Breaking News

Daily Archives: ಜನವರಿ 11, 2022

ಕೈ ನಾಯಕರ ವಿರುದ್ಧ FIR ದಾಖಲು; ಆರೋಪ ಸಾಬೀತಾದರೆ ದಂಡದ ಜತೆ 3 ರಿಂದ 6 ತಿಂಗಳ ಸೆರೆವಾಸ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಮೇಕೆದಾಟು ಪಾದಯಾತ್ರೆ ವಿರುದ್ಧ ಸಮರ ಸಾರಲು ಮುಂದಾಗಿರುವ ಬಿಜೆಪಿ ಸರ್ಕಾರ ಇಂದು 31 ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್ (FIR) ದಾಖಲು ಮಾಡಿದೆ. ಕರೋನಾವೈರಸ್ ಅಟ್ಟಹಾಸದ ನಡುವೆ ಸರ್ಕಾರ ಜಾರಿಗೊಳಿಸಿದ್ದ ವೀಕೆಂಡ್ ಕರ್ಫ್ಯೂ ಲೆಕ್ಕಿಸದೆ ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ಆರಂಭಿಸಿದ್ದಾರೆ. ಈ ಕುರಿತಂತೆ ಕಾನೂನು ಕ್ರಮ ಜರುಗಿಸುವುದಾಗಿ ಸರ್ಕಾರ ತಿಳಿಸಿತ್ತು. ಅದರಂತೆ ಕಾನೂನು ಕ್ರಮಕ್ಕೆ ಮುಂದಾಗಿರುವ ಸರ್ಕಾರ ಎಪಿಡೆಮಿಕ್ ಆಕ್ಟ್ (Epidemic …

Read More »

ತರಕಾರಿ ತೆಗೆದುಕೊಳ್ಳಲು ಎಂದು ಬರುತ್ತಿದ್ದಾತ ಅಂಗಡಿಯಾಕೆಗೇ ನಾನ್​ವೆಜ್ ಮೆಸೇಜ್ ಕಳಿಸಿದ ಆರೋಪಿ.

ಬೆಂಗಳೂರು: ತರಕಾರಿ ತೆಗೆದುಕೊಳ್ಳಲು ಎಂದು ಬರುತ್ತಿದ್ದಾತ ಅಂಗಡಿಯಾಕೆಗೇ ನಾನ್​ವೆಜ್ ಮೆಸೇಜ್ ಕಳಿಸಿದ್ದರ ಪರಿಣಾಮವಾಗಿ ಈಗ ಪೊಲೀಸರಿಂದ ಬಂಧಿತನಾಗಿದ್ದಾನೆ. ಮಾರುತಿ ಎಂಬಾತ ಬಂಧಿತ ಆರೋಪಿ. ಈತ ಮಂಜುನಾಥನಗರದಲ್ಲಿರುವ ಮಹಿಳೆಯೊಬ್ಬರ ದಿನಸಿ ಹಾಗೂ ತರಕಾರಿ ಅಂಗಡಿಗೆ ಆಗಾಗ ಖರೀದಿಗೆ ಬರುತ್ತಿದ್ದ. ಈ ಸಂದರ್ಭದಲ್ಲಿ ಮಹಿಳೆಯನ್ನು ಪರಿಚಯ ಮಾಡಿಕೊಂಡು, ಮೊಬೈಲ್​ಫೋನ್​ ನಂಬರ್ ಪಡೆದುಕೊಂಡಿದ್ದ. ಮಾತ್ರವಲ್ಲ, ಬಳಿಕ ಸಲುಗೆ ಬೆಳೆಸಿಕೊಂಡಿದ್ದ ಈತ ಆಕೆಗೆ ಅಶ್ಲೀಲ ಚಿತ್ರ ಹಾಗೂ ಆಕ್ಷೇಪಾರ್ಹ ಮೆಸೇಜ್​ಗಳನ್ನು ಕಳುಹಿಸಿ ತೊಂದರೆ ಕೊಡುತ್ತಿದ್ದ. ಈ ಸಂಬಂಧವಾಗಿ …

Read More »

ಸರಕಾರಿ ನೌಕರರ ಸೌಲಭ್ಯ ಕೊಡಲಾಗದು: ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಸಿಬಂದಿಗೆ ಸರಕಾರಿ ನೌಕರರಿಗಿರುವ ಸೌಲಭ್ಯಗಳನ್ನು ಕೊಡಲಾಗದು. ಅವರು ಅದನ್ನು ಹಕ್ಕೆಂದು ಕೇಳಬಾರದು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ. ಮಹಾರಾಷ್ಟ್ರದ ನೆಲ ಮತ್ತು ಜಲ ನಿರ್ವಹಣೆ ಸಂಸ್ಥೆ (ಡಬ್ಲ್ಯುಎಎಲ್‌ಎಂಐ)ಯ ಸಿಬಂದಿಗೆ ಪಿಂಚಣಿ ಸೌಲಭ್ಯ ವಿಸ್ತರಿಸುವುದಕ್ಕೆ ಬಾಂಬೆ ಹೈಕೋರ್ಟ್‌ ಮಹಾರಾಷ್ಟ್ರ ಸರಕಾರಕ್ಕೆ ಆದೇಶಿಸಿದ್ದನ್ನು ವಿರೋಧಿಸಿ, ಮಹಾರಾಷ್ಟ್ರ ಸರಕಾರ ಸುಪ್ರೀಂ ಮೆಟ್ಟಿಲೇರಿತ್ತು. ಅದರ ವಿಚಾರಣೆ ಮಾಡಿರುವ ನ್ಯಾಯಾಲಯ ರಾಜ್ಯ ಸರಕಾರದ ಪರವಾಗಿ ಮಾತನಾಡಿದೆ. “ಖಾಸಗಿ ಸಂಸ್ಥೆಗಳು ಸರಕಾರಿ …

Read More »

ಮಹಿಳೆಗೆ ವಿಡಿಯೋ ಕಾಲ್ ಮಾಡಿ ಖಾಸಗಿ ಅಂಗ ತೋರಿಸಿದ ಆರೋಪಿಯ ಬಂಧನ..!

ಬೆಂಗಳೂರು: ಮಹಿಳೆಗೆ ವಿಡಿಯೋ ಕಾಲ್‌ ಮಾಡಿ ಅಶ್ಲೀಲ ದೃಶ್ಯ ತೋರಿಸಿದ್ದ ಆರೋಪಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ನಗರದ ಮಾರುತಿ ಬಂಧಿತ ಆರೋಪಿ ಆಗಿದ್ದು, ದಿನಸಿ ಅಂಗಡಿ ನಡೆಸುತ್ತಿದ್ದ ಮಹಿಳೆಯಿಂದ ಮೊಬೈಲ್ ನಂಬರ್ ಪಡೆದಿದ್ದ ಆರೋಪಿ, ಆಗಾಗ ಪ್ರಾವಿಜನ್ ಸ್ಟೋರ್​ಗೆ ಬರುತ್ತಿದ್ದ. 25 ವರ್ಷದ ಮಹಿಳೆಗೆ ವಿಡಿಯೋ ಕಾಲ್ ಮುಖಾಂತರ ಖಾಸಗಿ ಅಂಗ ತೋರಿಸದ್ದ. ಈ ಬಗ್ಗೆ ಮಹಿಳೆ ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ದೂರಿನ ಅನ್ವಯ …

Read More »

‘ಕೆಜಿಎಫ್​ ಸಿನಿಮಾ ಕಥೆ ಆಧರಿಸಿಯೇ ‘ಪುಷ್ಪ’ ಚಿತ್ರ ರೆಡಿ ಆಯ್ತು’;

.‘ಪುಷ್ಪ’ ಸಿನಿಮಾದ (Pushpa Movie) ಬಗ್ಗೆ ಕನ್ನಡದ ಒಂದಷ್ಟು ಮಂದಿಗೆ ಸಿಟ್ಟಿದೆ. ಇದಕ್ಕೆ ಕಾರಣ ತೆಲುಗಿನವರು ‘ಒಂದು ‘ಪುಷ್ಪ’ 10 ‘ಕೆಜಿಎಫ್’​ಗೆ (KGF Movie) ಸಮ’ ಎನ್ನುವ ಮಾತನ್ನು ಹೇಳಿದ್ದರು. ಚಿತ್ರ ತೆರೆಕಂಡ ನಂತರದಲ್ಲಿ ಈ ಹೇಳಿಕೆಗೆ ಅರ್ಥವಿಲ್ಲ ಎಂಬುದು ಸಾಬೀತಾಯಿತು. ಅನೇಕರು ಟ್ವಿಟರ್​ನಲ್ಲಿ ‘ಪುಷ್ಪ’ ಚಿತ್ರವನ್ನು ಟೀಕೆ ಮಾಡೋಕೆ ಆರಂಭಿಸಿದರು. ‘ಯಶ್​ (Yash) ಅಭಿನಯದ ‘ಕೆಜಿಎಫ್’​ ಬೆಸ್ಟ್’​ ಎಂದು ಹೊಗಳಿಕೊಳ್ಳೋಕೆ ಶುರು ಮಾಡಿದರು. ‘ಪುಷ್ಪ’ ಸಿನಿಮಾ ಈಗ ಒಟಿಟಿಗೆ …

Read More »

ಕೋವಿಡ್ ಸೋಂಕು; ರಾಜ್ಯವ್ಯಾಪಿ ಶಾಲೆ ಬಂದ್ ಇಲ್ಲ: ಶಿಕ್ಷಣ ಸಚಿವ ನಾಗೇಶ್

ಬೆಂಗಳೂರು: ಶಾಲೆಗಳಿಂದ ಕೋವಿಡ್ ಸೋಂಕು ಹರಡುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ. ಹೀಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಮಾತ್ರ ಕೋವಿಡ್ ಸೋಂಕು ಹೆಚ್ಚಿದೆ. ಹೀಗಾಗಿ ಇಲ್ಲಿ ಮಾತ್ರ ಶಾಲೆ ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಇದೇ ಪರಿಸ್ಥಿತಿ ಇಲ್ಲ.ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಭೌತಿಕ ತರಗತಿ ಸ್ಥಗಿತಗೊಳಿಸಿ ಆನ್‌ಲೈನ್ …

Read More »

ಸಿಎಂಗೆ ಕೋವಿಡ್ ಪಾಸಿಟಿವ್: ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶೀಘ್ರ ಚೇತರಿಸಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾರೈಸಿದ್ದಾರೆ. ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ಸಂದರ್ಭ ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬನ್ನಿ ಎಂದು ಹಾರೈಸಿದ್ದಾರೆ.ಮುಖ್ಯಮಂತ್ರಿಯವರು ಕೊರೊನಾ ಸೋಂಕಿಗೆ ಒಳಗಾಗಿರುವ ಹಿನ್ನೆಲೆಯಲ್ಲಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ …

Read More »

ಆಯತಪ್ಪಿ ಬಿದ್ದ ಸಿದ್ದೇಶ್ವರ ಸ್ವಾಮೀಜಿ ಕಾಲಿಗೆ ಗಾಯ: ಕನ್ಹೇರಿ ಆಸ್ಪತ್ರೆಗೆ ಅಡ್ಮಿಟ್

ಸ್ನಾನ ಗೃಹದಲ್ಲಿ ಆಯತಪ್ಪಿ ಬಿದ್ದ ಪರಿಣಾಮ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಕಾಲಿಗೆ ಗಂಭೀರ ಪ್ರಮಾಣದ ಗಾಯವಾಗಿದೆ. ಹೌದು ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ಇಂದಿನಿಂದ ಆಧ್ಯಾತ್ಮಿಕ ಪ್ರವಚನ ನೀಡಲು ಸಿದ್ದೇಶ್ವರ ಸ್ವಾಮೀಜಿ ವಿಜಯಪುರದಿಂದ ಆಗಮಿಸಿದ್ದರು. ಮೊದಲನೆಯ ದಿನವಾದ ಇಂದು ಹೀರೆಕೊಡಿಯ ಮಗದುಮ್ಮ ಫಾರ್ಮ್ ಹೌಸ್‍ನಲ್ಲಿ ತಂಗಿದ್ದರು. ಈ ವೇಳೆ ಸ್ನಾನದ ಗೃಹಕ್ಕೆ ಹೋಗಿರುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಇತ್ತ ಶ್ರೀಗಳಿಗೆ ಕಾಲಿಗೆ ಗಾಯವಾದ ಹಿನ್ನೆಲೆ ಕೇರೂರ …

Read More »

ಸಾರ್ವಜನಿಕರ ಗಮನಕ್ಕೆ: ಬೆಳಗಾವಿಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಇರಲ್ಲ

ಕಣಬರ್ಗಿ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್4 ಪ್ರದೇಶದಲ್ಲಿ ಬರುವ ಎಲ್ಲಾ ಪ್ರದೇಶಗಳಲ್ಲಿ ನಾಳೆ ಮಂಗಳವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಕಾರ್ಯ ಮತ್ತು ಪಲನೆಯ ಕಾರ್ಯ ನಿರ್ವಾಹರ ಇಂಜಿನೀಯರ್ ತಿಳಿಸಿದ್ದಾರೆ. ಕಣಬರ್ಗಿ ವಿದ್ಯುತ್ ಉಪ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್4 ರಾಮತೀರ್ಥ ನಗರ ಫೀಡರ್ ಮೇಲೆ ಬರುವ ಎಲ್ಲಾ ಪ್ರದೇಶಗಳಲ್ಲಿ ನಾಳೆ ಮಂಗಳವಾರ ದಿನಾಂಕ 11ರಂದು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5ಗಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ …

Read More »

ಬೇಟಿ ಬಚಾವೋ ಬೇಟಿ ಪಡಾವೋ

ಇಂದು ಕಣಬರ್ಗಿ ರಸ್ತೆಯಲ್ಲಿ ಅಲ್ಪಸಂಖ್ಯಾತರ ನಿಧಿಯಡಿ ಅಂದಾಜು 1 ಕೋಟಿ 50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಬಾಲಕಿಯರ ವಸತಿ ನಿಲಯದ ಭೂಮಿಪೂಜೆಯನ್ನು ಕಾರ್ಪೊರೇಟರ್ ಶ್ರೀಗಳ ಸಮ್ಮುಖದಲ್ಲಿ ನೆರವೇರಿಸಲಾಯಿತು. ಹಣಮಂತ ಕೊಂಗಲಿ, ಬಿಜೆಪಿ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ. ಮುರಗೇಂದ್ರಗೌಡ ಪಾಟೀಲ, ಬಿಜೆಪಿ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ. ಈರಯ್ಯ ಖೋತ್, ಬಿಜೆಪಿ ಉತ್ತರ ಮಂಡಲ ಉಪಾಧ್ಯಕ್ಷರಾದ ಶ್ರೀ. ವಿಲಾಸ ಕೆರೂರು, ಹೆಸ್ಕಾಂ ನಿರ್ದೇಶಕರಾದ ಶ್ರೀ. ಅಣ್ಣಾಸಾಹೇಬ …

Read More »