ವಿಟ್ಲ: ಮುಸ್ಲಿಂ ಮದುಮಗನೊಬ್ಬ ತನ್ನ ಮದುವೆಯ ಸಂದರ್ಭದಲ್ಲಿ ಕೊರಗಜ್ಜನ ವೇಷ ಹಾಕಿ ಕುಣಿದಿದ್ದು ಈ ಸಂಬಂಧ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೊಳ್ನಾಡು ಗ್ರಾಮದ ಅಝೀಝ್ ಅವರ ಪುತ್ರಿಯ ಜೊತೆ ಮಂಜೇಶ್ವರ ತಾಲೂಕಿನ ಉಪ್ಪಳದ ಉಮರುಲ್ಲಾ ಬಶೀತ್ ನ ಮದುವೆ ನಿಶ್ಚಿಯವಾಗಿತ್ತು. ಇಂದು ಮಧ್ಯಾಹ್ನ ಇಬ್ಬರ ವಿವಾಹ ನಡೆದಿತ್ತು. ಇನ್ನು ಕಳೆದ ರಾತ್ರಿ ವರನ ಕಡೆಯವರು ವಧುವಿನ ಮನೆಗೆ ಬರುವ ಸಂದರ್ಭದಲ್ಲಿ ವರ ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಧರಿಸಿ …
Read More »