ಬೆಂಗಳೂರು : ಪೇಜಾವರ ಶ್ರೀಗಳು ದಲಿತರ ಕೇರಿಗೆ ಹೋಗುತ್ತಿದ್ದರು, ಅಲ್ಲಿ ಅವರು ಕೋಳಿ ಮಾಂಸ ಕೊಟ್ಟಿದ್ದರೆ ತಿನ್ನುತ್ತಿದ್ದರೇ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ವ್ಯಾಪಕ ಆಕ್ರೋಶದ ಬಳಿಕ ಸೋಮವಾರ ಬಹಿರಂಗ ಕ್ಷಮೆಯಾಚಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಆ ರೀತಿ ಹೇಳಿಕೆ ನೀಡಬಾರದಿತ್ತು. ನನ್ನ ಹೇಳಿಕೆಯನ್ನು ನನ್ನ ಹೆಂಡತಿಯೇ ವಿರೋಧಿಸಿದ್ದಾಳೆ. ಈ ಕುರಿತು ಕ್ಷಮೆ ಯಾಚಿಸುವುದಾಗಿ ಹೇಳಿದ್ದಾರೆ. ‘ಕ್ಷಮೆ ಇರಲಿ, ಎಲ್ಲಾ ಮಾತುಗಳು …
Read More »Yearly Archives: 2021
ಸುರ್ಜೇವಾಲಾ-ಕೆಜಿಎಫ್ ಬಾಬು ಭೇಟಿ
ಕೋಲಾರ: ಉಮ್ರಾ ಚಾರಿಟಬಲ್ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸಮಾಜ ಸೇವಕ ಕೆಜಿಎಫ್ ಬಾಬು ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಸ್ಥಳೀಯವಾಗಿ ಕಾಂಗ್ರೆಸ್ ಪಾಳಯದಲ್ಲಿ ಮಹತ್ವ ಪಡೆದುಕೊಂಡಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕೋಲಾರ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಉತ್ಸುಕರಾಗಿರುವ ಕೆಜಿಎಫ್ ಬಾಬು ಅವರು ಸುರ್ಜೇವಾಲ ಅವರನ್ನು ಭೇಟಿಯಾಗಿರುವುದು ರಾಜಕೀಯವಾಗಿ ಕುತೂಹಲ ಮೂಡಿಸಿದೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ …
Read More »ಮಕ್ಕಳನ್ನ ಕರೆದುಕೊಂಡು ಮಹಿಳೆ ಭಿಕ್ಷೆ ಬೇಡುತ್ತಿದ್ದ ಮಹಿಳೆಯನ್ನ ಹಿರಿಯ ನ್ಯಾಯಾಧೀಶ ತರಾಟೆಗೆ ತೆಗೆದುಕೊಂಡ ಘಟನೆ
ರಾಯಬಾಗ: ಚಿಕ್ಕ ಮಕ್ಕಳನ್ನ ಕರೆದುಕೊಂಡು ಭಿಕ್ಷೆ ಬೇಡುತ್ತಿದ್ದ ಮಹಿಳೆ ಕಂಡು ಭಿಕ್ಷುಕ ಮಹಿಳೆಯನ್ನ ಹಿರಿಯ ನ್ಯಾಯಾಧೀಶ ತರಾಟೆಗೆ ತೆಗೆದುಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಮಾಯಕ್ಕಾ ದೇವಸ್ಥಾನದ ಆವರಣದಲ್ಲಿ ಇಬ್ಬರು ಮಕ್ಕಳನ್ನ ಕರೆದುಕೊಂಡು ಮಹಿಳೆ ಭಿಕ್ಷೆ ಬೇಡುತ್ತಿದ್ದಳು ಇದೆ ದೇವಸ್ಥಾನಕ್ಕೆಂದು ಆಗಮಿಸಿದ್ದ ರಾಯಭಾಗದ ಹಿರಿಯ ನ್ಯಾಯಾಧೀಶ ಬಸವರಾಜಪ್ಪ ಕೆ ಎಂ, ಮಹಿಳೆಯನ್ನ ಕರೆಸಿ ಯಾಕೆ ಮಕ್ಕಳನ್ನ ಕರೆದುಕೊಂಡು ಭಿಕ್ಷೆ ಬೇಡುತ್ತಿರಿ. ಎಲ್ಲಾದರೂ ಕೆಲಸ ಮಾಡಿ …
Read More »ಜನಾರ್ಧನ ರೆಡ್ದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲ.
ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜನಾರ್ಧನ ರೆಡ್ಡಿ ತೀವ್ರ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡ ರಾತ್ರಿಯೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
Read More »ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ : ರೈಲುಗಳ ವಿಶೇಷ ದರ ಕಡಿತಗೊಳಿಸಿದ ರೈಲ್ವೆ ಇಲಾಖೆ
ನವದೆಹಲಿ : ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೊರೊನಾ ಕಾಲದಲ್ಲಿ ಸಂಚರಿಸುತ್ತಿದ್ದ ರೈಲುಗಳ ವಿಶೇಷ ದರ ಕಡಿತಗೊಳಿಸಿ ಮೊದಲ ದರ ನಿಗದಿಗೆ ನಿರ್ಧರಿಸಿದ್ದು, ನವೆಂಬರ್ 18 ರಿಂದಲೇ ಜಾರಿಗೆ ಬರಲಿದೆ. ರೈಲುಗಳ ವಿಶೇಷ ದರ ಕಡಿಗೊಳಿಸುವಂತೆ ರೈಲ್ವೆ ಮಂಡಳಿ ನವೆಂಬರ್ 12 ರಂದು ದೇಶದ ಎಲ್ಲ ರೈಲ್ವೆ ವಿಭಾಗಗಳಿಗೆ ಸುತ್ತೋಲೆ ಹೊರಡಿಸಿದೆ. ಕೊರೊನಾ ವೇಳೆ ಕೆಲ ರೈಲುಗಳಿಗೆ ನೀಡಲಾಗಿದ್ದ ವಿಶೇಷ ದರ್ಜೆಯನ್ನು ಹಿಂಪಡೆದು ಮೊದಲಿನ ದರ …
Read More »ದಲಿತರ ಮನೆಗೆ ಹೋಗಿದ್ದ ಪೇಜಾವರ ಶ್ರೀ ಚಿಕನ್ ಕೊಟ್ಟರೆ ತಿನ್ನುತ್ತಿದ್ದರೆ: ಹಂಸಲೇಖ
ಸಂಗೀತ ನಿರ್ದೇಶಕ ಹಂಸಲೇಖ ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಆಡಿರುವ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿವೆ. ‘ಸಮಾನತೆ’ ಸಂದೇಶ ನೀಡಲು ದಲಿತರ ಮನೆಗೆ ಮೇಲ್ಜಾತಿಯವರು ಬರುವುದನ್ನು ವಿಮರ್ಶೆಗೊಳಪಡಿಸಿದ ಹಂಸಲೇಖ, ಪೇಜಾವರ ಶ್ರೀಗಳ ವಿಷಯ ಪ್ರಸ್ತಾಪಿಸಿದರು. ಇದು ಈಗ ಚರ್ಚೆಗೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಹಂಸಲೇಖ, ”ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋದರು ಎಂಬುದು ಬಹಳ ಸುದ್ದಿಯಾಗಿತ್ತು. ದಲಿತರ ಮನೆಗೆ ಹೋಗಿ ಪೇಜಾವರ ಸ್ವಾಮಿಗಳು ಅಲ್ಲಿ ಕುಳಿತಿದ್ದರಷ್ಟೆ ಅವರು ಕೋಳಿ ಕೊಟ್ಟರೆ …
Read More »ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ನಲ್ಲಿ ಇಂಧನ ದರ ಬಾರೀ ಇಳಿಕೆ!
ಚಂಡೀಗಢ : ಪಂಜಾಬ್ ನಲ್ಲಿ ಪೆಟ್ರೋಲ್ ಮೇಲಿನ ಮಾರಟ ತೆರಿಗೆಯನ್ನು ಲೀಟರ್ ಗೆ ರೂ. 11.27 ರೂ. ಕಡಿತಗೊಳಿಸಿದ ನಂತರ ಪೆಟ್ರೋಲ್ ಬೆಲೆ ದೇಶದಲ್ಲಿಯೇ ಅತಿ ಹೆಚ್ಚು ಇಳಿಕೆ ಕಂಡ ರಾಜ್ಯವಾಗಿದೆ. ಕೇಂದ್ರ ಸರ್ಕಾರ ಅಬಕಾರಿ ತೆರಿಗೆಯನ್ನು ಲೀಟರ್ ಗೆ ರೂ. 5 ರೂಪಾಯಿ ಮತ್ತು ಡೀಸೆಲ್ ಮೇಲೆ ರೂ. 10 ಕಡಿಮೆ ಮಾಡಿದ ನಂತರ, ಕೆಲವು ರಾಜ್ಯಗಳು ಸಹ ತೆರಿಗೆ ಕಡಿಮೆ ಮಾಡಿವೆ. ಸದ್ಯ ಚರಣ್ ಜಿತ್ ಸಿಂಗ್ …
Read More »ಬೈ ಎಲೆಕ್ಷನ್ ಸೋಲು ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕಟೀಲ್ಗೆ ಕೊಕ್ ; ಮುಂದಿನ ಸಾರಥಿ ಯಾರು?
ಉಪಕದನದ ಸೋಲು ಗೆಲುವಿನ ಬಳಿಕ, ಕಮಲ ಪಡೆಯ ಕಣ್ಣು ಇದೀಗ 2023ರ ಚುನಾವಣೆಯತ್ತ ನೆಟ್ಟಿದೆ. ಕೇಸರಿ ಪಡೆಯ ಸಾರಥಿಯ ಬದಲಾವಣೆಯೊಂದಿಗೆ ಚುನಾವಣೆ ಎದುರಿಸ್ತಾರಾ ಅನ್ನೋ ಮಾತುಗಳು ಕೂಡ ಮುನ್ನೆಲೆಗೆ ಬಂದಿವೆ. ಬೈ-ಎಲೆಕ್ಷನ್ ಸೋಲು ಗೆಲುವಿನ ಲೆಕ್ಕಾಚಾರದ ಬಳಿಕ ರಾಜ್ಯ ಬಿಜೆಪಿಯ ಕಣ್ಣು 2023ರ ಚುನಾವಣೆಯತ್ತ ನೆಟ್ಟಿದೆ. ಈಗಿನಿಂದ್ಲೆ ಚುನಾವಣೆಯ ಗೆಲುವಿಗಾಗಿ ಪ್ಲಾನ್ಗಳನ್ನ ರೂಪಿಸಲಾಗ್ತಿದೆ. ಈ ಮಧ್ಯ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಮಾತುಗಳು ಪಿಸುಗುಡುತ್ತಿವೆ. ರಾಜ್ಯದಲ್ಲಿ ಎದುರಾಗಲಿರೋ 2023ರ ವಿಧಾನಸಭಾ …
Read More »ಕೊರೊನಾಗೆ ಬಲಿಯಾದ ಮೂವರು ಹೆಂಡಿರ ಗಂಡ: ಆಸ್ತಿಗಾಗಿ ಪತ್ನಿಯರ ಪರದಾಟ!
ಉಪೇಂದ್ರ ನಟಿಸಿರುವ ಬುದ್ದಿವಂತ ಸಿನಿಮಾ ಮಾದರಿಯಲ್ಲಿ ಇಲ್ಲೊಬ್ಬ ರೌಡಿ, ಮದುವೆ ನಾಟಕವಾಡಿ ಆಂಟಿಗಳ ಜೊತೆ ಆಟ ಆಡಿಕೊಂಡಿದ್ದ. ಈಗ ಆತನನ್ನು ಕೊರೊನಾ ಎಂಬ ಮಹಾಮಾರಿ ಬಲಿ ಪಡೆಯುತ್ತಿದ್ದಂತೆ ಆತನ ಅಸಲಿಯತ್ತು ಬೆಳಕಿಗೆ ಬಂದಿದ್ದು, ಆಸ್ತಿಗಾಗಿ ಮೂವರು ಪತ್ನಿಯರು ಪರದಾಡುವಂತಾಗಿದೆ. ನಾನೇ ಮೊದಲನೇ ಹೆಂಡತಿ ನನಗೆ ಆಸ್ಥಿ ನನಗೆ ಸೇರಬೇಕು ಎಂದು ಪೊಲೀಸ್ ಠಾಣೆ ಸುತ್ತಲು ಗಿರಕಿ ಹೊಡೆಯುತ್ತಿರುವ ಮಹಿಳೆಯರು ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ …
Read More »ಬೆಲೆ ಏರಿಕೆ ಬಿಸಿ: ಕಾದ ಕಬ್ಬಿಣ- ಸುಡುವ ಸಿಮೆಂಟ್
ಬೆಂಗಳೂರು : ಸ್ವಂತಕ್ಕೊಂದು ಬೆಚ್ಚನೆಯ ಗೂಡಿರಬೇಕು ಎಂಬುದು ಎಲ್ಲರ ಕನಸು. ಸ್ವಂತ ಸೂರಿನ ಕನಸು ನನಸಾಗಿಸಲು ಹೊರಟವರ ಕೈಗಳಿಗೆ ಬೆಲೆ ಏರಿಕೆಯ ಬಿಸಿಯಲ್ಲಿ ಕಾದಿರುವ ಕಬ್ಬಿಣ ಬರೆ ಹಾಕುತ್ತಿದ್ದರೆ, ಸುಡುತ್ತಿರುವ ಸಿಮೆಂಟ್ ಅವರ ಕನಸಿಗೇ ಕೊಳ್ಳಿ ಇಟ್ಟಿದೆ. ‘ಸಾಲ ಮಾಡಿ ಮನೆ ಕಟ್ಟು, ಮನೆ ಮಾರಿ ಸಾಲ ತೀರಿಸು’ ಎಂಬ ಮಾತೊಂದು ಚಾಲ್ತಿಯಲ್ಲಿದೆ. ಮನೆ ನಿರ್ಮಾಣಕ್ಕೆ ಮುಂದಾದವರು ಏಕಾಏಕಿ ಕಟ್ಟಡ ಸಾಮಗ್ರಿಗಳ ಬೆಲೆ ಏರಿದ್ದರಿಂದಾಗಿ ಸಾಲ ಮಾಡಿಯೂ ಮನೆ ಕಾಮಗಾರಿ ಪೂರ್ಣಗೊಳಿಸಲು …
Read More »