ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶೈಕ್ಷಣಿಕ ಚಟುವಟಿಕೆ ತಡವಾಗಿ ಆರಂಭಗೊಂಡಿದೆ. ಸದ್ಯಕ್ಕೆ 9ನೇ, 10ನೇ, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಇಂದಿನಿಂದ ಆರಂಭಗೊಳ್ಳಲಿವೆ. ಆದ್ರೇ 1 ರಿಂದ 5ನೇ ತರಗತಿ ಆರಂಭಗೊಂಡಿಲ್ಲ. 6 ರಿಂದ 8ನೇ ತರಗತಿವರೆಗೆ ವಿದ್ಯಾಗಮ ತರಗತಿಗಳ ಮೂಲಕ ಶೈಕ್ಷಣಿಕ ಚಟುವಟಿಕೆ ಮುಂದುವರೆದಿದೆ. ಇದರ ಜೊತೆ ಜೊತೆಗೆ ವಿದ್ಯಾರ್ಥಿಗಳಿಗೆ ರೇಡಿಯೋ ಪಾಠದ ಮೂಲಕವೂ ಶೈಕ್ಷಣಿಕ ಪ್ರಕ್ರಿಯೆ ನಡೆಯುತ್ತಿದೆ. ಇಂತಹ ಶೈಕ್ಷಣಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು …
Read More »Yearly Archives: 2021
ಮತ್ತೊಬ್ಬ ಹುಡುಗಿ ಮೇಲೆ ಕ್ರಶ್ ಆಗಿದೆ ಎಂದಿದ್ದಕ್ಕೆ 2ನೇ ತರಗತಿ ವಿದ್ಯಾರ್ಥಿನಿಯನ್ನು ಉಚ್ಚಾಟಿಸಿದ ಶಾಲೆ
ತನ್ನ ಸಹಪಾಠಿಯ ಮೇಲೆ ಕ್ರಶ್ ಆಗಿರುವುದಾಗಿ ಹೇಳಿಕೊಂಡ 8 ವರ್ಷದ ಬಾಲಕಿಯೊಬ್ಬಳನ್ನು ಆಕೆಯ ಶಾಲೆ ಉಚ್ಛಾಟಿಸಿದೆ. ಶೋಲ್ ಶೆಲ್ಟನ್ನ ಹೆಸರಿನ ಈ ಬಾಲಕಿಯ ತಾಯಿ ಡೆಲೇನ್ ಮಾತನಾಡಿ, ತನ್ನ ಸ್ನೇಹಿತೆಯ ಬಗ್ಗೆ ತನಗಿದ್ದ ಭಾವನೆಗಳ ಬಗ್ಗೆ ಪ್ರಾಮಾಣಿಕವಾಗಿ ಹೇಳಿಕೊಂಡ ಬಳಿಕ ಆಕೆಯನ್ನು ಶಾಲೆಯಿಂದ ಉಚ್ಛಾಟನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಒಕ್ಲಾಹಾಮಾದ ಒವಸ್ಸೋದಲ್ಲಿರುವ ಕ್ರಿಜಾಅಯ್ಸ್ ಕ್ರಿಶ್ಚಿಯನ್ ಸ್ಕೂಲ್ನಲ್ಲಿ ಎರಡನೇ ತರಗತಿಯಲ್ಲಿ ಓದುತ್ತಿರುವ ಶೋಲ್ ಇದೇ ಕಾರಣದಿಂದ ಅಂದಿನ ದಿನದ ತರಗತಿಗಳನ್ನು ಮಿಸ್ …
Read More »ಕೋವಿಡ್ ವ್ಯಾಕ್ಸಿನ್ಗೆ ವಿರೋಧವೇಕೆ?: ಸಿದ್ದೇಶ್ವರ
ಚನ್ನಗಿರಿ: ಕೋವಿಡ್ ವ್ಯಾಕ್ಸಿನ್ ಅನ್ನು ಕೆಲವರು ವಿರೋ ಧಿಸುತ್ತಿದ್ದಾರೆ. ತಪ್ಪು ಕಲ್ಪನೆಯಿಂದ ಈ ರೀತಿ ಮಾಡುತ್ತಿದ್ದಾರೆ.ಕೋವಿಡ್ ವ್ಯಾಕ್ಸಿನ್ ಕೊರೊನಾರೋಗಿಗಳಿಗೆ ಸಂಜೀವಿನಿಯಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ತಾಲೂಕಿನ ಹಿರೇಕೊಗಲೂರು ಗ್ರಾಮದಲ್ಲಿ ಪಶು ವೈದ್ಯಕೀಯ ಇಲಾಖೆ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ, ಉತ್ಪಾದಕರ ಸಹಕಾರ ಸಂಘ ಮತ್ತು ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕರುಗಳ ಪ್ರದರ್ಶನ ಮತ್ತು ಬರಡು ರಾಸು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮೂಕ ಪ್ರಾಣಿಗಳ …
Read More »ಇಂದು Union Budgetನಲ್ಲಿ ಕರ್ನಾಟಕಕ್ಕೆ ಏನೇನು ಸಿಗಬಹುದು?
ನವದೆಹಲಿ: ಬಿಜೆಪಿ ನಾಯಕರು “ಎರಡೂ ಕಡೆ ಒಂದೇ ಸರ್ಕಾರ ಇದ್ದರೆ ‘ಡಬಲ್ ಇಂಜಿನ್ (Double Engine) ಇದ್ದಂತೆ’, ಭಾರೀ ಅಭಿವೃದ್ಧಿ ಕೆಲಸ ಮಾಡಬಹುದು” ಎಂದು ಹೇಳುತ್ತಿರುತ್ತಾರೆ. ಅವರು ಹೇಳುವಂತೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಅಧಿಕಾರದಲ್ಲಿವೆ. ಆದರೆ ಬಿಜೆಪಿ (BJP) ಮುಖಂಡರು ಹೇಳುವಂತೆ ಅನುಕೂಲಗಳಾಗುತ್ತಿಲ್ಲ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ (Goods and Service Tax) ಪಾಲು ಸರಿಯಾಗಿ ಬಂದಿಲ್ಲ. ರಾಜ್ಯದ ಯೋಜನೆಗಳಿಗೆ ಸರಿಯಾಗಿ ಅನುದಾನ …
Read More »ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : `GPS’ ಆಧರಿಸಿ ಹಣ ಬಿಡುಗಡೆ
ಚಿತ್ರದುರ್ಗ : ವಸತಿ ರಹಿತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಿಪಿಎಸ್ ಆಧರಿಸಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಸತಿ ಯೋಜನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಂದ ದೂರು ಬರುತ್ತಿವೆ. ಸಕಾಲಕ್ಕೆ ಹಣ ಬಿಡುಗಡೆಯಾಗದ ಕಾರಣ ಮೂರು ತಿಂಗಳ ವಿಜಿಲ್ ಆಪ್ ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ. ಇನ್ನು ವಿಜಲ್ ಆಯಪ್ ಅನ್ನು ತಾತ್ಕಾಲಿಕವಾಗಿ ಹಿಂಪಡೆಯಲು …
Read More »ಸಂತೋಷ್ ಜಾರಕಿಹೊಳಿ ಅವರ ಮಗನ ಮೊದಲನೇ ಹುಟ್ಟುಹಬ್ಬ 180ಕ್ಕು ಹೆಚ್ಚು ಫಿಲ್ಟರ್ ವಿತರಣೆ ಮಾಡಿದ ಜಾರಕಿಹೊಳಿ ದಂಪತಿ..
ಗೋಕಾಕ: ಇವತ್ತು ಸಹುಕಾರರ ಮನೆಯಲ್ಲಿ ಮತ್ತೊಂದು ಖುಷಿಯ ದಿನ ಇದೆ ದಿನ ಒಂದು ವರ್ಷದ ಹಿಂದೆ ಶ್ರೀ ಸಂತೋಷ್ ಜಾರಕಿಹೊಳಿ ದಂಪತಿಗಳು ಒಂದು ಗಂಡು ಮಗುವಿಗೆ ಜನ್ಮ ನೀಡಿದ ವಿಶೇಷ ದಿನ ಹುಟ್ಟಿನಿಂದಲೂ ಸರಳತೆಯನ್ನು ಮೆರೆದು ಬಂದ ಸಾಹುಕಾರರ ಕುಟುಂಬ ಮಗುವಿನ ಹೆರಿಗೆಯನ್ನು ಸರ್ಕಾರಿ ದವಾ ಖಾನೆಯಲ್ಲಿ ಮಾಡಿ ಒಂದು ಮಾದರಿ ಯಾಗಿತ್ತು ಇಂದು ಆ ಆ ಪ್ರೀತಿಯ ಕಂದಮ್ಮನಿಗೆ ಮೊದಲನೇ ವರ್ಷ ತುಂಬಿದ ದಿನ ಇಂದು ಕೂಡ ಒಂದು …
Read More »ಒಂದೇ ಹೊಡೆತದಲ್ಲಿ ಕ್ಷೇತ್ರದ ಎಲ್ಕ ಸಮಸ್ಯೆಗಳಿಗಳಿಗೆ ಪರಿಹಾರ ದೊರಕಿಸಿಕೊಟ್ಟ ಶಾಸಕ ಅಭಯ ಪಾಟೀಲ\
ಬೆಳಗಾವಿ- ಅಭಿವೃದ್ಧಿಯ ವಿಚಾರದಲ್ಲಿ ಶಾಸಕ ಅಭಯ ಪಾಟೀಲರು ಯಾವಾಗಲೂ ದಾಖಲೆ ಮಾಡುತ್ತಲೇ ಇದ್ದಾರೆ,ಮೊದಲನೇಯ ಹಂತದಲ್ಲಿ 206 ಕಾಮಗಾರಿಗಳನ್ನು,ಎರಡನೇಯ ಹಂತದಲ್ಲಿ 38 ಕಾಮಗಾರಿಗಳಿಗೆ ಏಕಕಾಲದಲ್ಲಿ ಮಂಜೂರಾತಿ ಪಡೆದಿರುವ ಅವರು ಇಂದಿನಿಂದ ಮೊದಲನೇಯ ಹಂತದ 206 ಕಾಮಗಾರಿಗಳಿ ಚಾಲನೆ ನೀಡುವ ಪ್ರಕ್ರಿಯೆ ಆರಂಭಿಸಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಾವ ಭಾಗದಲ್ಲಿ 206 ಕಾಮಗಾರಿಗಳು ನಡೆಯುತ್ತವೆ,ಎರಡನೇಯ ಹಂತದ 38 ಕಾಮಗಾರಿಗಳು ಎಲ್ಲಿ ನಡೆಯುತ್ತವೆ ಎನ್ನುವದನ್ನು ಪಟ್ಟಿ ಮಾಡಿ ಈ ಪಟ್ಟಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವರ …
Read More »ಶಿವಾಜಿ ಮಹಾರಾಜರ ಮೂಲವೇ ಕನ್ನಡ: ಕಾರಜೋಳ
ಬೆಳಗಾವಿ-ಮುಂಬೈ ನಮ್ಮದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ ಬೆನ್ನಲ್ಲಿಯೇ ಡಿಸಿಎಂ ಗೋವೀಂದ್ ಕಾರಜೋಳ ಅವರು ಶಿವಾಜಿ ಮೂಲ ಕನ್ನಡ ಎಂದು ಹೇಳಿಕೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದು ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕನ್ನಡ, ಮಹಾರಾಷ್ಟ್ರದ ಲ್ಲಿ ಉದ್ಧವ್ ಠಾಕ್ರೆ ನೇತೃತ್ವದ್ದು ಸಮ್ಮಿಶ್ರ ಸರ್ಕಾರ, ಕಾಂಗ್ರೆಸ್ ಪಕ್ಷದವರು …
Read More »ಮುಂಬೈ ಅವಶ್ಯಕತೆ ನಮಗಿಲ್ಲ!: ಸತೀಶ ಜಾರಕಿಹೊಳಿ
ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆವಹಿಸಿ ಸಮಸ್ಯೆ ಪರಿಹಾರ ಮಾಡಿಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಕರ್ನಾಟಕಕ್ಕೆ ಮಹದಾಯಿಯ ಒಂದು ಹನಿ ನೀರು ಕೊಡುವುದಿಲ್ಲ ಎಂದ ಗೋವಾ ಸಿಎಂ ಹೇಳಿಕೆ ವಿಚಾರವಾಗಿ ನಗರದ ತಮ್ಮ ನಿವಾಸದಲ್ಲಿ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿ, ಈ ಹಿಂದೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಡಿಸೆಂಬರ್ ನಲ್ಲಿ ಸಿಹಿ ಸುದ್ದಿ ನೀಡುವುದಾಗಿ ಘೋಷಣೆ ಮಾಡಿದ್ದರು ಒಂದು ವರ್ಷ …
Read More »ಪೊಲೀಸ್ ಪೇದೆ ಹೆಸರಿನಲ್ಲಿ ಜನರಿಂದ ಸುಲಿಗೆ ಮಾಡುತ್ತಿದ್ದ ಆರೋಪಿ ಅಂದರ್
ಬೆಂಗಳೂರು: ಪೊಲೀಸ್ ಪೇದೆ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಆರೋಪಿಯನ್ನು ಬಗಲುಗುಂಟೆ ಪೊಲೀಸರು ಬಂಧಿಸಿದ್ದಾರೆ. ಫಕೀರಪ್ಪ ಬಂಧಿತ ಆರೋಪಿ. ಮೂಲತಃ ಕೊಪ್ಪಳ ಮೂಲದ ಆರೋಪಿ ಬಗಲುಗುಂಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಪೊಲೀಸ್ ಆಗುವ ಕನಸು ಕಂಡಿದ್ದ ಆತ ಎರಡು ಬಾರಿ ಪರೀಕ್ಷೆ ಬರೆದು ಅದರಲ್ಲಿ ಫೇಲಾಗಿದ್ದ ಎನ್ನಲಾಗಿದೆ. ಆದರೆ ತಾನು ವಾಸಿಸುತ್ತಿದ್ದ ಬಾಡಿಗೆ ಮನೆಯ ಮಾಲೀಕರಿಗೂ ಸೇರಿದಂತೆ ಎಲ್ಲರಿಗೂ ತಾನು ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಪೇದೆ ಎಂದು ಸುಳ್ಳು …
Read More »