ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಗಳು (Price) ಗಗನ ಮುಟ್ಟುತ್ತಿದ್ದು, ಕೆಲವರಂತೂ ಈ ಸಮಯದಲ್ಲಿ ಎಲೆಕ್ಟ್ರಿಕ್ ವಾಹನದತ್ತ (Electric Vehicle) ಚಿತ್ತ ಹರಿಸಿದ್ದಾರೆ. ಇನ್ನು ಕೆಲವರು ಇಂಧನ ಬಳಕೆಯ ವಾಹನವನ್ನೇ ಬಳಸುತ್ತಿದ್ದಾರೆ. ಬೈಕ್ (Bike), ಸ್ಕೂಟರ್ಗಳಿಗೆ (Scooter) ಪೆಟ್ರೋಲ್ ಅವಶ್ಯಕ. ಹೀಗಾಗಿ ಪೆಟ್ರೋಲ್ಗೆಂದು ಪಂಪ್ಗೆ ತೆರಳಿ ಇಂಧನ ಹಾಕಿಸಿಕೊಳ್ಳುತ್ತೇವೆ. ಆದರೆ ಪೆಟ್ರೋಲ್ ಪಂಪ್ನಲ್ಲಿ ಕೆಲವೊಮ್ಮೆ ಗ್ರಾಹಕರನಿಗೆ ತಿಳಿಯದೇ ಮೋಸ (Cheating) ನಡೆದು ಹೋಗುತ್ತದೆ. ಹಾಗಾಗಿ ಇಂತಹ ವಂಚನೆಗೆ ಬಳಿಯಾಗುವ …
Read More »Daily Archives: ಜನವರಿ 1, 2022
ತುಮಕೂರಿನ ದಲಿತರ ಮನೆಗೆ ನುಗ್ಗಿ ಹಣೆಗೆ ಸಿಂಧೂರ ಯಾಕೆ ಇಟ್ಟಿಲ್ಲ? ಕ್ರಿಸ್ಮಸ್ ಪ್ರಾರ್ಥನೆ ಯಾಕೆ ಮಾಡುತ್ತೀರ? ಎಂದು ಪ್ರಶ್ನಿಸಿದ ಬಜರಂಗದಳದವರಿಗೆ ತಿರುಗೇಟು ನೀಡಿರುವ ಮಹಿಳೆ
ತುಮಕೂರಿನ ದಲಿತರ ಮನೆಗೆ ನುಗ್ಗಿ ಹಣೆಗೆ ಸಿಂಧೂರ ಯಾಕೆ ಇಟ್ಟಿಲ್ಲ? ಕ್ರಿಸ್ಮಸ್ ಪ್ರಾರ್ಥನೆ ಯಾಕೆ ಮಾಡುತ್ತೀರ? ಎಂದು ಪ್ರಶ್ನಿಸಿದ ಬಜರಂಗದಳದವರಿಗೆ ತಿರುಗೇಟು ನೀಡಿರುವ ಮಹಿಳೆಯರು ನಾವು ಮಾಂಗಲ್ಯ ಬೇಕಾದರೂ ಬಿಚ್ಚಿಡುತ್ತೇವೆ ಅದನ್ನು ಕೇಳಲು ನೀವು ಯಾರು? ಎಂದು ದಬಾಯಿಸಿದ್ದಾರೆ. ಬೆಂಗಳೂರು: ತುಮಕೂರಿನಲ್ಲಿ ಕ್ರಿಸ್ಮಸ್ ಆಚರಣೆಯನ್ನು ಪ್ರಶ್ನಿಸಿ ಗಲಾಟೆ ಮಾಡಿದ ಬಲಪಂಥೀಯರ ವಿರುದ್ಧ ಮಹಿಳೆಯರ ಗುಂಪು ಸಿಡಿದೆದ್ದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಿಂದುತ್ವವಾದಿಗಳು ಎಂದು ಹೇಳಿಕೊಂಡು ಬಂದ ಗುಂಪೊಂದು …
Read More »ಭಾನುವಾರ ಬೆಳಗಾವಿಯಲ್ಲಿ ಕರೆಂಟ್ ಇರೋದಿಲ್ಲ….
ಬೆಳಗಾವಿಯಲ್ಲಿ ಕರೆಂಟ್ ಇರೋದಿಲ್ಲ…. ಬೆಳಗಾವಿ- ತುರ್ತು ದುರಸ್ಥಿ ಕಾರ್ಯದ ಹಿನ್ನಲೆಯಲ್ಲಿ ಬೆಳಗಾವಿ ಮಹಾನಗರ ಶೇ 75 ರಷ್ಟು ಪ್ರದೇಶದಲ್ಲಿ ಹೊಸ ವರ್ಷದ ಎರಡನೇಯ ದಿನವೇ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕರೆಂಟ್ ಇರೋದಿಲ್ಲ ಎಂದು ಹೆಸ್ಕಾಮ್ ಪ್ರಕಟನೆ ಹೊರಡಿಸಿದೆ ಹೊಸ ವರ್ಷದ ಎರಡನೇಯ ದಿನವಾದ ಭಾನುವಾರ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಕಾಂಟೋನ್ಮೆಂಟ್ ಏರಿಯಾ, ನಾನಾವಾಡಿ, ಪಾಟೀಲ ಗಲ್ಲಿ ಹಿಂದವಾಡಿ ತಿಳಕವಾಡಿ ಶಹಾಪೂರ ಎಸ್ ವಿ …
Read More »
Laxmi News 24×7