Breaking News

Yearly Archives: 2021

ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು : ಪೊಲೀಸರಿಂದ ಲಾಠಿ ಪ್ರಹಾರ, ಖುರ್ಚಿ, ಸೋಫಾ ಪೀಸ್​ ಪೀಸ್

ದಾವಣಗೆರೆ : ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮಂಗಳವಾರ ನಟ ಸುದೀಪ ಅವರಿಗೆ ಪ್ರಸನ್ನಾನಂದ ಸ್ವಾಮೀಜಿ ‘ ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು. ಈ ಮೊದಲು ನಟ ಕಿಚ್ಚ ಸುದೀಪ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನ ನೋಡಲು ಹಾಗೂ ಸೆಲ್ಫಿ ತೆಗೆಸಿಕೊಳ್ಳಲು ಜಮಾಯಿಸಿದಾಗ ನೂಕು ನುಗ್ಗಲು ಸಂಭವಿಸಿದೆ. ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಸುದೀಪ್​ …

Read More »

ಪೊಲೀಸ್ ದಾಳಿಗೆ ಹೆದರಿ ನದಿಗೆ ಹಾರಿದ ಯುವಕರ ಮೃತದೇಹ ಪತ್ತೆ!!

ರಾಮದುರ್ಗ: ಜೂಟಾಟ ವೇಳೆ ಪೊಲೀಸರು ದಾಳಿ  ನಡೆಸಿದ ವೇಳೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರ ಮೃತದೇಹ    ಪತ್ತೆಯಾಗಿವೆ. ಮಂಜು ಬಂಡಿವಡ್ಡರ್(30), ಸಮೀರ್ ಬಟಕುರ್ಕಿ(22) ಮೃತರು. ಮಲಪ್ರಭಾ ನದಿ ದಡದಲ್ಲಿ ಜೂಜಾಡುತ್ತಿದ್ದ ಯುವಕರ ಗುಂಪಿನ ಮೇಲೆ ರಾಮದುರ್ಗ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬಂಧನ ಭೀತಿಯಿಂದ ಆರು ಜನರು ಮಲಪ್ರಭಾ ನದಿಗೆ ಹಾರಿದ್ದರು. ಈ ವೇಳೆ ನಾಲ್ವರು ಈಜಿ ದಡ ಸೇರಿದ್ರೆ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಬೆಳಗ್ಗೆಯಿಂದ …

Read More »

ಮೀಸಲು ಸವಾಲು : ಇನ್ನಷ್ಟು ಜಾತಿಗಳಿಂದ ಮುಖ್ಯಮಂತ್ರಿಗೆ ಹೆಚ್ಚಿದ ಒತ್ತಡ

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಕೂಗು ಬಲವಾಗಿದೆ. ಕುರುಬ ಮತ್ತು ಪಂಚಮಸಾಲಿ ಜನಾಂಗದವರು ಪಾದಯಾತ್ರೆ ನಡೆಸಿ ಹೋರಾಟ ತೀವ್ರಗೊಳಿಸಿದ್ದಾರೆ. ಇದರ ಮಧ್ಯೆ ಇನ್ನಷ್ಟು ಜಾತಿಗಳು ವಿವಿಧ ಬೇಡಿಕೆಗಳೊಂದಿಗೆ ಹೋರಾಟಕ್ಕಿಳಿಯಲು ಸಜ್ಜಾಗಿವೆ. ಮೀಸಲಾತಿಯು ರಾಜ್ಯ ಸರಕಾರಕ್ಕೆ ಬಿಡಿಸಲಾರದ ಕಗ್ಗಂಟಾಗಿ ಪರಿಣಮಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಯಾರ ಬೇಡಿಕೆ ಏನು? ಪಂಚಮಸಾಲಿ ವೀರಶೈವ ಲಿಂಗಾಯತ ಸಮುದಾಯದ ಒಂದು ಒಳ ಪಂಗಡ. ಸದ್ಯ 3ಬಿ ಪ್ರವರ್ಗದಲ್ಲಿದೆ. ಈಗ 2ಎಗೆ ಸೇರಿಸಿ ಎಂಬುದು ಆಗ್ರಹ. ಸರಕಾರವು ಈ ಬಗ್ಗೆ ಅಧ್ಯಯನ …

Read More »

BIG NEWS : ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಮಾರ್ಚ್ 15, 16ರಂದು ‘ಭಾರತದಾದ್ಯಂತ ಬ್ಯಾಂಕ್‌ಗಳ ಮುಷ್ಕರ

ನವದೆಹಲಿ: ಒಂಬತ್ತು ಒಕ್ಕೂಟಗಳ ಒಕ್ಕೂಟವಾದ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಪ್ರಸ್ತಾಪವನ್ನು ವಿರೋಧಿಸಿ ಮಾರ್ಚ್ ನಲ್ಲಿ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. ಮಾರ್ಚ್ 15ರಿಂದ ಎರಡು ದಿನಗಳ ಮುಷ್ಕರ ಆರಂಭಿಸಲಾಗುತ್ತದೆ ಎಂದು ಯುಎಫ್ ಬಿಯು ತಿಳಿಸಿದೆ. ಮಂಗಳವಾರ ನಡೆದ ಯುಎಫ್ ಬಿಯು ಸಭೆಯಲ್ಲಿ ಬ್ಯಾಂಕ್ ಗಳ ಖಾಸಗೀಕರಣದ ಸರ್ಕಾರದ ನಿರ್ಧಾರವನ್ನು ವಿರೋಧಿಸಲು ನಿರ್ಧರಿಸಲಾಗಿದೆ ಎಂದು ಅಖಿಲ ಭಾರತ …

Read More »

ಬನ್ನಿ, ಸೈಬರ್‌ ಸ್ವಯಂ ಸೇವಕರಾಗಿ :ದೇಶದ್ರೋಹಿ ಪೋಸ್ಟ್‌ ಮೇಲೆ ಕಣ್ಣಿಡಲು ಜನರಿಗೆ ಕೇಂದ್ರ ಕರೆ

ಹೊಸದಿಲ್ಲಿ: ಟ್ವಿಟರ್‌, ಫೇಸ್‌ಬುಕ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿನ ದೇಶ ವಿದ್ರೋಹಿ ಪೋಸ್ಟ್‌ಗಳ ಮೇಲೆ ಹದ್ದಿನ ಕಣ್ಣಿಡಲು ಜನರನ್ನೇ ಬಳಸಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ. ಈ ಸಂಬಂಧ “ಸೈಬರ್‌ ಕ್ರೈಮ್‌ ಸ್ವಯಂ ಸೇವಕರಾಗಿ ಬನ್ನಿ’ ಎಂದು ಜನರಿಗೆ ಕರೆ ನೀಡಿದೆ. ಇದರಲ್ಲಿ ಸ್ವಯಂ ಸೇವಕರಾಗುವವರು ಮಹಿಳೆಯರು, ಮಕ್ಕಳ ವಿರುದ್ಧದ ಕೆಟ್ಟ ರೀತಿಯ ಪೋಸ್ಟ್‌ಗಳು ಹಾಗೂ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತೆ ಪೋಸ್ಟ್ಗಳ ಬಗ್ಗೆ ಸರಕಾರಕ್ಕೆ ವರದಿ ಮಾಡಬಹುದಾಗಿದೆ. ಕಳೆದ ವಾರವಷ್ಟೇ …

Read More »

ರೈತರಿಗೆ ಗೌರವ ಕೊಡಿ, ಅವರೊಂದಿಗೆ ಮಾತನಾಡಿ : ಕೇಂದ್ರ ಸರ್ಕಾರಕ್ಕೆ ಫಾರೂಕ್ ಅಬ್ದುಲ್ಲಾ ಮನವಿ

ನವದೆಹಲಿ : ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಬೇಕೆಂದು ನ್ಯಾಷನಲ್ ಕಾನ್ಫರೆನ್ಸ್ (ಎನ್ ಸಿ) ನಾಯಕ ಫಾರೂಕ್ ಅಬ್ದುಲ್ಲಾ ಮಂಗಳವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಭಾರತ ಇಂದು ಜಗತ್ತಿನ ಪ್ರಜಾಪ್ರಭುತ್ವಕ್ಕೆ ಮಾದರಿ ಎಂದು ಹೇಳಿದರು. ಆದರೆ ಇಂದು ಅದು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಹೇಳಿದರು. ಲೋಕಸಭೆಯಲ್ಲಿ ಮಾತನಾಡಿದ ಜಮ್ಮು ಮತ್ತು ಕಾಶ್ಮೀರದ ಹಿರಿಯ ರಾಜಕಾರಣಿ, ‘ರೈತರ ಸಮಸ್ಯೆ ಬಗ್ಗೆ …

Read More »

ಸಿಐಡಿ ಡಿಐಜಿ ದಿಲೀಪ್ ವಿರುದ್ಧಲೈಂಗಿಕ ಕಿರುಕುಳ ಆರೋಪ

ಬೆಂಗಳೂರು: ಸಿಐಡಿ ಡಿಐಜಿ ದಿಲೀಪ್ ವಿರುದ್ಧ ಪ್ರತಿಷ್ಠಿತ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕಂಪನಿಯ ಮಹಿಳಾ ಉದ್ಯೋಗಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಸಂಬಂಧ ಮಹಿಳಾ ಉದ್ಯೋಗಿ ಗೃಹ ಇಲಾಖೆಗೆ ದೂರು ನೀಡಿದ್ದಾರೆ. ಸಿಐಡಿ ಡಿಐಜಿ ದಿಲೀಪ್, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿದ್ದ ಸಂದರ್ಭದಲ್ಲಿ ಮಹಿಳೆ ಪ್ರತಿಷ್ಠಿತ ಸಾರಿಗೆ ಮತ್ತು ಲಾಜೆಸ್ಟಿಕ್ ಸಮೂಹ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಕಳೆದ ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಐಟಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ನೋರ್ವ …

Read More »

ಈ ವರ್ಷದ ರಾಜ್ಯ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರಸ್ತೆಗೆ ಕನಿಷ್ಠ 190 ಕೋಟಿ ರೂ. ಮೀಸಲಿರಲಿದೆ: ಅಭಯ ಪಾಟೀಲ

ಬೆಳಗಾವಿ – ಈ ವರ್ಷದ ರಾಜ್ಯ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರಸ್ತೆಗೆ ಕನಿಷ್ಠ 190 ಕೋಟಿ ರೂ. ಮೀಸಲಿರಲಿದೆ ಎಂದು ಶಾಸಕ ಅಭಯ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಸಂಜೆ ಹಿಂದವಾಡಿಯ ಹಿಂದ್ ಸೋಶಿಯಲ್ ಕ್ಲಬ್ ನಲ್ಲಿ ಬೆಳಗಾವಿಯ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಒಕ್ಕೂಟ (ಎಫ್ಒಎಬಿ) ಸಂಘಟಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಿಂಗ್ ರಸ್ತೆ ಬಹಳ ವರ್ಷದಿಂದ ನನೆಗುದಿಗೆ ಬಿದ್ದಿದೆ. ಈ ಬಗ್ಗೆ ಸಾಕಷ್ಟು ಪ್ರಯತ್ನ …

Read More »

ಪಕ್ಷ ಹೇಳಿದರೆ ಅನಿವಾರ್ಯವಾಗಿ ಸ್ಪರ್ಧೆ ಮಾಡುತ್ತೇನೆ : ಸತೀಶ್ ಜಾರಕಿಹೊಳಿ,

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಪಕ್ಷ ಹೇಳಿದರೆ ಅನಿವಾರ್ಯವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಈಗಾಗಲೇ 2-3 ಸುತ್ತಿನ ಸಭೆ ನಡೆದಿದೆ. ಪಕ್ಷದವರು ಮೂವರ ಹೆಸರನ್ನು ವರಿಷ್ಠರಿಗೆ ಕಳುಹಿಸಿದ್ದಾರೆ. ಪಕ್ಷ ಹೇಳಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು. ಇನ್ನು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ …

Read More »

ನಾವು ಸದಾ ಜಾಗೃತರಾಗಿ, ಸಂಘಟಿತರಾದರೆ ಮಾತ್ರ ನಮ್ಮ ಮುಂದಿನ‌ ಭವಿಷ್ಯ ಉಜ್ವಲವಾಗಲಿದೆ: ರಮೇಶ್ ಜಾರಕಿಹೊಳಿ‌

ಹರಿಹರ: ಸಮಾಜದಲ್ಲಿ ಜಾಗೃತಿ ನಿರ್ಮಾಣ ಮತ್ತು ಸಬಲ ಸಂಘಟನೆಯ ದೃಷ್ಟಿಯಿಂದ ಮಹರ್ಷಿ ವಾಲ್ಮೀಕಿ ಜಾತ್ರೆಯನ್ನು ಹಮ್ಮಿಕೊಂಡಿದ್ದು, ನ್ಯಾಯಸಮ್ಮತವಾಗಿ ಸವಲತ್ತುಗಳನ್ನು ಪಡೆಯಲು ಸಂಘಟನಾ ಶಕ್ತಿ ಪ್ರದರ್ಶಿಸಬೇಕಾದ ಸಂದರ್ಭ ಇದಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಳ್ಳಲಾಗಿದ್ದ 3 ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆ ಮತ್ತು ಜನಜಾಗೃತಿ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌, ನಾಯಕ ಜನಾಂಗದ …

Read More »