾಗಬೇಕು. ಈ ಸಿಡಿ ಬಿಡುಗಡೆ ಮಾಡಲು ಯಾರು ಕೋಟ್ಯಾಂತರ ರೂಪಾಯಿ ಬಂಡವಾಳ ಹಾಕಿದ್ದಾರೆ ಎನ್ನುವ ವಿಚಾರದ ಬಗ್ಗೆಯೂ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ರಾಜುಗೌಡ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ, ಸದ್ಯ ಬಿಡುಗಡೆಯಾಗಿರುವ ವಿಡಿಯೋ ರಷ್ಯಾದಿಂದ ಅಪ್ ಲೋಡ್ ಆಗಿದೆ. ಅಲ್ಲಿಂದ ವಿಡಿಯೋವನ್ನು ಅಪ್ ಲೋಡ್ ಮಾಡಲು ಯಾರೋ ದೊಡ್ಡವರೇ …
Read More »ಅಧಿವೇಶನದಲ್ಲಿ ಒನ್ ನೇಷನ್ ಒನ್ ಎಲೆಕ್ಷನ್ ಚರ್ಚೆ ಪ್ರಸ್ತಾಪ: ಡಿಕೆ ಶಿವಕುಮಾರ್ ಆಕ್ರೋಶ
ಬೆಂಗಳೂರು(ಮಾ. 04): ಈಗ ಒನ್ ನೇಷನ್ ಒನ್ ಎಲೆಕ್ಷನ್ ಅಂತಿದ್ದಾರೆ. ಇದನ್ನ ಯಾರ ಒತ್ತಡದ ಮೇಲೆ ತಂದಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯ ನಂತರ ಮಾತನಾಡಿ, ಒನ್ ನೇಷನ್ ಒನ್ ಎಲೆಕ್ಷನ್ ಬಗ್ಗೆ ಚರ್ಚೆಯಿದೆ. ಇದನ್ನ ಚರ್ಚೆಗೆ ಯಾರು ಅವಕಾಶ ಕೊಟ್ಟಿದ್ದು? ಕೇಂದ್ರ ಸರ್ಕಾರವೇನಾದ್ರೂ ಇದನ್ನ ಮಾಡಿ ಎಂದಿದ್ಯಾ? ಇವತ್ತು ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. ಇವುಗಳ …
Read More »ಸದನದಲ್ಲಿ ‘ಶರ್ಚ್ ಬಿಚ್ಚಿ’ ಪ್ರತಿಭಟನೆ ನಡೆಸಿದ ‘ಶಾಸಕ ಬಿ.ಕೆ.ಸಂಗಮೇಶ್’ 1 ವಾರ ಸದನದಿಂದ ಸಸ್ಪೆಂಡ್
ಬೆಂಗಳೂರು : ಒಂದು ದೇಶ, ಒಂದೇ ಚುನಾವಣೆ ಚರ್ಚೆ ಸಂಬಂಧ ಶರ್ಚ್ ಬಿಚ್ಚಿ ಸದನದಲ್ಲಿ ಪ್ರತಿಭಟನೆ ನಡೆಸಿದಂತ ಭದ್ರಾವತಿಯ ಶಾಸಕ ಸಂಗಮೇಶ್ ಅವರನ್ನು ಸ್ಪೀಕರ್ ರಮೇಶ್ ಕುಮಾರ್ ಒಂದು ವಾರ ಸದನದಿಂದ ಅಮಾನತುಗೊಳಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಒಂದು ರಾಷ್ಟ್ರ ಒಂದು ಚುನಾವಣೆ ಕುರಿತಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಷಣ ಮುಗಿಸಿ ಸದಸ್ಯರೆಲ್ಲರೂ ತಮ್ಮ ತಮ್ಮ ಆಸನಗಳಿಗೆ ಹಿಂತಿರುಗಬೇಕೆಂದು ಮನವಿ ಮಾಡಿದರು. …
Read More »