ಕುಂದಾನಗರಿ ಬೆಳಗಾವಿ ನಗರದಲ್ಲಿ ನೀರಿಗಾಗಿ ಹಾಹಾಕಾರ. ವಾಲ್ಮನ್ಗಳ ಪ್ರತಿಭಟನೆಯಿಂದ ಆಜಾದ್ ನಗರದ ನಿವಾಸಿಗಳಿಗೆ ಕಳೆದ 11ದಿನಗಳಿಂದ ನೀರು ಬಾರದ ಕಾರಣ ಆಜಾದ್ ನಗರ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯ ಆಜಾದ್ ನಗರದಲ್ಲಿ ಕಳೆದ 12ದಿನಗಳಿಂದ ನೀರುಬಂದಿಲ್ಲ. ವಾಲ್ಮನ್ಗಳು ನಡೆಸಿದ ಸ್ಟ್ರೈಕ್ನಿಂದ ನೀರು ಸರಬುರಾಜಲ್ಲಿ ವ್ಯತ್ಯಯವಾಗುತ್ತಿದೆ. ಹಾಗಾಗಿ ಆಜಾದ್ ನಗರದ ನಿವಾಸಿಗಳಿಗೆ ಕಳೆದ 11ದಿನಗಳಿಂದ ನೀರು ಬಾರದೇ ಕಂಗಾಲಾಗಿದ್ದಾರೆ. ಇನ್ನು ಮಹಿಳೆಯರು ಮಕ್ಕಳು ಎನ್ನದೇ ಎಲ್ಲರೂ ನಗರದ ಅಶೋಕ್ ಸರ್ಕಲ್ನಲ್ಲಿ …
Read More »Monthly Archives: ಜನವರಿ 2022
ರಾಜ್ಯದಲ್ಲಿ ಕೊರೊನಾ ಬ್ಲಾಸ್ಟ್ : ಬೆಂಗಳೂರಿನಲ್ಲಿ 20,121, ರಾಜ್ಯದಲ್ಲಿ 28,723 ಹೊಸ ಕೇಸ್ ಪತ್ತೆ, ವೈರಸ್ಗಿಂದು 14 ಮಂದಿ ಬಲಿ
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ( Coronavirus ) ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 28,723 ಜನರಿಗೆ ಕೊರೊನಾ ಸೋಂಕು ( Corona Positive ) ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಅವರು, ಕಳೆದ 24 ಗಂಟೆಯಲ್ಲಿ 2,21,205 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 20,121 ಸೇರಿದಂತೆ …
Read More »ಜ.31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ: ಫೆ.1ರಂದು ಕೇಂದ್ರ ಬಜೆಟ್ ಮಂಡನೆ |
ನವದೆಹಲಿ: ಈ ಬಾರಿಯ ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ ( Budget session for FY22 ) ದಿನಾಂಕ ನಿಗದಿ ಪಡಿಸಲಾಗಿದೆ. ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ. ಆ ಬಳಿಕ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು ( Budget session …
Read More »ಚೇಂಬರ್-ಚೇರು ಬಿಟ್ಟರೆ ಈ ಹುದ್ದೆಯಲ್ಲಿ ಮತ್ತೇನೂ ಇಲ್ಲ : ರೇಣುಕಾಚಾರ್ಯ
ಬೆಂಗಳೂರು, ಜ.14-ರಾಜಕೀಯ ಕಾರ್ಯದರ್ಶಿ ಹುದ್ದೆ ಕೇವಲ ಹೋದ್ಯ ಪುಟ್ಟ, ಬಂದ್ಯಾ ಪುಟ್ಟ ಎಂಬಂತಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೇಂಬರ್ ಮತ್ತು ಚೇರು ಬಿಟ್ಟರೆ ಈ ಹುದ್ದೆಯಲ್ಲಿ ಮತ್ತೇನೂ ಇಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಕಿಡಿ: ಸರ್ಕಾರವನ್ನು ಅಸ್ತಿರ ಗೊಳಿಸಲು , ಬಿಜೆಪಿಗೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ನಾಟಕೀಯವಾಗಿ ಪಾದಯಾತ್ರೆ ಮಾಡಿದ್ದರು …
Read More »ಗೋವಾ : 40 ಕ್ಷೇತ್ರಗಳ ಪೈಕಿ 38ರಲ್ಲಿ ಮಾತ್ರ ಬಿಜೆಪಿ ಸ್ಪರ್ಧೆ
ಪಣಜಿ,ಜ.14- ಪ್ರಸ್ತುತ ಗೋವಾದಲ್ಲಿ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಂದಿನ ತಿಂಗಳು ವಿಧಾನಸಭಾ ಚುನಾವಣೆಗಳು ನಡೆಯಲಿರುವ ರಾಜ್ಯದಲ್ಲಿ 40 ವಿಧಾನಸಭಾ ಕ್ಷೇತ್ರಗಳ ಪೈಕಿ 38ರಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ಇಂದು ತಿಳಿಸಿದ್ದಾರೆ.ಬೆನೌಲಿಮ್ ಮತ್ತು ನುವೆಮ್ ಈ ಕ್ಷೇತ್ರಗಳಲ್ಲಿ ಪಕ್ಷವು ತನ್ನ ಚಿಹ್ನೆಯಡಿ ಯಾವುದೇ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸುತ್ತಿಲ್ಲ ಎಂದು ಅವರು ಸುದ್ದಿ ಸಂಸ್ಥೆಗೆ ಹೇಳಿದ್ದಾರೆ. ಸಾಂಪ್ರದಾಯಿಕವಾಗಿ ಬೆನೌಲಿಮ್ ಮತ್ತು ನುವೆಮ್ ಕ್ಷೇತ್ರಗಳ ಮತದಾರರು …
Read More »ಮದ್ಯ ಸೇವಿಸಿ ನಿದ್ರೆಗೆ ಜಾರಿದ ಕಾರು ಚಾಲಕ, ಹಾರಿ ಹೋಯ್ತು 7 ಜನರ ಪ್ರಾಣ..!
ದಾವಣಗೆರೆ:- ಇಂಡಿಕಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಏಳು ಜನ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಣಕಟ್ಟೆ ಟೋಲ್ (NH 13) ರಲ್ಲಿ ಜರುಗಿದೆ. ಈ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ರಭಸವಾಗಿ ಬರುತ್ತಿದ್ದಾ ಕಾರು ಚಲಾಯಿಸುತ್ತಿದ್ದಾ ಕಾರು ಚಾಲಕ ಮದ್ಯ ಸೇವಿಸಿ ನಿದ್ದೆಗೆ ಜಾರಿದ ಪರಿಣಾಮ ಕಾರು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು …
Read More »ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದು ಜೈಲುಪಾಲಾಗಿದ್ದ ಪಿಎಸ್ಐಗೆ ಅದ್ಧೂರಿ ಸ್ವಾಗತ!
ವಿಜಯನಗರ: ಇದು ಪೊಲೀಸ್ ಇಲಾಖೆಗೆ ಮುಜುಗರ ಉಂಟು ಮಾಡುವ ಸುದ್ದಿ. ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದು, ಜೈಲು ಸೇರಿ, ಬಿಡುಗಡೆಯಾದ ಪೊಲೀಸ್ ಸಬ್ಇನ್ಸ್ಪೆಕ್ಟರ್ಗೆ ಭರ್ಜರಿ ಸ್ವಾಗತ ಕೋರುವ ಮೂಲಕ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದ್ದಾರೆ. ಈ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕೊಟ್ಟರು ಠಾಣೆಯ ಪಿಎಸ್ಐ ನಾಗಪ್ಪ, 2.50 ಲಕ್ಷ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಕೈಗೆ ರೆಡ್ …
Read More »ರೈಲು ದುರಂತ : ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಗುವಾಹಾಟಿ,ಜ.14- ಪಶ್ಚಿಮ ಬಂಗಾಳದ ಜುಲ್ವೈಗುರಿ ಜಿಲ್ಲೆಯಲ್ಲಿ ಸಂಭವಿಸಿದ ಬಿಕನೇರ್-ಗುವಾಹಟಿ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಒಂಬತ್ತಕ್ಕೇರಿದೆ ಎಂದು ಈಶಾನ್ಯ ಗಡಿ ರೈಲ್ವೈ (ಎನ್ಎಫ್ಆರ್) ವಕ್ತಾರರು ಇಂದಿಲ್ಲಿ ತಿಳಿಸಿದ್ದಾರೆ. ಮೃತರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ. ನಿನ್ನೆ ಜಲ್ವೈಗುರಿ ಜಿಲ್ಲೆಯಲ್ಲಿ ಚಿಕನೇರ್-ಗುವಾಹಟಿ ಎಕ್ಸ್ಪ್ರೆಸ್ ರೈಲಿನ ಹನ್ನೆರಡು ಬೋಗಿಗಳು ಹಳಿ ತಪ್ಪಿದವು. ಅವುಗಳಲ್ಲಿ ಕೆಲವು ಬುಡಮೇಲಾಗಿ ಬಿದ್ದವು. ಘಟನೆ ಡೋಮೋಹನಿ ಸಮೀಪ ಜರುಗಿತ್ತು. ಪ್ರಸ್ತುತ ಗಾಯಗೊಂಡವರ ಸಂಖ್ಯೆ …
Read More »ಸಂಕ್ರಾಂತಿ ಹಬ್ಬಕ್ಕೆ ತೆರಳುವ ವಿಚಾರದಲ್ಲಿ ಜಗಳ: ಪತ್ನಿ ಕೊಂದ ಪತಿ
ಕಲಬುರಗಿ: ಸಂಕ್ರಾಂತಿ ಹಬ್ಬಕ್ಕೆ ಪತ್ನಿ ತವರು ಮನೆಗೆ ತೆರಳುವ ವಿಚಾರಕ್ಕೆ ಸಂಬಂಧಿಸಿದ ಜಗಳ ನಡೆದು ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಕಲಬುರಗಿ ನಗರದ ಓಜಾ ಲೇಔಟ್ನಲ್ಲಿ ನಡೆದಿದೆ. ಆರತಿ ರಾಠೋಡ್(28) ಪತಿಯಿಂದ ಕೊಲೆಯಾದ ಗೃಹಿಣಿಯಾಗಿದ್ದಾಳೆ. ಕಳೆದ ರಾತ್ರಿ ಪತಿ – ಪತ್ನಿ ನಡುವೆ ಜಗಳವಾಗಿದೆ. ಈ ವೇಳೆ ಪತಿ ತಾರಾಸಿಂಗ್ ಸಿಲಿಂಡರ್ ಅನ್ನು ತಲೆಯ ಮೇಲೆ ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹತ್ಯೆಯ ನಂತರ ಪರಾರಿಯಾಗಿರುವ ತಾರಾಸಿಂಗ್ನ ಬಂಧನಕ್ಕೆ ಪೊಲೀಸರು …
Read More »ಜ್ಯದಲ್ಲಿ ‘ಲಾಕ್ಡೌನ್’ ಇಲ್ಲವೇ ಇಲ್ಲ : ಆರ್.ಸುಧಾಕರ್ |
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವಂತ ಕೊರೋನಾ ಕೇಸ್ ಗಳಿಂದಾಗಿ ( Coronavirus Case ) ಮತ್ತೆ ಲಾಕ್ ಡೌನ್ ಆಗಲಿದೆ ಎನ್ನಲಾಗುತ್ತಿತ್ತು. ಆದ್ರೇ ಜನರು ಕೊರೋನಾ ಮಾರ್ಗಸೂಚಿ ( Covid-19 Guideline ) ಕ್ರಮಗಳನ್ನು ಅನುಸರಿಸಿ. ಮಾಸ್ಕ್, ಸಾಮಾಜಿಕ ಅಂತರದಂತ ನಿಯಮ ಪಾಲಿಸಿ. ಸದ್ಯದ ಈಗಿನ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವಂತ ಕೋವಿಡ್ ಸೋಂಕಿತರ ಪ್ರಮಾಣ ಗಮನಿಸಿದ್ರೇ.. ಲಾಕ್ ಡೌನ್ ( Lockdown ) ಮಾಡಿ ಕೊರೋನಾ ನಿಯಂತ್ರಣ ಮಾಡೋ ಪ್ರಮೇಯವಿಲ್ಲ …
Read More »