ಬೆಂಗಳೂರು: ಸೈಬರ್ ಖದೀಮರ ಹೆಡೆಮುರಿ ಕಟ್ಟಲು ಪೊಲೀಸ್ ಇಲಾಖೆ ತಯಾರಿ ನಡೆಸಿದ್ದು, ನಗರದ ಎಂಟು ಸಿಇಎನ್ ಠಾಣೆಗೆ ಇಬ್ಬರು ಸೈಬರ್ ಎಕ್ಸ್ಪರ್ಟ್ಸ್ಗಳನ್ನು ನೇಮಿಸಿಕೊಳ್ಳಲು ಪ್ರಕಟಣೆ ಹೊರಡಿಸಲಾಗಿದೆ. ನಗರದಲ್ಲಿ ಇತ್ತೀಚೆಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಕ್ಸ್ಪರ್ಟ್ಸ್ ನೇಮಕಕ್ಕೆ ಜಾಹೀರಾತು ನೀಡಲಾಗಿದೆ. ಕೇಸ್ ಪತ್ತೆ ಹಚ್ಚಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಪ್ರಕರಣ ಭೇದಿಸುವಲ್ಲಿ ಪರದಾಡುತ್ತಿದ್ದಾರೆ. ಕೌಶಲ್ಯತೆಯ ಕೊರತೆ ಕಂಡು ಬರುತ್ತಿದೆ. ಜೊತೆಗೆ ವರ್ಷದಿಂದ ವರ್ಷಕ್ಕೆ ಸಾವಿರಾರು …
Read More »Daily Archives: ಫೆಬ್ರವರಿ 3, 2022
ರಾಜ್ಯಕ್ಕೆ ಮತ್ತೆ ಅನ್ಯಾಯ ಮಾಡಿದ ಕೇಂದ್ರ: ಸತೀಶ್ ಜಾರಕಿಹೊಳಿ ಟೀಕೆ
ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ 2022-23ನೇ ಸಾಲಿನ ಬಜೆಟ್ ಶೂನ್ಯ ಬಜೆಟ್ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ 25 ಜನ ಬಿಜೆಪಿ ಸಂಸದರಿದ್ದರೂ, ರಾಜ್ಯವನ್ನೇ ಪ್ರತಿನಿಧಿಸಿದ್ದರೂ ಹಣಕಾಸು ಸಚಿವರು, ರಾಜ್ಯದ ಜನರ ನಿರೀಕ್ಷೆ ಹುಸಿಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ. ದೇಶದ ಜನರು ಏಳು ವರ್ಷಗಳಿಂದ …
Read More »
Laxmi News 24×7