Breaking News

Daily Archives: ಜನವರಿ 28, 2022

ಜೆಡಿಎಸ್‌ ಶಾಸಕ ಪುಟ್ಟರಾಜು-ಸಿದ್ದರಾಮಯ್ಯ ಭೇಟಿ: ರಾಜಕೀಯ ವಲಯದಲ್ಲಿ ಚರ್ಚೆ

ಬೆಂಗಳೂರು: ಮೇಲುಕೋಟೆ ಜೆಡಿಎಸ್‌ ಶಾಸಕ ಸಿ.ಎಸ್‌. ಪುಟ್ಟರಾಜು ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರುವಾರ ರಾತ್ರಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಸಂಜೆ 7.30ರ ಸುಮಾರಿಗೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ಪುಟ್ಟರಾಜು ಬಂದಿದ್ದರು. ಇಬ್ಬರೂ ಸುಮಾರು 1 ಗಂಟೆ ರಾಜ್ಯ ರಾಜಕೀಯ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ಮೇಲುಕೋಟೆಯ ವಲ್ಲಿ ಡೆಂಕಾಪುರ ಗ್ರಾಮದಲ್ಲಿರುವ ಶ್ರೀ ಬೀರೇಶ್ವರ ದೇವಸ್ಥಾನದ ಉದ್ಘಾಟನೆ ಫೆ. 14ರಂದು ನಡೆಯಲಿದ್ದು, …

Read More »

ನಿರಾಣಿಯಾಗಲಿ, ಗುರಾಣಿಯಾಗಲಿ… ಯಾರೇ ಭ್ರಷ್ಟಾಚಾರ ಮಾಡಿದ್ರೂ ತನಿಖೆ ಆಗಲೇಬೇಕು:

ಬಿಜೆಪಿ ಹಿರಿಯ ಶಾಸಕ ಯತ್ನಾಳ್ (BJP MLA Yatnal) ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಹೆಚ್ಚು ಪ್ರಸಿದ್ಧ ಎಂದರೆ ತಪ್ಪಲ್ಲ. ಕೇವಲ ವಿರೋಧ ಪಕ್ಷದವರನ್ನು ಮಾತ್ರವಲ್ಲ ತಮ್ಮದೇ ಪಕ್ಷದವರ ಬಗ್ಗೆ ಸಹ ಹೇಳಿಕೆ ನೀಡುತ್ತಾರೆ. ಈ ಬಾರಿ ಸಹ ತಮ್ಮದೇ ಪಕ್ಷದ ಸಚಿವ ಮುರುಗೇಶ್​ ನಿರಾಣಿ (Murugesh Nirani) ವಿರುದ್ಧ ಕೆಂಡಕಾರಿದ್ದಾರೆ. ನಿರಾಣಿಯಾಗಲಿ- ಗುರಾಣಿಯಾಗಲಿ, ಯಾರೇ ಭ್ರಷ್ಟಾಚಾರ ಮಾಡಿದ್ರು ತನಿಖೆ ಆಗಬೇಕು. ಭ್ರಷ್ಟಾಚಾರ  (Corruption) ವಿಷಯ ಬಂದ್ರೆ ನಾನು ಬಹಿರಂಗವಾಗಿ ಮಾತಾಡ್ತೀನಿ …

Read More »

ಫುಡ್ ಡೆಲಿವರಿ ಬಾಯ್‌ನಿಂದ ಯುವತಿಗೆ ಕಿರುಕುಳ; ಮೊಬೈಲ್‌ಗೆ ಅಶ್ಲೀಲ ಫೋಟೋ ಕಳಿಸಿ ಕಿರಿಕಿರಿ

ಬೆಂಗಳೂರು: ಫುಡ್ ಡೆಲಿವರಿ ಬಾಯ್‌(Food delivery boy) ಯುವತಿಗೆ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕಸವನಹಳ್ಳಿಯಲ್ಲಿ ನಡೆದಿದೆ. ಮೊಬೈಲ್‌ಗೆ ಅಶ್ಲೀಲ ಫೋಟೋ(Photos) ಕಳಿಸಿ ಕಿರಿಕಿರಿ ಮಾಡಿದ ಯುವಕನ ವಿರುದ್ಧ ಯುವತಿ ಸ್ನೇಹಿತ ಪೊಲೀಸ್ ಆಯುಕ್ತರಿಗೆ(police commissioner) ಟ್ವೀಟ್ ಮಾಡಿದ್ದು, ಯುವತಿಗೆ ಕಿರುಕುಳ ನೀಡಿರುವ ಬಗ್ಗೆ ಪ್ರಸ್ತಾಪಿಸಿದ್ದಾನೆ. ಫುಡ್ ಡೆಲಿವರಿಗಾಗಿ ನಂಬರ್ ನೀಡಿದ್ದ ಬೆಂಗಳೂರಿನ ಕಸವನಹಳ್ಳಿಯ ಯುವತಿಗೆ ಮೆಸೇಜ್ ಮಾಡಿ ಕಿರಿಕಿರಿ ಮಾಡಿದ್ದಾನೆ. ಬಿಹಾರದ ಮೊಬೈಲ್ ಸಂಖ್ಯೆಯಿಂದ ಮೆಸೇಜ್ ಮಾಡಲಾಗಿದೆ ಎಂದು ಮಾಹಿತಿ ನೀಡಲಾಗಿದೆ. …

Read More »

ಅಧಿಕಾರದ ಎಂಬ ಆಸೆಯೊಂದಿಗೆ ಯಾರೆಲ್ಲಾ ಕೋಟ್ ಹೊಲಿಸಿಕೊಂಡಿದ್ದಾರೋ ,ವಿಜಯೇಂದ್ರಗೆ ಸ್ಥಾನ ನೀಡುವ ವಿಚಾರಕ್ಕೆ ಯತ್ನಾಳ್ ವ್ಯಂಗ್ಯ, ನಿರಾಣಿ ವಿರುದ್ಧ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರಗೆ (BY Vijayendra) ಪಕ್ಷ ಹಾಗೂ ಸರ್ಕಾರದಲ್ಲಿ ಸ್ಥಾನಮಾನ ನೀಡುವ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Bsanagouda Patil Yatnal) ವ್ಯಂಗ್ಯವಾಡಿದ್ದಾರೆ. ಅಧಿಕಾರ ಸಿಗುತ್ತದೆ ಎಂಬ ಆಸೆಯೊಂದಿಗೆ ಯಾರೆಲ್ಲಾ ಕೋಟ್ ಹೊಲಿಸಿಕೊಂಡಿದ್ದಾರೋ ಗೊತ್ತಿಲ್ಲ. ಬಿಜೆಪಿಯಿಂದ (BJP) ಬಹಳ ಜನ ಹೋಗ್ತಾರೆ ಎಂಬ ಮಾತು ಕೇಳಿಬಂದಿದ್ದು ಒಳ್ಳೇದಾಯ್ತು. ಸಚಿವ ಸೋಮಶೇಖರ್ ಸೇರಿ ಹಲವರು ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು ಎಂದರು. ಮಾಧ್ಯಮಗಳು …

Read More »

ಬಿಜೆಪಿಗೆ ಬಹುಮತ ಸಿಕ್ಕರೆ ನಾನೇ ಮುಖ್ಯಮಂತ್ರಿ ಆಗ್ತೀನಿ ಅಂತ ನಾನೂ ಹೇಳ್ತೀನಿ,’ :”ಎಂದ ಯತ್ನಾಳ್

ಬಿಜೆಪಿ ಪುನಃ ಸರ್ಕಾರ ರಚಿಸಬೇಕಾದರೆ, ಜೆಡಿ(ಎಸ್) ನೆರವು ಅನಿವಾರ್ಯವೇ ಎಂದು ಕೇಳಿದಾಗ, ಕುಮಾರಸ್ವಾಮಿಯವರ ಜಗಳ ಡಿಕೆ ಶಿವಕುಮಾರ ಜೊತೆ ಇದೆ, ನಮ್ಮೊಂದಿಗಿಲ್ಲ. ಆದಾಗ್ಯೂ, ಬಿಜೆಪಿಗೆ ಪೂರ್ಣ ಬಹುಮತ ಸಿಗುತ್ತದೆ. ಯಾರ ನೆರವೂ ಬೇಕಾಗುವುದಿಲ್ಲ ಎಂದು ಯತ್ನಾಳ್ ಹೇಳಿದರು. ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basangoda Patil Yatnal) ಆವರು ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತಿಗೆ ಸಿಕ್ಕರು. ಸ್ವಾಭಾವಿಕವಾಗಿಯೇ, ಕಾಂಗ್ರೆಸ್ ಪಕ್ಷದಿಂದ ಹೊರಬರುವ ನಿರ್ಧಾರ ಮಾಡಿಡರುವ ಸಿ ಎಂ …

Read More »

ಆರ್ಥಿಕತೆ ಆಶಾವಾದ: ಕೇಂದ್ರ ಬಜೆಟ್ 2022; ದಿನಗಣನೆ 4

ಸಂಸತ್​ನ ಬಜೆಟ್ ಅಧಿವೇಶನ ಜ.31ರಂದು ಶುರುವಾಗಲಿದೆ. ಫೆ.1ರ ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂಗಡಪತ್ರ ಮಂಡನೆ ಮಾಡಲಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಕಳೆದ ಶುಕ್ರವಾರ ರಾಷ್ಟ್ರೀಯ ಸಾಂಖ್ಯಿಕ ಕಚೇರಿ 2021-22ರ ರಾಷ್ಟ್ರೀಯ ಆದಾಯದ ಮೊದಲ ಮುಂಗಡ ಅಂದಾಜು ವಿವರಗಳನ್ನು ಪ್ರಕಟಿಸಿದೆ. ಇದು ವಾರ್ಷಿಕ ಮುಂಗಡಪತ್ರ ಸಿದ್ಧಪಡಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇದರೊಂದಿಗೆ ದೇಶದ ಸದ್ಯದ ಆರ್ಥಿಕ ಸ್ಥಿತಿಗತಿಯ ಅವಲೋಕನ ಇಲ್ಲಿದೆ. ಕೋವಿಡ್-19 ಸಂಕಷ್ಟದ ಕಾರಣ ಕಳೆದ ಮೂರು ವರ್ಷಗಳಿಂದ …

Read More »

ಸೆನ್ಸಾರ್​​ನಲ್ಲಿ ಪಾಸ್​​ ಆಯಿತು ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘777 ಚಾರ್ಲಿ’!

ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘777 ಚಾರ್ಲಿ’ ಸೆನ್ಸಾರ್​​ನಲ್ಲಿ ಪಾಸ್​​ ಆಗಿದ್ದು, ಯು/ಎ ಸರ್ಟಿಫಿಕೆಟ್ ಪಡೆದುಕೊಂಡಿದೆ. ಕಳೆದ ಎರಡು ವರ್ಷಗಳಿಂದ ಚಿತ್ರೀಕರಣ ಮುಗಿಸಿರುವ ಚಿತ್ರವು ಟೀಸರ್ ಹಾಗೂ ಹಾಡುಗಳಿಂದ ಸಖತ್ ಸದ್ದು ಮಾಡುತ್ತಿದೆ. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಜೊತೆ ಸಂಗೀತಾ ಶೃಂಗೇರಿ ತೆರೆ ಹಂಚಿಕೊಂಡಿದ್ದು, ಒಬ್ಬ ಮನುಷ್ಯನ ಬಾಳಲ್ಲಿ ಚಾರ್ಲಿ ಎಂಬ ನಾಯಿಯ ಆಗಮನದಿಂದ ಏನೆಲ್ಲ ಆಗುತ್ತೆ ಅನ್ನೋದು ಈ ಸಿನಿಮಾ ಸ್ಟೋರಿ. ಯುವ ನಿರ್ದೇಶಕ ಕಿರಣ್‌ ರಾಜ್‌ …

Read More »

ಬಸ್‍ಗಳ ನಿರ್ವಹಣೆ, ಡಿಪೋಗಳ ಖರ್ಚುವೆಚ್ಚ, ನೌಕರರ ಸಂಬಳಕ್ಕೂ ಹಣವಿಲ್ಲದೆ ನಿಗಮಗಳು ಪರದಾಡುವಂತಾಗಿದೆ.

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಪಾರಾಗಲು ಕೆಎಸ್‌ಆರ್‌ಟಿಸಿಯ ನಾಲ್ಕು ಸಾರಿಗೆ ನಿಗಮಗಳನ್ನು ಒಂದೇ ನಿಗಮವನ್ನಾಗಿ ಪರಿವರ್ತಿಸುವಂತೆ ಒತ್ತಾಯಿಸಲಾಗಿದೆ.ಕೊರೊನಾ ಕಾಣಿಸಿಕೊಂಡ ನಂತರ ಸಾರಿಗೆ ನಿಗಮ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ.ಬಸ್‍ಗಳ ನಿರ್ವಹಣೆ, ಡಿಪೋಗಳ ಖರ್ಚುವೆಚ್ಚ, ನೌಕರರ ಸಂಬಳಕ್ಕೂ ಹಣವಿಲ್ಲದೆ ನಿಗಮಗಳು ಪರದಾಡುವಂತಾಗಿದೆ. ಇದುವರೆಗೂ ಸಾರಿಗೆ ನಿಗಮಗಳು 4500 ಕೋಟಿ ರೂ.ಗಳ ನಷ್ಟ ಎದುರಿಸಿದೆ. ಹಿರಿಯ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸ ಮೂರ್ತಿ ನೇತೃತ್ವದ ಸಾರಿಗೆ ನಿಗಮಗಳ ಪುನರಚನಾ ಸಮಿತಿಗೆ ನೌಕರರ ಸಂಘದ ಪದಾಧಿಕಾರಿಗಳು ಈ ಮನವಿ ಮಾಡಿಕೊಂಡಿದ್ದಾರೆ.1997 …

Read More »

18 ವಿದ್ಯಾರ್ಥಿಗಳಿಗೆ ಕೋವಿಡ್ -19 ಸೋಂಕು,ಶಾಲೆ ಸೀಲ್ ಡೌನ್ !

ಧಾರವಾಡ: ಜಿಲ್ಲೆಯ ಹೆಬ್ಬಳ್ಳಿ ಗ್ರಾಮದ ಶಾಲೆಯಲ್ಲಿ 18 ವಿದ್ಯಾರ್ಥಿಗಳಿಗೆ ಕೋವಿಡ್ -19 ಸೋಂಕು ಕಾಣಿಸಿಕೊಂಡಿದೆ.ಇಲ್ಲಿನ ನೆಹರು ಸಂಯುಕ್ತ ಪದವಿ ಪೂರ್ವ ಮಹಾ ವಿದ್ಯಾಲಯದಲ್ಲಿನ ಇಬ್ಬರು ವಿದ್ಯಾರ್ಥಿಗಳಿಗೆ ಜನವರಿ 24 ರಂದು ಸೋಂಕು ಕಾಣಿಸಿಕೊಂಡಿತ್ತು.ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಹೆಬ್ಬಳ್ಳಿ ಶಾಲೆಯನ್ನು ಸೀಲ್ ಡೌನ್ ಮಾಡಿದೆ.   ಬಳಿಕ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಿಸಿದಾಗ ಒಟ್ಟಾರೇ 18 ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಇದರಿಂದ ಗ್ರಾಮದಲ್ಲಿ ಆತಂಕ ಹೆಚ್ಚಿದೆ. 18 …

Read More »