ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್, ಕೃಷಿ ವಿಜ್ಞಾನ ಮೊದಲಾದ ವೃತ್ತಿಪರ ಕೋರ್ಸ್ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಶೇ.70ರಷ್ಟು ಪಠ್ಯಕ್ರಮದ ಆಧಾರದಲ್ಲೇ ನಡೆಯಲಿದೆ. ಆದರೆ ನೀಟ್ ಬರೆದು ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್ಗಳಿಗೆ ಸೇರಬೇಕೆಂದಿರುವ ವಿದ್ಯಾರ್ಥಿಗಳು ಶತ ಪ್ರತಿಶತ ಪಠ್ಯವನ್ನು ಅಧ್ಯಯನ ಮಾಡಬೇಕಾಗಿದೆ. ರಾಜ್ಯ ಸರಕಾರ ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ ಪಿಯುಸಿಗೆ ಶೇ. 30ರಷ್ಟು ಪಠ್ಯ ಕಡಿತ ಮಾಡಿದ್ದರೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ನಡೆಸುವ ರಾಷ್ಟ್ರೀಯ ಅರ್ಹತೆ …
Read More »Yearly Archives: 2021
ವೇಶ್ಯಾವಾಟಿಕೆ ಅಡ್ಡೆಗೆ ದಾಳಿ
ಮಂಗಳೂರು,ಮಾ.01(ಹಿ.ಸ): ನಗರ ದ ಹೊರ ವಲಯದ ಸುರತ್ಕಲ್ ನಲ್ಲಿ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿದ ಮಂಗಳೂರು ಪೊಲೀಸರು ಬೆಂಗಳೂರಿನ ಯುವತಿಯನ್ನು ರಕ್ಷಿಸಿದ್ದಾರೆ. ಈ ಯುವತಿಯನ್ನು ಇಟ್ಟುಕೊಂಡು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ. ಮಂಗಳೂರು ತಾಲೂಕು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ BASF ಫ್ಯಾಕ್ಟರಿಯ ಎದುರುಗಡೆಯ ಫೆರಾವೊ ಕಾಂಪ್ಲೇಕ್ಸ್ ನಲ್ಲಿರುವ ಫೆರಾವೊ ಲಾಡ್ಜಿಂಗ್ & ಬೋರ್ಡಿಂಗ್ …
Read More »ಹಣ ನೀಡದಕ್ಕಾಗಿ ಸ್ಕೆಚ್:ಮುಬಾರಕ್ ಬೆಳಗಾವಿ ಜೈಲು ಪಾಲಾಗುತ್ತಾನೆ
ನೆಲಮಂಗಲ (ಫೆಬ್ರವರಿ 28): ಒಂದು ಕಾಲದಲ್ಲಿ ಬಾಯ್ ಬಾಯ್ ಅಂತಿದ್ದ ಇಬ್ಬರು ಸ್ನೇಹಿತರ ನಡುವೆ ಶುರುವಾಯಿತು ವೈಮನಸ್ಸು ಶುರುವಾಗಿ ದ್ವೇಷ ಕಟ್ಟಿಕೊಂಡು ಮಚ್ಚು ಮಸಿಯುತ್ತಿದ್ದಾರೆ, ಕೊಲೆ ಪ್ರಕರಣದ ಅಪರಾದಿ ಗ್ರಾಮ ಪಂಚಾಯ್ತಿ ಸದಸ್ಯನ ಹತ್ಯೆಗೆ ಜೈಲಿನಲ್ಲಿದ್ದುಕೊಂಡು ಸಂಚು ರೂಪಿಸಿದ್ದಾನೆ. ಪ್ಲಾನ್ ಎಲ್ಲಾ ರೆಡಿಯಾಗಿ ಇನ್ನೇನು ಅಂದುಕೊಂಡಂತೆ ಮುಗಿಸಬೇಕು ಎನ್ನೋವಷ್ಟರಲ್ಲಿ ಕೂದಲೆಳೆ ಅಂತರದಲ್ಲಿ ಸ್ಕೆಚ್ ಮಿಸ್ ಆಗಿ ಹೋಯ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಣೇಗೌಡಣಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ …
Read More »ಎಸ್ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ವ್ಯತ್ಯಾಸವಿಲ್ಲ: ಸಚಿವ ಎಸ್ . ಸುರೇಶ್ ಕುಮಾರ್
ಧಾರವಾಡ : ಜೂನ್ 21 ರಿಂದ ಜುಲೈ 5 ರವರೆಗೆ ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ . ಸುರೇಶ್ ಕುಮಾರ್ ಈಗಾಗಲೇ ತಿಳಿಸಿದ್ದರು. ಇದೀಗ ಮತ್ತೆ ಅದರ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ಒಂದು ತಿಂಗಳ ಹಿಂದೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು . ವೇಳಾಪಟ್ಟಿಗೆ ಯಾರಿಂದಲೂ ಆಕ್ಷೇಪಣೆ ಬಂದಿಲ್ಲ . ಹೀಗಾಗಿ ಜೂನ್ 21 ರಿಂದ ಪರೀಕ್ಷೆ ನಡೆಯುತ್ತದೆ …
Read More »ತೈಲ ದರವನ್ನು ಜಿಎಸ್ಟಿ ವ್ಯಾಪ್ತಿಗೆ ಸೇರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ ರಾಜ್ಯ ಸರ್ಕಾರಗಳು ಒಪ್ಪುತ್ತಿಲ್ಲ: ಪ್ರಹ್ಲಾದ್ ಜೋಶಿ
ಜಿಲ್ಲೆಯ ಪ್ರಸಿದ್ಧ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಪ್ರಲ್ಹಾದ ಜೋಶಿ ಭೇಟಿ ನೀಡಿ ನಂತರ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಪರಿವಾರ ದೇವಸ್ಥಾನಕ್ಕೆ ಸಮೇತ ಭೇಟಿ ನೀಡಿದ ಸಚಿವರು 2019 ಚುನಾವಣೆ ನಂತರ ದೇವರ ದರ್ಶನಕ್ಕೆ ಬಂದಿರಲಿಲ್ಲ. ಹಾಗಾಗಿ ಈಗ ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದೇನೆ ಎಂದರು. ಜಿಲ್ಲೆಯ ಪ್ರಸಿದ್ಧ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಪ್ರಲ್ಹಾದ ಜೋಶಿ ಭೇಟಿ ನೀಡಿ ನಂತರ ಮಾತನಾಡಿದರು. ಪರಿವಾರ ದೇವಸ್ಥಾನಕ್ಕೆ ಸಮೇತ ಭೇಟಿ ನೀಡಿದ …
Read More »ವೀಲಿಂಗ್ ಮಾಡಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ
ಚಾಮರಾಜನಗರ: ವೀಲಿಂಗ್ ಮಾಡಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರದ ಬಳಿ ನಿನ್ನೆ ನಡೆದಿದೆ. ಚಾಮರಾಜನಗರದ ಗಾಳಿಪುರ ಬಡಾವಣೆಯ ನಿವಾಸಿ 26 ವರ್ಷದ ತಯ್ಯಿಬ್ ಸಾವನ್ನಪ್ಪಿದ ಯುವಕನಾಗಿದ್ದು, ವೀಲಿಂಗ್ ಮಾಡುತ್ತಿದ್ದಾಗ ಕೆಳಕ್ಕೆ ಬಿದ್ದು ತಯ್ಯಿಬ್ ಸ್ಥಳದಲ್ಲೇ ಸಾವನ್ನಪ್ಪಿದ್ದ. ಇನ್ನು ಬೈಕ್ನಲ್ಲಿದ್ದ ಮತ್ತೊಬ್ಬ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭಿಸಿದೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ. …
Read More »ಗೋಕಾಕ : ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶದಲ್ಲಿ ಐಪಿಎಸ್ ರವಿ ಚಣ್ಣನ್ನವರ ಅವರನ್ನು ಶ್ರೀಮಠದಿಂದ ಸನ್ಮಾನಿಸುತ್ತಿರುವುದು.
ಗೋಕಾಕ: ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ, ಸಾಧನೆ ಮಾಡುವ ಛಲ ಇರಬೇಕು. ವಿದ್ಯಾರ್ಜನೆಯೇ ನನ್ನ ಕಸಬು ಎಂದು ಐಪಿಎಸ್ ರವಿ ಚಣ್ಣನ್ನವರ ಹೇಳಿದರು. ಸೋಮವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಯುವ ಜನತೆಗೆ ಜ್ಞಾನಾರ್ಜನೆ ಮುಖ್ಯವಾಗಿದೆ ಅದನ್ನು ಕಲಿಯಬೇಕು. ನನಗೆ ಸ್ವಾಮಿ ವಿವೇಕಾನಂದ, ಚಂದ್ರಶೇಖರ ಆಝಾದ, ಭಗತ್ಸಿಂಗ್ ಅವರ …
Read More »ಕನ್ನಡದ ದಿಗ್ಗಜರ ಜೊತೆ ನಟಿಸಿದ ಈ ನಟಿಯ ಕಥೆ ಕೇಳಿದರೆ ನೀವು ಅಳುವುದು ಗ್ಯಾರಂಟಿ
ಪದ್ಮಪ್ರಿಯಾ ಒಬ್ಬ ದಕ್ಷಿಣ ಭಾರತೀಯ ನಟಿ, ಅವರು ಕನ್ನಡ ಮತ್ತು ತಮಿಳು ಭಾಷೆಯ ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕೆಲಸ ಮಾಡಿದರು. ಅವರು ಕೆಲವು ಮಲಯಾಳಂ ಮತ್ತು ತೆಲುಗು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಅವರ ಮೊದಲ ಚಲನಚಿತ್ರ ತೆಲುಗು, ಅದಪಿಲ್ಲಾಲಾ ತಾಂಡ್ರಿ ನಲ್ಲಿ, ಮತ್ತು ನಂತರ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಬಂಗಾರದ ಗುಡಿ ಅವರೊಂದಿಗೆ ಪಾದಾರ್ಪಣೆ ಮಾಡಿದರು; ಅವರು 1970 ರ ದಶಕದ ಆರಂಭದಲ್ಲಿ ಮತ್ತು ಕೊನೆಯಲ್ಲಿ ಜನಪ್ರಿಯ ನಟಿಯಾಗಿದ್ದರು. ಆಪರೇಷನ್ ಡೈಮಂಡ್ ರಾಕೆಟ್, …
Read More »ಎಫ್ಡಿಎ: 2.49 ಲಕ್ಷ ಅಭ್ಯರ್ಥಿಗಳು ಹಾಜರು, ವಿಜ್ಞಾನ ವಿಷಯದ ಪ್ರಶ್ನೆಗಳೇ ಹೆಚ್ಚು!
ಬೆಂಗಳೂರು: ಪ್ರಥಮ ದರ್ಜೆ ಸಹಾಯಕರ (ಎಫ್ಡಿಎ) ನೇಮಕಾತಿ ಪರೀಕ್ಷೆಯು ಭಾನುವಾರ ರಾಜ್ಯದಾದ್ಯಂತ 1,057 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆಯಿತು. ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಈ ಪರೀಕ್ಷೆಯನ್ನು 2.49 ಲಕ್ಷ ಅಭ್ಯರ್ಥಿಗಳು ಬರೆದರು. ‘ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗಣನೆಗೆ ತೆಗೆದುಕೊಂಡರೆ ಶೇ 66ರಷ್ಟು, ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡವರನ್ನು ಮಾತ್ರ ಪರಿಗಣಿಸಿದರೆ ಶೇ 92ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದಾರೆ. 2.68 ಲಕ್ಷ ಅಭ್ಯರ್ಥಿಗಳು ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಂಡಿದ್ದರು’ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜಿ. …
Read More »6.80 ಲಕ್ಷ ರೂಪಾಯಿ ಮೌಲ್ಯದ ಖೋಟಾನೋಟು ವಶಕ್ಕೆ
ಬೆಂಗಳೂರು: ಖೋಟಾನೋಟು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರನ್ನು ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಪೊಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಶಿವ, ನಾಗೇಂದ್ರ, ಪ್ರಕಾಶ್ ಹಾಗೂ ಲಕ್ಷ್ಮಣ ಎಂದು ಗುರುತಿಸಲಾಗಿದೆ. ಇವರು ಸ್ವಿಫ್ಟ್ ಕಾರಿನಲ್ಲಿ ಲಕ್ಷಾಂತರ ರೂ ಖೋಟಾನೋಟು ಸಾಗಾಟ ಮಾಡುತ್ತಿದ್ದರು. ಬಂಧಿತ ಆರೋಪಿಗಳಿಂದ 6.80 ಲಕ್ಷ ರೂ ಮೌಲ್ಯದ 2000 ರೂ ಮುಖಬೆಲೆಯ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ.
Read More »