ಬಾಗಲಕೋಟೆ (ಜ.23): ಸದ್ಯಕ್ಕೆ 8, 9 ತರಗತಿ ಆರಂಭಿಸಬೇಕೆಂದು ಬೇಡಿಕೆ ಬಂದಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದಿಂದ ಬೇಡಿಕೆ ಬಂದಿದ್ದು, 8,9 ಹಾಗೂ ಪ್ರಥಮ ಪಿಯುಸಿ ತರಗತಿ ಆರಂಭಿಸಲು ಬೇಡಿಕೆ ಬಂದಿದೆ. ಈ ಬಗ್ಗೆ ಚರ್ಚೆ ಮಾಡಿ, ಆರಂಭಿಸಿದ ಬಳಿಕ 1ರಿಂದ 5ನೇ ತರಗತಿ ಆರಂಭಿಸುವ ಯೋಚಿಸಲಾಗುವುದು. ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚೆ ಮಾಡಿ, ಅದರೊಂದಿಗೆ ರೆಗ್ಯುಲರ್ ಕ್ಲಾಸ್ ಆರಂಭಿಸುವುದಕ್ಕೆ ನಿರ್ಧಾರ ಮಾಡಲಾಗುವುದು ಎಂದು ಜಮಖಂಡಿಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ …
Read More »Yearly Archives: 2021
ನೇತ್ರಾವತಿ ನದಿಯಲ್ಲಿ ಹೆಚ್ಚಾದ ತ್ಯಾಜ್ಯ ಸಂಗ್ರಹ; ಪರಿಸರ ಉಳಿಸುವಂತೆ ಜಾಗೃತಿ ಮೂಡಿಸುತ್ತಿದೆ ಹಸಿರು ದಳ
ದಕ್ಷಿಣ ಕನ್ನಡ(ಜ.23): ನದಿಗೆ,ರಸ್ತೆ ಬದಿಗೆ ತ್ಯಾಜ್ಯ ಎಸೆಯದಂತೆ ಹಲವು ರೀತಿಯ ಕ್ರಮಗಳನ್ನು ಕೈಗೊಂಡರೂ, ಜನ ಮಾತ್ರ ಈ ಅವ್ಯವಸ್ಥೆಯಿಂದ ಹೊರ ಬಂದಿಲ್ಲ. ನಿರಂತರವಾಗಿ ರಸ್ತೆ ಹಾಗು ನದಿಗಳಿಗೆ ತ್ಯಾಜ್ಯ ಹಾಕುವುದರಿಂದಾಗಿ ರಸ್ತೆ ತುಂಬಾ ದುರ್ವಾಸನೆ ಹಾಗೂ ನದಿ ನೀರು ಮಲಿನವಾಗುತ್ತಿದೆ. ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಇದೀಗ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಆರಂಭಗೊಂಡಿದೆ. ಮುಖ್ಯವಾಗಿ ಮಂಗಳೂರು ಹೊರವಲಯದ ನೇತ್ರಾವತಿ ನದಿಗೆ ಪ್ರತಿನಿತ್ಯ 2 ರಿಂ3 ಕ್ವಿಂಟಾಲ್ ನಷ್ಟು …
Read More »ಡಿಕೆ ಶಿವಕುಮಾರಗೆ ಧಮ್ ಇದ್ದರೆ ಸಿದ್ದರಾಮಯ್ಯ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ಕೆಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.
ಧಾರವಾಡ: ದೇಶ-ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ. ಇಂಥ ವೇಳೆ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆದಿದೆ. ಆದರೆ, ರಾಜ್ಯದಲ್ಲಿ ಇನ್ಮುಂದೆ ಕಾಂಗ್ರೆಸ್ ಮುಖ್ಯಮಂತ್ರಿ ಅಸಾಧ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯ ಮಾಡಿದರು. ಇಲ್ಲಿಯ ಜಿಲ್ಲಾ ಪಂಚಾಯತಿ ನೂತನ ಆಡಳಿತ ಭವನಕ್ಕೆ ಲೋಕಾರ್ಪಣೆಗೊಳಿಸಿದ ನಂತರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ …
Read More »ನಮ್ಮಲ್ಲಿ ಯಾವ ಬಾಂಬೆ ಟೀಮೂ ಇಲ್ಲ, ಬೆಂಗಳೂರು ಟೀಮೂ ಇಲ್ಲ.
ಚಾಮರಾಜನಗರ (ಜ. 23): ನಮ್ಮಲ್ಲಿ ಯಾವ ಬಾಂಬೆ ಟೀಮೂ ಇಲ್ಲ, ಬೆಂಗಳೂರು ಟೀಮೂ ಇಲ್ಲ. ಈಗ ನಮ್ಮದೆಲ್ಲ ಯಡಿಯೂರಪ್ಪನವರ ಟೀಂ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಮಾತನಾಡಿದ ಬಿ.ಸಿ. ಪಾಟೀಲ್, ನಮ್ಮಲ್ಲಿ ಯಾವುದೇ ಬಿರುಕು ಉಂಟಾಗಿಲ್ಲ. ಬಿಜೆಪಿಯಿಂದ ತಾಳಿ ಕಟ್ಟಿಸಿಕೊಂಡು ಮದುವೆಯಾಗಿ ಶಾಸಕರಾದ ಮೇಲೆ ಯಾವ ಟೀಮೂ ಇಲ್ಲ. ನಮ್ಮಲ್ಲಿರೋದು ಒಂದೇ ಟೀಮು; …
Read More »BSY ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ : ಸಿದ್ದರಾಮಯ್ಯ ಆರೋಪ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿರುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ. ಇದಕ್ಕೆ ಯಡಿಯೂರಪ್ಪ ಅವರ ಕುಮ್ಮಕ್ಕು ಕಾರಣ ಎಂದು ದೂರಿದರು. ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ …
Read More »ಮತ್ತೊಮ್ಮೆ ಕರ್ನಾಟಕ ಬಂದ್ ಮಾಡುವ ಎಚ್ಚರಿಕೆ ಕೊಟ್ಟ ವಾಟಾಳ್
ಬೆಳಗಾವಿ, ಜ.23- ಗಡಿಯಲ್ಲಿ ಕಿಡಿಗೇಡಿ ಕೃತ್ಯ ನಡೆಸುತ್ತಿರುವ ಎಂಇಎಸ್ ಸಂಘಟನೆಯನ್ನು ಹತ್ತಿಕ್ಕಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಕನ್ನಡಪರ ಸಂಘಟನೆಗಳೊಂದಿಗೆ ಬೆಳಗಾವಿ ಚನ್ನಮ್ಮ ವೃತ್ತಕ್ಕೆ ಆಗಮಿಸಿದ ವಾಟಾಳ್ ನಾಗರಾಜ್, ನಿರ್ಮಾಪಕ ಸಾ.ರಾ. ಗೋವಿಂದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನೇರ ವಾಗ್ದಾಳಿ ನಡೆಸಿದರು.ಬೆಳಗಾವಿಯಲ್ಲಿ ಕನ್ನಡಿಗರಿಗೆ ದಶಕಗಳಿಂದಲೇ ಅನ್ಯಾಯ ನಡೆಯುತ್ತಿದೆ. ಎಂಇಎಸ್, ಶಿವಸೇನಾ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಸೇರಿ ಅಲ್ಲಿನ ನಾಯಕರು ಕರ್ನಾಟಕದ ವಿರುದ್ಧ ಸತತ …
Read More »ಈ ಬಾರಿ ತಗ್ಗಲಿದೆ ರಾಜ್ಯ ಬಜೆಟ್ ಗಾತ್ರ
ಮೈಸೂರು,ಜ.23- ಈ ಬಾರಿ ಬಜೆಟ್ ಗಾತ್ರವನ್ನು ತಗ್ಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದಲ್ಲಿಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ವಿಶೇಷ ವಿಮಾನದಲ್ಲಿ ಆಗಮಿಸಿದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಪನ್ಮೂಲ ಕೊರತೆ ಕಾರಣ ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯಎಂದು ಹೇಳಿದ್ದಾರು. ಶಿವಮೊಗ್ಗದಲ್ಲಿ ನಡೆದ ಗಣಿ ಸ್ಫೋಟದ ಸ್ಥಳಕ್ಕೆ ಇಂದು ಭೇಟಿ ನೀಡುತ್ತೇನೆ. ಈ ಘಟನೆಯಲ್ಲಿ ಜಖಂ ಆಗಿರುವ ಮನೆಗಳನ್ನು ಪರಿಶೀಲಿಸಿ ಮನೆಗಳ …
Read More »ಇನ್ನು 2 ದಿನ ಪರಪ್ಪನ ಅಗ್ರಹಾರ ಪಂಜರದಲ್ಲೇ ರಾ’ಗಿಣಿ’
ಬೆಂಗಳೂರು,ಜ.23- ಜಾಮಿನಿನ ಮೇಲೆ ಹೊರಬಂದಿದ್ದ ನಟಿ ರಾಗಿಣಿ ದ್ವಿವೇದಿ, ಷರತ್ತು ಪೂರೈಸದ ಹಿನ್ನೆಲೆಯಲ್ಲಿ ಇನ್ನು ಎರಡು ದಿನಗಳ ಕಾಲ ಜೈಲಿನಲ್ಲೇ ಮುಂದುವರೆಬೇಕಿದೆ. ರಾಗಿಣಿಗೆ ಎರಡು ಲಕ್ಷ ರೂ. ಬಾಂಡ್ನೊಂದಿಗೆ ಜಾಮೀನು ನೀಡಲಾಗಿತ್ತು. ಆದರೆ ಇದನ್ನು ಸಕಾಲಕ್ಕೆ ಪೂರೈಸದ ಹಿನ್ನೆಲೆಯಲ್ಲಿ ನಾಳೆ ಭಾನುವಾರ ಇರುವ ಕಾರಣ ಇನ್ನು ಎರಡು ದಿನ ಅವರು ಜೈಲಿನಲ್ಲೇ ಇರಬೇಕಾಗುತ್ತದೆ.ಇದಲ್ಲದೆ ಕೊರೊನಾ ಹಿನ್ನೆಲೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಜಾಮೀನುದಾರರು ಮತ್ತು ಶ್ಯೂರಿಟಿ ಹಣ ಕಟ್ಟಲು ಸಾಧ್ಯವಿಲ್ಲ. ಅಂತರ್ಜಾಲದ ಮೂಲಕವೇ …
Read More »ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ನಿರ್ಮಾಣವಾಗಲಿರುವ 2 ಗ್ಯಾಲರಿಗಳ ನಿರ್ಮಾಣ ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಶನಿವಾರ ಬೆಳಗ್ಗೆ ಚಾಲನೆ ನೀಡಿದರು.
ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ನಿರ್ಮಾಣವಾಗಲಿರುವ 2 ಗ್ಯಾಲರಿಗಳ ನಿರ್ಮಾಣ ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಶನಿವಾರ ಬೆಳಗ್ಗೆ ಚಾಲನೆ ನೀಡಿದರು. ಬೆಳಗಾವಿ ನಗರದ ವ್ಯಾಕ್ಸೀನ್ ಡಿಪೋದಲ್ಲಿ, ಸಿವಿಲ್ ಏವಿಯೇಶನ್ ಗ್ಯಾಲರಿ ಮತ್ತು ಅತ್ಯಾಧುನಿಕವಾದ ಆರ್ಟ್ ಗ್ಯಾಲರಿ ನಿರ್ಮಾಣಕ್ಕೆ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದ್ದಾರೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಬೆಳಗಾವಿಯಲ್ಲಿ ಸಿವಿಲ್ ಏವಿಯೇಶನ್ ಗ್ಯಾಲರಿ ಮತ್ತು ಅತ್ಯಂತ ವಿಭಿನ್ನವಾದ ಆರ್ಟ್ …
Read More »k.l.e.ಲಾ ಕಾಲೇಜನಲ್ಲಿ ಶುಭಾಸ ಚಂದ್ರ ಬೋಸರ 125 ನೇ ಜಯಂತಿ ಆಚರಣೆ
ಚಿಕ್ಕೋಡಿ :ಸ್ವಾತಂತ್ರ್ಯ ಹೋರಾಟಗಾರ ಆಜಾದ ಹಿಂದ್ ಪೌಜ್ ಸಂಸ್ಥಾಪಕ ದೇಶ ಕಂಡ ಅಪ್ರತಿಮ ವೀರ ಶುಭಾಸ್ ಚಂದ್ರ ಬೋಸರ 125 ನೇ ಜಯಂತಿಯನ್ನು ಚಿಕ್ಕೋಡಿ ಕೆಎಲ್ಇ ಲಾ ಕಾಲೇಜ ಪ್ರಾಂಶುಪಾಲ ದುಡಂಪ್ಪಾ ಸೊಲ್ಲಾಪೂರೆ ಅವರು ಶುಭಾಸಚಂದ್ರ ಬೊಸ್ ಅವರ ಪೋಟೊಗೆ ಪೂಜೆ ಸಲ್ಲಿಸದರು. ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಶುಭಾಸಚಂದ್ರ ಬೊಸರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ …
Read More »