ಸಿರವಾರ(ರಾಯಚೂರು ಜಿಲ್ಲೆ): ಪಟ್ಟಣದ ಖಾಸಗಿ ಸಹಕಾರಿ ಪತ್ತಿನ ಸಂಘದ ಉದ್ಯೋಗಿಯಾಗಿದ್ದ ಶಿರೀಷಾ(32) ಅವರು ಪುತ್ರಿ ಭುವನಾ(5) ಸಹಿತ ಮನೆಯಲ್ಲಿಯೇ ಬೆಂಕಿಯಲ್ಲಿ ಸೋಮವಾರ ಸಜೀವ ದಹನವಾಗಿದ್ದಾರೆ. ಇನ್ನೊಬ್ಬ ಪುತ್ರಿಯನ್ನು ಶಾಲೆಗೆ ಬಿಟ್ಟು ಬರುವುದಕ್ಕೆ ಪತಿ ಹೊರ ಹೋಗಿದ್ದರು. ಮನೆಯಲ್ಲಿ ಸಂಬಂಧಿಗಳು ಕೂಡಾ ಹೊರಗೆ ಹೋಗಿದ್ದರು. ಮೃತ ಮಹಿಳೆಯ ತವರು ಮನೆ ಆಂಧ್ರಪ್ರದೇಶದ ಆದೋನಿಯಿಂದ ಯಾರೂ ಬಾರದ ಕಾರಣ ಪೊಲೀಸರು ತಡರಾತ್ರಿವರೆಗೂ ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪಿಎಸ್ಐ ಭೇಟಿ …
Read More »Daily Archives: ಫೆಬ್ರವರಿ 1, 2022
0 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕರೊಬ್ಬರು ಎಸಿಬಿ ಬಲೆಗೆ
ಬಾಗಲಕೋಟೆ: 10 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕರೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ನಗರಸಭೆಯ ದ್ವಿತೀಯ ದರ್ಜೆ ಸಹಾಯಕ ಸದಾಶಿವಯ್ಯ ಎಸಿಬಿ ಬಲೆಗೆ ಬಿದ್ದವರು. ಬಾಗಲಕೋಟೆ ಜಿಲ್ಲೆ ಮುಧೋಳ ನಗರಸಭೆ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಅವರು ಬಲೆಗೆ ಬಿದ್ದಿದ್ದಾರೆ. ಮನೆ ಕಟ್ಟಡ ಮುಕ್ತಾಯ ಪ್ರಮಾಣಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗೀತಾ ಎಂಬುವರು ಮನೆ ಕಟ್ಟಿಸಿದ್ದು, ಪ್ರಮಾಣ ಪತ್ರ ನೀಡುವಂತೆ ಗೀತಾ ಅವರ …
Read More »ಮೂಖ ಪ್ರೇಮಿಗಳಿಗೆ ಸೇತುವೆಯಾದ ಮೊಬೈಲ್: ದಾಂಪತ್ಯಕ್ಕೆ ಕಾಲಿರಿಸಿದ ವಿಕಲಚೇತನ ಜೋಡಿ!
ಮಾತು ಬಾರದೇ ಇದ್ದರೂ ಮೊಬೈಲ್ ಮೂಲಕ ಪರಸ್ಪರ ಪರಿಚಯ ಪ್ರೀತಿಗೆ ತಿರುಗಿದ್ದು, ಪೋಷಕರ ವಿರೋಧದ ನಡುವೆಯೂ ವಿಕಲಚೇತರು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹರಪನಹಳ್ಳಿ ಕಡಬಗೆರಿಯ ಅಕ್ಷತಾ ಬಿ ಮತ್ತು ರಾಣೆಬೆನ್ನೂರಿನ ಮೇಡ್ಲೇರಿಯ ಸಂಜು ಕೆ.ವಾಲ್ಮಿಕಿ ಚಿಗಟೇರಿ ಪೊಲೀಸರ ಸಮ್ಮುಖದಲ್ಲಿ ವಿವಾಹ ಆಗಿದ್ದಾರೆ. ಪೋಷಕರ ವಿರೋಧದ ನಡುವೆ ದಾವಣಗೆರೆಯ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮಾತು ಬಾರದ ಕಿವಿ ಕೇಳದ ವಿಕಲ ಚೇತನ ಜೋಡಿ ಕಿವುಡ ಮತ್ತು …
Read More »ಅಂಜಲಿ ನಿಂಬಾಳ್ಕರ್ ಅವರ ವಿರುದ್ಧ ಕನ್ನಡಿಗರು ಆಕ್ರೋಶ
ಬೆಳಗಾವಿ: ರಾಜ್ಯದ ಶಾಸಕಿಯಾಗಿದ್ದರೂ ಕನ್ನಡ ಮಾತನಾಡಲು ಬಾರದ ಜನರಿಗಾಗಿ ಮರಾಠಿಯಲ್ಲಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವ ವಿಡಿಯೋ ವೈರಲ್ ಆಗಿದ್ದು, ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ವಿರುದ್ಧವೇ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿರುವುದು. ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮ ಒನ್ ಕೇಂದ್ರದ ಉದ್ಘಾಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್, ಕನ್ನಡ ಬಾರದವರಿಗಾಗಿ ಮರಾಠಿಯಲ್ಲಿ ಮಾಹಿತಿ ಹಾಗೂ ನಾಮಫಲಕ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. …
Read More »ಜಿಲ್ಲಾ ಉಸ್ತುವಾರಿ ಅಸಮಾಧಾನದ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿದ ಸಚಿವ ಆನಂದ್ಸಿಂಗ್
ಬೆಂಗಳೂರು, ಜ. 31: ಜಿಲ್ಲಾ ಉಸ್ತುವಾರಿಗಳ ಖಾತೆ ಹಂಚಿಕೆ ಬೆನ್ನಲ್ಲೇ ಸರ್ಕಾರದ ಹಲವು ಸಚಿವರಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಈ ಮಧ್ಯೆ ಪ್ರವಾಸೋದ್ಯ ಸಚಿವ ಆನಂದ್ ಸಿಂಗ್ ಅವರು ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯ ಕೆಲವು ಶಾಸಕರು ಸಂಪರ್ಕದಲ್ಲಿದ್ದಾರೆ. ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ ಸೇರುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು …
Read More »ಉಡುಪಿಯಲ್ಲಿ ಸದ್ದಡಗಿಸಿದ ಪೊಲೀಸರು: ಸಾಲಾಗಿಟ್ಟ ಸೈಲೆನ್ಸರ್ ಧ್ವಂಸ.
ಉಡುಪಿ: ಕರಾವಳಿಯ ಪೊಲೀಸರು ಇದೀಗ ಉಡುಪಿಯಲ್ಲಿ ಸದ್ದಡಗಿಸುವ ಕೆಲಸ ಮಾಡಿದ್ದಾರೆ. ಅರ್ಥಾತ್, ಕರ್ಕಶವಾಗಿ ಅಥವಾ ನಿಗದಿತ ಮಟ್ಟಕ್ಕಿಂತ ಹೆಚ್ಚಿನ ಸದ್ದು ಬರುವಂತೆ ಮಾರ್ಪಡಿಸಿದ್ದ ಬೈಕ್ ಸೈಲೆನ್ಸರ್ಗಳನ್ನು ರಸ್ತೆಯಲ್ಲಿ ರೋಡ್ರೋಲರ್ನಿಂದ ಹೊಸಕಿ ಹಾಕಿಸಿದ್ದಾರೆ. ಹೌದು.. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನಗಳ ಸೈಲೆನ್ಸರ್ಗಳನ್ನು ಸೋಮವಾರ ರೋಡ್ರೋಲರ್ ಬಳಸಿ ನಿಷ್ಕ್ರಿಯಗೊಳಿಸಲಾಯಿತು. ಜ.1ರಿಂದ 25ರವರೆಗೆ ವಿಶೇಷ ಕಾರ್ಯಾಚರಣೆ ಮೂಲಕ 71 ದ್ವಿಚಕ್ರ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ …
Read More »ಬಸವರಾಜ್ ಹೊರಟ್ಟಿ ವಿರುದ್ಧದ ಜಾತಿ ನಿಂದನೆ ಕೇಸ್ಗೆ ಹೈಕೋರ್ಟ್ ತಡೆ
ಬೆಂಗಳೂರು:. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧದ ಜಾತಿ ನಿಂದನೆ ಕೇಸ್ ಗೆ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಸವರಾಜ ಹೊರಟ್ಟಿ ಅವರ ಅರ್ಜಿಯನ್ನು ಆಲಿಸಿದ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ ಅರ್ಜಿದಾರರ ಪರ ವಾದ ಆಲಿಸಿದ ಬಳಿಕ ಬಸವರಾಜ ಹೊರಟ್ಟಿ ಅವರಿಗೆ ಸೀಮಿತವಾಗಿ ತಡೆಯಾಜ್ಞೆ ಆದೇಶ ಜಾರಿಗೊಳಿಸಿತು. ಅರ್ಜಿದಾರರ ಪರ ವಕೀಲರು, ಅಂದು ಘಟನಾ ಸ್ಥಳದಲ್ಲಿ ಬಸವರಾಜ ಹೊರಟ್ಟಿ ಅವರು ಇಲ್ಲದಿದ್ದರೂ ಸಹ ಅವರ …
Read More »ಇನ್ನು ಮುಂದೆ ಎಲ್ಲದಕ್ಕೂ ಒಂದೇ ಕಾರ್ಡ್..! ಕೇಂದ್ರದಿಂದ ಮಹತ್ವದ ನಿರ್ಧಾರ..!
ಪ್ರಮುಖ ಇಂಗ್ಲಿಷ್ ನಿಯತಕಾಲಿಕದ ಪ್ರಕಾರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್ಗಳು, ಪ್ಯಾನ್ ಕಾರ್ಡ್ಗಳು ಮತ್ತು ಆಧಾರ್ ಕಾರ್ಡ್ಗಳಂತಹ ಇತರ ಡಿಜಿಟಲ್ ಐಡಿ ಕಾರ್ಡ್ಗಳನ್ನು ಲಿಂಕ್ ಮಾಡುವ ಹೊಸ ಮಾದರಿಯ “ಫೆಡರೇಟೆಡ್ ಡಿಜಿಟಲ್ ಐಡೆಂಟಿಟೀಸ್” ಅನ್ನು ರಚಿಸಲು ಯೋಜನೆಗಳನ್ನು ಪ್ರಸ್ತಾಪಿಸಿದೆ. ಸರ್ಕಾರಿ ಐಡಿಗಳಾದ ಆಧಾರ್ ಕಾರ್ಡ್, ವೋಟರ್ ಕಾರ್ಡ್, ಪ್ಯಾನ್ ಕಾರ್ಡ್ ಜೊತೆಗೆ ಸರ್ಕಾರಿ ಸೇವೆಗಳಿಗೆ ಪಾಸ್ಪೋರ್ಟ್ಗೆ ಒಂದೇ ಡಿಜಿಟಲ್ ಐಡಿ ಇದ್ದರೆ ಉತ್ತಮ …
Read More »ಣ್ಣಿನ ವಾಹನ ಅಂತ ಬೋರ್ಡ್ ಹಾಕಿ, ಗಂಧದ ತುಂಡುಗಳನ್ನ ಸಾಗಾಟ ಮಾಡಲು ಹೋಗಿ ತಗಲಾಕಿಕೊಂಡಿದ್ದಾನೆ.
ಬೆಳಗಾವಿ: ಇತ್ತೀಚೆಗೆ ಈ ಸಿನಿಮಾಗಳಲ್ಲಿನ ದೃಶ್ಯಗಳನ್ನ ಕಳ್ಳರು ತುಂಬಾ ಚೆನ್ನಾಗಿಯೆ ಬಳಸಿಕೊಳ್ಳುತ್ತಿದ್ದಾರೆ. ಅಪರಾಧ ಮಾಡಲು ಸುಲಭ ದಾರಿ ಹಿಡಿಯಲು ಹೋಗಿ ತಗಲಾಕಿಕೊಳ್ಳುತ್ತಿದ್ದಾರೆ. ಅಂಥದ್ದೇ ಘಟನೆಯೊಂದು ಮೀರಜ್ ನಲ್ಲಿ ವರದಿಯಾಗಿದೆ. ಇತ್ತೀಚೆಗೆ ರಿಲೀಸ್ ಆದ ಪುಷ್ಪ ಸಿನಿಮಾವನ್ನ ಎಲ್ರೂ ನೋಡಿಯೇ ಇರ್ತೀರಾ. ಅದರಲ್ಲಿ ಅಲ್ಲು ಅರ್ಜುನ್ ಗಂಧದ ತುಂಡುಗಳನ್ನ ಗೊತ್ತಾಗದ ರೀತಿಯಲ್ಲಿ ಸಾಗಿಸ್ತಾರೆ. ಹಾಲಿನ ಟ್ಯಾಂಕ್ ನಲ್ಲಿ ಗಂಧ ಸಾಗಾಟ ಮಾಡಲಾಗುತ್ತೆ. ಖತರ್ನಾಕ್ ಖದೀಮ ಇದನ್ನೇ ಸ್ಪೂರ್ತಿಯಾಗಿ ಪಡೆದು, ಹಣ್ಣಿನ ವಾಹನ …
Read More »ಬೆಳಗಾವಿ | ಯಲ್ಲಮ್ಮದೇವಿ ಸನ್ನಿಧಿಗೆ ಭಕ್ತರ ದಂಡು
(ಬೆಳಗಾವಿ): ಸುಕ್ಷೇತ್ರ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಸೋಮವಾರದಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮೊದಲ ದಿನವೇ ಭಕ್ತರ ದಂಡು ಹರಿದುಬಂತು. ಕೊರೊನಾ ಹರಡುವಿಕೆ ತಗ್ಗಿಸುವ ನಿಟ್ಟಿನಲ್ಲಿ ಜ.6ರಿಂದ ದೇವಿ ದರ್ಶನಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಈಗ ನಿರ್ಬಂದ ಸಡಿಲಿಸಿದ್ದರಿಂದ ಭಕ್ತರಲ್ಲಿ ಹರ್ಷ ಮೂಡಿದೆ. ಅವರು ಶ್ರದ್ಧಾ-ಭಕ್ತಿಯಿಂದ ಯಲ್ಲಮ್ಮನ ಸನ್ನಿಧಿಯತ್ತ ಹೆಜ್ಜೆ ಹಾಕುತ್ತಿದ್ದಾರೆ. ‘ಉಧೋ ಉಧೋ ಯಲ್ಲಮ್ಮ ದೇವಿ ನಿನ್ಹಾಲ್ಕ ಉಧೋ’ ಎಂಬ ಜೈಕಾರ ಮುಗಿಲು ಮುಟ್ಟಿವೆ. ಏಳುಕೊಳ್ಳದ ನಾಡಿನಲ್ಲಿ ಭಕ್ತಿಯ …
Read More »
Laxmi News 24×7