ನವದೆಹಲಿ: ಶನಿವಾರ ಪ್ರಕಟವಾದ ವೈಟ್ಲಿಫ್ತಿಂಗ್ ವಿಭಾಗಗಳ ಒಲಂಪಿಕ್ ಕ್ರೀಡಾ ವಳಿಯಲ್ಲಿ ಈ ಬಾರಿ ಭಾರತ ಮೂರು ಚಿನ್ನದ ಪದಕ, ಮೂರು ಬೆಳ್ಳಿಯ ಪದಕ ಹಾಗೂ ಆರು ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ. 50 ಕೆಜಿಯ ವೈಟ್ ಲಿಫ್ಟಿಂಗ್ ನಲ್ಲಿ ಹರಿಯಾಣದ ಮಿನಕ್ಷಿ ಚಿನ್ನದ ಪದಕವನ್ನು ಗೆದ್ದಿದ್ದು, ಬೆಳ್ಳಿ ಪದಕವನ್ನು ಹೆನ್ನಿ ಕುಮಾರಿ (ಹರಿಯಾಣ) ಹಾಗೂ ಕಂಚಿನ ಪದಕವನ್ನು ಸ್ವಾತಿ ಶಿಂಧೆ (ಮಹಾರಾಷ್ಟ್ರ) ಮತ್ತು ಕೀರ್ತಿ (ದೆಹಲಿ) ತಮ್ಮದಾಗಿಸಿಕೊಂಡಿದ್ದಾರೆ. ಇದೇ ರೀತಿ, 57 …
Read More »Yearly Archives: 2021
ಬೇಡಿಕೆ ಈಡೇರದಿದ್ದರೆ 4500 ಶಾಲೆಗಳು ಬಂದ್..!
ಬೆಂಗಳೂರು, ಜ.31- ಖಾಸಗಿ ಶಾಲಾ ಶುಲ್ಕ ಕಡಿತ ಮಾಡಿರುವ ಸರ್ಕಾರಕ್ಕೆ ಇದೀಗ ಮತ್ತೊಂದು ಗೊಂದಲ ಶುರುವಾಗಿದೆ.ಒಂದು ಸಮಸ್ಯೆ ಬಗೆಹರಿಯಿತು ಎನ್ನುವಾಗಲೇ ಇದೀಗ ಕಲ್ಯಾಣ ಕರ್ನಾಟಕ ಭಾಗದ 4,500 ಶಾಲೆಗಳು ಬಂದ್ ಆಗುವ ಸಾಧ್ಯತೆ ಇದ್ದು, ಇದರಿಂದ 4.5 ಲಕ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಇದಕ್ಕೆ ಸುಮಾರು 7 ವರ್ಷಗಳಿಂದ ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಳಸಿಕೊಳ್ಳದೆ ಇರುವುದೇ ಕಾರಣ ಎನ್ನಲಾಗುತ್ತಿದೆ. ಕಳೆದ 7 ವರ್ಷಗಳಿಂದ ಅನುದಾನವನ್ನೇ ನಂಬಿದ್ದ ಸುಮಾರು 4,500 …
Read More »ಮಹದಾಯಿ ನೀರು ಕೊಡಲ್ಲ ಎಂದ ಗೋವಾ ಸಿಎಂಗೆ ಬಿಎಸ್ವೈ ತಿರುಗೇಟು
ಬೆಂಗಳೂರು,ಜ.31-ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಮಹದಾಯಿ ನದಿನೀರು ಹಂಚಿಕೆಯಲ್ಲಿ ಕರ್ನಾಟಕ ಯಾವುದೇ ಕಾರಣಕ್ಕೂ ಯಾರಿಗೂ ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಮಹದಾಯಿ ನದಿನೀರಿನಲ್ಲಿ ನ್ಯಾಯಾೀಕರಣದ ತೀರ್ಪಿನಂತೆ ನಮಗೂ ಕೂಡ ನೀರು ಸಿಗಲೇಬೇಕು. ನಾವು ಕೂಡ ಯಾರಿಗೂ ಬಗ್ಗುವುದಿಲ್ಲ, ಜಗ್ಗುವುದೂ ಇಲ್ಲ ಎಂದು ಗುಡುಗಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿನೀರು …
Read More »ಕನ್ನಡ ನಾಮಫಲಕ ಕಡ್ಡಾಯಗೊಳಿಸಿದ ಬಿಬಿಎಂಪಿ; ಇಲ್ಲದಿದ್ದರೆ ವ್ಯಾಪಾರ ಪರವಾನಗಿ ರದ್ದು
ಬೆಂಗಳೂರು (ಜ. 30): ಕನ್ನಡ ಜಾಗೃತಿ ಕೆಲಸಕ್ಕೆ ಮುಂದಾಗಿರುವ ಬಿಬಿಎಂಪಿ ಇದಕ್ಕಾಗಿ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಇನ್ಮುಂದೆ ಸಿಲಿಕಾನ್ ಸಿಟಿಯ ಅಂಗಡಿಗಳಲ್ಲಿ ಕನ್ನಡ ನಾಮಫಲಕಗಳು ಕಡ್ಡಾಯ ಮಾಡಿದೆ. ಒಂದು ವೇಳೆ ಅಂಗಡಿಗಳಲ್ಲಿ ಕನ್ನಡ ನಾಮಫಲಕಗಳು ಕಂಡು ಬರದಿದ್ದರೆ ಅಂಗಡಿಗಳ ವ್ಯಾಪಾರ ಪರವಾನಿಗೆ (ಟ್ರೇಡ್ ಲೈಸೆನ್ಸ್ನ್ನು) ರದ್ದುಮಾಡುವುದಾಗಿ ತಿಳಿಸಿದೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಕನ್ನಡ ಉಳಿಕೆಗೆ ಬಿಬಿಎಂಪಿ ದಿಟ್ಟ ಹೆಜ್ಜೆ ಇರಿಸಿದೆ. ಅಂಗಡಿಗಳಲ್ಲಿ ಮಾತ್ರವಲ್ಲದೇ, ಕಟ್ಟಡ ಮತ್ತು ಕಚೇರಿಗಳಲ್ಲೂ ಕನ್ನಡ …
Read More »ಕನ್ನಡ ಚಿತ್ರರಂಗಕ್ಕೆ ಮಾರಕವಾಗುವ ಕೆಲಸಗಳು ನಡೆಯುತ್ತಿವೆ; ಟಿಎಸ್ ನಾಗಾಭರಣ
ಕನ್ನಡ ಸಿನಿಮಾರಂಗಕ್ಕೆ ಮಾರಕವಾಗುವ ಕೆಲಸಗಳು ನಡೆಯುತ್ತಿವೆ. ಅವುಗಳಿಂದ ಚಿತ್ರರಂಗವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಖ್ಯಾತ ನಿರ್ದೇಶಕ, ನಟ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ ಹೇಳಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ತೆಲುಗಿನಲ್ಲಿ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ಚಿತ್ರತಂಡ ಫಿಲ್ಮ್ ಚೇಂಬರ್ ಗೆ ದೂರು ನೀಡಿದೆ. ಈ ಬಗ್ಗೆ ಮಡಿಕೇರೆಯಲ್ಲಿ ಮಾತನಾಡಿದ ನಾಗಾಭರಣ ಭಾಷೆ ವಿಚಾರದಲ್ಲಿ ದರ್ಶನ್ ಮಾತ್ರವಲ್ಲ, ಎಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದಿದ್ದಾರೆ. …
Read More »ಮತ್ತೆ ಶುರು ಸಖತ್; ಸದ್ಯದಲ್ಲೇ ಯುರೋಪ್ಗೆ ಪ್ರಯಾಣ..
ಬೆಂಗಳೂರು: ಲಾಕ್ಡೌನ್ ನಂತರ ‘ಥ್ರಿಬ್ಬಲ್ ರೈಡಿಂಗ್’ ಚಿತ್ರವನ್ನು ಮುಗಿಸಿರುವ ಗಣೇಶ್, ಇದೀಗ ‘ಸಖತ್’ ಚಿತ್ರೀಕರಣಕ್ಕೆ ವಾಪಸಾಗಿದ್ದಾರೆ. ಕಳೆದ ವರ್ಷದ ಆರಂಭದಲ್ಲಿಯೇ, ಸಿಂಪಲ್ ಸುನಿ ನಿರ್ದೇಶನದ ‘ಸಖತ್’ ಪ್ರಾರಂಭವಾಗಿ ಒಂದು ಹಂತದ ಚಿತ್ರೀಕರಣ ಮುಗಿದಿತ್ತು. ಆದರೆ, ಲಾಕ್ಡೌನ್ ಹಿನ್ನೆಲೆಯಲ್ಲಿ ನಿಂತಿದ್ದ ಚಿತ್ರೀಕರಣ ಇದೀಗ ಪುನಃ ಶುರುವಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಗಣೇಶ್, ‘ಪ್ರತಿ ಚಿತ್ರವೂ ನನಗೆ ಹೊಸತನ. ಮೊದಲ ಬಾರಿಗೆ ಮಾಡುತ್ತಿರುವ ಈ ರೀತಿಯ ಪಾತ್ರ ನಾ. ಚಿತ್ರಕಥೆ- ಸಂಭಾಷಣೆ …
Read More »ಬಿಗ್ಬಾಸ್ 08 ಗೆ ರಾಕಿಂಗ್ ಸ್ಟಾರ್ ಯಶ್ ತಾಯಿ?
ಸ್ಟಾರ್ ನಟ ಯಶ್ ಅವರ ತಾಯಿ ಪುಷ್ಪಾ ಅವರು ಕನ್ನಡ ಬಿಗ್ಬಾಸ್ 8 ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ. ಕೆಲವು ದಿನಗಳಿಂದಲೂ ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿ ಹರಿದಾಡುತ್ತಿದೆ. ಪುಷ್ಪಾ ಅವರು ಕೆಲವು ದಿನಗಳ ಹಿಂದೆಯಷ್ಟೆ ಸಿಹಿ ಕಹಿ ಚಂದ್ರು ನಡೆಸಿಕೊಡುವ ಅಡುಗೆ ಕಾರ್ಯಕ್ರಮ ‘ಬೊಂಬಾಟ್ ಭೋಜನ’ದಲ್ಲಿ ಭಾಗವಹಿಸಿದ್ದರು. ಅದಾದ ನಂತರ ಪುಷ್ಪಾ ಅವರು ಬಿಗ್ಬಾಸ್ ಗೆ ಬರಲಿದ್ದಾರೆ ಎಂಬ ಸುದ್ದಿ ಜೋರಾಗಿ ಹರಿದಾಡಲು ಆರಂಭವಾಯಿತು. ಆದರೆ ಯಶ್ ಅಭಿಮಾನಿಗಳು …
Read More »ಯಾವುದೇ ದಾಖಲೆ ನೀಡದೆ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡಿ
ಆಧಾರ್ ಕಾರ್ಡ್ ಗುರುತಿನ ಪ್ರಮುಖ ದಾಖಲೆಯಾಗಿದೆ. ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ಇದನ್ನು ನಿರಂತರವಾಗಿ ನವೀಕರಿಸುತ್ತಿದೆ. ನವೀಕರಣದ ಪ್ರಕ್ರಿಯೆಯನ್ನು ಯುಐಡಿಎಐ ಸುಲಭಗೊಳಿಸಲಾಗುತ್ತಿದೆ. ಆಧಾರ್ ಕಾರ್ಡನ್ನು ಮೊಬೈಲ್ ನಂಬರ್ ಗೆ ಲಿಂಕ್ ಮಾಡಬೇಕು. ಒಂದು ವೇಳೆ ಹೊಸ ನಂಬರ್ ಪಡೆದಿದ್ದರೆ ಅದನ್ನು ನವೀಕರಿಸಬೇಕಾಗುತ್ತದೆ. ಈಗ ಯುಐಡಿಎಐ ಮೊಬೈಲ್ ನಂಬರ್ ನವೀಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಆಧಾರ್ ಕಾರ್ಡ್ನಲ್ಲಿರುವ ಮೊಬೈಲ್ ಸಂಖ್ಯೆಯನ್ನು ನವೀಕರಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ. ಯಾವುದೇ ದಾಖಲೆಗಳಿಲ್ಲದೆ …
Read More »ʼPNBʼ ಗ್ರಾಹಕರೇ, ನಾಳೆಯಿಂದ ನೀವು ʼATMʼನಿಂದ ಹಣ ತೆಗೆಯೋದು ಕಷ್ಟ?
ಎಟಿಎಂ ಮೂಲಕ ವಂಚನೆ ಪ್ರಕರಣಗಳನ್ನ ಗಮನದಲ್ಲಿಟ್ಟುಕೊಂಡು ಪಂಜಾಬ್ ನ್ಯಾಷನಲ್ ಬ್ಯಾಂಕ್ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ) ತನ್ನ ಎಟಿಎಂಗಳಿಂದ ಹಣ ಡ್ರಾ ಮಾಡಲು ಫೆ.1ರಿಂದ ನಿಯಮವನ್ನ ಬದಲಿಸಲಿದ್ದು, ಪಿಎನ್ ಬಿ ಗ್ರಾಹಕರು ಇಎಂವಿ ಯೇತರ ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಲು ಸಾಧ್ಯವಾಗುವುದಿಲ್ಲ. ಪಿಎನ್ ಬಿ ಬ್ಯಾಂಕ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ವಿಷ್ಯ ತಿಳಿಸಿದ್ದು, ಬ್ಯಾಂಕಿನ ಎಟಿಎಂ ಬಳಕೆ ನಿಯಮಗಳಲ್ಲಿ …
Read More »ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶ್ರೀ ಸಂತೋಷ್ ಜಾರಕಿಹೊಳಿ…
ಗೋಕಾಕ: ಇಂದಿನ ಮಕ್ಕಳು ಮುಂದಿನ ಭವಿಷ್ಯ ಹಾಗೂ ಎಂದು ರಾಜ್ಯಾದ್ಯಂತ ಪಲ್ಸ ಪೋಲಿಯೋ ದಿನಾಚರಣೆ ಸದಾ ಸಾಮಾಜಿಕ ಕಳಕಳಿ ಹಾಗೂ ಕಾಳಜಿ ಯಲ್ಲಿರುವ ಶ್ರೀ ಸಂತೋಷ್ ಜಾರಕಿಹೊಳಿ ಅವರು ಯಾವತ್ತೂ ಪ್ರಚಾರ ಬೇಡ ಎಂದು ಹೇಳುತ್ತಾರೆ ಆದರೆ ಅವರ ಗೆಳೆಯರ ಬಳಗ ಸಾಹುಕಾರರು ಮಾಡುವ ಚಿಕ್ಕ ಚಿಕ್ಕ ಕೆಲಸ ಗಳು ಸಮಾಜಕ್ಕೆ ತಿಳಿಯಲಿ ಎಂದು ಅವರು ಮಾಡುವ ಎಲ್ಲ ಕೆಲಸ ಕಾರ್ಯ ಗಳನ್ನ ಸೇರಿ ಹಿಡಿದು ವಾಹಿನಿಗೆ ಸಂದೇಶ ರವಾನೆ …
Read More »