Breaking News

Daily Archives: ಜನವರಿ 5, 2022

ರಾಜ್ಯಾದ್ಯಂತ 2 ವಾರಗಳ ಕಾಲ ವೀಕೆಂಡ್ ಲಾಕ್​ಡೌನ್..!

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ವೈರಸ್(Omicron Variant)ಹಾವಳಿ ಹೆಚ್ಚಾಗಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಗಳ ಮೂಲಕ ಟಫ್ ರೂಲ್ಸ್ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ರಾಜ್ಯಾದ್ಯಂತ 2 ವಾರಗಳ ಕಾಲ ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಶುಕ್ರವಾರ(ಜ.6)ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಲಾಕ್ ಡೌನ್ ಜಾರಿ ಮಾಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್​ಲೈನ್​ ತರಗತಿಗಳು ನಿಲ್ಲಲಿವೆ. …

Read More »

ಲಾಕ್ ಆಗುವುದು ಫಿಕ್ಸ್: ಲಾಕ್ ಡೌನ್ ಮಾಡುವಂತೆ ಸಿಎಂಗೆ ತಜ್ಞರ ಸಲಹೆ

ಬೆಂಗಳೂರು :ಬೆಂಗಳೂರು ನಗರದಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಹಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಒಂದು ವಾರದ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಪಾಸಿಟಿವಿಟಿ ದರ ಶೇ 0.57 ರಷ್ಟಿತ್ತು. ಆದರೆ ಇದೀಗ ನಗರದಲ್ಲಿ ಶೇ. 2.36 ರಷ್ಟಿದೆ. ಹೀಗಾಗಿ ಸೋಂಕು ನಿಯಂತ್ರಿಸಲು ಲಾಕ್ ಡೌನ್ ಮಾಡುವಂತೆ ತಜ್ಞರು …

Read More »

320 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗ್ತಿದೆ ಸಂಸ್ಕೃತ ವಿಶ್ವವಿದ್ಯಾನಿಲಯ

ಬೆಂಗಳೂರು: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನೂರು ಎಕರೆ ವಿಸ್ತಾರದಲ್ಲಿ ತಲೆ ಎತ್ತಲಿದೆ ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸುತ್ತಾರೆ.   ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯಲ್ಲಿ ಈ ವಿವಿ ಕ್ಯಾಂಪಸ್ ಸ್ಥಾಪನೆಯಾಗಲಿದೆ. ವೇದ, ವಿಜ್ಞಾನ, ಗಣಿತ ಹಾಗೂ ವಿಜ್ಞಾನ ತಂತ್ರಜ್ಞಾನಕ್ಕೆ ಸಂಸ್ಕೃತ ಭಾಷೆಯ ಕೊಡುಗೆ ಅನನ್ಯ. ಇದರ ಕುರಿತು ಜಗತ್ತಿನ ವಿವಿಧ ಮೂಲೆಗಳಿಂದ ಅಧ್ಯಯನ ಮಾಡಲು ಭಾರತಕ್ಕೆ ಸಾವಿರಾರು ವಿದ್ಯಾರ್ಥಿಗಳು …

Read More »