ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಠಗಳ ಉನ್ನತಿಗಾಗಿ ಈ ಭಾಗದಲ್ಲಿ ಧಾರ್ಮಿಕ ವಾತಾವರಣ ನಿರ್ಮಿಸುತ್ತಿರುವ ಮಠಗಳಿಗೆ ಭಕ್ತರು ತಮ್ಮ ವೈಯಕ್ತಿಕ ಮನಸ್ತಾಪಗಳನ್ನು …
Read More »Yearly Archives: 2021
ಬಿಜೆಪಿ ರಣತಂತ್ರ: ಉದಯ್ ಗೌಡಗೆ ಹಾಸನ ಎಂಎಲ್ಸಿ ಟಿಕೆಟ್ ?
ಆಲೂರು: ಗೋಪಾಲಸ್ವಾಮಿ ವಿಧಾನ ಪರಿಷತ್ ಸದಸ್ಯರಾಗಿದ್ದು ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಸ್ಥಳಿಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಸಮಾಜ ಸೇವಕ ಬಿಜೆಪಿ ಹಿರಿಯ ಮುಖಂಡ ಉದಯ್ ಗೌಡರ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಮುಂದಿನ ವರ್ಷ ಮೇ ತಿಂಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿ ಗಟ್ಟಿಗೊಳಿಸುವ ದೃಷ್ಟಿಯಿಂದವ ರಾಜ್ಯ ಬಿಜೆಪಿ ಈ ಚಿಂತನೆ ನಡೆಸುತ್ತಿದೆ ಎನ್ನುವ ಮಾತುಗಳು ಕೆಲವು ಕಾರ್ಯಕರ್ತರ ವಲಯದಿಂದ ಕೇಳಿ ಬರುತ್ತಿದೆ. ಕಳೆದ …
Read More »ಐನಾಪುರದಲ್ಲಿ ಏಕಕಾಲಕ್ಕೆ 13 ಮನೆಗಳಿಗೆ ಖದೀಮರ ಕನ್ನ.
ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ರವಿವಾರ ಮತ್ತು ಸೋಮವಾರ ಮಧ್ಯರಾತ್ರಿ 13 ಮನೆಗಳ ಬೀಗ ಮುರಿದು ಸರಣಿ ಕಳ್ಳತನ ನಡೆದಿದೆ. ಐನಾಪುರ ಪಟ್ಟಣದಲ್ಲಿ ಹೃದಯಭಾಗದಲ್ಲಿರುವ 13 ಮನೆಗಳ ಬೀಗ ಮುರಿದು ಏಕ ಕಾಲಕ್ಕೆ ಸರಣಿ ಕಳ್ಳತನ ಮಾಡಿ ಮನೆಯಲ್ಲಿಯ ಚಿನ್ನಾಭರಣ, ಬೆಳ್ಳಿ, ನಗದು ಹಣ ಹೀಗೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ. ಕಳೆದ ಕನೇಕ ವರ್ಷಗಳ ಬಳಿಕ ಏಕಕಾಲಕ್ಕೆ ಈ ರೀತಿ ಸರಳಿ ಕಳ್ಳತನ ನಡೆದಿರುವ …
Read More »ಬಿಟ್ ಕಾಯಿನ್ ಬಗ್ಗೆ ಉತ್ತರ ನೀಡಲು ಆರ್.ಅಶೋಕ್ ಗೃಹ ಸಚಿವರಲ್ಲ: ಸಿದ್ದರಾಮಯ್ಯ
ಬಿಟ್ ಕಾಯಿನ್ ಬಗ್ಗೆ ಉತ್ತರ ನೀಡಲು ಆರ್.ಅಶೋಕ್ ಗೃಹ ಸಚಿವರಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ 2018ರಲ್ಲಿ ನಾನು ಸಿಎಂ ಸ್ಥಾನದಲ್ಲಿ ಇದ್ದಿದ್ದು ನಿಜ ಇಲ್ಲವೆನ್ನಲ್ಲ. ಬಿಟ್ಕಾಯಿನ್ ಹಗರಣ ಬಗ್ಗೆ ಆಗ ಯಾರೂ ದೂರು ಕೊಟ್ಟಿಲ್ಲ. ಕೇಸ್ ದಾಖಲಾಗದೆ ನಮಗೆ ಹೇಗೆ ಗೊತ್ತಾಗುತ್ತೆ. ಒಂದು ವೇಳೆ ಬಿಜೆಯವರಿಗೆ ಗೊತ್ತಿದ್ದರೆ ಯಾಕೆ ಸುಮ್ಮನಿದ್ದರು..? ಆಗ ಜವಾಬ್ದಾರಿಯುತ ವಿಪಕ್ಷ ಸ್ಥಾನದಲ್ಲಿದ್ದವ್ರು ಹೊರತರಬೇಕಿತ್ತು. ಅಂದು ಸುಮ್ಮನೆ ಇದ್ದಿದ್ದು ಯಾಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. …
Read More »ಬಿಟ್ ಕಾಯಿನ್ ಹಗರಣದ ಬಗ್ಗೆ ತನಿಖೆ ನಡೆಸಲು ನಮ್ಮ ಬಳಿ ಸರ್ಕಾರವಿಲ್ಲ: ಡಿ.ಕೆ.ಶಿ.
ಬಿಟ್ ಕಾಯಿನ್ ಹಗರಣದ ಬಗ್ಗೆ ತನಿಖೆ ನಡೆಸಲು ನಮ್ಮ ಬಳಿ ಸರ್ಕಾರವಿಲ್ಲ. ಏನೂ ಇಲ್ಲ ಅಂದ ಮೇಲೆ ಚಾರ್ಜ್ಶೀಟ್ ಏಕೆ ಹಾಕಿದ್ರಿ. ಜಾರಿ ನಿರ್ದೇಶನಾಲಯಕ್ಕೆ ಏಕೆ ತನಿಖೆಗೆ ಬರೆದಿದ್ದೀರಿ..? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ನಮ್ಮ ಬಳಿ ಸರ್ಕಾರ ಇಲ್ಲ. ನಮ್ಮ ಬಳಿ ಅವರು ಕೊಡ್ತಿರುವ ಮಾಹಿತಿಯμÉ್ಟೀ ಇದೆ. ಇಬ್ಬರು ಮಂತ್ರಿಗಳು ಗಾಸಿಪ್ ಮಾಡ್ತಿದ್ದಾರೆ ಎಂದಿದ್ದಾರೆ. ಗೃಹ …
Read More »ಜೈ ಭೀಮ್’ ನಲ್ಲಿ ಮಾಡಿದ್ದನ್ನು ನಿಜಜೀವನದಲ್ಲಿ ಮಾಡಿದ ನಟ ಸೂರ್ಯ
ನಟ ಸೂರ್ಯ ಅಭಿನಯದ ಜೈ ಭೀಮ್ ಸಿನಿಮಾದಲ್ಲಿ ಕೆಳವರ್ಗದ ಬಡ ಕಾರ್ಮಿಕ ರಾಜಕಣ್ಣು ಎಂಬಾತ ಲಾಕಪ್ ಡೆತ್ ಗೆ ನ್ಯಾಯ ಒದಗಿಸುವ ಕತೆಯಿದೆ.ಇದೀಗ ನಟ ಸೂರ್ಯ ಅದೇ ಮಾನವೀಯತೆಯನ್ನು ನಿಜ ಜೀವನದಲ್ಲೂ ತೋರಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜೈ ಭೀಮ್ ಸಿನಿಮಾ 1990 ರಲ್ಲಿ ನಡೆದ ರಾಜಾಕಣ್ಣು ಲಾಕಪ್ ಡೆತ್ ಘಟನೆಯಾಧಾರಿತ ಸಿನಿಮಾವಾಗಿದೆ. ನಿಜ ಜೀವನದಲ್ಲಿ ರಾಜಾಕಣ್ಣು ಪತ್ನಿ ಪಾರ್ವತಿ ಈಗಲೂ ದೈನಂದಿನ ಬದುಕಿಗೆ ಕಷ್ಟಪಡುತ್ತಿದ್ದಾಳೆ. ಇದನ್ನು ಅರಿತ ಸೂರ್ಯ …
Read More »ಮಹದೇಶ್ವರ ಬೆಟ್ಟ ಅಭಯಾರಣ್ಯದಲ್ಲಿ 5 ಅಡಿ ಎತ್ತರದ ಯೇಸು ಕ್ರಿಸ್ತನ ಪ್ರತಿಮೆ ಸ್ಥಾಪನೆ: ಹಲವರ ವಿರೋಧ
ಹುಬ್ಬಳ್ಳಿ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ ಐದು ಅಡಿ ಎತ್ತರದ ಏಸುಕ್ರಿಸ್ತನ ಪ್ರತಿಮೆ ಸ್ಥಾಪನೆಗೊಂಡಿದ್ದು, ಇದಕ್ಕೆ ವನ್ಯಜೀವಿ ಕಾರ್ಯಕರ್ತರು ಮತ್ತು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರದೇಶವು ಜಲ್ಲಿಪಾಳ್ಯ ಗ್ರಾಮದ ಸಮೀಪದಲ್ಲಿರುವ ಹೂಗ್ಯ ಎಂಬ ಪ್ರದೇಶದ ಅರಣ್ಯ ಭೂಮಿಯಲ್ಲಿ ಈ ಪ್ರತಿಮೆ ಸ್ಥಾಪನೆಗೊಂಡಿದೆ. ರಾಜ್ಯದಲ್ಲಿ ಎರಡನೇ ಲಾಕ್ಡೌನ್ ಸಮಯದಲ್ಲಿ ಈ ಪ್ರತಿಮೆಯನ್ನು ಸ್ಥಾಪಿಸಲಾಗಿದೆ ಎಂದು ಹೇಳಲಾಗುತ್ತಿದೆ. ಕೆಲ ಸ್ಥಳೀಯರು ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿಯಾಗಿರುವ ಜಾಗ …
Read More »ಡಿಸಿಸಿ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಕೈಕಾಲು ಕಟ್ಟಿಹಾಕಿ ಹತ್ಯೆ; ಎಟಿಎಂನಲ್ಲಿದ್ದ ಹಣ ದೋಚಿ ಕಳ್ಳರು ಪರಾರಿ
ತುಮಕೂರು: ಡಿಸಿಸಿ ಬ್ಯಾಂಕ್ (DCC Bank) ಸೆಕ್ಯೂರಿಟಿ ಗಾರ್ಡ್ ಕೈಕಾಲು ಕಟ್ಟಿಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ನಾಗವಲ್ಲಿ ಗ್ರಾಮದಲ್ಲಿ ನಡೆದಿದೆ. ಸೆಕ್ಯೂರಿಟಿ ಗಾರ್ಡ್ (Security Guard) ರಂಗಾಪುರ ಗ್ರಾಮದ ಸಿದ್ದಪ್ಪ(55)ನ ಹತ್ಯೆ ಬಳಿಕ, ಡಿಸಿಸಿ ಬ್ಯಾಂಕ್ (ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್) ಎಟಿಎಂನಲ್ಲಿದ್ದ ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಈ …
Read More »ಇನ್ಫೋಸಿಸ್ ಫೌಂಡೇಷನ್ನಿಂದ 103 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡು, ರೋಗಿಗಳ ಸೇವೆಗೆ ಸಜ್ಜಾಗಿ ನಿಂತಿದೆ. ಜಯದೇವ ಆಸ್ಪತ್ರೆ ಆವರಣದಲ್ಲಿ 350 ಹಾಸಿಗೆಗಳ ಸಾಮರ್ಥ್ಯದ ನೂತನ ಕಟ್ಟಡ ನಿರ್ಮಾಣಗೊಂಡಿದೆ.
ಬೆಂಗಳೂರು: ಜನರ ಹೃದಯ ಮಿಡಿತ ಸುಸ್ಥಿತಿಯಲ್ಲಿಡಲು ಶ್ರಮಿಸುವ ಖ್ಯಾತ ಜಯದೇವ ಆಸ್ಪತ್ರೆಯ ನೂತನ ಘಟಕ ನಿರ್ಮಾಣವಾದ ಸಂಗತಿ ನಿಜಕ್ಕೂ ರೋಚಕವಾಗಿದೆ. ಅದನ್ನು ಕೇಳಿದರೆ ಹೃದಯತುಂಬಿ ಬರುತ್ತದೆ. ಕೊಡುಗೈ ದಾನಿ ಎಂದೇ ಸುಪ್ರಸಿದ್ಧರಾದ ಇನ್ಫೋಸಿಸ್ ಪ್ರತಿಷ್ಠಾಣದ ಅಧ್ಯಕ್ಷೆ ಸುಧಾ ಮೂರ್ತಿ ಅವರ (Infosys Foundation chief Sudha Murthy) ಹೃದಯ ವೈಶಾಲ್ಯಕ್ಕೆ ಸಾಕ್ಷಿಯಾಗಿ ಇಂದು ಜಯದೇವ ಆಸ್ಪತ್ರೆಯ (Sri Jayadeva Institute of Cardiovascular Sciences and Research) ಹೊಸ ಘಟಕ …
Read More »ಭಿಕ್ಷೆ ಬೇಡುತ್ತಿದ್ದ ಟೈಲರ್: ಬದುಕು ಕಟ್ಟಿಕೊಟ್ಟ ಪಿಎಸ್ಐ
ಬೆಂಗಳೂರು: ಪತ್ನಿ ಮೃತಪಟ್ಟಿದ್ದರಿಂದ ಮಾನಸಿಕವಾಗಿ ನೊಂದು ಭಿಕ್ಷೆ ಬೇಡುತ್ತ ತಿರುಗುತ್ತಿದ್ದ ಶಂಕರ್ (42) ಎಂಬುವರಿಗೆ ಮಡಿವಾಳ ಸಂಚಾರ ಠಾಣೆ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಶಿವರಾಜ್ ಅಂಗಡಿ ಹಾಗೂ ಸಿಬ್ಬಂದಿ ಹೊಸ ಬದುಕು ಕಟ್ಟಿಕೊಟ್ಟಿದ್ದಾರೆ. ಪಾವಗಡದ ಶಂಕರ್, ತಮ್ಮೂರಿನಲ್ಲಿ ಟೈಲರ್ ಕೆಲಸ ಮಾಡುತ್ತಿದ್ದರು. ಎರಡೂವರೆ ವರ್ಷದ ಹಿಂದೆ ಪತ್ನಿ ತೀರಿಕೊಂಡಿದ್ದರು. ಅದೇ ನೋವಿನಲ್ಲಿ ಊರು ಬಿಟ್ಟಿದ್ದ ಶಂಕರ್, ಬೆಂಗಳೂರಿಗೆ ಬಂದಿದ್ದರು. ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ಭಿಕ್ಷೆ ಬೇಡುತ್ತ ತಿರುಗಾಡುತ್ತಿದ್ದರು. ಮಡಿವಾಳ …
Read More »