Breaking News

Yearly Archives: 2021

ಇಂದು ಮತ್ತೆ ಅಡುಗೆ ಅನಿಲ ದರದಲ್ಲಿ 25 ರೂ. ಏರಿಕೆ..!

ಬೆಂಗಳೂರು,ಮಾ.1-ಕಳೆದ ಎರಡು ತಿಂಗಳಿನಿಂದ ಸತತವಾಗಿ ಆರು ಬಾರಿ ಅಡುಗೆ ಅನಿಲ ದರ ಏರಿಕೆಯಾಗಿದೆ. ಇಂದು ಮತ್ತೆ 25 ರೂ. ದರ ಹೆಚ್ಚಳವಾಗಿದ್ದು ಇದರಿಂದ ಜನಸಾಮಾನ್ಯರು ತತ್ತರಿಸುವಂತಾಗಿದೆ. ಇಂದು ಬೆಳಗ್ಗೆ ದರ ಏರಿಕೆ ಬಳಿಕ 14.2 ಕೆಜಿ ಸಿಲಿಂಡರ್‍ನ ದರ 822 ರೂ.ಆಗಿದೆ. ಎಲ್‍ಪಿಜಿ ದರ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಪೆಟ್ರೋಲ್ ಡೀಸೆಲ್ ದರದ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಗ್ಯಾಸ್ ಸಿಲಿಂಡರ್‍ನ ಬೆಲೆ ಏರಿಕೆ ತೀವ್ರ ಆಘಾತ ಮೂಡಿಸಿದೆ. ಅಡುಗೆ …

Read More »

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು,ಮಾ.1- ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳದ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಸ್ಥಿತಿ ತೀವ್ರ ಸಂಕಷ್ಟದಲ್ಲಿದೆ. ಇವರಿಗೆ ಪಿಂಚಣಿ ಮತ್ತು ವೈದ್ಯಕೀಯ ಸವಲತ್ತನ್ನು ಕೂಡಲೇ ಜಾರಿಗೆ ತರಬೇಕೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿ.ಆರ್.ಶಿವಶಂಕರ್, ಬಿ.ನಾಗರತ್ನ ಒತ್ತಾಯಿಸಿದರು. ನಿವೃತ್ತ ಕಾರ್ಯಕರ್ತೆಯರಿಗೆ ಹಿಂದೆ ನೀಡುತ್ತಿದ್ದ ಇಡಿಗಂಟನ್ನು ನಿಲ್ಲಿಸಲಾಗಿದೆ. ಅವರಿಗೆ ನಿವೃತ್ತ ವೇತನವನ್ನೂ ನೀಡುತ್ತಿಲ್ಲ. ಈ ಕೂಡಲೇ ಕನಿಷ್ಠ ವೇತನ ನೀಡಬೇಕೆಂದು ಆಗ್ರಹಿಸಿದರು. …

Read More »

ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರುಳುಗಾರಿಕೆ.

ಕರೋಣದಿಂದಾಗಿ ಈ ಭಾರಿ ಜನರು ಜೀವ ಕಳೆದುಕೊಂಡು ಜೀವನ‌ ನರಕಯಾತನೆ ಅನುಭವಿಸುತ್ತಿದ್ದಾರೆ..ಮನೆ ಮಾಡಿಕೊಳ್ಳಲು ಮರಳು ಸಿಗದಂತಾ ಪರಿಸ್ಥಿತಿ ನಿರ್ಮಾಣವಾಗಿದೆ…ಆದ್ರೆ ಕೆಲವರು ಇದನ್ನೆ ಸದ್ಬಳಿಕೆ ಮಾಡಿಕೊಂಡು ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದಾರೆ.ಹೌದು ಅಕ್ರಮವಾಗಿ ಕೃತಕ ಮರಳು ತಯಾರಿಕೆಗಳನ್ನು ಮಾಡಿಕೊಂಡು ಜನರ ಫಲವತ್ತಾದ ಜಮೀನುಗಳನ್ನ ನಾಶಮಾಡುತ್ತಿರುವ ದೃಶ್ಯ ಕಂಡು ಬರೋದು ಬಾಗಲಕೋಟ ಜಿಲ್ಲೆಯ ಜಮಖಂಡಿ ಹಾಗೂ ರಬಕವಿ ಬನಹಟ್ಟಿ ತಾಲೂಕಿನಾದ್ಯತ ನಡೆದಿದೆ.ಬನಹಟ್ಟಿ ತಾಲೂಕಿನ‌ ಬಂಡಿಗಣ್ಣಿ ಕ್ರಾಸ್ ಹತ್ತಿರ ಪ್ರಕಾಶ್ ಜಂಬಗಿ ಎಂಬಾತ ಹೊರವಲಯದ …

Read More »

ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವೋಮನ್ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯೆ ಟಾಕ್‍ಫೈಟ್ ಮುಂದುವರಿದಿದೆ. ಲಕ್ಷ್ಮಿ ಹೆಬ್ಬಾಳ್ಕರ್‍ರನ್ಬು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗೆಲ್ಲಿಸಿದ್ದು ನಾನೇ ಎಂದು ಪದೇಪದೇ ಹೇಳುತ್ತಿದ್ದ ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದ, ಲಕ್ಷ್ಮಿ ಹೆಬ್ಬಾಳ್ಕರ್ ರಮೇಶ್ ಜಾರಕಿಹೊಳಿಯನ್ನು ಮಂತ್ರಿ ಮಾಡಿಸಿದ್ದು ನಾನೇ ಅಂತಾ ಹೇಳಿದ್ದರು. ಈ ವಿಚಾರಕ್ಕೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ ಲಕ್ಷ್ನೀ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವುಮೆನ್ ಅಂತಾ ಲೇವಡಿ ಮಾಡಿದ್ರು. ಕೇಂದ್ರ ಸಚಿವ …

Read More »

ಬೆಳವಡಿ ಮಲ್ಲಮ್ಮ ಉತ್ಸವ ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಣೆ….

ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬೆಳವಡಿಯಲ್ಲಿ ಬೆಳವಡಿ ಮಲ್ಲಮ್ಮ ಉತ್ಸವವನ್ನು ಭಾನುವಾರ ಸರಳ ಮತ್ತು ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲಾಯಿತು. ಸೋಂದಾದಿಂದ ಆಗಮಿಸಿದ ವೀರಜ್ಯೋತಿಯನ್ನು ಶಾಸಕ ಮಹಾಂತೇಶ ಕೌಜಲಗಿ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಬರಮಾಡಿಕೊಂಡು ಪೂಜೆ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಬೆಳವಡಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು. ನಂತರ ಬೆಳವಡಿ ಮಲ್ಲಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

Read More »

ಇಂಜಿನೀರಿಂಗ್ ವಿದ್ಯಾರ್ಥಿ ಕಾಲೇಜು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ

ಬೆಂಗಳೂರು: ಇಂಜಿನಿಯರಿಂಗ್​ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯ ರಾಜಧಾನಿಯಲ್ಲಿ ಸಂಭವಿಸಿದೆ. ಜಯಂತ್ ರೆಡ್ಡಿ ಮೃತ ದುರ್ದೈವಿ. ವಿವಿ ಪುರಂನಲ್ಲಿರುವ ಬೆಂಗಳೂರು ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ. ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ವಿವಿ ಪುರಂ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿಯ ಶವವನ್ನು ಕಿಮ್ಸ್​ ಆಸ್ಪತ್ರೆಗೆ ಸಾಗಿಸಿದ್ದಾರೆ. …

Read More »

ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ. ಏಮ್ಸ್ ನಲ್ಲಿ COVID-19 ಲಸಿಕೆಯ ನನ್ನ ಮೊದಲ ಡೋಸ್ ತೆಗೆದುಕೊಂಡೆ ಅಂತ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ಇದೇ ವೇಳೆ ಅವರು COVID-19 ನ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ಕ್ಷಿಪ್ರ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗವಿದೆ. ಲಸಿಕೆ ಯನ್ನು ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಮನವಿ ಮಾಡಿ. ಒಟ್ಟಿಗೆ, ನಾವು …

Read More »

ಗೋಕಾಕ ತಾಲೂಕು ಕಳ್ಳಿಗುದ್ದಿ ಗ್ರಾಮದ ‘ಅಸಲಿ’ ಅಭ್ಯರ್ಥಿಯೊಬ್ಬನ ‘ನಕಲಿ’ ಬಣ್ಣ ವಿಡಿಯೋ

ಪೊಲೀಸ್ ಪೇದೆಯಾಗಿ ಆಯ್ಕೆಗೊಂಡಿದ್ದ ‘ಅಸಲಿ’ ಅಭ್ಯರ್ಥಿಯೊಬ್ಬನ ‘ನಕಲಿ’ ಬಣ್ಣ ವಿಡಿಯೋ ವೀಕ್ಷಣೆ ವೇಳೆ ಬಹಿರಂಗವಾಗಿದೆ. ಇಂಥದ್ದೊಂದು ವಿಚಿತ್ರ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪೊಲೀಸ್ ನೇಮಕಾತಿಯಲ್ಲಿ ಗೋಕಾಕ ತಾಲೂಕು ಕಳ್ಳಿಗುದ್ದಿ ಗ್ರಾಮದ ಲಕ್ಷ್ಮಣ ವೆಂಕಣ್ಣ ಹೊಸಕೋಟಿ ನೇಮಕಗೊಂಡಿದ್ದು ಈತ ಕರ್ತವ್ಯಕ್ಕೆ ಹಾಜರಾಗಲು ಬೆಳಗಾವಿ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ಆಗಮಿಸಿದ್ದಾನೆ.   ಈ ವೇಳೆ ದೈಹಿಕ ಸಾಮರ್ಥ್ಯ ಪರೀಕ್ಷೆ ವಿಡಿಯೋ ವೀಕ್ಷಣೆ ಮಾಡಿದಾಗ ಅಸಲಿ ಅಭ್ಯರ್ಥಿ ಲಕ್ಷ್ಮಣ ವೆಂಕಣ್ಣ ಹೊಸಕೋಟಿ ಬದಲಿಗೆ ಘಟಪ್ರಭಾದ …

Read More »

ದಕ್ಷಿಣದ ಎರಡು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ: ಕರ್ನಾಟಕದ ಬಿಜೆಪಿ ನಾಯಕರು ಪ್ರಚಾರ, ಕಾರ್ಯತಂತ್ರದಲ್ಲಿ ಬ್ಯುಸಿ

ಬೆಂಗಳೂರು: ಕರ್ನಾಟಕದ ಬಿಜೆಪಿ ನಾಯಕರು ಈಗ ವಿಧಾನಸಭೆ ಚುನಾವಣೆ ಏರ್ಪಡುವ ದಕ್ಷಿಣದ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಚುನಾವಣಾ ರ್ಯಾಲಿಗಳಿಗೆ ಕಾರ್ಯತಂತ್ರ ರೂಪಿಸುವುದರಿಂದ ಹಿಡಿದು ಸೀಟು ಹಂಚಿಕೆ, ರ್ಯಾಲಿಗಳನ್ನು ಆಯೋಜಿಸುವ ಬಗ್ಗೆ ಮತ್ತು ಸಾರ್ವಜನಿಕ ಸಮಾವೇಶಗಳನ್ನು ನಿಗದಿಪಡಿಸುವ ಕುರಿತು ಪಕ್ಷದಲ್ಲಿ ಕಾರ್ಯನಿರತರಾಗಿದ್ದಾರೆ. ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿಎಫ್ ಸರ್ಕಾರದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹರಿಹಾಯುತ್ತಿದ್ದರೆ, ತಮಿಳು ನಾಡಿನ ವಿಧಾನ ಸಭೆ ಚುನಾವಣೆಯ ಪ್ರಚಾರದ ಉಸ್ತುವಾರಿಯನ್ನು …

Read More »

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಖಾಲಿಯಾಗಿದ್ದ ಅನುದಾನಿತ ಪದವಿ ಪೂರ್ವ ಕಾಲೇಜುಗಳ 173 ಉಪನ್ಯಾಸಕರು ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 257 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ. 2015 ರ ಡಿಸೆಂಬರ್ 31ಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಮತ್ತಿತರ ಕಾರಣಗಳಿಂದಾಗಿ ಈ ಹುದ್ದೆಗಳು ಖಾಲಿಯಾಗಿದ್ದು ಆದರೆ ಭರ್ತಿಯಾಗಿರಲಿಲ್ಲ. ಉಪನ್ಯಾಸಕರ ನೇಮಕಾತಿಗೆ ಅನುಮೋದನೆ ನೀಡಲಾಗಿತ್ತಾದರೂ ಬಳಿಕ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇನ್ನು …

Read More »