Breaking News

Yearly Archives: 2021

ಪೆಟ್ರೋಲ್​ ದರ ಏರಿಕೆ ಕುರಿತು ʼಅಮುಲ್​ ಗರ್ಲ್ʼ​ಗೂ ಶುರುವಾಯ್ತು ಚಿಂತೆ.!

ದೇಶದಲ್ಲಿ ಸದ್ಯ ಪೆಟ್ರೋಲ್​ ದರ ಏರಿಕೆಯದ್ದೇ ಸದ್ದು. ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆಯಿಂದಾಗಿ ಶ್ರೀ ಸಾಮಾನ್ಯ ಕಂಗಾಲಾಗಿದ್ದಾನೆ. ಇತ್ತ ಪ್ರತಿಷ್ಟಿತ ಡೈರಿ ಬ್ರ್ಯಾಂಡ್​ ಅಮುಲ್​ ಕೂಡ ಪೆಟ್ರೋಲ್​ ಹಾಗೂ ಡೀಸೆಲ್​ ದರ ಏರಿಕೆ ಬಗ್ಗೆ ತಲೆ ಕೆಡಿಸಿಕೊಂಡಂತೆ ಕಾಣ್ತಿದೆ. ಅಮುಲ್​ ಗರ್ಲ್​ನ್ನು ಬಳಸಿ ಮಾಡಲಾದ ಡೂಡಲ್​​ನಲ್ಲಿ ಪೆಟ್ರೋಲ್​ ದರ ಏರಿಕೆಯನ್ನ ವಿಮರ್ಶಿಸಲಾಗಿದೆ. ಇದರಲ್ಲಿ ಚೀಸ್​ನ್ನ ತಿನ್ನುತ್ತಾ ಕಾರಿಗೆ ಪೆಟ್ರೋಲ್​ ತುಂಬಿಸಿಕೊಳ್ತಿರುವ ಅಮುಲ್​ ಗರ್ಲ್​ ದುಃಖದಿಂದ ಮೀಟರ್​ …

Read More »

ನನಗೆ ಸಮಾಜವೇ ತಂದೆ-ತಾಯಿ, ಸಮಾಜವೇ ಗುರು: ಪಂಚಮಸಾಲಿ ಸಮಾವೇಶದಲ್ಲಿ ಬಸವ ಜಯಮೃತ್ಯುಂಜಯಶ್ರೀ

ಬೆಂಗಳೂರು: ಪಾದಯಾತ್ರೆ ಆರಂಭಿಸುವಾಗ ಭಕ್ತರ ಜತೆ ಒಬ್ಬನೇ ಇದ್ದೆ. ದಾವಣಗೆರೆ ತಲುಪಿದಾಗ ವಚನಾನಂದಶ್ರೀ ಜತೆಯಾದರು. ವಿಜಯಾನಂದ ಕಾಶಪ್ಪನವರ್ ಪಂಚಮಸಾಲಿಗರ ಬಲಗೈ ಬಂಟ. ನಮ್ಮ ಪರವಾಗಿ ಸಂಪುಟ ಸಭೆಯಲ್ಲಿ ಸಚಿವರು ದನಿ ಎತ್ತಿದ್ದಾರೆ. ಅದಕ್ಕಾಗಿ ಸಚಿವರಾದ ಸಿ.ಸಿ.ಪಾಟೀಲ್ ಹಾಗೂ ಮುರುಗೇಶ್ ನಿರಾಣಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೋರಾಟಕ್ಕೆ ಕೊಪ್ಪಳ ಪಂಚಮಸಾಲಿಗರ ಕೊಡುಗೆ ಹೆಚ್ಚಿದೆ. ಪಾದಯಾತ್ರೆಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದು ಬಸವ ಜಯಮೃತ್ಯುಂಜಯಶ್ರೀ ಸ್ವಾಮೀಜಿ ಮಾತನಾಡಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿಗಾಗಿ …

Read More »

ಹೆಣ್ಣು ಸಿಗಲಿಲ್ಲಾಎಂದು ಮನನೊಂದು ಆತ್ಮಹತ್ಯೆ

ಕಬ್ಬೂರ – ತನ್ನ  ಗೆಳೆಯವರೆಲ್ಲಾ ಮದುವೆ ಮಾಡಿಕೊಂಡರೂ ತನಗೆ ಹೆಣ್ಣು ಸಿಗಲಿಲ್ಲಾ ಎಂದು ಮನನೊಂದು ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವ ಮಹೇಶ ಕೆಂಪಣ್ಣ ಮುತಾಲಿಕ(೨೪). ತನ್ನ ವಾರಿಗೆಯವರು ಮದುವೆ ಮಾಡಿಕೊಂಡರು ತನಗೆ ಮದುವೆ ಆಗಲಿಲ್ಲಾ ಎಂದು ಮನನೊಂದು ಮನೆಯಲ್ಲಿ ಯಾರಿಗೂ ಹೇಳದೆ ತಮ್ಮ ಜಮೀನಿನಲ್ಲಿ ಹೋಗಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕೋಡಿ ಪೋಲಿಸ್ ಠಾಣೆಯಲ್ಲಿ ಪ್ರಖರಣ ದಾಖಲಿಸಿರುತ್ತಾರೆ. ಘಟನಾ ಸ್ಥಳಕ್ಕೆ ಚಿಕ್ಕೋಡಿಯ ಪಿಎಸ್‌ಐ ಅಶೋಕ …

Read More »

ಸತತ 13ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ

ಬೆಂಗಳೂರು: ಸತತ 13ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ತೈಲ ಬೆಲೆ ಗಗನಕ್ಕೇರುತ್ತಿದೆ. ಕಳೆದ 52 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 24 ಬಾರಿ ಹೆಚ್ಚಾಗಿದೆ. ದೇಶದಲ್ಲಿ ಇಂದೂ ಕೂಡ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ 93.61 ರೂ., ಡೀಸೆಲ್ 85.84 ರೂ. ಇದೆ. ಮುಂಬೈ- ಪೆಟ್ರೋಲ್ 97 ರೂ., ಡೀಸೆಲ್ 88.06 ರೂ., ಜೈಪುರ – ಪೆಟ್ರೋಲ್ 97.10 ರೂ., …

Read More »

ಮುಂದುವರೆದ ʼಮಹಾʼ ಸಿಎಂ ಉದ್ಧಟತನ; ಕನ್ನಡ ಪ್ರಾಬಲ್ಯವಿರುವ ಹಳ್ಳಿಗಳಲ್ಲಿ ಮರಾಠಿ ಪ್ರಚಾರಕ್ಕೆ ಆದೇಶ

ಮುಂಬೈ: ಗಡಿ ವಿಚಾರದ ಬೆನ್ನಲ್ಲೇ ಇದೀಗ ಭಾಷೆ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತೆ ಕ್ಯಾತೆ ತೆಗೆದಿದ್ದು, ಕನ್ನಡ ಪ್ರಾಬಲ್ಯವಿರುವ ಗಡಿ ಭಾಗದಲ್ಲಿನ ಗ್ರಾಮಗಳಲ್ಲಿ ಮರಾಠಿ ಪ್ರಚಾರ ನಡೆಸುವಂತೆ ಆದೇಶ ನೀಡಿದ್ದಾರೆ. ಗಡಿ ಭಾಗದಲ್ಲಿ ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಕನ್ನಡ ಪ್ರಾಬಲ್ಯವಿರುವ ಹಳ್ಳಿಗಳಲ್ಲಿ ಮರಾಠಿ ಭಾಷೆಯ ಪ್ರಚಾರ ಮಾಡಬೇಕು. ಶೇ.50 ರಷ್ಟು ಮರಾಠಿ ಮಾತನಾಡುವಂತಾಗಬೇಕು ಎಂದು ಪತ್ರದ ಮೂಲಕ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.   ಜತ್, …

Read More »

ದೆಹಲಿಯಲ್ಲಿ ಸಭೆ , ಜಲವಿವಾದ, ಕೃಷ್ಣ ಕಾವೇರಿ,ಮಹದಾಯಿ, ವಿಷಯ ಗಳನ್ನೊಳ ಗೊಂಡು ತಜ್ಞರೊಂದಿಗೆ ಸಭೆ ನಡೆಸಿದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ

ನವದೆಹಲಿ: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿನ್ನೆ ದೆಹಲಿ ಪ್ರಯಾಣ ಬೆಳೆಸಿದ್ದು ಇಂದು ಬೆಳಿಗ್ಗೆ ಕರ್ನಾಟಕ ಭವನದಲ್ಲಿ ಕೃಷ್ಣ ,ಕಾವೇರಿ, ಹಾಗೂ ಮಹದಾಯಿ ಹಾಗೂ ಅಂತರ್ ರಾಜ್ಯ ಜಲ ವಿವಾದಗಳ ಬಗ್ಗೆ ಸಭೆ ನಡೆಸಿದರು. ಇನ್ನು ಸರ್ವೋಚ್ಚ ನ್ಯಾಯಾಲಯ ದಲ್ಲಿರುವ ಪ್ರಕರಣ ಗಳ ಬಗ್ಗೆ ಕೂಡ ಚರ್ಚೆ ನಡೆಯಿತು. ಈ ಸಭೆಯಲ್ಲಿ ತಾಂತ್ರಿಕ ವರ್ಗ ಹಾಗೂ ಕಾನೂನು ಸಲಹೆಗಾರರು ಹಾಗೂ ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರೊಂದಿಗೆ ಸಭೆ ನಡೆಯಿತು. …

Read More »

ಇಟ್ಟಂಗಿ ಭಟ್ಟಿ ಮಕ್ಕಳ ಕೈಗೆ ಬುಕ್ ಕೊಟ್ಟು, ಕನಸು ನಿಮ್ಮದು ಕೆಲಸ ನಮ್ಮದು ಎಂದ ಎಸಿ..

ಬೆಳಗಾವಿಯ ಉಪವಿಭಾಗಾಧಿಕಾರಿಯೊಬ್ಬರು ಬಡ ದೀನ- ದಲಿತ- ನಿರ್ಗತಿಕರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಜಾಗ್ರತ ಪ್ರಜ್ಞೆ ಮೂಡಿಸುವ ಕಾರ್ಯಕ್ಕೆ ಇಳಿದಿದ್ದಾರೆ. ಇಂತಹ ಕಾರ್ಯ ಖಾನಾಪೂರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಂಡು ಬಂದಿದೆ. ಇದು ಗ್ರಾಮಸ್ಥರ ಹಾಗೂ ಬಡ ಪಾಲಕ-ಪೋಷಕರ ಮೆಚ್ಚುಗೆಗೆ ಕಾರಣವಾಗಿದೆ. ನಿಜ, ಎಸಿ ಅಶೋಕ ತೇಲಿ ಕಳೆದೆರಡು ದಿನಗಳ ಹಿಂದೆ ಖಾನಾಪೂರದ ಸಮೀಪದ ಗ್ರಾಮಗಳ ಇಟ್ಟಂಗಿ ಭಟ್ಟಿಯಲ್ಲಿ ದುಡಿಯುತ್ತಿರುವ ಮಕ್ಕಳನ್ನು ಕಂಡೊಡನೆ ದಿಢೀರ್ ಸ್ಥಳಕ್ಕೆ ಭೇಟಿ ಕೊಟ್ಟು ಪಾಲಕರಿಗೆ ಮಕ್ಕಳ …

Read More »

ಏಪ್ರಿಲ್ ನಿಂದ ಹೊಸ PF ತೆರಿಗೆ ನಿಯಮ ಜಾರಿ: ಇದು ನಿಮ್ಮ ಮೇಲೆ ಹೇಗೆ ಪರಿಣಾಮ ಬೀರುತ್ತದೆ, ಇಲ್ಲಿದೆ ಮಾಹಿತಿ

ನವದೆಹಲಿ: ಏಪ್ರಿಲ್ 1ರಿಂದ ವಾರ್ಷಿಕ ₹2.5 ಲಕ್ಷಕ್ಕಿಂತ ಹೆಚ್ಚು ಭವಿಷ್ಯ ನಿಧಿಗೆ ನೌಕರರ ಕೊಡುಗೆಗಳ ಮೇಲಿನ ಬಡ್ಡಿಗೆ ತೆರಿಗೆ ವಿಧಿಸುವುದಾಗಿ ಹಣಕಾಸು ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021ರ ಬಜೆಟ್ ನಲ್ಲಿ ಘೋಷಿಸಿದ್ದರು. ₹2.5 ಲಕ್ಷದವರೆಗೂ ಠೇವಣಿ ಯ ಮಿತಿಯಲ್ಲಿ ಬಡ್ಡಿ ವಿನಾಯಿತಿ ಇದೆ ಎಂದು ಹಣಕಾಸು ಸಚಿವರು ಅವರು ಇದೇ ವೇಳೆ ಹೇಳಿದ್ದಾರೆ ಉದ್ಯೋಗಿಯ ಮೂಲ ವೇತನ ಮತ್ತು ಕಾರ್ಯಕ್ಷಮತೆಯ ವೇತನದಲ್ಲಿ ಕನಿಷ್ಠ 12% ರಷ್ಟನ್ನು ಭವಿಷ್ಯನಿಧಿಯಾಗಿ …

Read More »

16 ಸಾವಿರ ಪೊಲೀಸ್ ಹುದ್ದೆ ಭರ್ತಿ: ಬಸವರಾಜ ಬೊಮ್ಮಾಯಿ

ಉಡುಪಿ: ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನೂತನ ಪೊಲೀಸ್ ವಸತಿ ಗೃಹ ಸಮುಚ್ಚಯ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ 6 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆ ಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. …

Read More »

ಮಹಾರಾಷ್ಟ್ರದಲ್ಲಿ ಕೊರೋನಾ 2ನೇ ಅಲೆ ಆರಂಭ,ಮತ್ತೆ ಯಲ್ಲಮ್ಮ, ಮಾಯಕ್ಕ ದರ್ಶನ ಅನಿರ್ಧಿಷ್ಠಾವಧಿಗೆ ಬಂದ್

ಬೆಳಗಾವಿ – ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕೆ ದರ್ಶನವನ್ನು ನಿಷೇಧಿಸಲಾಗಿದೆ.   10 ತಿಂಗಳ ನಂತರ ಕಳೆದ ಫೆ.1ರಿಂದ ಈ ದೇವಸ್ಥಾನಗಳಿಗೆ ಭಕ್ತರ ಪ್ರವೇಶ ಆರಂಭವಾಗಿತ್ತು. ಆದರೆ ಇದೀಗ ಪುನಃ ದೇವರ ದರ್ಶನ ನಿಷೇಧಿಸಿ ಜಿಲ್ಲಾಧಿಕಾರಿಗಳು  ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೂ ಈ ನಿರ್ಬಂಧ ಮುಂದುವರಿಯಲಿದೆ. ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕ ದರ್ಶನಕ್ಕೆ ಮಹಾರಾಷ್ಟ್ರದಿಂದ ಅಪಾರ ಸಂಖ್ಯೆಯಲ್ಲಿ …

Read More »