ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿ ಗೆದರಿದ್ದು, ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದೆ. ದಾವಣಗೆರೆಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಇಂದು ಸಂಜೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಮೊನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಗೆ ಕಳುಹಿಸಿದ್ದಾರೆ. ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಪಟ್ಟಿಯನ್ನು …
Read More »Yearly Archives: 2021
ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ
ಶಿವಮೊಗ್ಗ: ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಆಗುವ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿರುವಾಗಲೇ ಪ್ರಸನ್ನಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ನಿಂದ ಆರ್. ಪ್ರಸನ್ನ ಕುಮಾರ್, ವೈ.ಹೆಚ್. ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದರು.ಇದೀಗ ಶಿವಮೊಗ್ಗ ಜಿಲ್ಲೆಯ 1 ಸ್ಥಾನಕ್ಕೆ ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. …
Read More »ಕನಿಷ್ಠ ಬೆಂಬಲ ಬೆಲೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕನಿಷ್ಠ ಬೆಂಬಲ ಬೆಲೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ, ಸಚಿವರಾದ ಡಾ: ಕೆ.ಸುಧಾಕರ್, ಆನಂದ್ ಸಿಂಗ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Read More »ಗ್ರಾಮ ಪಂಚಾಯತ ಪಿಡಿಓ ಹಾಗೂ ಕಾರ್ಯದರ್ಶಿ ಎಸ್ಸಿ ಎಸ್ಟಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಲ್ಲ: ಅಂಬೇಡ್ಕರ್ ಶಕ್ತಿ ಸಂಘಆರೋಪ.
ಸುಳಗಾ(ಉ) ಗ್ರಾಮ ಪಂಚಾಯತ ಪಿಡಿಓ ಹಾಗೂ ಕಾರ್ಯದರ್ಶಿ ಗ್ರಾಮ ಪಂಚಾಯತ ಅನುದಾನವನ್ನು ದುರ್ಬಳಕೆ ಮಾಡಿದ್ದಾರೆ. ಇನ್ನು ಎಸ್ಸಿ ಎಸ್ಟಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಲ್ಲ ಎಂದು ಅಂಬೇಡ್ಕರ್ ಶಕ್ತಿ ಸಂಘದ ಸದಸ್ಯರು ಆರೋಪಿಸಿದ್ರು. ಇನ್ನು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು ಗ್ರಾಮಕ್ಕೆ ಬಂದು ಪರಿಶೀಲನೆ ನಡೆಸಿದರು. ಸುಳಗಾ (ಉ)ಗ್ರಾಮ ಪಂಚಾಯತ ಪಿಡಿಓ ಪೂನಂ ಗಾಡಗೆ ಹಾಗೂ ಕಾರ್ಯದರ್ಶಿ ಕೇವಲ ತಡೆಗೋಡೆ ಹಾಗೂ ಒಳಚರಂಡಿ ನಿರ್ಮಾಣಕ್ಕೆಂದು ಅನುದಾನವನ್ನು ಬಳಕೆ ಮಾಡಿದ್ದಾರೆ. ಒಂದೇ …
Read More »ಹೌದು ನಾವು ತಲೆ ಕಟ್ ಮಾಡೋಕೆ ರೆಡಿ ಇದ್ದೇವೆ; ಇಮ್ರಾನ್ ಬೆನ್ನಲ್ಲೇ Nalapad ವಿವಾದಾತ್ಮಕ ಹೇಳಿಕೆ
ಮಂಡ್ಯ: ತಲೆ ಕಡಿತಿವಿ, ತಲೆ ತಗ್ಗಿಸಲ್ಲ ಎಂಬ ಕಾಂಗ್ರೆಸ್ ನಾಯಕರ (Congress Leaders) ಹೇಳಿಕೆ ಮುಂದುವರೆದಿದ್ದು, ಇದಕ್ಕೆ ಫುಲ್ಸ್ಟಾಪ್ ಬೀಳುವ ರೀತಿ ಕಾಣ್ತಿಲ್ಲ. ಇಂದು ಕೂಡ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಷ್ಟ್ರೀಯ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗಡಿ (Imran Pratapgarhi) ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದು, ತಮ್ಮ ಹೇಳಿಕೆಯನ್ನ ತಿರುಚಲಾಗ್ತಿದೆ ಎಂದು ಆರೋಪಿಸಿದರು. ಈ ವೇಳೆ ನಾನೇನೂ ಕಡಿಮೆ ಇಲ್ಲ ಎಂಬಂತೆ ಕಾಂಗ್ರೆಸ್ ಯುವ ಮುಖಂಡ ಮಹಮ್ಮದ್ ಹ್ಯಾರಿಸ್ ನಲಪಾಡ್ …
Read More »ರಾಜ್ಯ ವಕ್ಫ್ ಮಂಡಳಿಗೆ ಪ್ರಥಮ ಬಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆ
ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಯಾದ ಮಹಮದ್ ಷಫಿ ಸಾ-ಆದಿ ಆಯ್ಕೆಯಾಗಿದ್ದು, ಅವರನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ವಾಗತಿಸಿ ಅಭಿನಂದಿಸಿದ್ದಾರೆ. ಬುಧವಾರ ಕರ್ನಾಟಕ ವಕ್ಫ್ ಮಂಡಳಿಗೆ ಭೇಟಿ ನೀಡಿ ರಾಜ್ಯ ವಕ್ಫ್ ಮಂಡಳಿ ನೂತನ ಅಧ್ಯಕ್ಷರಾಗಿ ಚುನಾಯಿತರಾದ ಮಹಮದ್ ಷಫಿ ಸಾ-ಆದಿಯವರನ್ನು ಅಭಿನಂದಿಸಿ ಮಾತನಾಡಿದ ಅವರು, ಯಾವುದೇ ಸಮುದಾಯ ಮೊದಲು ಶೈಕ್ಷಣಿಕವಾಗಿ ಅಭಿವೃದ್ಧಿಯಾದರೆ ಮಾತ್ರ ಸರ್ವಾಂಗೀಣ …
Read More »ಲಖನ್ ಸದ್ಯ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಾರೆ. ನಮ್ಮೊಂದಿಗೆ ಇಲ್ಲ. ಯಾರ್ಯಾರು ಸ್ಪರ್ಧಿಸುತ್ತಾರೆ ನ.23ರ ನಂತರ ಸ್ಪಷ್ಟ : ಸತೀಶ ಜಾರಕಿಹೊಳಿ
ಬೆಳಗಾವಿ: ‘ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ ಚನ್ನರಾಜ ಹಟ್ಟಿಹೊಳಿ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿಸಲು ವರಿಷ್ಠರು ಹಾಗೂ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದೇವೆ. ಅಧಿಕೃತವಾಗಿ ಪ್ರಕಟವಾದ ನಂತರ, ನ.22ರಂದು ಅವರು ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಜಿಲ್ಲೆಯ ಯಮಕನಮರಡಿಯ ಹುಣಸಿಕೊಳ್ಳ ಮಠದ ಸಮುದಾಯ ಭವನದಲ್ಲಿ ಬುಧವಾರ ನಡೆದ ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ಪ್ರಚಾರಕ್ಕೆ ಚಾಲನೆ ನೀಡಿ …
Read More »ಬ್ರೇಕ್ ಫೇಲ್ಯೂರ್ ಆಗಿ ಜನ ತುಂಬಿದ್ದ ಬಸ್ ಬ್ರಿಡ್ಜ್ ಗೆ ಡಿಕ್ಕಿ..!
ಧಾರವಾಡ: ಸಂಭ್ರಮದಿಂದ ಕುಟುಂಬಸ್ಥರೆಲ್ಲಾ ಮದುವೆ ದಿಬ್ಬಣಕ್ಕೆಂದು ಹೊರಟಿದ್ದರು. ಕುಟುಂಬಸ್ಥರು, ಸಂಬಂಧಿಕರೆಲ್ಲಾ ಇದ್ದ ಬಸ್ ಬ್ರೇಕ್ ಫೇಲ್ಯೂರ್ ಆಗಿತ್ತು. ಡ್ರೈವರ್ ಸಮಯ ಪ್ರಜ್ಞೆಯಿಂದ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಈ ಘಟನೆ ಧಾರವಾಡ ನವಲೂರು ಕ್ರಾಸ್ ಬಳಿ ನಡೆದಿದೆ. ಬಸ್ ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ಜನರನ್ನು ಹತ್ತಿಸಿಕೊಂಡು ಹೋಗುವಾಗ ಮಾರ್ಗ ಮಧ್ಯೆದಲ್ಲಿ ಬ್ರೇಕ್ ಫೇಲ್ಯೂರ್ ಆಗಿರೋದು ಗೊತ್ತಾಗಿದೆ. ಡ್ರೈವರ್ ಆತಂಕಗೊಳ್ಳದೆ ಜನರನ್ನು ಕಾಪಾಡುವತ್ತಾ ಗಮನ ಹರಿಸಿದ್ದಾರೆ. ಬ್ರಿಡ್ಜ್ ಗೆ …
Read More »ಗೆಲ್ಲುವ ಎಲ್ಲ ಅವಕಾಶವೂ ನಮಗಿದೆ. ಈ ಚುನಾವಣೆಯಲ್ಲಿ ನಾವು ಗೆಲ್ಲಲೇಬೇಕಿದೆ. ಹೀಗಾಗಿ, ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು”
ಯಮಕನಮರಡಿ ಹುಣಸಿಕೊಳ್ಳ ಮಠದ ಸಮುದಾಯ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಲಾಯಿತು. “ಜಿಲ್ಲೆಯಲ್ಲಿ ಒಂದು ಸ್ಥಾನಕ್ಕಾಗಿ ಮಾತ್ರ ಸ್ಪರ್ಧಿಸಲು ಪಕ್ಷ ತೀರ್ಮಾನಿಸಿದ್ದು, ಗೆಲ್ಲುವ ಎಲ್ಲ ಅವಕಾಶವೂ ನಮಗಿದೆ. ಈ ಚುನಾವಣೆಯಲ್ಲಿ ನಾವು ಗೆಲ್ಲಲೇಬೇಕಿದೆ. ಹೀಗಾಗಿ, ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು” “ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಪಾತ್ರ ಪ್ರಮುಖವಾಗಿದ್ದು, ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ …
Read More »ಕೇಂದ್ರ ಸಚಿವ ಡಾ.ಭಾಗವತ್ ಕರದ್. huminality
ಇಂತಹ ಸುದ್ದಿಗಳು ಮಾಧ್ಯಮಗಳಲ್ಲಿ ಯಾಕೆ ಬರೋದಿಲ್ಲ ಅಂತ ಗೊತ್ತಿಲ್ಲ.. ನೆನ್ನೆ ಆಕಾಶದಲ್ಲಿ ಹಾರುತ್ತಿದ್ದ ಇಂಡಿಗೋ ವಿಮಾನದ, 12 ಎ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ತುರ್ತಾಗಿ ಅನಾರೋಗ್ಯಕ್ಕೆ ಒಳಗಾದರು, ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಅವರು ಏಕಕಾಲದಲ್ಲಿ ಇತರ ಕೆಲವು ಆರೋಗ್ಯದ ಸಮಸ್ಯೆಗಳನ್ನು ಎದುರಿಸಿದರು. ಆ ಸಮಯದಲ್ಲಿ ಒಬ್ಬರೇ ಒಬ್ಬರು ವೈದ್ಯರು ಮಾತ್ರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು, ಆ ವೈದ್ಯರೇ ಕೇಂದ್ರ ಸಚಿವ ಡಾ.ಭಾಗವತ್ ಕರದ್. ಕೇಂದ್ರ ಸಚಿವರು, ತಮ್ಮ ಮಂತ್ರಿ ಎಂಬ ಅಹಂಕಾರವನ್ನು …
Read More »