Breaking News

Yearly Archives: 2021

ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನೇಣಿಗೆ ಶರಣು !

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಈ ಹಿಂದೆ ಫೇಸ್​ಬುಕ್​ ಪೋಸ್ಟ್​ ನಲ್ಲಿಯೂ ನಟಿ ಜಯಶ್ರೀ ರಾಮಯ್ಯ ತಮಗೆ ದಯಾಮರಣ ಕೊಡಿ ಅಂತಾ ಹಾಕಿಕೊಂಡಿದ್ದರು. ಆ ವೇಳೆಯೇ ಜಯಶ್ರೀ ರಾಮಯ್ಯ ಎಷ್ಟರ ಮಟ್ಟಿಗೆ ಅವರು ಖಿನ್ನತೆಗೆ ಒಳಗಾಗಿದ್ದಾರೆ ಅನ್ನೋದು ಭಾರೀ ಚರ್ಚೆಗೆ ಕಾರಣವಾಗಿತ್ತು.   ತಮ್ಮ ಫೇಸ್​​ಬುಕ್​​ನಲ್ಲಿ …

Read More »

ಬಸವಕಲ್ಯಾಣ ಉಪ ಚುನಾವಣೆ: ಡಿಸಿಎಂ ಸವದಿಯತ್ತ ಬಿಜೆಪಿ ಒಲವು, ಕೈ ನಿಂದ ಧರ್ಮಸಿಂಗ್‌ ಪುತ್ರ?

ಬೆಂಗಳೂರು: ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಡಿಸಿಎಂ ಲಕ್ಷ್ಮಣ ಸವದಿ ಹೆಸರು ಕೇಳಿ ಬರುತ್ತಿದೆ. ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಹೇಗಾದರೂ ಮಾಡಿ ಗೆಲುವು ಸಾಧಿಸಲು ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದ್ದು, ಈಗ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೆಸರು ಮುನ್ನೆಲೆಗೆ ಬಂದಿದೆ. ಲಕ್ಷ್ಮಣ ಸವದಿ ಗಡಿ ಭಾಗದಲ್ಲಿ ಮರಾಠ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದರಿಂದ ಬಸವ ಕಲ್ಯಾಣ ಕ್ಷೇತ್ರದಲ್ಲಿ ಆ ಸಮುದಾಯದ ಮತಗಳನ್ನು ಸೆಳೆಯಬಹುದು ಎಂಬ …

Read More »

BREAKING : ಕೋಲಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ, 15ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಕೋಲಾರ : ಜಿಲ್ಲೆಯ ಮುಳುಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ, ಇಂದು ಬೆಳಿಗ್ಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದಂತ ಶಾಲಾ ವಾಹನ ಪಲ್ಟಿ ಆಗಿದೆ. ಶಾಲಾ ವಾಹನ ಪಲ್ಟಿಯಾಗಿದ್ದರಿಂದ ಅದರಲ್ಲಿದ್ದಂತ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ ಇಂದು ಬೆಳಿಗ್ಗೆ ನಂಗಲಿಯಿಂದ ಮುಳಬಾಗಿಲು ಪಟ್ಟಣದ ಶ್ರೀಸಾಯಿ ಇಂಟರ್ ನ್ಯಾಷನಲ್ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದಂತ ವಾಹನ ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ವಾಹನದಲ್ಲಿದ್ದಂತ …

Read More »

BIG NEWS : ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಒಂದೇ ವಾರದಲ್ಲಿ 3 ಬಾರಿ ಖಾತೆ ಬದಲು..!

ಬೆಂಗಳೂರು,ಜ.25-ಕೊನೆಗೂ ಮುನಿಸಿಕೊಂಡಿದ್ದ ಕೆಲವು ಸಚಿವರ ಅಸಮಾಧಾನವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮತ್ತೆ ಖಾತೆಗಳನ್ನು ಬದಲಾವಣೆ ಮಾಡಲಾಗಿದೆ. ಸಚಿವ ಡಾ.ಕೆ.ಸುಧಾಕರ್ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಗೆ ಜೊತೆಗೆ ವೈದ್ಯಕೀಯ ಖಾತೆಯನ್ನು ಮತ್ತೆ ಅವರಿಗೇ ನೀಡಿದ್ದಾರೆ. ಜೊತೆಗೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಜೆ.ಸಿ.ಮಾಧುಸ್ವಾಮಿಗೆ ಈಗ ಪ್ರವಾಸೋದ್ಯಮ ಖಾತೆಯನ್ನು ನೀಡಲಾಗಿದೆ. ಕಳೆದ ವಾರ ನೂತನ ಸಚಿವರನ್ನು ಖಾತೆ ಹಂಚಿಕೆ ಮಾಡುವ ವೇಳೆ ವೈಜ್ಞಾನಿಕ ಶಿಕ್ಷಣ ಖಾತೆಯನ್ನು ಡಾ.ಕೆ.ಸುಧಾಕರ್ ಅವರಿಂದ …

Read More »

10ನೇ ತರಗತಿ ಪಾಸಾದವರಿಗೆ ಆರ್​ಬಿಐನಲ್ಲಿ ಉದ್ಯೋಗವಕಾಶ

ನವದೆಹಲಿ (25.01.2021) : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ 241 ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿದೆ. 10ನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 1, 2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿದಾರರು 50 ರೂ …

Read More »

ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ವೃದ್ದಾಪ್ಯ ವೇತನ

ಚಿಕ್ಕಮಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ಆಧಾರ್ ದಾಖಲೆ ಆಧರಿಸಿ ಮನೆಬಾಗಿಲಿಗೆ ಪಿಂಚಣಿ ತಲುಪಿಸುವ ಆದೇಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಫಲಾನುಭವಿಗಳು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಅವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಜನವರಿ 27 ರಂದು ಈ ಹೊಸ ಪ್ರಯೋಗಕ್ಕೆ ಚಾಲನೆ ನೀಡಲಾಗುವುದು ಎಂದರು. ಅಂಚೆ ಕಚೇರಿ ಮೂಲಕ ಪಿಂಚಣಿ ಹಣ ಸರಿಯಾಗಿ …

Read More »

ರಾಮ ಮಂದಿರ ನಿರ್ಮಾಣಕ್ಕೆ ಭಾರಿ ಮೊತ್ತ ದೇಣಿಗೆ ನೀಡಿದ ಅಮೂಲ್ಯ ದಂಪತಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಚಾಲನೆ ದೊರೆತಿದ್ದು. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ದೇಶದಾದ್ಯಂತ ನಡೆಯುತ್ತಿದೆ. ಸಮರ್ಪಣಾ ಅಭಿಯಾನದ ಹೆಸರಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಣೆ ನಡೆಯುತ್ತಿದ್ದು, ಹಲವಾರು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಸೇರಿದಂತೆ ಹಲವಾರು ಮಂದಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ. ಕನ್ನಡದ ನಟಿ ಅಮೂಲ್ಯಾ ಹಾಗೂ ಪತಿ ಜಗದೀಶ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣವನ್ನೇ …

Read More »

ಸ್ಮಾರ್ಟ್ ಪೋನ್ ಗಳಿಗೆ ಭರ್ಜರಿ ಡಿಸ್ಕೌಂಟ್

ನವದೆಹಲಿ: ಹಿಂದೆಂದೂ ಕಂಡು ಕೇಳರಿಯದ ಮಾದರಿಯಲ್ಲಿ ಆಯಪಲ್ ಐಫೋನ್ 12 ಗೆ Maple ಆನ್ ಲೈನ್ ಮತ್ತು ಆಫ್ ಲೈನ್ ಸ್ಟೋರ್ ಗಳಲ್ಲಿ ಭರ್ಜರಿ ಡಿಸ್ಕೌಂಟ್ ದೊರಕುತ್ತಿದೆ. ಹೌದು ! ಮ್ಯಾಪಲ್ (Maple) ಸ್ಟೋರ್ ಗಳಲ್ಲಿ 16,000 ರೂ. ವರೆಗೂ ಡಿಸ್ಕೌಂಟ್ ನಲ್ಲಿ ಆಯಪಲ್ ಐಫೋನ್ ಗಳು ದೊರಕುತ್ತಿದೆ. ಖರೀದಿದಾರರು 8000 ರೂ.ಗಳ ಮ್ಯಾಪಲ್ ಎಕ್ಸ್‌ಕ್ಲೂಸಿವ್ ರಿಯಾಯಿತಿ ಮತ್ತು ಎಚ್‌ ಡಿಎಫ್‌ ಸಿ ಕ್ಯಾಶ್‌ಬ್ಯಾಕ್ ಆಫರ್ 9000 ರೂ.ಗಳವರೆಗೆ ಪಡೆಯಬಹುದು. …

Read More »

ಬಜೆಟ್ 2021 ಬಗ್ಗೆ ತಿಳಿಯಲು ವಿಶೇಷ APP : ನಿರ್ಮಲಾ ಸೀತಾರಾಮನ್

ನವದೆಹಲಿ,: 2021-22ನೇ ಸಾಲಿನ ಬಜೆಟ್ ಇದೇ ಮೊದಲ ಬಾರಿಗೆ ಕಾಗದರಹಿತವಾಗಿ ಮಂಡನೆಯಾಗುತ್ತಿದೆ. 2021ರ ಫೆಬ್ರವರಿ 1 ರಂದು ಆಯವ್ಯಯ ಪತ್ರವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ವಿಶೇಷ ಮೊಬೈಲ್ ಆಪ್ಲಿಕೇಷನ್ ಹೊರ ತರಲಾಗಿದೆ. ಡಿಜಿಟಲ್ ಆಡಳಿತದ ಅನುಕೂಲತೆಗಳನ್ನು ಬಳಸಿಕೊಂಡು ಸಂಸತ್ ಸದಸ್ಯರಿಗೆ ಮತ್ತು ಸಾಮಾನ್ಯ ಜನರಿಗೆ ಬಜೆಟ್ ನ ದಾಖಲೆಗಳು ತಾಕಲಾಟವಿಲ್ಲದೇ ಸುಗಮವಾಗಿ ದೊರಕಿಸಿಕೊಡಲು ”ಕೇಂದ್ರ ಬಜೆಟ್ ನ ಮೊಬೈಲ್ ಆಯಪ್ ” ಅನ್ನು ಹಣಕಾಸು …

Read More »

56 ಇಂಚ್ ಎದೆಯ ವ್ಯಕ್ತಿಗೆ ಚೀನಾ ಹೆಸರೆತ್ತುವ ತಾಕತ್ತಿಲ್ಲ: ರಾಹುಲ್ ಗಾಂಧಿ

ಚೆನ್ನೈ, : ತಮಿಳುನಾಡಿನಲ್ಲಿ ಚುನಾವಣಾ ಪೂರ್ವ ಪ್ರಚಾರದ ಎರಡನೆಯ ದಿನವಾದ ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚೀನಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದರು. ಚೀನಾ ಪಡೆಗಳು ಭಾರತದ ಜಾಗವನ್ನು ಅತಿಕ್ರಮಿಸಿಕೊಂಡಿವೆ. ಆದರೆ 56 ಇಂಚ್ ಎದೆಯ ವ್ಯಕ್ತಿಗೆ ನಮ್ಮ ನೆರೆಯ ದೇಶದ ಹೆಸರನ್ನು ಕೂಡ ಹೇಳಲು ಆಗುತ್ತಿಲ್ಲ ಎಂದು ಟೀಕಿಸಿದರು.

Read More »