Breaking News

Yearly Archives: 2021

ಫೆ.24ರಿಂದ ಗೂಗಲ್ ನ ಈ ಸೇವೆ ಅಲಭ್ಯ

ನವದೆಹಲಿ: ಗೂಗಲ್ ಫೆ.24ರಿಂದ ಪ್ಲೇ ಮ್ಯೂಸಿಕ್ ಸೇವೆಯನ್ನು ಕೊನೆಗೊಳಿಸುತ್ತಿರುವುದಾಗಿ ಹೇಳಿದ್ದು, ಇದಕ್ಕೆ ಮೊದಲು ಎಲ್ಲಾ ರೀತಿಯ ಡೆಟಾ ಉಳಿಸಿಕೊಳ್ಳಲು ಗ್ರಾಹಕರಿಗೆ ಸೂಚಿಸಿದೆ. ನಾವು ಆದಷ್ಟು ಬೇಗನೆ ಗೂಗಲ್ ಪ್ಲೇ ಮ್ಯೂಸಿಕ್ ನ ಲೈಬ್ರೇರಿ ಮತ್ತು ಡೆಟಾ ಡಿಲೀಟ್ ಮಾಡುತ್ತಿದ್ದೇವೆ. ಫೆ.24ರಂದು ಪ್ಲೇ ಮ್ಯೂಸಿಕ್ ನ ಕೊನೆಯ ದಿನವಾಗಿದೆ. ಮ್ಯೂಸಿಕ್ ಲೈಬ್ರೇರಿ, ಅಪ್ ಲೋಡ್, ಇತ್ಯಾದಿಗಳು ಕೂಡ ಡಿಲೀಟ್ ಆಗಲಿದೆ. ಇದರ ಬಳಿಕ ಇದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. …

Read More »

ಸರ್ಕಾರಿ ಬಸ್ ಮರಕ್ಕೆ ಗುದ್ದಿ 40ಕ್ಕೂ ಹೆಚ್ಚು ಜನರಿಗೆ ಗಾಯ.

ಗೋಕಾಕ – ರಸ್ತೆ ಮಧ್ಯೆ ಭೀಕರ ಅಫಘಾತ ಗೋಕಾಕ ಧಿಂದ ಹೋರಾಟ ಬಸ ಪಾಚಾಪೂರ್ ಹಾಗೂ ಗೊಡಚಿನ್ ಮಲಕಿ ಮಾರ್ಗದಿಂದ ಬೆಳಗಾವಿ ಕಡೆಗೆ ಬರುತ್ತಿರುವ ಬಸ ಪಾಟ ಕಟ್ ಆಗಿದೆ ಎಂದು ಅಲ್ಲಿರುವ ಸಾರ್ವಜನಿಕರಿಂದ ಕೇಳಿ ಬರ್ತಿದೆ.. ಇನ್ನೂ ಬಸ್ಸಿನಲ್ಲಿ ಸುಮಾರು 45ಕ್ಕೂ ಹೆಚ್ಚಿನ ಜನ ಪ್ರಯಾಣಿಕರು ಸಂಚರಿಸುತ್ತಿದ್ದು ವಯೋವೃದ್ಧರು ಹಾಗೂ ಶಾಲಾ ಕಾಲೇಜಿನ ಮಕ್ಕಳು ಇದ್ದರೂ, ಬಸ್ ಮರಕ್ಕೆ ಡಿಕ್ಕಿ ಹೊಡೆದು ಭೀಕರ ಗಾಯವಾದ ಜನರನ್ನ ಆಂಬ್ಯುಲೆನ್ಸ್ ಮೂಲಕ …

Read More »

ಟಿಕ್…ಟಿಕ್… ಬರುತ್ತಿದೆ ಮನುಕುಲದ ಅಂತ್ಯದ ಕಾಲ!?

ಪ್ರಪಂಚದ ಮಹಾ ಅಂತ್ಯ ಆರಂಭವಾಗಿದೆಯೇ?. ಅದು ಮಾನವನ ಅಸ್ತಿತ್ವವನ್ನೇ ಅಳಿಸಿ ಹಾಕುತ್ತದೆಯೇ?.. ಹೌದೆನ್ನುತ್ತಾರೆ ಬೈಬಲ್ ಬೋಧಕರು. ಹವಾಮಾನ ಬದಲಾವಣೆ ಇದೇ ಗತಿಯಲ್ಲಿ ಮುಂದುವರಿದರೆ ಇಡೀ ವಿಶ್ವ ಉಳಿಯುವ ಸಾಧ್ಯತೆಗಳು ಕ್ಷೀಣಿಸುತ್ತದೆ. ಜೀವ ವಿನಾಶದ ಪ್ರಕ್ರಿಯೆ ಅತ್ಯಂತ ತೀವ್ರಗೊಂಡಿದೆ. ಮಾನವೀಯತೆಯು ಪ್ರಸ್ತುತ ಅದರ ಕೊನೆಯ ಕಾಲದಲ್ಲಿ ಸಾಗುತ್ತಿದೆ ಎಂದು ನಂಬುತ್ತಾರೆ ಪಾದ್ರಿ ಪಾಲ್ ಬೆಗ್ಲೆ ಸೇರಿದಂತೆ ಹಲವಾರು ಬೈಬಲ್ ಬೋಧಕರು ನಂಬಿದ್ದಾರೆ. ಬೈಬಲ್ ಬೋಧರ ಪ್ರಕಾರ, ಕೊರೊನಾ ವೈರಸ್ ಸಾಂಕ್ರಾಮಿಕವು ಏಕಾಏಕಿ …

Read More »

ಕಣ್ಮುಂದೆಯೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡರೂ ಮನೆ ಸೀಲ್ ಮಾಡಲು ಮುಂದಾದ ಬ್ಯಾಂಕ್ ಅಧಿಕಾರಿಗಳು

ಪುತ್ತೂರು: ಅಡಮಾನ ಸಾಲಕ್ಕೆ ಮನೆ ಮುಟ್ಟುಗೋಲು ಹಾಕಲು ಬಂದ ರಾಷ್ಟ್ರೀಕೃತ ಬಾಂಕ್‌ನ ಸೀಸರ್‌ಗಳ ಸಮ್ಮುಖದಲ್ಲಿ ಮನೆ ಮಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದಕ್ಷಿಣಕನ್ನಡ ಪುತ್ತೂರಿನ ಹಾರಾಡಿ ರೈಲ್ವೇ ಗೇಟ್ ಬಳಿಯ ನಿವಾಸಿ ಪ್ರಾರ್ಥನಾ ಪ್ರಭು (52) ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟಿರುವ ಮಹಿಳೆ ತನ್ನ ಸಾವಿಗೆ ರಾಷ್ಟ್ರೀಕೃತ ಬ್ಯಾಂಕ್​ವೊಂದರ ಸಿಬ್ಬಂದಿಯೇ ಕಾರಣ ಎಂದು ಬರೆದುಕೊಂಡಿದ್ದಾರೆ. ತನ್ನ …

Read More »

ಸಾಲ ಪಡೆದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬಲವಂತದ ಸಾಲ ವಸೂಲಿಗೆ ಬ್ರೇಕ್

ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ. ಮೀಟರ್ ಬಡ್ಡಿ ದಂಧೆಕೋರರಿಗೆ ಮೂಗುದಾರ ಹಾಕಲು ಕಾಯ್ದೆ ತಿದ್ದುಪಡಿಗೆ ಸಂಪುಟ ಸಭೆ ಸಮ್ಮತಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಲೇವಾದೇವಿದಾರರ ಕಾಯ್ದೆಗೆ ತಿದ್ದುಪಡಿ ತರಲು ಅನುಮೋದನೆ ನೀಡಲಾಗಿದೆ. ಈ ಮೂಲಕ ಹೆಚ್ಚಿನ ಬಡ್ಡಿ ಕೊಡುವಂತೆ ಕಿರುಕುಳ ನೀಡಿ ಬಲವಂತದಿಂದ ಸಾಲ ವಸೂಲಿ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ. ಮೀಟರ್ ಬಡ್ಡಿ ವಿಧಿಸಿ ಬಲವಂತದಿಂದ ಸಾಲ …

Read More »

ಮೀಸಲಾತಿ ನೀಡದಿದ್ದರೆ ಬೆಂಕಿ ಹಚ್ಚುತ್ತೇವೆ; ಕುರುಬ ಮುಖಂಡ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಹೋರಾಟ ತಾರಕಕ್ಕೇರಿದ್ದು, ಇದೀಗ ಕುರುಬ ಸಮುದಾಯದವರು ಎಸ್.ಟಿ. ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುರುಬ ಸಮುದಾಯದ ಮುಖಂಡರು ರಾಜ್ಯ ಸರ್ಕಾರ ತಕ್ಷಣ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಕುರುಬ ಎಸ್.ಟಿ. ಹೋರಾಟ ಸಮಿತಿ ಕಾರ್ಯದರ್ಶಿ ರಾಜೇಂದ್ರ ಸಣ್ಣಕ್ಕಿ, ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿ ನೀಡದಿದ್ದರೆ ರಾಜ್ಯದ ವಿವಿಧೆಡೆಗಳಲ್ಲಿ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿದ್ದಾರೆ.   …

Read More »

ಅನ್ಯಾಯ ಆಗಿದೆ ಅಂತ ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ; ಲಕ್ಷ್ಮಣ ಸವದಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಒಂದೊಂದೇ ಯೋಜನೆಗಳು ಬೇರೆ ಭಾಗದ ಪಾಲಾಗಲಾರಂಭಿಸಿವೆ. ನಿಮ್ಜ್ ಸ್ಥಾಪನೆ ಉದ್ದೇಶ ಕೈ ಬಿಡಲಾಗಿದೆ. ವಿಶೇಷ ಆರ್ಥಿಕ ವಲಯ ಸ್ಥಾಪನೆಯೂ ನೆನೆಗುದಿಗೆ ಬಿದ್ದಿದೆ. ಕಲಬುರ್ಗಿ ರೈಲ್ವೆ ವಿಭಾಗೀಯ ಕೇಂದ್ರ ಸ್ಥಾಪನೆಗೂ ಗ್ರಹಣ ಕವಿಯುವಂತಾಗಿದೆ. ಕಲಬುರ್ಗಿಯ ಇ.ಎಸ್.ಐ. ಆಸ್ಪತ್ರೆಯಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಏಮ್ಸ್ ಸಹ ಹುಬ್ಬಳ್ಳಿ ಪಾಲಾಗಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಲ್ಯಾಣ ಕರ್ನಾಟಕದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪ್ರತ್ಯೇಕ ರಾಜ್ಯದ ಕೂಗೂ ಏಳಲಾರಂಭಿಸಿದೆ. …

Read More »

ತುಂಡಾಗಿ ಹೋಗಿದ್ದ ಐದು ವರ್ಷದ ಬಾಲಕಿಯ ಕೈಯನ್ನು ಹತ್ತು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮರುಜೋಡಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ವಿಜಯಾ ಆಸ್ಪತ್ರೆಯ ವೈದ್ಯರು.

ಬೆಳಗಾವಿ- ಬಸ್ಸಿನಲ್ಲಿ ಸಂಚರಿಸುವಾಗ ಕಿಟಕಿಯಿಂದ ಕೈ ಹೊರಗೆ ಪರಿಣಾಮ ತುಂಡಾಗಿ ಹೋಗಿದ್ದ ಐದು ವರ್ಷದ ಬಾಲಕಿಯ ಕೈಯನ್ನು ಹತ್ತು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮರುಜೋಡಣೆ ಮಾಡುವಲ್ಲಿ ಬೆಳಗಾವಿಯ ವಿಜಯಾ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ. 12/06/2019 ರಂದು ಕುಮಾರಿ ಆಯಾ ಶೇಖ ಎಂಬ ಐದು ವರ್ಷದ ಚಿಕ್ಕ ಹುಡುಗಿ ಬಸ್ಸಿನಲ್ಲಿ ಸಂಚರಿಸುತ್ತಿರುವಾಗ ಮಳೆಯ ನೀರನ್ನು ಹಿಡಿಯಲೆಂದು ಕಿಟಕಿಯಿಂದ ಬಲ ಕೈಯನ್ನು ಹೊರಚಾಚಿದಾಗ, ಎದುರಗಡೆಯಿಂದ ಬರುತ್ತಿರುವ ಇನ್ನೊಂದು ವಾಹನಕ್ಕೆ ಈ …

Read More »

ಇಪ್ಪತ್ತು ಲಕ್ಷ ರೂ ಮೌಲ್ಯದ ಆಫೀಮು ಜಪ್ತು ಮೂವರ ಅರೆಸ್ಟ್….

ಬೆಳಗಾವಿ-ಗಾಂಜಾ,ಮಟಕಾ,ಜೂಜಾಟದ ವಿರುದ್ಧ ಸಮರವನ್ನೇ ಸಾರಿರುವ ಬೆಳಗಾವಿ ಪೋಲೀಸರು ಇಂದು ಮತ್ತೊಂದು ಮಹತ್ವದ ದಾಳಿ ಮಾಡುವ ಮೂಲಕ ಅಪಾರ ಪ್ರಮಾಣದ ಆಫೀಮು ವಶಪಡಿಸಿಕೊಂಡಿದ್ದಾರೆ ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ಬೆಳಗಾವಿಯಲ್ಲಿ ನಿರಂತರವಾಗಿ ಮಟಕಾ ಜೂಜಾಟ,ಮತ್ತು ಗಾಂಜಾ ಮಾರಾಟದ ಅಡ್ಡೆಗಳ ಮೇಲೆ ದಾಳಿ ನಡೆಯುತ್ತಿದೆ. ಇವತ್ತು ಸೈಬರ್ ಕ್ರೈಂ ವಿಭಾಗದ ಪೋಲೀಸರು ದಾಳಿ ಮಾಡಿ ಒಂದು ಕೆ.ಜಿಗೂ ಹೆಚ್ಚು ಆಫೀಮು ಜಪ್ತು ಮಾಡಿದ್ದು ಇದರ ಮೌಲ್ಯ ಅಂದಾಜು ಇಪ್ಪತ್ತು ಲಕ್ಷಕ್ಕೂ …

Read More »

ಹೀರೋ ಎಂಬ ಟೆಕ್ನಿಷಿಯನ್ಸ್‌ ಸಿನಿಮಾ: ಇಲ್ಲಿ ಎಲ್ಲರೂ, ಎಲ್ಲವೂ ಆಗಿದ್ದಾರೆ

ಸಾಮಾನ್ಯವಾಗಿ ಯಾವುದೇ ಸಿನಿಮಾದಲ್ಲಿ ಕಲಾವಿದರು ಕ್ಯಾಮರ ಮುಂದೆ ಕೆಲಸ ಮಾಡಿದರೆ, ತಂತ್ರಜ್ಞರು ಕ್ಯಾಮರ ಹಿಂದೆ ಕೆಲಸ ಮಾಡುತ್ತಾರೆ. ಆದರೆ ರಿಷಭ್‌ ಶೆಟ್ಟಿ ಅಭಿನಯದ “ಹೀರೋ’ ಸಿನಿಮಾದಲ್ಲಿ ಹಾಗಲ್ಲ. ತುಂಬ ಅಪರೂಪವೆಂಬಂತೆ, ಕ್ಯಾಮರಾ ಮುಂದೆ ಕೆಲಸ ಮಾಡಿದವರೇ, ಕ್ಯಾಮರ ಹಿಂದೆ ಕೂಡ ಕೆಲಸ ಮಾಡಿದ್ದಾರೆ. ಇಡೀ ಸಿನಿಮಾ ತಂಡದಲ್ಲಿದ್ದ 24 ಜನರಲ್ಲಿ ಛಾಯಾಗ್ರಹಕ ರೊಬ್ಬರನ್ನು ಹೊರತುಪಡಿಸಿ, ಇನ್ನುಳಿದ 23 ಜನರೂ ತೆರೆ ಮುಂದೆ ಮತ್ತು ತೆರೆ ಹಿಂದೆ ಎರಡೂ ಕಡೆ ಕೆಲಸ …

Read More »