Breaking News

Daily Archives: ಜನವರಿ 13, 2022

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಕಾರ್ಯದರ್ಶಿ ಸಿ.ಎಸ್ ರವಿಕುಮಾರ್ ಆದೇಶ ಹೊರಡಿಸಿದ್ದು, ಈ ಕೂಡಲೇ ಪಾದಯಾತ್ರೆಯನ್ನು ನಿಲ್ಲಿಸುವಂತೆ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ. ಪಾದಯಾತ್ರೆಯ ವಾಹನ ಸಂಚಾರ,ಜನಸಂಚಾರ ನಿಷೇಧಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರದ ಆದೇಶ ಉಲ್ಲಂಘಿಸಿ ಪಾದಯಾತ್ರೆ ಮುಂದುವರೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿ ಪಿಐಎಲ್ …

Read More »

ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ಸರ್ಕಾರ ಬದ್ಧ: ಬೊಮ್ಮಾಯಿ ಭರವಸೆ

ಬೆಂಗಳೂರು: ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅವರು ಹೇಳಿಕೆ ನೀಡಿದ್ದು, ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ. ನೆಲ, ಜಲ, ಜನರ ಹಿತರಕ್ಷಣೆಗೆ ಎಲ್ಲಾ ಪಕ್ಷಗಳು ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡೋಣ. ಮೇಕೆದಾಟು ಯೋಜನೆ ವಿಚಾರದಲ್ಲಿ ಎಲ್ಲಾ ಪಕ್ಷಗಳು ಒಂದಾಗಿ ಕೆಲಸ ಮಾಡೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೋನಾ …

Read More »