ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇದರ ಮಧ್ಯೆ ಇಂದು ನಡೆಯಬೇಕಾಗಿದ್ದ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಲಾಗಿದೆ. . ಕೃಷಿ ಸಂಘಟನೆಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ಈಗಾಗಲೇ ನಡೆದಿರುವ ಎಲ್ಲ ಸಭೆಗಳು ವಿಫಲಗೊಂಡಿರುವ ಕಾರಣ ಇಂದು 10ನೇ ಸುತ್ತಿನ ಮಾತುಕತೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಇದನ್ನ ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 2 ಗಂಟೆಗೆ ದೆಹಲಿಯ …
Read More »Yearly Archives: 2021
34 ವರ್ಷಗಳಿಂದ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೂ ಸೇವೆ ಕಾಯಂಗೊಳಿಸಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು, ಆತ್ಮಹತ್ಯೆ
ಗಂಗಾವತಿ: ಅರಣ್ಯ ಇಲಾಖೆಯಲ್ಲಿ 34 ವರ್ಷಗಳಿಂದ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೂ ಸೇವೆ ಕಾಯಂಗೊಳಿಸಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು, ಪ್ರಾದೇಶಿಕ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಆವರಣದಲ್ಲಿ ದಿನಗೂಲಿ ನೌಕರ ಮಲ್ಲಿಕಾರ್ಜುನ (59) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ಯೋಜನೆ ಅಡಿ ನೇಮಕವಾದ ನೌಕರರನ್ನು ಕಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದಾರೆ. ನಾನೂ ಮೇ ತಿಂಗಳಿನಲ್ಲಿ ನಿವೃತ್ತಿಯಾಗಲಿದ್ದೇನೆ. ಭವಿಷ್ಯ ಕಷ್ಟವಾಗಲಿದೆ. ಹಾಗಾಗಿ ನೇಣಿಗೆ ಶರಣಾಗುತ್ತಿದ್ದೇನೆ. ಕೂಡಲೇ …
Read More »ಕೆಜಿಎಫ್ ಶೂಟಿಂಗ್ ಬಳಿಕ ಮಕ್ಕಳ ಜೊತೆ ಮಾಲ್ಡೀವ್ಸ್ಗೆ ಹಾರಿದ ಯಶ್
ಬೆಂಗಳೂರು: ಕೆಜಿಎಫ್-2 ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ರಾಕಿಂಗ್ ಸ್ಟಾರ್ ಇದೀಗ ವಿಶ್ರಾಂತಿಗೆಂದು ಕುಟುಂಬ ಸಮೇತ ಮಾಲ್ಡೀವ್ಸ್ಗೆ ತೆರಳಿದ್ದಾರೆ. ಕೋವಿಡ್ 19 ಲಾಕ್ಡೌನ್ ತೆರವಾದ ಬಳಿಕ ಯಶ್ ಕೆಜಿಎಫ್ ಶೂಟಿಂಗ್ನಲ್ಲಿ ಭಾಗಿಯಾಗಿದ್ದರು. ಈ ಸಮಯದಲ್ಲಿ ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯಲಾಗಿರಲಿಲ್ಲ. ಆದರೆ ಈಗ ಇಬ್ಬರು ಮಕ್ಕಳೊಂದಿಗೆ ಯಶ್ ಮಾಲ್ಡೀವ್ಸ್ ತಾಣದಲ್ಲಿದ್ದಾರೆ. ಕುಟುಂಬದೊಂದಿಗೆ ಸಂಭ್ರಮಿಸುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಯಶ್, ಸ್ವರ್ಗ ಯಾವುದಾದರೂ ಇದ್ದರೆ ಅದು ಮಾಲ್ಡೀವ್ಸ್ ಮಾತ್ರ ಎಂದು ಬರೆದಿದ್ದಾರೆ. …
Read More »ಮದುವೆ ಆಗಬೇಕಿದ್ದ ಯುವಕ ಮಸಣಕ್ಕೆ
ರಾಯಚೂರು: ಮದುವೆ ಆಮಂತ್ರಣ ಪತ್ರಿಕೆ ಕೊಡಲು ಬೈಕಿನಲ್ಲಿ ಹೊರಟಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಸ್ಕಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬೈಕ್ ಸವಾರ ಹಾಗೂ ಆತನೊಂದಿಗಿದ್ದ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನ ಮಸ್ಕಿ ತಾಲೂಕಿನ ಅಡವಿಭಾವಿ ಗ್ರಾಮದ ಅರುಣಾಕ್ಷಿ (22), ರಜಿಯಾ ಬೇಗಂ (22) ಹಾಗೂ ವಿರೇಶ್ (23) ಎಂದು ಗುರುತಿಸಲಾಗಿದೆ. ಅತೀ ವೇಗದಲ್ಲಿ ಬೈಕ್ ರೈಡ್ ಮಾಡಿದ್ದರಿಂದ ಅಪಘಾತ ಸಂಭವಿಸಿದೆ.ಮಸ್ಕಿಯಿಂದ ಲಿಂಗಸುಗೂರಿಗೆ ತೆರಳುತ್ತಿದ್ದ ವೇಳೆ ಸಾರಿಗೆ ಬಸ್ …
Read More »ಜ.22 ರಂದು ಮುಸ್ಲಿಂ ಸಂಘಟನೆಗಳಿಂದ ಬೆಂಗಳೂರು ಬಂದ್ – ಬೇಡಿಕೆಗಳು ಏನು?
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಜ.22 ರಂದು ಶಾಂತಿಯುತ ಬೆಂಗಳೂರು ಬಂದ್ಗೆ ಕರೆ ನೀಡಿವೆ. ಈ ಬಂದ್ಗೆ 22 ಕ್ಕೂ ಹೆಚ್ಚು ಮುಸ್ಲಿಂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಬಂದ್ ಬಗ್ಗೆ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟಗಳ ಸಮನ್ವಯಕಾರ ಮಸೂದ್ ಅಬ್ದುಲ್ ಖಾದರ್ ಪ್ರತಿಕ್ರಿಯಿಸಿ, ಈ ಬಂದ್ ಶಾಂತಿಯುತವಾಗಿ ಇರಲಿದೆ. ಯಾವುದೇ ರೀತಿ ಗುಂಪು ಮಾಡಿ ಪ್ರತಿಭಟನೆ ಇರುವುದಿಲ್ಲ. ಸ್ವಯಂಪ್ರೇರಿತವಾಗಿ ಬೆಂಗಳೂರಿನಲ್ಲಿ …
Read More »ಕಟಾವ್ ಮಾಡಿ ಹಾಕಿದ್ದ 43 ಟನ್ ಕಬ್ಬನ್ನು ಒಂದೇ ರಾತ್ರಿಯಲ್ಲಿ ತಾನೊಬ್ಬನೇ ಟ್ರ್ಯಾಕ್ಟರ್ ಗೆ ಲೋಡ್ ಮಾಡಿ ಎಲ್ಲರಿಂದ ಸೈ ಎನಿಸಿಕೊಂಡಿದ್ದಾರೆ.
ಬಾಗಲಕೋಟೆ: ಸಾಧಿಸುವ ಛಲವೊಂದಿದ್ದರೆ ಏನುಬೇಕಾದರೂ ಸಾಧಿಸಬಹುದು ಎಂಬುದನ್ನು ಯುವ ಕಾರ್ಮಿಕರೊಬ್ಬರು ಒಂದೇ ರಾತ್ರಿಯಲ್ಲಿ ತೋರಿಸಿಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಯುವ ಶ್ರಮಜೀವಿ 43 ಟನ್ ಕಬ್ಬನ್ನು ಟ್ರ್ಯಾಕ್ಟರ್ ಗೆ ಲೋಡ್ ಮಾಡುವ ಮೂಲಕ ಸಾಧನೆ ಮಾಡಿ ಎಲ್ಲರಿಂದ ಸೈ ಎನಿಸಿಕೊಂಡಿದ್ದಾರೆ. ಕ್ಷೇತ್ರ ಯಾವುದಾದರೇನು ಸಾಧಕನಿಗೆ ಸಾಧನೆ ಸಹಜವಾಗಿ ಪ್ರಾಪ್ತವಾಗುತ್ತದೆ ಎಂಬುದಕ್ಕೆ ಸಾಕ್ಷಿಯಂತಿರುವ ಈ ಘಟನೆ ನಡೆದಿರುವುದು ಬಾಗಲಕೋಟೆಯಲ್ಲಿ. ಕಟಾವ್ ಮಾಡಿ ಹಾಕಿದ್ದ 43 ಟನ್ ಕಬ್ಬನ್ನು ಒಂದೇ ರಾತ್ರಿಯಲ್ಲಿ ತಾನೊಬ್ಬನೇ ಟ್ರ್ಯಾಕ್ಟರ್ …
Read More »8ತಿಂಗಳ ಮಗುವನ್ನು ಕೋಚ್ಚಿ ಕೊಂದ್ ತಾಯಿ ಕಾರಣ ಕೇಳಿದ್ರೆ ದಂಗ ಆಗ್ತೀರಾ
ಭೋಪಾಲ್: ತಾನು ಹೆತ್ತ ಮಗುವನ್ನು ತಾಯಿ, ನೀನು ಮಗುವಲ್ಲ ಕುರಿ ಎಂದು ಕೊಡಲಿಯಿಂದ ಕೊಚ್ಚಿಕೊಂದಿರುವ ಘಟನೆ ಭೋಪಾಲ್ನ ಅಶೋಕ್ ನಗರದಲ್ಲಿ ನಡೆದಿದೆ. ಪಾಪಿ ತಾಯಿಯನ್ನು ರಶ್ಮಿ ಲೋಧಿ ಎಂದು ಗುರುತಿಸಲಾಗಿದೆ. ಈಕೆ ತನ್ನ 8 ತಿಂಗಳ ಮಗುವನ್ನು ಕೊಚ್ಚಿಕೊಂದಿದ್ದಾಳೆ. 8 ತಿಂಗಳ ಕಾಲ ಮಗುವನ್ನು ಚೆನ್ನಾಗಿಯೇ ನೋಡಿಕೊಂಡಿರುವ ತಾಯಿ ಇದೀಗ ಕೊಡಲಿಯಿಂದ ಕೊಚ್ಚಿಕೊಂದಿದ್ದಾಳೆ. ಮನೆಯ ಹತ್ತಿರ ಇರುವ ಹೆದ್ದಾರಿಯಲ್ಲಿ ಮಗುವನ್ನು ಮಲಗಿಸಿ ಕೊಡಲಿಯಿಂದ 8 ತಿಂಗಳ ಹಸುಗುಸನ್ನು ಕೊಚ್ಚಿಕೊಂದಿದ್ದಾಳೆ. ನಂತರ …
Read More »ರಥ ಸಪ್ತಮಿ ದಿನದಂದು ‘ಪೊಗರು’ ರಿಲೀಸ್
ಬೆಂಗಳೂರು: ಇದೇ ಫೆಬ್ರವರಿ 19ಕ್ಕೆ ಚಂದನವನದ ಬಹುನಿರೀಕ್ಷಿತ ಪೊಗರು ಸಿನಿಮಾ ತೆರೆಗೆ ಅಪ್ಪಳಿಸಲಿದೆ ಎಂದು ನಟ ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಇನ್ಸ್ಟಾಗ್ರಾಂನಲ್ಲಿ ಲೈವ್ ಬಂದ ಅದ್ಧೂರಿ ಹುಡುಗ ಧ್ರುವ ಸರ್ಜಾ ಅಭಿಮಾನಿಗಳ ಜೊತೆ ಪೊಗರು ಚಿತ್ರದ ಬಗೆಗಿನ ಮಹತ್ವದ ವಿಷಯಗಳನ್ನು ಹಂಚಿಕೊಂಡರು. ಕಥೆ ಸಾಕಷ್ಟು ಶೇಡ್, ಸರ್ಪ್ರೈ ಸ್ ಹೊಂದಿದ್ದರಿಂದ ಬರೋಬ್ಬರಿ ಮೂರುವರೆ ವರ್ಷ ಸಿನಿಮಾ ಮಾಡಲಾಗಿದೆ. ಇದೊಂದು ಕೇವಲ ಮಾಸ್ ಸಿನಿಮಾ ಅಲ್ಲ. …
Read More »ತಂದೆಯೊಬ್ಬ ಮಗಳ ಮೆಲೇಯೇ ನಿರಂತರ ಅತ್ಯಾಚಾರ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.
ಚೆನ್ನೈ: ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೆಲೇಯೇ ನಿರಂತರ ಅತ್ಯಾಚಾರ ನಡೆಸಿದ್ದು, ತಂದೆಯ ಕೃತ್ಯಕ್ಕೆ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ಆರೋಪಿಯ ಪತ್ನಿ ನಿಧನಹೊಂದಿದ್ದ ಬೆನ್ನಲ್ಲೇ ಆರೋಪಿ ಎರಡನೇ ವಿವಾಹವಾಗಿದ್ದ. ಕೆಲದಿನಗಳ ಸಂಸಾರದ ಬಳಿಕ ಎರಡನೇ ಪತ್ನಿಯಿಂದಲೂ ದೂರವಾಗಿದ್ದ. ಈ ವೇಳೆ ಮೊದಲ ಹೆಂಡತಿಯ ಮಗಳು 17 ವರ್ಷದ ಬಾಲಕಿ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು. ಎರಡನೆ ಪತ್ನಿಯೂ ದೂರವಾದ ಬಳಿಕ ಮಗಳನ್ನು ಮನೆಗೆ …
Read More »17 ವರ್ಷದ ಮಗಳ ಮೇಲೆ ಸತತ ಏಳು ವರ್ಷದಿಂದ ಅತ್ಯಾಚಾರ ಎಸಗಿದ್ದ ಕಾಮುಕ ತಂದೆ
ಚಂಡೀಗಡ: 17 ವರ್ಷದ ಮಗಳ ಮೇಲೆ ಸತತ ಏಳು ವರ್ಷದಿಂದ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಯನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ಈ ವಿಚಾರವಾಗಿ ಆರೋಪಿ ವಿರುದ್ಧ ಹರಿಯಾಣದ ಹಿಸ್ಸರ್ನಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಐಪಿಸಿ ಸೆಕ್ಷನ್ 376(2)(ಎನ್), 376(2), 354-ಅ(1), 313, 323, 506, ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ಸಂರಕ್ಷಿಸುವ(ಪೋಕ್ಸೋ) ಕಾಯಿದೆ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ವೇಳೆ ಸಂತ್ರಸ್ತೆ ತನ್ನ ತಂದೆ ಸರ್ಕಾರಿ …
Read More »