Breaking News

Daily Archives: ಜನವರಿ 3, 2022

ಮತ್ತೆ ರಾಜಕೀಯಕ್ಕೆ ಬರತಾರ ಗಾಲಿ ಜನಾರ್ದನ ರೆಡ್ಡಿ?

ದಾವಣಗೆರೆ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರು ಮರಳಿ ರಾಜಕೀಯಕ್ಕೆ ಬರುವುದು, ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ಹರಪನಹಳ್ಳಿ ಶಾಸಕ ಕರುಣಾಕರ ರೆಡ್ಡಿ ಸಹೋದರ ಜನಾರ್ದನ ರೆಡ್ಡಿಯವರ ಮುಂದಿನ ರಾಜಕೀಯ ನಡೆಯ ಬಗ್ಗೆ ತಿಳಿಸದೆ ಜಾರಿಕೊಂಡರು. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ಮಾತನಾಡಿದ ಅವರು, ಜನಾರ್ದನ ರೆಡ್ಡಿಯವರ ಕುರಿತು ಪಕ್ಷ ತೀರ್ಮಾನ ಮಾಡಬೇಕು. ಆಮೇಲೆ ಅವರು ತೀರ್ಮಾನಿಸಬೇಕು. ನಾನು ಅವರ ಬಳಿ ಏನೂ ಚರ್ಚೆ ಮಾಡಿಲ್ಲ ಎಂದರು. ಇನ್ನು ಸಚಿವ ಸ್ಥಾನದ …

Read More »

ಬಿಜೆಪಿ ರಾಜ್ಯಾಧ್ಯಕ್ಷರ ಬಂಧನ

ಹೈದರಾಬಾದ್: ಕೊರೋನಾ ನಿಯಂತ್ರಣ ( Coronavirus Control ) ಕ್ರಮಗಳನ್ನು ಪಾಲಿಸದೇ, ಕೋವಿಡ್ ಪ್ರಕರಣಗಳ ( Covid-19 Case ) ಸಂಖ್ಯೆ ಹೆಚ್ಚಾದಂತ ಸಂದರ್ಭದಲ್ಲಿಯೇ ಪ್ರತಿಭಟನೆಗೆ ಇಳಿದಿದ್ದಂತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ.   ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ( BJP National President JP Nadda ) ಅವರು, ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ( Telangana …

Read More »

ಬಿಜೆಪಿ ಯವರು ಬರೀ ಸುಳ್ಳುಗಳನ್ನೇ ಹೇಳುತ್ತಾರೆ. ಅಶ್ವತ್ಥ ನಾರಾಯಣ ಏನು ಸಾಧನೆ ಮಾಡಿದ್ದಾರೆ ಎಂದು ತಿಳಿಸಲಿ

ಮೈಸೂರು: ರಾಮನಗರಕ್ಕೂ ಸಚಿವ ಅಶ್ವತ್ಥ ನಾರಾಯಣ ಅವರಿಗೂ ಏನು ಸಂಬಂಧ, ರಾಮನಗರ ಜಿಲ್ಲೆಗೆ ಇವರ ಕೊಡುಗೆ ಏನು ಎಂದು ಪಟ್ಟಿ ಬಿಡುಗಡೆ ಮಾಡಲು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಚಿ ಅಶ್ವತ್ಥ ನಾರಾಯಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ರಾಮನಗರದಲ್ಲಿ ಮುಖ್ಯಮಂತ್ರಿಗಳ ಎದುರೇ ಸಚಿವ ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ನಡೆದ ಗಲಾಟೆ ಸಂಬಂಧ ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.   ರಾಮನಗರ ಜಿಲ್ಲೆಗೂ ಸಚಿವ ಅಶ್ವತ್ಥ ನಾರಾಯಣ …

Read More »

ಪ್ರೇಕ್ಷಕರಿಗೆ 10 ಕೋಟಿ ರೂ. ವಾಪಸ್​ ಕೊಡ್ಬೇಕು ಪ್ರೊಡ್ಯೂಸರ್​: ಹಿಂಗಾದ್ರೆ… ಮುಂದೆ ಹೆಂಗೆ ಸ್ವಾಮಿ!

2022ರ ಹೊಸ್ತಿಲಲ್ಲೇ ಬಿಗ್​ ಬಜೆಟ್(Big Budget)​ ಸಿನಿಮಾ ಜನವರಿ 7ರಂದು ‘ಆರ್​​ಆರ್​ಆರ್​​'(RRR) ರಿಲೀಸ್ ಆಗಬೇಕಿತ್ತು. ಎಲ್ಲವೂ ಅಂದುಕೊಂಡತೆ ಆಗಿದ್ದರೆ, ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ‘ಆರ್​​ಆರ್​ಆರ್​’ ಸಿನಿಮಾದ ಪ್ರೀ ರಿಲೀಸ್​ ಇವೆಂಟ್​ ನಡೆಯಬೇಕಿತ್ತು. ಇನ್ನೇನು ಕೇವಲ 4 ದಿನದ ಬಳಿಕ ‘ಆರ್​​ಆರ್​ಆರ್​’ ಸಿನಿಮಾ ವಿಶ್ವಾದಾದ್ಯಂತ ಅದ್ಧೂರಿಯಾಗಿ ತೆರೆಕಾಣಬೇಕಿತ್ತು. ಆದರೆ, ಕೊರೋನಾ(Corona) ಅಬ್ಬರಕ್ಕೆ ಇದೀಗ ಎಲ್ಲವೂ ನಿಂತಲ್ಲೇ ನಿಂತಿದೆ. ‘ಆರ್​ಆರ್​ಆರ್​’ ರಿಲೀಸ್​ ದಿನಾಂಕ ಮುಂದೂಡಿಕೆಯಾಗಿದೆ. ಒಂದೂವರೆ ತಿಂಗಳ ಹಿಂದಿನಿಂದಲೇ ಚಿತ್ರತಂಡ ಅದ್ಧೂರಿಯಗಿ …

Read More »

ಪಾನ್ ಕಾರ್ಡ್‌ದಾರರೇ ಎಚ್ಚರ.! ಈ ತಪ್ಪು ಮಾಡಿದರೆ ಬೀಳುತ್ತೆ 10,000 ರೂ. ದಂಡ

ಯಾವುದೇ ಹಣಕಾಸಿನ ವ್ಯವಹಾರ ಮಾಡಲು ಮುಖ್ಯವಾಗಿ ಬೇಕಾಗಿರುವ ದಾಖಲೆಯಾದ ಶಾಶ್ವತ ಖಾತೆ ಸಂಖ್ಯೆ (ಪಾನ್) ತೆರಿಗೆ ರಿಟರ್ನ್ಸ್ ಸಲ್ಲಿಸುವ ವೇಳೆಯೂ ಬೇಕಾಗುತ್ತದೆ. 10-ಅಂಕಿಯ ಈ ಸಂಖ್ಯೆಯನ್ನು ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಕೊಡಮಾಡುತ್ತದೆ. ನಿಮ್ಮ ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡುವ ವೇಳೆ ನಿಮ್ಮ ಪಾನ್‌-ಆಧಾರ್‌ ಲಿಂಕಿಂಗ್ ಮಾಡಿರಬೇಕಾಗುತ್ತದೆ. ದಿನವೊಂದರಲ್ಲಿ 50,000 ರೂ. ಮೀರಿದ ಮೌಲ್ಯದ ಬ್ಯಾಂಕ್ ಡ್ರಾಪ್ಟ್‌ಗಳು, ಪಾವತಿ ಆದೇಶಗಳು ಅಥವಾ ಚೆಕ್‌ಗಳ ವಿಲೇವಾರಿ ಸಂದರ್ಭದಲ್ಲಿ ಆದಾಯ ತೆರಿಗೆ …

Read More »

ಬ್ಯಾಂಕ್​ ಆಫ್​ ಇಂಡಿಯಾ ನೇಮಕಾತಿ, ಮಾಸಿಕ ವೇತನ ₹ 70,000, ಪದವೀಧರರು ಅರ್ಜಿ ಸಲ್ಲಿಸಿ

BOI Recruitment 2022: ಬ್ಯಾಂಕ್​ ಆಫ್ ಇಂಡಿಯಾ(Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 25 ಸೆಕ್ಯುರಿಟಿ ಆಫೀಸರ್(Security Officer) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರ(Banking Sector)ದಲ್ಲಿ ನೌಕರಿ ಮಾಡಬಯಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಡಿಸೆಂಬರ್ 24ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಹಾಕಬೇಕು. ಜನವರಿ 7, …

Read More »

ನೈಟ್ ಕಫ್ರ್ಯೂ ಮುಂದುವರೆಯಲಿದೆ, ಶಾಲಾ -ಕಾಲೇಜು ಬಂದ್ ಅಗತ್ಯ: ಗೃಹ ಸಚಿವ

ಚಿಕ್ಕಮಗಳೂರು,ಜ.3-ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕಫ್ರ್ಯೂವನ್ನು ಮುಂದುವರೆ ಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾತ್ರಿ ಕಫ್ರ್ಯೂವನ್ನು ಜಾರಿಗೊಳಿಸಲಾಗುತ್ತಿದೆ. ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಮತ್ತಷ್ಟು ದಿನ ರಾತ್ರಿ ಕಫ್ರ್ಯೂ ಮುಂದುವರೆಯಲಿದೆ. ಸರ್ಕಾರದ ಜತೆ ಸಾರ್ವಜನಿಕರು ಕೈ ಜೋಡಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಇಲ್ಲದಿದ್ದರೆ ಲಾಕ್‍ಡೌನ್ ಅನಿವಾರ್ಯವಾಗಬಹುದು ಎಂದರು. ಸದ್ಯಕ್ಕೆ ಲಾಕ್‍ಡೌನ್ ಮಾಡುವ ಉದ್ದೇಶ ಇಲ್ಲ. …

Read More »

ಏಯ್​ ಗಂಡಸ್ತತನ ತೋರ್ಸು ಬಾ.. ಎನ್ನುತ್ತಲೇ ಕಿತ್ತಾಡಿದ ಸಂಸದ-ಸಚಿವ: ರಾಮನಗರದಲ್ಲಿ ಸಿಎಂ ಎದುರೇ ಹೈಡ್ರಾಮ

ರಾಮನಗರ: ಸಿಎಂ ಕಾರ್ಯಕ್ರಮದಲ್ಲಿ ಹೈಡ್ರಾಮ ನಡೆದಿದ್ದು, ವೇದಿಕೆ ಮೇಲೆಯೇ ಸಂಸದ ಡಿ.ಕೆ.ಸುರೇಶ್​ ಧರಣಿಗೆ ಕುಳಿತ ಪ್ರಸಂಗ ಸೋಮವಾರ ನಡೆದಿದೆ. ಇಡೀ ಕಾರ್ಯಕ್ರಮ ವಾದ-ವಿವಾದ, ಆರೋಪ-ಪ್ರತ್ಯಾರೋಪದ ಗೂಡಾಗಿ ಪರಿಣಮಿಸಿತ್ತು. ನಾನಾ? ನೀನಾ? ಎಂಬಂತೆ ಕಾಂಗ್ರೆಸ್​-ಬಿಜೆಪಿ ನಡುವೆ ಮಾತಿನ ಸಮರವೇ ನಡೆದಿದೆ. ಜ.9ರಿಂದ ಮೇಕೆದಾಟು ಪಾದಯಾತ್ರೆ ನಡೆಸಲು ಕಾಂಗ್ರೆಸ್​ ಸಜ್ಜಾಗಿದೆ. ಈ ಹೋರಾಟಕ್ಕೂ ಮುನ್ನವೇ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಮತ್ತು ಶಂಕು ಸ್ಥಾಪನೆ ಮಾಡಲು ಸಿಎಂ ಬಸವರಾಜು ಬೊಮ್ಮಾಯಿ ಅವರು ರಾಮನಗರ ಜಿಲ್ಲಾ …

Read More »

24 ವರ್ಷದ ಮಗಳಿದ್ದರೂ ಕೂಡ 18ರ ಯುವತಿ ಜೊತೆ ಮದುವೆಯಾಗಲು ಹೊರಟ ವ್ಯಕ್ತಿ..! ಬೆಳಗಾಗೋದ್ರಲ್ಲಿ ಶವವಾಗಿ ಪತ್ತೆ

ಕೌಟುಂಬಿಕ ಕಲಹ ಸಂಬಂಧ ವಿಚಾರಣೆಗೆಂದು ಭಾನುವಾರ ರಾತ್ರಿ ಪೊಲೀಸ್ ಠಾನೆಗೆ ತೆರಳಿದ್ದ ವ್ಯಕ್ತಿ ನಿಗೂಢವಾಗಿ ಶವವಾಗಿ ಪತ್ತೆಯಾದ ಘಟನೆ ತಾಲೂಕಿನ ಮಾಯಕೊಂಡ ಗ್ರಾಮದಲ್ಲಿ ನಡೆದಿದೆ. ಇದು ಲಾಕ್‌ಅಪ್ ಡೆತ್ ಎಂದು ಆರೋಪಿಸಿ ಮೃತನ ಬಂಧುಗಳು ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ತಾಲೂಕಿನ ವಿಠಲಾಪುರ ಗ್ರಾಮದ ಮರುಳಸಿದ್ದಪ್ಪ ಮೃತ ವ್ಯಕ್ತಿ. ಈತ 27 ವರ್ಷದ ಹಿಂದೆ ವೃಂದಮ್ಮ ಎಂಬುವವರ ಜೊತೆಗೆ ಮದುವೆಯಾಗಿದ್ದ. ಮರುಳಸಿದ್ದಪ್ಪನಿಗೆ 24 ವರ್ಷದ ಮಗಳಿದ್ದಾಳೆ. ಹೀಗಿದ್ದು …

Read More »

ಗುರುವಾರ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ.?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ( Bengaluru ) ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಆರ್ಭಟಿಸುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕೊರೋನಾ ಮಹಾಸ್ಪೋಟವೇ ದಿನದಿಂದ ದಿನಕ್ಕೆ, ವಾರದಿಂದ ವಾರಕ್ಕೆ ಹೆಚ್ಚಳವಾಗುತ್ತಿದೆ. ಇದೇ ಕಾರಣದಿಂದಾಗಿ ನಾಳೆ ಸಿಎಂ ನೇತೃತ್ವದಲ್ಲಿ ತಜ್ಞರ ಸಭೆ, ಈ ಬಳಿಕ ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ನಡೆಸಲಿದ್ದಾರೆ. ಈ ಸಭೆಗಳಲ್ಲಿ ಬೆಂಗಳೂರು ಸೇರಿದಂತೆ ಕೊರೋನಾ ಹೆಚ್ಚಳದ …

Read More »