Breaking News

Daily Archives: ಫೆಬ್ರವರಿ 2, 2022

ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆಗೆ ತಯಾರಿ

ಬೆಂಗಳೂರು: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದ್ದಾರೆ. 2023ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನಪ್ರಿಯ ಘೋಷಣೆಯೊಂದಿಗೆ ಬಜೆಟ್ ಮಂಡಿಸುವ ಅನಿವಾರ್ಯತೆ ಸಿಎಂ ಬೊಮ್ಮಾಯಿ ಮೇಲಿದೆ. ಆದರೆ, ಆರ್ಥಿಕ ಸಂಕಷ್ಟದ ಮಧ್ಯೆ ಬಜೆಡ್ ಮಂಡಿಸುವ ಇಕ್ಕಟ್ಟಿನಲ್ಲಿ ಸಿಎಂ ಬೊಮ್ಮಾಯಿ ಸಿಲುಕಿದ್ದಾರೆ. ಸದ್ಯದ ಆರ್ಥಿಕ ಸ್ಥಿತಿಗತಿ ಏನಿದೆ ಎಂಬ ವರದಿ ಇಲ್ಲಿದೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲು ಸಿಎಂ ನಿರ್ಧರಿಸಿದ್ದಾರೆ. 2023 ವಿಧಾನಸಭೆ ಚುನಾವಣೆ ಹಿನ್ನೆಲೆ ಸಿಎಂ ಬೊಮ್ಮಾಯಿಗೆ ಈ …

Read More »

ಬಿಜೆಪಿ ಸರ್ಕಾರದಿಂದ ಬಹಳಷ್ಟು ಭ್ರಷ್ಟಾಚಾರವಾಗಿದೆ,ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಪಣಜಿ: ಗೋವಾ ಮಾಜಿ ರಾಜ್ಯಪಾಲರು ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರದಿಂದ ಬಹಳಷ್ಟು ಭ್ರಷ್ಟಾಚಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಬಿಜೆಪಿ ಅವರಿಗೆ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ಗೋವಾದ ಎರಡು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಾರೆ. ಆದರೆ ಮಾಜಿ ರಾಜ್ಯಪಾಲರು ಕೋವಿಡ್ ಸಮಯದಲ್ಲಿ ಗೋವಾ ಬಿಜೆಪಿ ಸರ್ಕಾರ ಬಹಳಷ್ಟು ಹಗರಣ, ಭ್ರಷ್ಟಾಚಾರ ಮಾಡಿದೆ ಎಂದು ಹೇಳಿಕೆ …

Read More »

ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯ ಪ್ರವೇಶಕ್ಕೆ ಯತ್ನಿಸಿರುವ ಖಾಸಗಿ ಬಸ್

ಚಿಕ್ಕೋಡಿ: ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯ ಪ್ರವೇಶಕ್ಕೆ ಯತ್ನಿಸಿರುವ ಖಾಸಗಿ ಬಸ್ ಕಂಪನಿಗಳ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಕಳ್ಳದಾರಿಯ ಮೂಲಕ ಆರ್‍ಟಿಸಿಪಿಆರ್ ವರದಿ ಇಲ್ಲದೆ ಮುಂಬೈನಿಂದ ಬೆಂಗಳೂರಿಗೆ 17 ಜನ ಪ್ರಯಾಣಿಕರನ್ನು ಖಾಸಗಿ ಕಂಪನಿ ಬಸ್ ರಾಜ್ಯಕ್ಕೆ ಕರೆತರುತ್ತಿತ್ತು. ಈ ವೇಳೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಪ್ಪಾಚಿವಾಡಿ ಬಳಿ ಬಸ್‍ನನ್ನು ಪೊಲೀಸರು …

Read More »

ಈ ಬಾರಿ ಆದಾಯ ತೆರಿಗೆ ಸ್ಲ್ಯಾಬ್‌ಗಳನ್ನು ಬದಲಾಯಿಸಿಲ್ಲ.: ನಿರ್ಮಲಾ ಸೀತಾರಾಮನ್‌

ನವದೆಹಲಿ: ಕೋವಿಡ್‌ ಸಾಂಕ್ರಾಮಿಕದ ಮಧ್ಯೆ ತೆರಿಗೆಯನ್ನು ಹೆಚ್ಚಿಸದಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದರು. ಹೀಗಾಗಿ ಈ ಬಾರಿಯ ಬಜೆಟ್‌ನಲ್ಲಿ ಜನರಿಂದ ಯಾವುದೇ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ಇಳಿದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬಜೆಟ್‌ ಬಳಿಕ ಇಲಾಖೆಯ ಅಧಿಕಾರಿಗಳ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್‌ ಸಂಕಷ್ಟದಲ್ಲಿರುವ ಜನರ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಬಾರದು ಎಂದು ಪ್ರಧಾನಿ ಮೋದಿ ಅವರು ಕಳೆದ ವರ್ಷ ಸೂಚಿಸಿದ್ದರು. ಈ ಕಾರಣಕ್ಕೆ …

Read More »

ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿ, ಬಿಜೆಪಿ ಶಾಸಕ ನಿತೇಶ್ ರಾಣೆಗೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ನ್ಯಾಯಾಲಯವು ಜಾಮೀನು ನಿರಾಕರಿಸಿದೆ.

ಮುಂಬೈ: ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರರಾದ c ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್‌ಬಿ ರೋಟೆ ಅವರು ರಾಣೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಕಳೆದ ಡಿಸೆಂಬರ್ 2021ರಲ್ಲಿ ಸಿಂಧುದುರ್ಗ ಜಿಲ್ಲಾ ಸಹಕಾರಿ ಬ್ಯಾಂಕ್ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶಿವಸೇನಾ ಕಾರ್ಯಕರ್ತ ಸಂತೋಷ್ ಪರಬ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣವನ್ನು ದಾಖಲಿಸಲಾಗಿತ್ತು.ಪ್ರಕರಣ ಸಂಬಂಧಿಸಿ ರಾಣೆಯನ್ನು 10 ದಿನಗಳ …

Read More »