Breaking News

Daily Archives: ಜನವರಿ 19, 2022

ಫೆಬ್ರವರಿಯಲ್ಲಿ ಸೋಂಕು ಇಳಿಮುಖವಾಗಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜನವರಿ ಅಂತ್ಯಕ್ಕೆ ಕೋವಿಡ್ ಗರಿಷ್ಠ ಮಟ್ಟ ತಲುಪುವ ಸಂಭವವಿದೆ. ಫೆಬ್ರವರಿಯಲ್ಲಿ ಸೋಂಕು ಇಳಿಮುಖವಾಗಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆ ಎದುರಿಸಲು ಸಮರ್ಪಕ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದ ಸರ್ಕ್ಯೂಟ್ ಹೌಸ್ ಆವರಣದಲ್ಲಿ ಕೋವಿಡ್​ 3ನೇ ಅಲೆ ನಿಯಂತ್ರಣ ಹಾಗೂ ಸಿದ್ಧತೆ ಸಭೆ ಬಳಿಕ ಮಾತನಾಡಿದ ಅವರು, ಜನರು ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಕೋವಿಡ್ …

Read More »

ಕೊರೋನಾ ಸೋಂಕಿ’ನಿಂದ ‘ಹೋಂ ಐಸೋಲೇಷನ್’ ಆಗಿರೋರಿಗೆ ‘ಮೆಡಿಸಿನ್ ಕಿಟ್’ ವಿತರಣೆ

ಸಿಎಂ ಬಸವರಾಜ ಬೊಮ್ಮಾಯಿಯವರ ( CM Basavaraj Bommai ) ನೇತೃತ್ವದಲ್ಲಿ ನಡೆದಂತ ಕೊರೋನಾ ಕಂಟ್ರೋಲ್ ( Corona Control ) ಸಮಿತಿಯ ಸಭೆಯಲ್ಲಿ, ಕೋವಿಡ್ ಸೋಂಕಿತರಾಗಿ ( Coronavirus ) ಹೋಂ ಐಸೋಲೇಷನ್ ನಲ್ಲಿ ( Home Isolation ) ಇರೋರಿಗೆ, ಮನೆಗೆ ಮೆಡಿಸಿನ್ ಕಿಟ್ ( Medicine Kit ) ವಿತರಿಸುವಂತೆ ಸೂಚಿಸಲಾಗಿತ್ತು. ಅದರ ಭಾಗವಾಗಿ ಶೀಘ್ರವೇ ಮನೆ ಬಾಗಿಲಿಗೆ ಕೋವಿಡ್ ಸೋಂಕಿತರಿಗೆ ಮೆಡಿಸಿನ್ ಕಿಟ್ ವಿತರಣೆ …

Read More »

ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ಸುಭಾಷ್ ಚಂದ್ರ ಬೋಸ್ ಜಯಂತಿ ಆಚರಣೆ; ಸಿಎಂ ಬೊಮ್ಮಾಯಿ

ಬೆಂಗಳೂರು, ಜನವರಿ 18: ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆಯಾಗಿದೆ. ಹೀಗಾಗಿ ಸುಭಾಷ ಚಂದ್ರ ಬೋಸ್‌ರವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಮಂಗಳವಾರ ಬೆಂಗಳೂರಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ (ಜನವರಿ 23) ಕಾರ್ಯಕ್ರಮದ ಪೂರ್ವಭಾವಿ …

Read More »